Monday, August 31, 2026

karnatakatv news

Majestic ಚಿತ್ರಮಂದಿರದಲ್ಲಿ ರೀರಿಲೀಸ್ ವೈಭವ..!

2O ವರ್ಷಗಳ ನಂತರ ಮತ್ತೆ ಮೆಜೆಸ್ಟಿಕ್ ಬಿಗ್ ಸ್ಕ್ರೀನ್ ನಲ್ಲಿ ವಿಜೃಂಬಿಸ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಫೆಬ್ರವರಿ 16ರ ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳನ್ನು ಭೇಟಿಯಾಗಿರಲಿಲ್ಲ ಆದರೆ ದರ್ಶನ್ ನಾಯಕನಾಗಿ ಅಭಿನಯಿಸಿದ ಮೊದಲ ಚಿತ್ರ ಮೆಜೆಸ್ಟಿಕ್ ಇವತ್ತು ಪ್ರಸನ್ನ ಚಿತ್ರಮಂದಿರಲ್ಲಿ ತೆರೆಕಂಡಿದ್ದು ಡಿ ಬಾಸ್ ಫ್ಯಾನ್ಸ್ (D Boss Fans) ಫುಲ್...

Bytwo love : ರಾಜ್ಯಾದ್ಯಂತ ಶುರುವಾಯಿತು ಬೈಟೂ ಲವ್ ಹವಾ..!

ಭಾರೀ ನಿರೀಕ್ಷೆ ಮೂಡಿಸಿದ್ದ ಬೈ ಟೂ ಲವ್ ಇವತ್ತು ರಿಲೀಸ್ ಆಗಿದೆ. ಧನ್ವೀರ್-ಶ್ರೀಲೀಲಾ (Dhanveer-SriLeela) ಜೋಡಿಯಾಗಿರೋ ಚಿತ್ರದ ಹಾಡುಗಳು ಸೂಪರ್‌ಹಿಟ್ ಆಗಿತ್ತು. ಟ್ರೈಲರ್ (Trailer) ನೋಡಿ ಥ್ರಿಲ್ ಆಗಿದ್ದವರು ಫಸ್ಟ್ ಡೇ ಫಸ್ಟ್ ಶೋ (First Day First Show) ಸಿನಿಮಾ ನೋಡೋಕೆ ಬಂದಿದ್ರು. ಮೆಜೆಸ್ಟಿಕ್‌ನ ಮುಖ್ಯಚಿತ್ರಮಂದಿರ ಅನುಪಮದಲ್ಲಿ ಧನ್ವೀರ್-ಶ್ರೀಲೀಲಾ ಎಂಟ್ರಿಗೆ ಅಭಿಮಾನಿಗಳು ಫುಲ್...

Shrikshetra Jidaga ಶ್ರೀಮಠದಲ್ಲಿ ಕೆರೆ ನಿರ್ಮಾಣ ಕುರಿತು ಸಿಎಂ ಬೊಮ್ಮಾಯಿ‌ಗೆ ಮನವಿ..!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಅವರನ್ನು ಇಂದು ಬೆಂಗಳೂರಿನಲ್ಲಿ ಮುಗಳಖೋಡ ಜಿಡಗಾ ಮಠದ ಪೀಠಾಧಿಪತಿ ಶ್ರೀ ಷಡಕ್ಷರಿ ಶಿವಯೋಗಿ ಡಾ. ಮುರುಘರಾಜೇಂದ್ರ ಶ್ರೀಗಳು (Shri Shadakshari Shivayogi Dr. Mr. Murugarajendra Shri) ಭೇಟಿ ಮಾಡಿ ಆಶೀರ್ವದಿಸಿದರು. ವಿಧಾನಸಭೆ ಉಪ ಸಭಾಧ್ಯಕ್ಷರಾದ ಆನಂದ ಮಾಮನಿ (Ananda Mamani), ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆ,...

KIADB ನಿರ್ಲಕ್ಷ್ಯ 208 ಕೋಟಿಯ 300 ಮನೆಗಳು ಅನೈತಿಕ ಚಟುವಟಿಕೆಗೆ ದಾರಿಯಾಗಿದೆ..!

ರಾಯಚೂರು : ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಅಂದ್ರೆ ಇದೇ ಅನ್ಸುತ್ತೆ. ಕೆಐಎಡಿಬಿ ಹಾಗೂ ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ಕಾರ್ಮಿಕರಿಗಾಗಿ ಬರೋಬ್ಬರಿ 208 ಕೋಟಿ ಅನುದಾನದಲ್ಲಿ ನಿರ್ಮಿಸಿರೋ 300 ಮನೆಗಳು ಬಿರುಕು ಬಿಟ್ಟು ಹಾಳಾಗ್ತಿದ್ದು, ಅನೈತಿಕ ಚಟುವಟಿಕೆಗೆ ದಾರಿಯಾಗಿದೆ. ಎಲ್ಲೆಂದರಲ್ಲಿ ಬಿದ್ದಿರೋ ಮದ್ಯದ ಬಾಟಲಿಗಳು, ಸಿಗರೇಟ್ ಪ್ಯಾಕ್ ಗಳು. ಬಿರುಕು ಬಿಟ್ಟಿರೋ ಅತ್ಯಾಕರ್ಷಕ ಮನೆಗಳು,...

Puneeth Rajkumar ರಸ್ತೆ ನಾಮಕರಣಕ್ಕೆ ಬಿಬಿಎಂಪಿ ಅನುಮೋದನೆ..!

ಕರುನಾಡ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜಕುಮಾರ್ (Puneeth Rajkumar) ಅಭಿಮಾನಿಗಳಿಗೆ ಒಂದು ಸಂತೋಷದ ಸುದ್ದಿ. ಅವರ ಅಕಾಲಿಕ ನಿಧನದಿಂದ ದೇಶ ಹಾಗೂ ಅವರ ಅಭಿಮಾನಿಗಳಿಗೆ (fans) ಆಘಾತ ಉಂಟುಮಾಡಿದ್ದು, ಕರುನಾಡಿನಲ್ಲಿ ಅವರ ಹೆಸರು ಎಂದೆಂದಿಗೂ ಅಜರಾಮರ, ಅವರ ನೆನಪು ಸದಾಕಾಲ ನಮ್ಮೊಂದಿಗೆ ಉಳಿಯಲು 12 ಕಿಲೋ ಮೀಟರ್ ಉದ್ದದ ವರ್ತುಲ ರಸ್ತೆಗೆ ಪುನೀತ್...

Indiaದಲ್ಲಿ ಇಂದು 25950 ವರದಿಯಾದ ಕೊರೋನಾ ಪ್ರಕರಣಗಳು..!

ದೇಶದಲ್ಲಿ (India) ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು (Corona cases) ಕಡಿಮೆಯಾಗುತ್ತಾ ಬರುತ್ತಿದ್ದು, ದೇಶದ ಜನರು ಕೋವಿಡ್ (covid) ನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ದೇಶದಲ್ಲಿ ಇಂದು 25950 ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ 492 ಜನ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 66254 ಜನ ಗುಣಮುಖರಾಗಿದ್ದು, ದೇಶದಲ್ಲಿ ಇನ್ನು 292092...

ಮೂರು ರೀತಿಯ ಎನರ್ಜಿ ಬೂಸ್ಟರ್ ಜ್ಯೂಸ್..

ಬೆಳಿಗ್ಗೆ ಎದ್ದ ತಕ್ಷಣ, ಬಿಸಿ ನೀರು ಕುಡಿಯಬೇಕು. ಅದಾದ ಬಳಿಕ ನೀವು ವ್ಯಾಯಾಮ ಮಾಡಿದ ಮೇಲೆ, ಟೀ- ಕಾಫಿ ಕುಡಿಯುವ ಬದಲು ನಾವಿಂದು ಹೇಳುವ, ಮೂರು ರೀತಿಯ ಜ್ಯೂಸ್‌ನಲ್ಲಿ ಯಾವುದಾದರೂ ಒಂದು ಜ್ಯೂಸ್ ಕುಡಿದರೂ ಸಾಕು. ಇದು ನಿಮ್ಮ ದೇಹದಲ್ಲಿ ಚೈತನ್ಯವನ್ನ ತುಂಬುತ್ತದೆ. ಹಾಗಾದ್ರೆ ಮೂರು ರೀತಿಯ ಎನರ್ಜಿ ಬೂಸ್ಟರ್ ಜ್ಯೂಸ್‌ಗಳನ್ನ ಹೇಗೆ ಮಾಡೋದು...

ಸಾತ್ವಿಕ ಕ್ಯಾರೆಟ್- ಜೀರಾ ಸೂಪ್ ರೆಸಿಪಿ..

ಇವತ್ತು ನಾವು ಕ್ಯಾರೆಟ್- ಜೀರಾ ಸೂಪ್ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ. ವಿಶೇಷ ಅಂದ್ರೆ ಇದರಲ್ಲಿ ಬೆಳ್ಳುಳ್ಳಿ, ಈರುಳ್ಳಿಯನ್ನ ಬಳಕೆ ಮಾಡಲ್ಲಾ. ಯಾಕಂದ್ರೆ ಇದು ಸಾತ್ವಿಕ ಸೂಪ್. ಹಾಗಾದ್ರೆ ಬನ್ನಿ, ಸಾತ್ವಿಕ ಸೂಪ್ ಆದಂಥ ಕ್ಯಾರೆಟ್-ಜೀರಾ ಸೂಪ್ ಮಾಡೋಕ್ಕೆ ಏನೇನ್ ಸಾಮಗ್ರಿ ಬೇಕು..? ಇದನ್ನ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ. ಬೇಕಾಗುವ ಸಾಮಗ್ರಿ-...

ಸಾತ್ವಿಕ ಟೊಮೆಟೋ ಸೂಪ್ ರೆಸಿಪಿ..

ಇವತ್ತು ನಾವು ಟೊಮೆಟೋ ಸೂಪ್ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ. ವಿಶೇಷ ಅಂದ್ರೆ ಇದರಲ್ಲಿ ಬೆಳ್ಳುಳ್ಳಿ, ಈರುಳ್ಳಿಯನ್ನ ಬಳಕೆ ಮಾಡಲ್ಲಾ. ಯಾಕಂದ್ರೆ ಇದು ಸಾತ್ವಿಕ ಸೂಪ್. ಹಾಗಾದ್ರೆ ಬನ್ನಿ, ಸಾತ್ವಿಕ ಸೂಪ್ ಮಾಡೋಕ್ಕೆ ಏನೇನ್ ಸಾಮಗ್ರಿ ಬೇಕು..? ಇದನ್ನ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ. ಬೇಕಾಗುವ ಸಾಮಗ್ರಿ- 4 ಟೊಮೆಟೋ, ಒಂದು ಕ್ಯಾರೆಟ್,...

Chamaraja nagar : ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ..!

ಚಾಮರಾಜನಗರ : ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ ತಾಲೂಕು (Challakere Taluk) ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಸಂಘ ಚಾಮರಾಜನಗರ (Chamaraja nagara) ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img