Monday, August 31, 2026

karnatakatv news

Doddaballapura : ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಗೆ ಖಂಡಿಸಿ ಪ್ರತಿಭಟನೆ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನಲ್ಲಿ ವಿಶ್ವ ಹಿಂದೂ ಪರಿಷತ್ (Vishwa Hindu Parishad) ಮತ್ತು ಬಜರಂಗದಳದ ಕಾರ್ಯಕರ್ತರಿಂದ (Bajrang Dal) ಬೃಹತ್ ಪ್ರತಿಭಟನೆ ಮಾಡಿದರು ಅರ್ಧ ಗಂಟೆಗೂ ಹೆಚ್ಚು ಕಾಲ ಡಿ ಕ್ರಾಸ್  ರಸ್ತೆ (D Cross Road) ತಡೆದ ಪ್ರತಿಭಟನಾಕಾರರು ಪ್ರತಿಭಟನೆ (Protest) ಸಂದರ್ಭದಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ...

H D Kಗೆ ಕೈಮುಗಿದು ಸೈನಿಕನ ಸ್ನೇಹ ಮಾಡಿದ ಚನ್ನಪಟ್ಟಣದ ಮುಖಂಡರು..!

ರಾಮನಗರ : 2023ರ ವಿಧಾನಸಭಾ ಚುನಾವಣೆಗೆ (Assembly elections) ಇನ್ನು ಒಂದು ವರ್ಷ ಬಾಕಿಯಿದ್ದರೂ ಈಗಿನಿಂದಲೇ ರಂಗೇರಲು ಶುರುವಾಗಿದೆ. ಹಳೇಮೈಸೂರು ಭಾಗದ ಬಿಜೆಪಿ ಪ್ರಭಾವಿ ನಾಯಕ ಸಿ.ಪಿ ಯೋಗೀಶ್ವರ್ (C P Yogeshwar) 2019ರಲ್ಲಿ ಕಾಂಗ್ರೆಸ್ & ಜೆಡಿಎಸ್ ಶಾಸಕರ ಆಪರೇಷನ್ ಮಾಡಿ ಕುಮಾರಸ್ವಾಮಿಯನ್ನ (H. D. Kumaraswamy) ಸಿಎಂ ಕುರ್ಚಿಯಿಂದ ಕೆಳಗಿಳಿಸಿ ಯಡಿಯೂರಪ್ಪರನ್ನ...

Pramod Muthalik : ಪಿಎಫ್ಐ ಸಂಘಟನೆ ನಿಷೇಧಿಸುವಂತೆ ಸರ್ಕಾರಕ್ಕೆ ಒತ್ತಾಯ..!

ಶಿವಮೊಗ್ಗದಲ್ಲಿ ಬಜರಂಗದಳದ (Bajrang Dal) ಕಾರ್ಯಕರ್ತ ಆಗಿರುವ ಹರ್ಷನನ್ನು ಕೊಲೆಮಾಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಇಂದು ಮಧ್ಯಾಹ್ನ ಸಿಎಂ ಬೊಮ್ಮಾಯಿ (cm bommai) ಅವರನ್ನು ಭೇಟಿ ಮಾಡಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಘಟನೆಗೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುಕ್ಕೆ ಸಂತಸ ವ್ಯಕ್ತಪಡಿಸುತ್ತಾ, ಹರ್ಷನ (Harsha)...

ಡಯಟ್ ಪ್ರಿಯರಿಗಾಗಿ ಎರಡು ರೀತಿಯ ಚಹಾ ರೆಸಿಪಿ..

ಡಯಟ್ ಪ್ರಿಯರಿಗಾಗಿ ಇಂದು ನಾವು ಎರಡು ರೀತಿಯ ಚಹಾ ರೆಸಿಪಿಯನ್ನ ತಂದಿದ್ದೇವೆ. ಒಂದು ಲೆಮನ್ ಟೀ ಮತ್ತೊಂದು ಹರ್ಬಲ್ ಟೀ. ಇವೆರಡು ಚಹಾ ತಯಾರಿಸಿಕೊಳ್ಳಲು ಬೇಕಾಗುವ ಸಾಮಗ್ರಿಗಳೇನು..? ಇವೆರಡನ್ನ ತಯಾರಿಸುವುದಾದರೂ ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಲೆಮನ್ ಟೀ- ಚಿಕ್ಕ ತುಂಡು ಶುಂಠಿ, ಒಂದು ಏಲಕ್ಕಿ, ನಾಲ್ಕು ಕಾಳು ಮೆಣಸು, ಚಹಾ ಪುಡಿ, ನೀರು,...

ಹೊಟ್ಟೆಯ ಬೊಜ್ಜನ್ನು ಕರಗಿಸುವ ಜ್ಯೂಸ್ ರೆಸಿಪಿ..

ಇಂದಿನ ಹಲವು ಜನರಲ್ಲಿ ಕಾಣುವ ಸಮಸ್ಯೆ ಅಂದ್ರೆ ಬೊಜ್ಜಿನ ಸಮಸ್ಯೆ. ಅದರಲ್ಲೂ ಹೊಟ್ಟೆ ಕರಗಿಸಲು ಹಲವರು ಪಾಡು ಪಡ್ತಾರೆ. ಅಂಥವರಿಗಾಗಿಯೇ ಇಂದು ನಾವು ಬೆಲ್ಲಿ ಫ್ಯಾಟ್‌ ಬರ್ನರ್ ಡ್ರಿಂಕ್ ತಂದಿದ್ದೇವೆ. ಈ ಜ್ಯೂಸ್ ಮಾಡಲು ಬೇಕಾಗುವ ಸಾಮಗ್ರಿಗಳೇನು..? ಇದನ್ನ ಮಾಡೋದಾದ್ರೂ ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಒಂದು ಸೌತೇಕಾಯಿ, ಚಿಕ್ಕ ತುಂಡು ಹಸಿ ಶುಂಠಿ,...

ಹೊಟೇಲ್ ಸ್ಟೈಲ್ ಸ್ಪೆಶಲ್ ಚಾಯ್ ಮತ್ತು ಮಸಾಲಾ ಚಾಯ್ ರೆಸಿಪಿ..

ಟೀ ಅನ್ನೋದು ಹಲವರ ಜೀವನದಲ್ಲಿ ಬೇಕೇ ಬೇಕು ಅನ್ನೋ ಪೇಯ. ಕೆಲವರು ಬೆಳಿಗ್ಗೆ ಎದ್ದ ತಕ್ಷಣ, ನಂತರ 10 ಗಂಟೆಗೆ, ಊಟದ ಹೊತ್ತಿಗೆ, ಊಟ ಮುಗಿದ ಬಳಿಕ, ಸಂಜೆ ಒಮ್ಮೆ, ಮತ್ತೆ ರಾತ್ರಿ ಮಲಗುವ ಮುನ್ನವೂ ಚಹಾ ಕುಡಿದು ಮಲಗುವವರಿದ್ದಾರೆ. ಎಷ್ಟೇ ಪ್ರಯತ್ನ ಪಟ್ಟರೂ, ಚಹಾ ಸೇವನೆ ಮಾತ್ರ ತ್ಯಜಿಸೋಕ್ಕೆ ಆಗಲ್ಲ ಅನ್ನುವವರಿದ್ದಾರೆ. ಅಂಥ...

ಸೋಪಿನ ಬದಲು ಈ ಪೌಡರ್ ಬಳಸಿದರೆ, ನಿಮ್ಮ ಮುಖ ಸುಂದರವಾಗುತ್ತದೆ..

ನಾವು ಸುಂದರವಾಗಿ ಕಾಣಬೇಕು. ಮೊಡವೆ ಗುಳ್ಳೆಗಳಿಂದ ಮುಕ್ತಿ ಪಡೆಯಬೇಕು. ನಮ್ಮ ಮುಖವೂ ಕೂಡ ಚೆಂದ ಕಾಣಬೇಕು ಅಂತಾ ಎಷ್ಟೋ ಪ್ರಯತ್ನ ಪಡುತ್ತೇವೆ. ಆದ್ರೆ ಒಂದಲ್ಲ ಒಂದು, ತ್ವಚೆಯ ಸಮಸ್ಯೆ ಕಂಡೇ ಕಾಣಿಸುತ್ತೆ. ಮುಖದಲ್ಲಿ ಒಂದೂ ಮೊಡವೆ ಇಲ್ಲದಿದ್ದರೂ, ಮೊಡವೆ ಕಲೆ ಇರುತ್ತದೆ. ಮೊಡವೆ, ಮೊಡವೆ ಕಲೆ ಇಲ್ಲದಿದ್ದರೂ, ಮುಖ ಒಣಗಿದಂತೆ ಇರತ್ತೆ. ಅಥವಾ ಎಣ್ಣೆ...

ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ನಿಯಮ ಪಾಲನೆ ಮಾಡಬೇಕು : ಅಮಿತ್ ಷಾ

ನವದೆಹಲಿ: ಎಲ್ಲ ಧರ್ಮಗಳ ವಿದ್ಯಾರ್ಥಿಗಳೂ ಶಾಲೆಗಳ ಸಮವಸ್ತ್ರ ನಿಯಮ ಪಾಲನೆ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್​ ಷಾ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕದಲ್ಲಿ ಹಿಜಾಬ್​ ವಿವಾದ ಇನ್ನೂ ತಣ್ಣಗಾಗಿಲ್ಲ. ಕೇಶರಿ ಶಾಲು ಮತ್ತು ಹಿಜಾಬ್​ ಅನ್ನು ತರಗತಿಯೊಳಗೆ ಧರಿಸಿಕೊಂಡು ಹೋಗುವಂತಿಲ್ಲ ಎಂದು ಹೈಕೋರ್ಟ್​ ಮಧ್ಯಂತರ ಆದೇಶ ನೀಡಿದ್ದರೂ ಬಹುತೇಕರು ಪಾಲಿಸುತ್ತಿಲ್ಲ. ಹಿಜಾಬ್​ ಇಲ್ಲದೆ ತರಗತಿಗೆ ಹಾಜರ್​...

ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದರು.

ಶಿವಮೊಗ್ಗ: ಶಿವಮೊಗ್ಗದಲ್ಲಿ ಅಮಾಯಕ ಯುವಕನ ಕೊಲೆಯಾಗಿದೆ. ಇನ್ನೊಂದು ವಾರ ಅವರ ಮನೆಗೆ ಭೇಟಿ ನೀಡುತ್ತಾರೆ. ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮೊಸಳೆ ಕಣ್ಣೀರು ಸುರಿಸ್ತಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಅಹಿತಕರ ಘಟನೆ ನಡೆದಿತ್ತು. ಆಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆರೋಪಿಸಿತ್ತು. ಅವರ ಆರೋಪದಲ್ಲಿ ಕೆಲವೊಂದು ಸತ್ಯವೂ ಇದೆ. ನಿನ್ನೆ ಘಟನೆಯ ಹಿಂದಿನ ಉದ್ದೇಶ ಏನೆಂದು...

ಹಿಂದೂ ಕಾರ್ಯಕರ್ತನ ಹತ್ಯೆಯ ಬಗ್ಗೆ ಸಚಿವ ಕೆ ಎಸ್​ ಈಶ್ವರಪ್ಪ ಗಂಭೀರ ಆರೋಪ

ಬೆಂಗಳೂರು : ಶಿವಮೊಗ್ಗದಲ್ಲಿ ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ನಿನ್ನೆ ಮುಸಲ್ಮಾನ ಗೂಂಡಾಗಳು ಕೊಲೆ ಮಾಡಿದ್ದಾರೆ. ಹತ್ಯೆಗೀಡಾದ ವ್ಯಕ್ತಿ ಬಹಳ ಪ್ರಾಮಾಣಿಕ, ತುಂಬಾ ಒಳ್ಳೆಯ ಯುವಕ. ಇನ್ನೂ ಮದುವೆಯನ್ನೂ ಆಗಿರಲಿಲ್ಲ. ಅಂತಹವನ ಹತ್ಯೆ ಆಗಿದೆ. ಮುಸಲ್ಮಾನ ಗೂಂಡಾಗಳಿಗೆ ಇಷ್ಟು ಧೈರ್ಯ ಬಂದಿದೆ ಎಂದು ಸರ್ಕಾರ ತನಿಖೆ ಮಾಡ್ತಿದೆ. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img