Monday, August 31, 2026

karnatakatv news

Raichur : ವಿದ್ಯಾರ್ಥಿಗಳಿಲ್ಲದೆ ಬಿಕೋ ಎನ್ನುತ್ತಿರುವ ಕಾಲೇಜುಗಳು..!

ರಾಯಚೂರು : ರಾಯಚೂರಿನಲ್ಲಿ (raichur) ಹಿಜಾಬ್ ಸಂಘರ್ಷ (Hijab conflict) ದಿನದಿಂದ ದಿನಕ್ಕೆ ತಾರಕಕ್ಕೇರುವ ಲಕ್ಷಣಗಳು ಗೋಚರಿಸುತ್ತಿವೆ. ಹೈಕೋರ್ಟ್ (high court) ಯಾರೂ ಕೂಡ ಕಾಲೇಜುಗಳಿಗೆ ಹಿಜಬ್ ಆಗಲೀ, ಕೇಸರಿ ಶಾಲನ್ನಾಗಲಿ (Saffron shawl) ಧರಿಸಿ ಬರುವಂತಿಲ್ಲ‌ ಎಂಬ ಮದ್ಯಂತರ ತೀರ್ಪಿನ ಬಳಿಕ ನಡೆಯುತ್ತಿರುವ ಹೈಡ್ರಾಮಾಗಳಿಂದ ಕಾಲೇಜಿನ ಕಡೆಗೆ ವಿದ್ಯಾರ್ಥಿಗಳು ಮುಖ‌ ಮಾಡ್ತಿಲ್ಲ.. ಹೀಗಾಗಿ...

ಚೆನ್ನೈನ ಖ್ಯಾತ ಅಭಿಷೇಕ್ ಫಿಲಂಸ್ ನಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರ ನಿರ್ಮಾಣ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದಲ್ಲಿ ನೂತನ ಚಿತ್ರವೊಂದು ಆರಂಭವಾಗುತ್ತಿದೆ. ಚೆನೈನ ಖ್ಯಾತ ಅಭಿಷೇಕ್ ಫಿಲಂಸ್ ಸಂಸ್ಥೆ ಲಾಂಛನದಲ್ಲಿ ರಮೇಶ್ ಪಿ ಪಿಳ್ಳೈ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.ಫೆಬ್ರವರಿ 16 ದರ್ಶನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಪೋಸ್ಟರ್ ಬಿಡುಗಡೆ ಮಾಡಿ ನಿರ್ಮಾಪಕರು ಶುಭ ಕೋರಿದ್ದಾರೆ ಹಾಗೂ ಹೆಚ್ಚಿನ ಮಾಹಿತಿಯನ್ನು‌ ಸದ್ಯದಲ್ಲೇ ತಿಳಿಸುವುದಾಗಿ ಹೇಳಿದ್ದಾರೆ. https://www.youtube.com/watch?v=j2zE13WHg78 https://www.youtube.com/watch?v=TQsUbnDrI8s https://www.youtube.com/watch?v=w5cgaBnK3gQ

Uttar Pradesh : ಅಪಘಾತದಲ್ಲಿ 13 ಜನರು ಸಾವು..!

ಕಳೆದ ರಾತ್ರಿ ಉತ್ತರ ಪ್ರದೇಶದ (Uttar Pradesh) ಕುಶಿನಗರದಲ್ಲಿ (ಕುಶಿನಗರ) ಸಂಭವಿಸಿದ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ (13 people have died ). ಸತ್ತವರಲ್ಲಿ 10 ವರ್ಷದ ಬಾಲಕಿ ಮತ್ತು ಒಂದು ವರ್ಷದ ಶಿಶು, 7 ಮಹಿಳೆಯರು ಮತ್ತು ಆರು ಹುಡುಗಿಯರು ಸೇರಿದ್ದಾರೆ. ಕುಶಿನಗರದ ಹಳ್ಳಿಯಲ್ಲಿ ನೆಬುವಾ ನೌರಂಗಿಯಾದಲ್ಲಿ ಮಹಿಳೆಯರು ಮತ್ತು ಮಕ್ಕಳು,...

ಈ ಸಾತ್ವಿಕ ಆಹಾರ ತಿನ್ನಿ, ಸೌಂದರ್ಯ ಮತ್ತು ಕೇಶರಾಶಿ ಪಡೆಯಿರಿ..

ಸಾತ್ವಿಕ ಆಹಾರ ಅಂದ್ರೆ ಈರುಳ್ಳಿ, ಬೆಳ್ಳುಳ್ಳಿ, ಮಾಂಸ, ಮೊಟ್ಟೆ ಬಳಸದೇ ಮಾಡಿದ ಶುದ್ಧ ಸಸ್ಯಾಹಾರ. ಇಂಥ ಆಹಾರವನ್ನು ಸೇವಿಸುವುದರಿಂದ ಸುಂದರ ತ್ವಚೆ ಮತ್ತು ನೀಳ ಕೇಶರಾಶಿಯನ್ನು ನೀವು ಪಡೆಯಬಹುದು. ಹಾಗಾದ್ರೆ ಬನ್ನಿ ಸಾತ್ವಿಕ ಆಹಾರದ ಬಗ್ಗೆ ತಿಳಿಯೋಣ.. ಆಹಾರಗಳಲ್ಲಿ ಹಲವು ಆಹಾಗಳಿದೆ. ಅವುಗಳಲ್ಲಿ ನೀವು ಜೀವಿತವಾದ ಆಹಾರವನ್ನು ತಿನ್ನುವುದರಿಂದ, ನಿಮ್ಮ ಆರೋಗ್ಯದ ಜೊತೆ, ಸೌಂದರ್ಯವನ್ನೂ ಕಾಪಾಡಿಕೊಳ್ಳಬಹುದು....

NH 75 ರ ಕೋಲಾರ ರಸ್ತೆ ಅಟ್ಟೂರು ಗೇಟ್ ಬಳಿ ಭೀಕರ ಅಪಘಾತ ನಾಲ್ವರು ದುರ್ಮರಣ..!

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತವಾಗಿದ್ದು ಚಲಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದುಕೊಂಡು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ದುರ್ಮರಣ (Four have died on the spot) ಹೊಂದಿದ್ದಾರೆ. ಹೊಸಕೋಟೆ (Hoskote) ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಕೋಲಾರ ರಸ್ತೆ ಅಟ್ಟೂರು ಗೇಟ್ ಬಳಿ ಘಟನೆ ನಡೆದಿದ್ದು, ಮೃತರು ಗಾರ್ಡನ್...

Delhi ದ್ವಿಚಕ್ರ ವಾಹನಗಳಲ್ಲಿ ಪ್ರಯಾಣ ಮಾಡುವ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ..!

ಕೇಂದ್ರ ಸರ್ಕಾರ (Central government) ದ್ವಿಚಕ್ರ ವಾಹನಗಳಲ್ಲಿ (Two wheelers) ಹಿಂದೆ ಕೂತು ಪ್ರಯಾಣ ಮಾಡುವ ಮಕ್ಕಳಿಗೆ ಹೆಲ್ಮೆಟ್ (Helmet for children) ಬಳಸುವುದನ್ನು ಕಡ್ಡಾಯ(mandatory)ಗೊಳಿಸಿದೆ. ಹಾಗೆಯೇ  ಮಕ್ಕಳ ಗಾತ್ರಕ್ಕೆ ಅನುಗುಣವಾಗಿ ಹೆಲ್ಮೆಟ್ ತಯಾರಿಸಲು ಕೇಂದ್ರ ಹೆಲ್ಮೆಟ್ ತಯಾರಿಕೆಗೆ  ಸೂಚನೆಯನ್ನು ಸಹ ನೀಡಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿದರೆ  1000 ದಂಡ ಹಾಗೂ  ಗಾಡಿ ಚಾಲಕನ...

Doddaballapura : ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿ ಎಂದು ಮಾಜಿ ಯೋಧನ ಆಕ್ರೋಶ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಡಾ‌.ರಾಜ್ ಕುಮಾರ್ ಕಲಾ ಭವನದಲ್ಲಿ (Dr. Raj Kumar Kala Bhavan) ಪುಲ್ಮಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ವೀರ ನಮನ ಕಾರ್ಯಕ್ರಮದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅರೆಸೇನಾಪಡೆಯ ಮಾಜಿ ಯೋಧ (A former soldier of the paramilitary force) ಮಾತನಾಡಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ...

Doddaballapura : ವಿದೇಶಕ್ಕೆ ಮಗಳ ಮನೆಗೆ ಹೊಗಿದ್ದ ಹಿನ್ನೆಲೆ ಮನೆಗೆ ನುಗ್ಗಿ ಕಳ್ಳತನ..!

ದೊಡ್ಡಬಳ್ಳಾಪುರ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ (Doddaballapura City) ಮಖ್ಯರಸ್ತೆಯ ಪಕ್ಕದಲ್ಲಿರುವ  ಕಾಸ್ ಬಾಗ್  ಎಂಬಲ್ಲಿ ಇರುವ ಒಂದು ಮನೆಯಲ್ಲಿ ಕಳ್ಳರು ಕಳ್ಳತನ ನಡೆಸಿದ್ದಾರೆ,ಪದ್ಮ ಎಂಬುವವರು ದುಬೈ ನಲ್ಲಿರುವ ಮಗಳ ಮನಗೆಂದು ನವೆಂಬರ್ ತಿಂಗಳಲ್ಲಿ ದುಬೈಗೆ (Dubai) ಹೋಗಿದ್ದರು. ಇದನ್ನು ಗಮನಿಸಿದ ಕದೀಮರು ಪದ್ಮ ಎಂಬುವವರ ಮನೆಗೆ ನುಗ್ಗಿ ಮನೆಯಲ್ಲಿದ್ದ ಚಿನ್ನ,ಬೆಳ್ಳಿ ನಾಣ್ಯಗಳು,ಸೀರೆಗಳನ್ನು (Gold,...

Poet ಡಾ ಚೆನ್ನವೀರ ಕಣವಿ ಇನ್ನಿಲ್ಲ..!

ಧಾರವಾಡ : ಕನ್ನಡದ ಖ್ಯಾತ ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿ (Chennaveera Kanavi) ಅವರು ನಿಧನರಾಗಿದ್ದು, ಅವರಿಗೆ 93 ವರ್ಷ ವಯಸ್ಸಾಗಿತ್ತು.ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕಣವಿ ಅವರನ್ನು ಧಾರವಾಡದ ಎಸ್ ಡಿಎಂ ಆಸ್ಪತ್ರೆಗೆ (Sdm Hospital) ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಜೂನ್ 28,1928ರಂದು ಧಾರವಾಡ ಜಿಲ್ಲೆಯ ಹೊಂಬಳದಲ್ಲಿ ಚನ್ನವೀರ ಕಣವಿಯವರು...

K S Eshwarappaರನ್ನು ಸಂಪುಟದಿಂದ ತಕ್ಷಣ ವಜಾ ಮಾಡಬೇಕು..!

ಇಂದು ವಿಧಾನಸಭಾ ಕಲಾಪದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು (Congress party leaders) ಹಾಗೂ ಶಾಸಕರು ಕೆಎಸ್ ಈಶ್ವರಪ್ಪ (K S Eshwarappa) ಹೇಳಿಕೆ ವಿರುದ್ಧ ಮುಗಿಬಿದ್ದಿದ್ದು  ಈ ಕೂಡಲೇ ಸಂಪುಟದಿಂದ ತಕ್ಷಣ ವಜಾ ಮಾಡಬೇಕು,  ಹಾಗೂ ಈಶ್ವರಪ್ಪ ಲೂಟಿಕೋರ, ದೇಶದ್ರೋಹಿ ಪ್ರಕರಣ (case of the traitor) ದಾಖಲಿಸುವಂತೆ  ಒತ್ತಾಯ ಮಾಡುತ್ತಿದ್ದಾರೆ. ಕೆಂಪು ಕೋಟೆಯ ಮೇಲೆ ಕೇಸರಿ ದ್ವಜಹಾರಿಸುತ್ತೇವೆ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img