ನಮಗೆ ನಿಮಗೆಲ್ಲ ಶೀತ ಬಂದ್ರೆ ಏನಾಗತ್ತೆ..? ಹೆಚ್ಚಂದ್ರೆ ಮೂಗು ಸೋರತ್ತೆ, ತಲೆ ನೋವತ್ತೆ. ಮೈ ಕೈ ನೋವತ್ತೆ. ಆದ್ರೆ ಮರೆವು ಶುರುವಾಗೋದರ ಬಗ್ಗೆ ಕೇಳಿದ್ದೀರಾ. ಓರ್ವ ಯುವತಿಗೆ ಹೀಗೇ ಆಗಿತ್ತು. ಆಕೆಗೆ ಶೀತ ಬಂದ ನಂತರ 20 ವರ್ಷದ ಜೀವನವನ್ನೇ ಆಕೆ ಮರೆತಿದ್ದಳು. ಆದ್ರೀಗ ಆಕೆಗೆ ಎಲ್ಲವೂ ನೆನಪಿಗೆ ಬಂದಿದೆ. ಆಕೆ ಚೇತರಿಸಿಕೊಂಡಿದ್ದಾರೆ. ತನ್ನ...
ನಾವು ಈಗಾಗಲೇ ನಿಮ್ಮ ಮುಖದ ಸೌಂದರ್ಯ ಇಮ್ಮಡಿಗೊಳಿಸೋಕ್ಕೆ ಏನೇನು ಮಾಡಬೇಕು ಅನ್ನೋ ಬಗ್ಗೆ ಬ್ಯೂಟಿ ಟಿಪ್ಸ್ ಕೊಟ್ಟಿದ್ದೇವೆ. ಇಂದು ಕೂಡ ಅಂಥದ್ದೇ ಒಂದು ಟಿಪ್ಸ್ ಕೊಡಲಿದ್ದೇವೆ. ಮುಲ್ತಾನಿ ಮಿಟ್ಟಿ ಬಳಸಿ ಹೇಗೆ ನಮ್ಮ ಸೌಂದರ್ಯ ಅಭಿವೃದ್ಧಿ ಮಾಡಿಕೊಳ್ಳಬಹುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಮುಲ್ತಾನಿ ಮಿಟ್ಟಿಗೆ ಮೊಸರು ಮತ್ತು ನಿಂಬೆ ಹಣ್ಣು ಸೇರಿಸಿ ಫೇಸ್ಪ್ಯಾಕ್ ತಯಾರಿಸಿ....
ಸೇಬು ಹಣ್ಣು ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧವರೆಗೂ ಎಲ್ಲರಿಗೂ ಸೇಬು ಹಣ್ಣು ಅಚ್ಚು ಮೆಚ್ಚು. ಬೇರೆ ಯಾವುದೇ ಹಣ್ಣು ಇಷ್ಟವಿಲ್ಲ ಅಂತಾ ಹೇಳಬಹುದು. ಆದ್ರೆ ಆ್ಯಪಲ್ ನಂಗೆ ಇಷ್ಟವಾಗಲ್ಲ ಅಂತಾ ಯಾರೂ ಹೇಳಲ್ಲ. ಆದ್ರೆ ಇತ್ತೀಚೆಗೆ ಆ್ಯಪಲ್ಗೆ ಮೇಣ ಹಚ್ಚುತ್ತಿರುವ ಕಾರಣ, ಕೆಲವರು ಅದನ್ನ ಇಷ್ಟಪಡಲ್ಲ. ಮತ್ತು...
ಕೆಲವರು, ಕೆಲವು ಭಂಗಿಯಲ್ಲಿ ಮಲಗುತ್ತಾರೆ. ಕೆಲವರಿಗೆ ಬಲಬದಿ ತಿರುಗಿಯೇ ಮಲಗಬೇಕು. ಕೆಲವರಿಗೆ ಎಡಗಡೆ ಮುಖ ಮಾಡಿ ಮಲಗಿಯೇ ಅಭ್ಯಾಸ. ಇನ್ನು ಕೆಲವರು ನೇರವಾಗಿ ಮಲಗಿದವರು ಮಗ್ಗಲು ಬದಲಿಸುವುದೇ ಇಲ್ಲ. ಮತ್ತೆ ಕೆಲವರಿಗೆ ಕವಚಿ ಅಂದ್ರೆ ಹೊಟ್ಟೆಯ ಬದಿ ಮಲಗದಿದ್ದರೆ ನಿದ್ದೆಯೇ ಬರುವುದಿಲ್ಲ. ಆದ್ರೆ ಕವಚಿ ಮಲಗುವುದು ತುಂಬಾ ಅಪಾಯಕಾರಿ ಮತ್ತು ಆರೋಗ್ಯಕ್ಕೆ ತುಂಬಾ ಕೆಟ್ಟದ್ದು...
ಬೆಳಿಗ್ಗೆ ಕೆಲವರು ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುತ್ತಾರೆ. ಡೈರೆಕ್ಟ್ ತಿಂಡಿಯನ್ನೇ ತಿನ್ನುತ್ತಾರೆ. ಇನ್ನು ಡಯಟ್ ಮಾಡುವ ಕೆಲವರು ಜ್ಯೂಸ್ ಕುಡಿಯುತ್ತಾರೆ. ಅಥವಾ ಹಣ್ಣು ತಿನ್ನುತ್ತಾರೆ. ಆದ್ರೆ ಇದೆಲ್ಲವೂ ತಪ್ಪು. ಯಾಕಂದ್ರೆ ನೀವು ಬೆಳಿಗ್ಗೆ ಎದ್ದ ತಕ್ಷಣ, ಏನೇ ತಿನ್ನುವುದಕ್ಕೂ ಮುನ್ನ ಉಗುರು ಬೆಚ್ಚಗಿನ ನೀರು ಕುಡಿಯಬೇಕು. ಕೆಲವರಿಗೆ ಬೆಳಿಗ್ಗೆ ಬೆಳಿಗ್ಗೆ ನೀರು ಕುಡಿದರೆ ವಾಕರಿಕೆ...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddabbalapura) ನಗರದ ಶ್ರೀ ಸಾಯಿಬಾಬಾ ದೇವಾಲಯದ (Temple of Sri Sai Baba) ಸಮೀಪ ಮಾರ್ಚ್ 1 ರಂದುಸಂಜೆ 6 ಗಂಟೆಗೆ ಕರ್ನಾಟಕ ರಾಜ್ಯ ಪ್ರಾಣಿ ಪಕ್ಷಿಗಳ ದಾಸೋಹ ಸೇವಾ ಟ್ರಸ್ಟ್ (Dasoha Seva Trust of Karnataka State Animal Birds) ಪ್ರಥಮ ವರ್ಷದ...
ತೈಲ ಮತ್ತು ನೈಸರ್ಗಿಕ ಅನಿಲ ನಿಗಮವು (ONGC) 28 ಜೂನಿಯರ್ ಕನ್ಸಲ್ಟೆಂಟ್, ಅಸೋಸಿಯೇಟ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಪದವಿ (Degree) ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಮಾರ್ಚ್ 1 ರ ಒಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೆಚ್ಚಿನ ಮಾಹಿತಿ ಇಲ್ಲಿದೆ.
ಪ್ರಮುಖ ದಿನಾಂಕಗಳು,ಅರ್ಜಿ ಸಲ್ಲಿಸಲು ಪ್ರಾರಂಭ...
ರಷ್ಯಾ ಉಕ್ರೇನ್ (Russia,Ukraine) ವಿರುದ್ಧ ಯುದ್ಧವನ್ನು ಘೋಷಣೆ (Declaration of war) ಮಾಡಿದ್ದು, ಅಲ್ಲಿನ ಪರಿಸ್ಥಿತಿ ಈಗ ಬಿಗಡಾಯಿಸಿದೆ. 20 ಸಾವಿರಕ್ಕೂ ಹೆಚ್ಚು ಭಾರತೀಯರು (Indians), ಹಾಗೂ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಇದ್ದು, ಈಗ ಅವರು ಸ್ವದೇಶಕ್ಕೆ ಬರಲು ಹರಸಾಹಸ ಪಡುತ್ತಿದ್ದಾರೆ. ರಷ್ಯಾ ಹಾಗೂ ಉಕ್ರೇನ್ ನಡುವೆ ಉಂಟಾಗಿರುವ ಬಿಕ್ಕಟ್ಟಿನಿಂದ ಅಲ್ಲಿ ಸಿಲುಕಿರುವ ವಿದ್ಯಾರ್ಥಿಗಳಿಗೆ ಭಯ...
ರಾಯಚೂರು : ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ (Bajrang Dal activist) ಹರ್ಷ ಕೊಲೆ (Harsha murder) ಪ್ರಕರಣ ಇಡೀ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಇತ್ತ ಬಿಸಿಲುನಾಡು ರಾಯಚೂರಿನಲ್ಲೂ (raichur) ಹರ್ಷ ಕೊಲೆ ಪ್ರಕರಣದ ಕಾವು ಜೋರಾಗಿದ್ದು,ಹಿಂದು ಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿವೆ. ಹೌದು. ಎಲ್ಲಿ ನೋಡಿದ್ರೂ ಕೇಸರಿ,ಕೇಸರಿ, ಕೇಸರಿ ಬಾವುಟಗಳದ್ದೇ ಹಾರಾಟ. ಹೋರಾಟಗಾರರ...
ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...