ಯಲಹಂಕ : ಯಲಹಂಕ (Yelahanka) ವಿಧಾನಸಭಾ ಕ್ಷೇತ್ರದ (Assembly constituency) ಸಿಂಗನಾಯಕನಹಳ್ಳಿಯಲ್ಲಿ ಮಡಿವಾಳ ಮಾಚಿದೇವರ (Madiwala Machidevara) ಜಯಂತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಶಾಸಕರು ಹಾಗೂ ಬಿಡಿಎ ಅಧ್ಯಕ್ಷರಾದ ಎಸ್ ಆರ್ ವಿಶ್ವನಾಥ್ (S R Vishwanath) ಅವರು ಜ್ಯೋತಿ ಬೆಳಗುವ ಉದ್ಘಾಟಿಸಿ ಮಾತನಾಡಿ ಶರಣರ ಸಾಲಿಗೆ ಸೇರಿದ ಆದರ್ಶಮಯ ಮಹಾನ್ ಚೇತನ ಶ್ರೀ...
ಅಮೇಜಾನ್ನ ಒಡೆಯ ಜೆಫ್ ಬೆಜಾಜ್ನನ್ನು ಹಿಂದಿಕ್ಕಿ ವಿಶ್ವದ ನಂಬರ್ ಒನ್ ಶ್ರೀಮಂತ ಎನ್ನಿಸಿಕೊಂಡವರು ಎಲಾನ್ ಮಸ್ಕ್. ಆದ್ರೆ ಫೆಬ್ರವರಿ 13ರಂದು ಬರೀ 7 ನಿಮಿಷಕ್ಕಾಗಿ ಎಲಾನ್ ಮಸ್ಕ್ನ್ನು ಹಿಂದಿಕ್ಕಿದ, ಯೂಟ್ಯೂಬರ್ ಒಬ್ಬ ದೇಶದ ನಂಬರ್ ಒನ್ ಶ್ರೀಮಂತನಾಗಿದ್ದ. ಅವನ ಹೆಸರು Max Fosh. ಈತನಿಗೆ ಹೇಳಿಕೊಳ್ಳುವಂಥ ಸಬ್ಸ್ಕ್ರೈಬರ್ಸ್ ಏನಿಲ್ಲ. ವೀವ್ಸ್ ಕೂಡ ಅಷ್ಟಕ್ಕಷ್ಟೇ. ಆದ್ರೂ...
ಇಂದಿನ ಯುವ ಪೀಳಿಗೆ ಎದ್ರೂ ಬಿದ್ರೂ ವಾಟ್ಸಪ್, ಫೇಸ್ಬುಕ್, ಇನ್ಸ್ಟಾಗ್ರಾಮ್ ಆ್ಯಪ್ಗಳನ್ನ ನೋಡ್ತಾನೇ ಇರ್ತಾರೆ. ಇದಕ್ಕೆಲ್ಲ ಯುವ ಪೀಳಿಗೆ ಎಷ್ಟು ಅವಲಂಬಿತವಾಗಿದೆ ಅಂದ್ರೆ, 10 ನಿಮಿಷ ಮೊಬೈಲ್ ನೋಡಿಲ್ಲಾ ಅಂದ್ರೆ ಮನಸ್ಸಿಗೆ ಸಮಾಧಾನಾನೇ ಆಗಲ್ಲ ಅನ್ನೋ ರೀತಿಯಿದೆ. ಮೊಬೈಲ್ ಕಳೆದು ಹೋಗೋದು ಒಂದೇ ಜೀವ ಹೋಗೋದು ಒಂದೇ ಅನ್ನೋ ಹಾಗಿದೆ ಇಂದಿನ ಯುವ ಪೀಳಿಗೆ...
ಫ್ರೆಂಚ್ ಫೈಸ್ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಈ ತಿಂಡಿಯನ್ನ ಇಷ್ಟಪಟ್ಟು ತಿಂತಾರೆ. ಇದು ಕೆಲ ವರ್ಷಗಳ ಹಿಂದೆಯಷ್ಟೇ ಬಂದಿದ್ದರೂ, ಬಂದ ಕೆಲ ವರ್ಷಗಳಲ್ಲೇ ಎಲ್ಲರ ನೆಚ್ಚಿನ ತಿಂಡಿಯಾಗಿಬಿಟ್ಟಿದೆ. ಇದೀಗ ಅಮೆರಿಕದ ಕಂಪೆನಿಯೊಂದು, ಫ್ರೆಂಚ್ ಫ್ರೈಸ್ ನಂಥ ಪರಿಮಳ ಬರುವ ಸೆಂಟ್ ತಯಾರಿಸಿ, ಬಿಡುಗಡೆ ಮಾಡಿದೆ.
ನಾವು ಶ್ರೀಗಂಧ, ಮಲ್ಲಿಗೆ,...
ರಾಜಸ್ಥಾನದ ಕೋಟಾ ಜಿಲ್ಲೆಯ ಚಂಬಲ್ ನದಿಗೆ ಕಾರು ಬಿದ್ದಿದ್ದು, ಕಾರಿನಲ್ಲಿದ್ದ 9 ಮಂದಿ ಸಾವನ್ನಪ್ಪಿದ್ದಾರೆ. ಇವರೆಲ್ಲ ಉಜ್ಜಯಿನಿಯಲ್ಲಿ ನಡೆಯುತ್ತಿದ್ದ ಮದುವೆಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ. ನಿಧನರಾದವರು ವರ ಕಡೆಯವರಾಗಿದ್ದು, ಬೆಳಿಗ್ಗೆ 5.30ಕ್ಕೆ ಮದುವೆಗೆ ಹೊರಟಿದ್ದರು. ಆದ್ರೆ ಮಾರ್ಗ ಮಧ್ಯೆ ಕಾರು ನಿಯಂತ್ರಣ ತಪ್ಪಿ, ನದಿಗೆ ಬಿದ್ದಿದೆ. ಪೊಲೀಸರು ಕಾರು ಚಾಲಕ ಮದ್ಯಪಾನ ಮಾಡಿರಬಹುದೆಂದು...
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ತಮ್ಮದೇ ಆದ ಆ್ಯಪ್ ಹೊರತರಲು ಚಿಂತಿಸಿದ್ದಾರೆ. ಇದೇ ಸೋಮವಾರದಂದು ಈ ಆ್ಯಪ್ ಬಿಡುಗಡೆಗೊಳ್ಳಲಿದೆ. ಇನ್ನು ಆ್ಯಪ್ ಹೆಸರು, ಟ್ರುತ್ ಸೋಶಿಯಲ್. ಈ ಬಗ್ಗೆ ಟ್ರಂಪ್ ಟ್ವೀಟ್ ಮಾಡಿದ್ದು, ನಿಮ್ಮ ನೆಚ್ಚಿನ ಅಧ್ಯಕ್ಷರು, ಶೀಘ್ರವೇ ನಿಮ್ಮನ್ನು ನೋಡಲಿದ್ದಾರೆ, ತಯಾರಾಗಿರಿ ಎಂದು ಹೇಳಿದ್ದಾರೆ.
ಅಮೆರಿಕದ ಕ್ಯಾಪಿಟಲ್ ಕಟ್ಟಡದ ದಾಳಿಯ ಬಳಿಕ, ಟ್ರಂಪ್...
ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ 3 ಎಕರೆ ಜಾಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (bommai) ಭರವಸೆ ನೀಡಿದರು. ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ (North Karnataka Association) ಮಹಾಸಂಸ್ಥೆಯ ಅಧ್ಯಕ್ಷ ಶಿವಕುಮಾರ (shivakumar Matey) ಮೇಟಿ ನೇತೃತ್ವದಲ್ಲಿ ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ (CM Home Office...
ಎಲ್ಲರಿಗಿಂತ ವಿಭಿನ್ನವಾಗಿರುವ ದೇವರು ಅಂದ್ರೆ ಶಿವ. ಪ್ರಪಂಚವನ್ನ ಸೃಷ್ಟಿಸಿದವನೇ ಶಿವನೆಂಬುವುದು ಹಿಂದೂಗಳ ನಂಬಿಕೆ. ಬೇರೆ ದೇವತೆಗಳಂತೆ ಶಿವ ರಥವೇರುವುದಿಲ್ಲ. ಇವನ ವಾಹನ ನಂದಿ. ಇನ್ನು ಅಸ್ತ್ರಾಸ್ತ್ರಗಳೆಂದರೆ ತ್ರಿಶೂಲ ಒಂದೇ. ತಲೆಯ ಮೇಲಿರುವ ಅರ್ಧ ಚಂದ್ರನೇ ಇವನ ಕಿರೀಟ. ಇವನ ಕೊರಳಲ್ಲಿರುವ ಸರ್ಪವೇ ಇವನಿಗೆ ಆಭರಣ. ಹಾಗಾದ್ರೆ ಈ ಸರ್ಪ ಯಾರು..? ಯಾಕೆ ಈ ಸರ್ಪ...
ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿ ಮಾಡದ ಹಿನ್ನೆಲೆಯಲ್ಲಿ ಕಸ ಗುತ್ತಿಗೆದಾರರು (Garbage contractors) ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ (Gaurav Gupta, Chief Commissioner of BBMP) ತಿಳಿಸಿದ್ದಾರೆ. ಗುತ್ತಿಗೆದಾರರೊಂದಿಗೆ ಸಂಧಾನ ಮಾತುಕತೆ ನಡೆಸಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಗುತ್ತಿಗೆದಾರರ ಬೇಡಿಕೆ ಈಡೇರಿಸಲು ಒಪ್ಪಿಕೊಂಡ...
ಹಿಂದು ದೇವರ ದೇವಸ್ಥಾನ ಬರೀ ಭಾರತದಲ್ಲಷ್ಟೇ ಅಲ್ಲ. ಪ್ರಪಂಚದ ಹಲವು ರಾಷ್ಟ್ರಗಳಲ್ಲಿದೆ. ಇಂಡೋನೇಷಿಯಾದಲ್ಲೂ ಹಿಂದೂ ಮಂದಿರವಿದೆ. ಆ ಮಂದಿರದ ವಿಶೇಷತೆ ಏನು..? ಆ ಮಂದಿರದಲ್ಲಿ ಯಾವ ದೇವರನ್ನು ಪೂಜಿಸಲಾಗತ್ತೆ..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ..
ಇಂಡೋನೆಷಿಯಾದ ಬಾಲಿಯಲ್ಲಿ ಬೆಹಸಾಕಿ ಎನ್ನುವ ಮಂದಿರವಿದೆ. ಇದು ವಿಶ್ವದಲ್ಲಿರುವ ಸುಂದರ ಹಿಂದೂ ದೇವರ ದೇವಸ್ಥಾನಗಳಲ್ಲೊಂದು. ಬೆಹಸಾಕಿ ಅಂದ್ರೆ ವಾಸುಕಿ....
ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...