Sunday, May 31, 2026

karnatakatv news

ಪುನೀತ್ ರಾಜಕುಮಾರ್ ಕಂಠಸಿರಿಯಲ್ಲಿ “ಬಾಡಿ ಗಾಡ್” ಹಾಡು

"ಬಾಡಿ ಗಾಡ್" ದೇಹದಿಂದ ದೇವರಾದ ಮಠ ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್.ಈ ಹಿಂದೆ ಮೊಗ್ಗಿನ ಮನಸ್ಸು ಮತ್ತು ಓ ಪ್ರೇಮವೇ ಚಿತ್ರದಲ್ಲಿ ನಟಿಸಿದ್ದ ಮನೋಜ್ ಈಗ ಬಾಡಿಗಾಡ್ ನಲ್ಲೂ ನಟಿಸಿದ್ದಾರೆ,ತಮ್ಮ ಸಂಭಾಷಣೆಯಲ್ಲೆ ಮನಮುಟ್ಟುತಿದ್ದ ಗುರುಪ್ರಾಸಾದ್ ಈಗ ನಟನೆಯಲ್ಲು ಮನಮುಟ್ಟಲಿದ್ದಾರೆ,ಜೀವ, ಪಾರಿಜಾತ, ಗಣಪ, ಕರಿಯ ೨ ಚಿತ್ರದ ನಿರ್ದೇಶಕರಾದ ಪ್ರಭು ಶ್ರೀನಿವಾಸ್ ಅವರು ಒಂದು...

ಡಿ ಬಾಸ್ ಸ್ಯಾಂಡಲ್‌ವುಡ್ ಎಂಟ್ರಿಗೆ 20ರ ಸಂಭ್ರಮ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕನಾಗಿ ಚಿತ್ರರಂಗದಲ್ಲಿ 20 ವರ್ಷ ಪೂರೈಸಿರೋ ಸಂಭ್ರಮವನ್ನು ಮೆಜೆಸ್ಟಿಕ್ ಚಿತ್ರತಂಡ ಅಚರಿಸಿದೆ. ಅಷ್ಟು ಮಾತ್ರ ಅಲ್ಲ ಚಿತ್ರವನ್ನು ರೀರಿಲೀಸ್ ಮಾಡ್ತಿರೋ ಸಿಹಿಸುದ್ದಿ ಕೊಟ್ಟಿದ್ದಾರೆ ಡಿಬಾಸ್. ಪಿ ಎನ್ ಸತ್ಯ ನಿರ್ದೇಶನದ ಎಂ.ಜಿ ರಾಮಮೂರ್ತಿ ನಿರ್ಮಾಣದ ಮೆಜೆಸ್ಟಿಕ್ ದರ್ಶನ್ ಅನ್ನೋ ನಟನನ್ನು ಕರ್ನಾಟಕಕ್ಕೆ ಪರಿಚಯಿಸಿದ ಚಿತ್ರ. ಇವತ್ತು ದರ್ಶನ್ ಚಾಲೆಂಜಿಂಗ್...

‘ಹಿಜಬ್ ಮುಟ್ಟುವ ಪ್ರಯತ್ನ ಮಾಡಿದ್ರೆ ಕೈ ಕತ್ತರಿಸುತ್ತೇವೆ’

ಕರ್ನಾಟಕದ ಉಡುಪಿ ಜಿಲ್ಲೆಯ ಕಾಲೇಜೊಂದರಲ್ಲಿ ಶುರುವಾದದ ಹಿಜಬ್ ವಿವಾದ ಇಂದು ಪ್ರಪಂಚದಾದ್ಯಂತ ಸದ್ದು ಮಾಡುತ್ತಿದೆ. ವಿಷಯ ಹೈಕೋರ್ಟ್ ಮೆಟ್ಟಿಲೇರಿದೆ. ಎಲ್ಲಿ ಗಲಾಟೆಯಾಗಿ ಹೆಚ್ಚು ಕಡಿಮೆಯಾಗುತ್ತದೆಯೋ ಎಂಬ ಕಾರಣಕ್ಕೆ, ಸರ್ಕಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಅಕ್ಕ ಪಕ್ಕದ ದೇಶದವರು, ಸಿನಿಮಾ ಕಲಾವಿದರೆಲ್ಲ ಹಿಜಬ್ ವಿಷಯದ ಬಗ್ಗೆ ಚರ್ಚಿಸುತ್ತಿದ್ದಾರೆ. ಪ್ರಪಂಚದಾದ್ಯಂತ ಈ ಬಗ್ಗೆ ಪರ ವಿರೋಧ...

56 ವರ್ಷದ ಸಂಸದ ಮದುವೆಯಾಗಿದ್ದು 18ರ ಯುವತಿಯನ್ನ, ಅದೂ ಮೂರನೇ ಮದುವೆ..!

ನಾವು ಮಗಳ ವಯಸ್ಸಿನ ಯುವತಿಯನ್ನ ಮದುವೆಯಾದ ವರ ಎಂದು ಹಲವು ಸುದ್ದಿಗಳನ್ನ ಕೇಳೀರ್ತಿವಿ. ಇಂದೂ ಕೂಡ ಇಂಥದ್ದೇ ಸುದ್ದಿ ಹೊರಬಿದ್ದಿದೆ. ಆದ್ರೆ ಇದು ಯಾರೋ ಸಾಮಾನ್ಯ ವ್ಯಕ್ತಿಯ ಮದುವೆಯ ವಿಷಯವಲ್ಲ. ಬದಲಾಗಿ ಪಾಕ್ ಸಂಸದನ ಮದುವೆ ವಿಷಯ. 56 ವರ್ಷದ ಪಾಕ್ ಸಂಸದ ಅಮೀರ್ ಲಿಯಾಕತ್ ಹುಸೇನ್, 18ರ ಯುವತಿಯನ್ನ ವಿವಾಹವಾಗಿದ್ದಾರೆ. ಅಮೀರ್‌ಗೆ ಈಗಾಗಲೇ ಎರಡು...

ಪೈಲಟ್ ಇಲ್ಲದೇ ಹಾರಾಟ ನಡೆಸಿದ ಹೆಲಿಕಾಪ್ಟರ್..

ಮೊದಲ ಬಾರಿಗೆ ಪೈಲಟ್ ಇಲ್ಲದೇ ಹೆಲಿಕಾಪ್ಟರ್ ಹಾರಾಡಿದೆ. ಯುಎಸ್‌ನಲ್ಲಿ ಬ್ಲ್ಯಾಕ್ ಹಾವ್ಕ್ ಹೆಲಿಕಾಪ್ಟರ್ ಆಗಸದಲ್ಲಿ 30 ನಿಮಿಷಗಳ ಕಾಲ ಪೈಲಟ್ ಇಲ್ಲದೇ ಹಾರಾಟ ನಡೆಸಿದೆ. ಸಿಮ್ಯುಲೇಟ್ ಸಿಟಿಸ್ಕೇಪ್ ಮೂಲಕ ಹೆಲಿಕಾಪ್ಟರ್ ಹಾರಾಡಿದ್ದು, ಫೆಬ್ರವರಿ 5ರಂದು ಇದನ್ನು ಹಾರಿಸಿ ಪರೀಕ್ಷೆ ಮಾಡಲಾಗಿತ್ತು. 4 ಸಾವಿರ ಅಡಿ ಎತ್ತರದಲ್ಲಿ, ಗಂಟೆಗೆ 115ರಿಂದ 125 ಮೈಲುಗಳ ವೇಗದಲ್ಲಿ ಹೆಲಿಕಾಪ್ಟರ್ ಹಾರಿದೆ....

Bajaj Groupನ ಮಾಜಿ ಅಧ್ಯಕ್ಷ ರಾಹುಲ್ ಬಜಾಜ್ ನಿಧನ..!

ಬಜಾಜ್ ಗ್ರೂಪ್‌ನ ಮಾಜಿ ಅಧ್ಯಕ್ಷ, ಕೈಗಾರಿಕೋದ್ಯಮಿ ರಾಹುಲ್ ಬಜಾಜ್ (Rahul bajaj) (83)  ಇಂದು ಪುಣೆ(Pune )ಯಲ್ಲಿ ನಿಧನರಾದರು. ಇಂದು ಮಧ್ಯಾಹ್ನ 14:30 ಗಂಟೆಗೆ ನಿಧನರಾದರು, ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ. ರಾಹುಲ್ ಬಜಾಜ್ ಅವರಿಗೆ 2001 ರಲ್ಲಿ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣವನ್ನು ನೀಡಿ ಗೌರವಿಸಲಾಯಿತು. ಕಳೆದ ಏಪ್ರಿಲ್‌ನಲ್ಲಿ ಬಜಾಜ್ ಆಟೋ...

ಬರ್ತ್‌ಡೇ ಸೆಲೆಬ್ರೇಶನ್ ಬಗ್ಗೆ ಡಿ ಬಾಸ್ ಏನ್ ಹೇಳಿದ್ರು..?

ಇದೇ ಫೆಬ್ರವರಿ 16 ಡಿ ಬಾಸ್ ದರ್ಶನ್ ಬರ್ತ್‌ಡೇ ಇದೆ. ಬಾಸ್ ಬರ್ತ್‌ಡೇ ಹತ್ತಿರ ಬರುತ್ತಿದೆ ಎಂದು ದರ್ಶನ್ ಅಭಿಮಾನಿಗಳೆಲ್ಲ ಕಾತುರದಿಂದ ಕಾದು ಕುಳಿತಿದ್ದಾರೆ. ಕಳೆದ ಕೆಲ ವರ್ಷಗಳಿಂದ ಮೊದಲಿನ ಹಾಗೆ ದರ್ಶನ್ ತಮ್ಮ ಬರ್ತ್‌ಡೇ ಆಚರಿಸಿಕೊಳ್ಳಲಿಲ್ಲ. ಮನೆ ಬಳಿ ಅಭಿಮಾನಿಗಳ ಸಾಲು ಹರಿದು ಬರೋದೆಲ್ಲ ಬೇಡ, ಅದರ ಬದಲು ಬಡವರಿಗೆ ಅಕ್ಕಿ ಬೇಳೆ...

ದೇವಸ್ಥಾನದ ನೆರಳು ಮನೆಯ ಮೇಲೆ ಬೀಳಬಾರದು ಯಾಕೆ ಗೊತ್ತಾ..!

ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಹಿರಿಯರು ಹೇಳುವ ಹಾಗೆ ದೇವಸ್ಥಾನದ ನೆರಳು ಮನೆಯ ಮೇಲೆ ಬೀಳಬಾರದು, ಇದರಿಂದ ಸಾಕಷ್ಟು ಕಷ್ಟಗಳು ನಷ್ಟಗಳು ಉಂಟಾಗುತ್ತವೆ ಎಂದು, ನಮ್ಮ ಶಾಸ್ತ್ರಗಳು ಕೂಡ ಇದನ್ನೇ ಹೇಳುತ್ತದೆ. ದೇವಾಲಯದ ಗೋಪುರ ನೆರಳುಗಳು ಮನೆಯ ಮೇಲೆ ಬೀಳುವುದು ಮನೆಯ ಅಭಿವೃದ್ಧಿಗೆ ಶ್ರೇಯಸ್ಕರವಲ್ಲ ಇದು ಸಾಕಷ್ಟು ಕಷ್ಟಗಳನ್ನು ಉಂಟುಮಾಡುತ್ತದೆ ಎಂದು, ಕೆಲವರು ವಿಧಿ ಇಲ್ಲದೆ...

Ghee ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ..!

ನಮಸ್ತೆ ಗೆಳೆಯರೇ ಖಾಲಿ ಹೊಟ್ಟೇಯಲ್ಲಿ ತುಪ್ಪ ತಿಂದರೆ ಸಾಕಷ್ಟು ಪ್ರಯೋಜನಗಳನ್ನು ಪಡೆಯಬಹುದು. ತುಪ್ಪವನ್ನು ಅತಿಯಾಗಿ ತಿಂದರೆ ಆರೋಗ್ಯ ಹಾಳಾಗಬಹುದು ದೇಹದ ತೂಕ ಹೆಚ್ಚಾಗುತ್ತದೆ. ಇನ್ನಿತರ ವಿಚಾರಗಳು ಮನಸ್ಸಿನಲ್ಲಿ ಬರುತ್ತದೆ. ಒಂದೆರಡು ಚಮಚ ತುಪ್ಪದಲ್ಲಿ ಹತ್ತಾರು ಲಾಭವನ್ನು ಕಾಣಬಹುದು ಆದ್ದರಿಂದ ತುಪ್ಪ ತಿನ್ನುವುದರಿಂದ ಯಾವ ಎಲ್ಲಾ ರೋಗಗಳನ್ನು ನಿವಾರಿಸಬಹುದು ಎಂದು ತಿಳಿಯೋಣ. ಗೆಳೆಯ ತುಪ್ಪ ಎಂದರೆ...

Hijab Controversy : ಶಾಸಕ ರಘುಪತಿ ಭಟ್ ಗೆ ಜೀವ ಬೆದರಿಕೆ..!

ಕರಾವಳಿ ಭಾಗದ ಹಿಜಾಬ್ ವಿವಾದ (Hijab Controversy) ಪ್ರಕರಣ ರಾಜ್ಯದಿಂದ, ದೇಶ, ಅಂತರಾಷ್ಟ್ರೀಯ ಮಟ್ಟದಲ್ಲಿ ಹಬ್ಬಿದೆ. ಹಿಜಾಬ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಶಾಸಕ ರಘುಪತಿ ಭಟ್ (Raghupathi Bhat) ಗೆ ಜೀವ ಬೆದರಿಕೆಯ ಕರೆಗಳು ಬರುತ್ತಿದ್ದು, ವಿದೇಶಗಳಿಂದ ನಿರಂತರ ಫೋನ್ ಕರೆಗಳು (Phone calls) ಬರುತ್ತಿದ್ದು ಇಂಟರ್ನೆಟ್ ಮೂಲಕ ಕರೆ ಮಾಡಿ ಕಿಡಿಗೇಡಿಗಳು  ಜೀವ...
- Advertisement -spot_img

Latest News

ಕರಗಿತು ಚಿನ್ನ-ಬೆಳ್ಳಿ ಬೆಲೆ: ಬರೋಬ್ಬರಿ ₹6,000 ರೂ ಗೆ ಇಳಿದ ಚಿನ್ನದ ಬೆಲೆ

ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...
- Advertisement -spot_img