Monday, August 31, 2026

karnatakatv news

ಹರೀಶ ವಯಸ್ಸು 36 ಮಾರ್ಚ್ 4ಕ್ಕೆ ಬಿಡುಗಡೆ

ಮಂಗಳೂರು ಮೂಲದ ಒಂದಷ್ಟು ಕಲಾಪ್ರೇಮಿಗಳೆಲ್ಲ ಸೇರಿ ನಿರ್ಮಿಸಿರುವ ಚಿತ್ರ ಹರೀಶ ವಯಸ್ಸು 36 ಮಾರ್ಚ್ 4ಕ್ಕೆ ಬಿಡುಗಡೆಯಾಗುತ್ತಿದೆ. ರಿಲೀಸ್ ಡೇಟ್ ಅನೌನ್ಸ್ ಮಾಡುವ ಜೊತೆಗೆ ನಿರ್ಮಾಪಕ ಲಕ್ಷ್ಮಿಕಾಂತ್ ಅವರು ಹಾಡಿರುವ ಪ್ರೇಮಗೀತೆಯೊಂದರ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಂಗೀತ ನಿರ್ದೇಶಕನಾಗಿದ್ದ ಗುರುರಾಜ ಜ್ಯೇಷ್ಠ ಅವರು ಕಥೆ, ಚಿತ್ರಕಥೆ ಬರೆದು ಮೊದಲಬಾರಿಗೆ ನಿರ್ದೇಶನ...

ವಿಶಿಷ್ಟ ರೀತಿಯಲ್ಲಿ ಗಾಯಕ ವಿಜಯ್ ಪ್ರಕಾಶ್ ಹುಟ್ಟುಹಬ್ಬ ಆಚರಣೆ

ಸೆಲಿಬ್ರೇಷನ್ ಟೀ ವತಿಯಿಂದ ಹೆಸರಾಂತ ಗಾಯಕ ವಿಜಯ್ ಪ್ರಕಾಶ್ ಅವರ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಮಾಧ್ಯಮಗೋಷ್ಠಿಯ ನಂತರ ವಿಜಯ್ ಪ್ರಕಾಶ್ ಜನಪ್ರಿಯ ಗೀತೆಗಳನ್ನು ಹಾಡಿ ರಂಜಿಸಿದರು. ವಿಜಯ್ ಪ್ರಕಾಶ್ ಸೆಲಿಬ್ರೇಷನ್ ಟೀ ಸಂಸ್ಥೆಯ ರಾಯಭಾರಿಯೂ ಹೌದು. ಕರ್ನಾಟಕದ ಯುವ ಪ್ರತಿಭೆಗಳು ಹುಟ್ಟುಹಾಕಿರುವ ಸಂಸ್ಥೆ "ಸೆಲಿಬ್ರೇಷನ್ ಟೀ". ನಾವಿಬ್ಬರು ಸಾಫ್ಟ್‌ವೇರ್ ಉದ್ಯೋಗಿಗಳು. ಅತೀ ಹೆಚ್ಚು ಓದಿದ್ದರಿಂದ...

ಮಾರ್ಚ್ ನಲ್ಲಿ “ಮಾರಕಾಸ್ತ್ರ” ಚಿತ್ರದ ಚಿತ್ರೀಕರಣ

ಶ್ರಾವ್ಯ ಕಂಬೈನ್ಸ್ ಲಾಂಛನದಲ್ಲಿ ಕೋಮಲ ನಟರಾಜ್ ಅವರು ನಿರ್ಮಿಸುತ್ತಿರುವ "ಮಾರಕಾಸ್ತ್ರ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಚಿತ್ರತಂಡದ ಸದಸ್ಯರು ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಹೂರ್ತ ಸಮಾರಂಭ ಹಾಗೂ ಪತ್ರಿಕಾಗೋಷ್ಠಿಗೆಚಾಲನೆ ನೀಡಿದರು. ದೇಶದ ದುಷ್ಟಶಕ್ತಿಗಳನ್ನು ಮಟ್ಟ ಹಾಕುವ ಶಕ್ತಿ ಪತ್ರಕರ್ತರ ಲೇಖನಿಗಿದೆ. ಕೆಟ್ಟದ್ದನ್ನು ಕಂಡರೆ ಸಿಡಿದೇಳುವ ಅಸ್ತ್ರವೇ ಈ...

ಲಂಡನ್‌ನಲ್ಲಿ ಒಂದು ಹಲಸಿನ ಹಣ್ಣಿನ ಬೆಲೆ ಎಷ್ಟು ಗೊತ್ತಾ..? ತಿಳಿದರೆ ಶಾಕ್ ಆಗ್ತೀರಾ..

ಬೇಸಿಗೆ ಗಾಲ ಹತ್ತಿರ ಬರುತ್ತಿದೆ. ಈಗ ಮಾವು ಮತ್ತು ಹಲಸಿನ ಹಣ್ಣು ತಿನ್ನುವ ಸಮಯ. ಹಲವರು ಯಾವಾಗ ಇವೆರಡು ಹಣ್ಣನ್ನು ತಿನ್ನುತ್ತೇವೋ ಎಂದು ಕಾಯುತ್ತಲಿರುತ್ತಾರೆ. ಹೆಣ್ಣು ಮಕ್ಕಳಂತೂ, ಈ ಹಣ್ಣುಗಳಿಂದ ವೆರೈಟಿ ವೆರೈಟಿ ತಿಂಡಿಯನ್ನ ಯಾವಾಗ ತಯಾರಿಸಿ ತಿಂತಿವೋ ಅಂತಾ ಕಾಯ್ತಿರ್ತಾರೆ. ಆದ್ರೆ ಲಂಡನ್‌ನಲ್ಲಿ ಈ ಹಣ್ಣಿನ ಬೆಲೆ ಕೇಳಿದ, ಅಲ್ಲಿನ ಹಲಸು ಪ್ರಿಯರಿಗೆ...

ಸೂಟು- ಬೂಟ್‌ನಲ್ಲಿ ಮಿಂಚಿದ ಕಚ್ಚಾ ಬಾದಾಮ್ ಸಿಂಗರ್..

ಕಚ್ಚಾಬಾದಾಮ್ ಎಂಬ ಹಾಡಿನ ಮೂಲಕ ಸಖತ್ ಫೇಮಸ್ ಆಗಿದ್ದ ಗಾಯಕ ಭುವನ್ ಬಡ್ಯಾಕರ್ ಈಗ ದೊಡ್ಡ ದೊಡ್ಡ ಹೊಟೇಲ್‌ಗಳಲ್ಲಿ ಶೋ ಕೊಡುವ ಮಟ್ಟಿಗೆ ಬೆಳೆದಿದ್ದಾರೆ. ಕಚ್ಚಾ ಬಾದಾಮ್ ಎನ್ನುವ ಹಾಡು, ಶೇಂಗಾ ಮಾರುವುದರಿಂದ ಹಿಡಿದು, ಹೀಗೆ ದೊಡ್ಡ ದೊಡ್ಡ ಪಾರ್ಟಿಗಳಲ್ಲಿ ಶೋ ಕೊಡುವವರೆಗೂ ತಂದು ನಿಲ್ಲಿಸಿದೆ. ಇನ್‌ಸ್ಟಾಗ್ರಾಮ್ ಓಪೆನ್ ಮಾಡಿದ್ರೆ ಹೆಚ್ಚು ಕೇಳುವ ಹಾಡೇ ಕಚ್ಚಾ...

ಮೋಸಗಾರನ ಬಲೆಗೆ ಬಿದ್ದ ವಿದ್ಯಾವಂತ ಮಹಿಳೆಯರು: 7 ರಾಜ್ಯ, 18 ಮದುವೆ..

ಭೀಭು ಪ್ರಕಾಶ್ ಸ್ವೈನ್ ಎಂಬ ವ್ಯಕ್ತಿ 7 ರಾಜ್ಯಗಳಲ್ಲಿ 18 ಮದುವೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈತನ ಕೆಲಸವನ್ನು 8 ತಿಂಗಳ ಹಿಂದೆ ತಿಳಿದಿದ್ದ ಪೊಲೀಸರು, ಈತನನ್ನ ಹಿಂಬಾಲಿಸುತ್ತಿದ್ದರು. ಈತ ಯಾರೊಂದಿಗೆ ಚಾಟ್ ಮಾಡುತ್ತಾನೆ. ಯಾರ್ಯಾರಿಗೆ ಕಾಲ್ ಮಾಡುತ್ತಾನೆ. ಎಲ್ಲೆಲ್ಲಿ ಹೋಗುತ್ತಾನೆ ಇದೆಲ್ಲವನ್ನ ಪೊಲೀಸರು ಗಮನಿಸುತ್ತಿದ್ದರು. ಹೀಗೆ ಗಮನಿಸಿ, ಮೂರು ದಿನದ...

ಪಾಪ್‌ಕಾರ್ನ್ ಆರೋಗ್ಯಕ್ಕೆ ಒಳ್ಳೆಯದಾ..? ಡಯಟ್ ಮಾಡುವವರು ಇದನ್ನ ತಿನ್ನಬಹುದಾ..?

ಪಾಪ್‌ ಕಾರ್ನ್ ಬರೀ ಥಿಯೇಟರ್‌ಗಷ್ಟೇ ಸೀಮಿತವಾಗಿಲ್ಲ. ಬದಲಾಗಿ ಇತ್ತೀಚೆಗೆ ಮನೆಯಲ್ಲೂ ಪಾಪ್‌ಕಾರ್ನ್ ರೆಡಿ ಮಾಡಬಹುದು. ಮನೆಯಲ್ಲಿಯೇ ವೆರೈಟಿ, ವೆರೈಟಿ ಪಾಪ್‌ಕಾರ್ನ್ ತಯಾರು ಮಾಡಿ, ಟಿವಿ ನೋಡ್ತಾ, ಪಾಪ್‌ ಕಾರ್ನನ್ನು ಎಂಜಾಯ್ ಮಾಡಬಹುದು. ಆದ್ರೆ ಈ ಪಾಪ್‌ಕಾರ್ನ್ ಆರೋಗ್ಯಕ್ಕೆ ಒಳ್ಳೆಯದಾ..? ಡಯಟ್ ಮಾಡುವವರು ಇದನ್ನ ತಿನ್ನಬಹುದಾ..? ಇತ್ಯಾದಿ ಪ್ರಶ್ನೆಗಳಿಗೆ ಇಂದಿನ ಲೇಖನದಲ್ಲಿ ಉತ್ತರ ಹುಡುಕೋಣ. ಡಯಟ್ ಮಾಡುವವರು...

RJ rachana ಹೃದಯಾಘಾತದಿಂದ ಸಾವು..!

ರೇಡಿಯೋ ಜಾಕಿಯಾಗಿ ಕನ್ನಡಿಗರೆಲ್ಲರನ್ನೂ ರಂಜಿಸಿ ಎಲ್ಲರ ಮನೆ ಮಾತಾಗಿದ್ದ RJ ರಚನಾ ಹೃದಯಾಘಾತದಿಂದ (Death from a heart attack) ಸಾವನ್ನಪ್ಪಿದ್ದಾರೆ. ಜೆಪಿ ನಗರದ ಅಪಾರ್ಟ್ಮೆಂಟ್ (Apartment in JP city) ಒಂದರಲ್ಲಿ ವಾಸವಾಗಿದ್ದ ಅವರಿಗೆ ಹೃದಯಾಘಾತ ಆಗಿದ್ದು, ಅಪೋಲೋ ಆಸ್ಪತ್ರೆಗೆ (Apollo Hospital) ಕರೆದುಕೊಂಡು ಹೋಗಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು...

Doddaballapura : ಪ್ರಜಾ ವಿಮೋಚನಾ ಚಳುವಳಿಯ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನ ಪ್ರವಾಸಿ ಮಂದಿರದಲ್ಲಿ ಇಂದು ಪ್ರಜಾ ವಿಮೋಚನಾ ಚಳುವಳಿ ಸಂಘಟನೆಯ (Organization of the praja Liberation Movement) ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಉಮೇಶ್ ಕಂಚಿಗನಾಳ (Umesh Kanchiganala) ,ತಾಲೂಕು ಮಹಿಳಾ ಘಟಕದ ಅಧ್ಯಕ್ಷೆಯಾಗಿ ಕಾಂಚನ...

Raichur : ಸರ್ಕಾರಿ ಶಾಲೆಯಲ್ಲಿ ಹೈಟೆಕ್ ಭೋಜನಾಲಯ..!

ರಾಯಚೂರು : ಗ್ರಾಮ ಪಂಚಾಯತಿ ಕೆಲವು ಯೋಜನೆಗಳು ನೆನೆಗುದ್ದಿಗೆ ಬಿದ್ದು ಕೆಲವು ಬಾರಿ ಹಣ ವಾಪಸ್ ಆಗುತ್ತವೆ . ಆದರೆ ಇಲ್ಲೊಂದು ಗ್ರಾಮ ಪಂಚಾಯಿತಿಯ (Narega Plan) ಯಲ್ಲಿ ಹೈಟೆಕ್ ಭೋಜನಾಲಯ (High-tech bojanalaya) ಮಾಡಿದ್ದಾರೆ. ಆಗೆ ಅಂತರಾಷ್ಟ್ರೀಯ ಕ್ರೀಡಾಂಗಣ (nternational stadium) ದಂತೆ ಈ ಶಾಲೆಯಲ್ಲಿ ಎಲ್ಲಾ ಆಟಗಳ ಮೈದಾನ ಮಾಡಲಾಗಿದೆ. ಎಲ್ಲಿ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img