Monday, August 31, 2026

karnatakatv news

Hijab Controversy : ಶಾಸಕ ರಘುಪತಿ ಭಟ್ ಗೆ ಜೀವ ಬೆದರಿಕೆ..!

ಕರಾವಳಿ ಭಾಗದ ಹಿಜಾಬ್ ವಿವಾದ (Hijab Controversy) ಪ್ರಕರಣ ರಾಜ್ಯದಿಂದ, ದೇಶ, ಅಂತರಾಷ್ಟ್ರೀಯ ಮಟ್ಟದಲ್ಲಿ ಹಬ್ಬಿದೆ. ಹಿಜಾಬ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಶಾಸಕ ರಘುಪತಿ ಭಟ್ (Raghupathi Bhat) ಗೆ ಜೀವ ಬೆದರಿಕೆಯ ಕರೆಗಳು ಬರುತ್ತಿದ್ದು, ವಿದೇಶಗಳಿಂದ ನಿರಂತರ ಫೋನ್ ಕರೆಗಳು (Phone calls) ಬರುತ್ತಿದ್ದು ಇಂಟರ್ನೆಟ್ ಮೂಲಕ ಕರೆ ಮಾಡಿ ಕಿಡಿಗೇಡಿಗಳು  ಜೀವ...

Supreme Court ಮೆಟ್ಟಿಲೇರಿದ ಸಿಡಿ ಪ್ರಕರಣ..!

ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ಬಾಧಿತ ಯುವತಿಯೊಬ್ಬಳು ಮಾಜಿ ಶಾಸಕ ರಮೇಶ್ ಜಾರಕಿಹೊಳಿ ( Ramesh jarakiholi) 2021ರ ಮಾರ್ಚ್ 26ರಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ (Cubbon Park Police Station) ದೂರು ನೀಡಿದ್ದಳು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ವೈರಲ್ ಆಗಿತ್ತು. ನಂತರ ಶಾಸಕ ರಮೇಶ್ ಜಾರಕಿಹೊಳಿಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಹ...

Bytwo ಲವ್ : ಮಹಾತಾಯಿ ಆದ್ರೂ ನಟಿ ಶ್ರೀಲೀಲಾ..!

ಬೈ ಟು ಲವ್ (bytwo love) ಚಿತ್ರದಲ್ಲಿ ಮಗುವಿನ ಜೊತೆ ನಟಿಸಿರೋ ಶ್ರೀಲೀಲಾ (Sreeleela), ಆ ಮಗುವಿನೊಂದಿಗೆ ಬೆಸೆದಿದ್ದ ಬಂಧ ಮತ್ತು ಮಾತೃ ಶ್ರೀ‌ಮನೋವಿಕಾಸ ಕೇಂದ್ರದಲ್ಲಿ ಆ ಮಕ್ಕಳನ್ಮ ಕಂಡೊಡನೆ ಶ್ರೀಲೀಲಾ ಅಕ್ಷರಶಃ ಭಾವುಕರಾದ್ರು, ಜೊತೆಗೆ ಇಬ್ಬರು ಮಕ್ಕಳನ್ನ ದತ್ತು ಪಡೆದು ಇತರರಿಗೆ ಮಾದರಿಯಾಗಿದ್ದಾರೆ. 8 ತಿಂಗಳ ಮಗು 'ಗುರು' ಹಾಗೂ ಶೋಭಿತ ಅನ್ನೋ...

ಪಬ್ಲಿಕ್ ಟಿವಿಗೆ ಹತ್ತು ವರ್ಷದ ಸಂಭ್ರಮ

ಕನ್ನಡದ ಪ್ರತಿಷ್ಠಿತ ಸುದ್ದಿವಾಹಿನಿಯಾಗಿ ಬೆಳೆದುನಿಂತಿರುವ ಪಬ್ಲಿಕ್ ಟಿವಿಗೆ ಇಂದಿಗೆ ಹತ್ತು ವರ್ಷಗಳ ಸಂಭ್ರಮ. ಪತ್ರಿಕಾ ಮಾಧ್ಯಮದ ಹಿರಿಯ ವರದಿಗಾರರಾಗಿದ್ದ ಹೆಚ್.ಆರ್ ರಂಗನಾಥ್ ಒಬ್ಬ ಸಾಮಾನ್ಯನಾಗಿ ಹೊಸ ಉದ್ಯಮವನ್ನು ಕಟ್ಟಿ ಬೆಳೆಸಿದ ಪರಿ ಒಂದು ಪ್ರೇರಣಾದಾಯಿ ಕಥೆ. ಸುವರ್ಣನ್ಯೂಸ್‌ನಲ್ಲಿ ಮುಖ್ಯಸ್ಥರಾಗಿ ೨೦೧೦ರವರೆಗೂ ಕೆಲಸ ಮಾಡಿದ ಹೆಚ್.ಆರ್ ರಂಗನಾಥ್ ಇದ್ದದ್ದನ್ನು ಇದ್ದಂತೆ ಹೇಳೋ ನೇರವಾದಿ. ಈ ಕಾರಣದಿಂದಲೇ...

GKVKಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ(Gandhi Krishi Vignana Kendra Bengaluru) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 19 ಅಸಿಸ್ಟೆಂಟ್ ಪ್ರೊಫೆಸರ್(Assistant Professor), ಫಾರ್ಮ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ(Bengaluru) ಉದ್ಯೋಗ ಅರಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಮಾರ್ಚ್​ 9 ಅರ್ಜಿ...

Doddaballapura : ಟ್ರಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೆ ಸಾವು..!

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ (Doddaballapura)-ಚಿಕ್ಕಬಳ್ಳಾಪುರ ಮುಖ್ಯ ರಸ್ತೆಯಲ್ಲಿ ರಾಮಯ್ಯನಪಾಳ್ಯ ಗೇಟ್ (Ramayyanapalya Gate) ತಿರುವಿನಲ್ಲಿ ಚಲಿಸುತ್ತಿದ್ದ ಟ್ರಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತನನ್ನು ತಾಲೂಕಿನ ರಾಮಯ್ಯನಪಾಳ್ಯ ನಿವಾಸಿ ಮುನಿಯಪ್ಪ (muniyappa) (55) ಎಂದು ಗುರ್ತಿಸಲಾಗಿದೆ. ಮೃತನು ಬೀದಿಬದಿಯಲ್ಲಿ ತರಕಾರಿ ವ್ಯಾಪಾರ ಮಾಡಿ ತನ್ನ...

APPU ಅಭಿನಯದ ಜೇಮ್ಸ್ ಚಿತ್ರದ ಟೀಸರ್ ಇಂದು ಬಿಡುಗಡೆ..!

ಬೆಂಗಳೂರು : ಅಪ್ಪು ಅಭಿಮಾನಿಗಳೆಲ್ಲರೂ ಕಾತುರದಿಂದ ಕಾಯುತ್ತಿದ್ದ ನಮ್ಮೆಲ್ಲರ ನೆಚ್ಚಿನ ಪುನೀತ್ ರಾಜಕುಮಾರ್ (Puneeth Rajkumar) ಅವರ ಜೇಮ್ಸ್ ಚಿತ್ರದ ಟೀಸರ್ (Teaser of the movie James) ಇಂದು ಅದ್ದೂರಿಯಾಗಿ ಬಿಡುಗಡೆಯಾಗಿದೆ. ಇದರಲ್ಲಿ ಅಪ್ಪು ಈ ಹಿಂದೆ ಎಂದೂ ಕಂಡಿರದ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಸಿನಿಮಾದ ಟೀಸರ್...

Doddaballapura : ಪಾಗಲ್ ಪ್ರೇಮಿಯಿಂದ ಚಾಕು ಇರಿತ..!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ (Doddaballapura) ಯೋಗಿ ನಾರಾಯಣಪ್ಪ ಬಡಾವಣೆಯಲ್ಲಿ (Yogi Narayanappa Layout) ಮದುವೆಯಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪಾಗಲ್ ಪ್ರೇಮಿಯೊಬ್ಬ ಪ್ರಿಯತಮೆಯ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಪ್ರಭಾವತಿ ಚಾಕು ಇರಿತಕ್ಕೆ ಒಳಗಾದ ಯುವತಿ. ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ (government hospital) ಪ್ರಭಾವತಿ ಸ್ಟಾಪ್ ನರ್ಸ್ (Stop Nurse) ಆಗಿ ಕೆಲಸ ಮಾಡುತ್ತಿದ್ದಳು. ಅದೇ...

Zee5 ನಲ್ಲಿ ಫ್ರೀಯಾಗಿ ಸಿನಿಮಾ ನೋಡಿ..!

ಕನ್ನಡ ನಂಬರ್ 1 ಮನರಂಜನಾ ವಾಹಿನಿ ಜೀ ಕನ್ನಡ (Zee Kannada) ಸದಾ ವಿಭಿನ್ನ, ವಿಶೇಷ, ವಿನೂತನ ಪ್ರಯತ್ನಗಳನ್ನು ಮಾಡ್ತಾ ಬರುತ್ತಿದೆ. ಪ್ರೇಕ್ಷಕರಿಗೆ ಮನರಂಜನೆಯ ರಸದೌತಣ ಉಣ ಬಡಿಸುತ್ತಿರುವ ಜೀ ಕನ್ನಡ, ಜೀ5 ಒಟಿಟಿ‌ (Zee5 OTT) ಮೂಲಕ ಮನೆ ಮಂದಿಯಲ್ಲಾ ಮನೆಯಲ್ಲಿ ಕುಳಿತು ಸಿನಿಮಾಗಳನ್ನು ನೋಡುವ ವೇದಿಕೆ ಕಲ್ಪಿಸಿದೆ. ಕೇವಲ ಸಿನಿಮಾ ಮಾತ್ರವಲ್ಲ...

ಬಸಳೆ ಸೊಪ್ಪಿನಲ್ಲಿದೆ ಆರೋಗ್ಯಕರ ಗುಣಗಳು..!

ನಮಸ್ತೆ ಗೆಳೆಯರೇ ನಾವು ಸೇವಿಸುವ ಹಲವು ಬಗೆಯ ಸೊಪ್ಪು ತರಕಾರಿಗಳ ಆರೋಗ್ಯ ಮಹತ್ವ ನಮಗೆ ಕೆಲವೊಂದು ಬಾರಿ ತಿಳಿಯದೆ ಇರುವುದಿಲ್ಲ. ಅಂಥಹ ಗುಂಪಿಗೆ ಚಿರಪರಿಚಿತವಾದ ಸೊಪ್ಪು ಬಸಳೆ ಸೊಪ್ಪು. ಇದೊಂದು ಸದಾ ಕಾಲ ಹಚ್ಚ ಹಸಿರಿನಿಂದ ಕಂಗೊಳಿಸುವ ಬಳ್ಳಿಯಾಗಿದ್ದು, ಸುಮಾರು 9 ಮೀಟರ್ ನಷ್ಟು ಎತ್ತರ ಬೆಳೆಯಬಲ್ಲದು. ಇದರ ಎಲೆಗಳು ನೋಡಲು ವೀಳ್ಯದೆಲೆಯಂತೆ ಇರುತ್ತದೆ....
- Advertisement -spot_img

Latest News

ಲೋಕ ಶಕ್ತಿ ಪಕ್ಷದ ರಾಜ್ಯಾಧ್ಯಕ್ಷ ಸಿ.ವಿ. ಸ್ಥಾವರಮಠ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು: ಕರ್ನಾಟಕದಲ್ಲಿ ಮೌಲ್ಯಯುತ, ನೈತಿಕ ಹಾಗೂ ಉತ್ತರದಾಯಿತ್ವದ ರಾಜಕಾರಣಕ್ಕೆ ಮುನ್ನುಡಿ ಬರೆಯುವ ಉದ್ದೇಶದಿಂದ ಲೋಕ ಶಕ್ತಿ ಪಕ್ಷದ ರಾಜ್ಯಾಧ್ಯಕ್ಷ ಸಿ.ವಿ. ಸ್ಥಾವರಮಠ ಅವರು ತಮ್ಮ ಹಲವು...
- Advertisement -spot_img