NPCIL ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ(Nuclear Power Corporation of India- NPCIL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 42 ನರ್ಸ್, ಅಸಿಸ್ಟೆಂಟ್, ಸ್ಟೆನೋಗ್ರಾಫರ್ ಸೇರಿ ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 10ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್ಲೈನ್(Online)...
ಬೆಂಗಳೂರಿನ (Bangalore) ಐತಿಹಾಸಿಕ ಕರಗ (KARAGA) ಉತ್ಸವಕ್ಕೆ ಬಿಬಿಎಂಪಿ ಅನುಮತಿ ಕೊಟ್ಟಿದೆ. ಕೊರೋನಾ (corona) ಕಾರಣದಿಂದ ಎರಡು ವರ್ಷಗಳಿಂದ ಬೆಂಗಳೂರು ಕರಗ ಉತ್ಸವಕ್ಕೆ ಬ್ರೇಕ್ ಬಿದ್ದಿತ್ತು, ಕೇವಲ ಧಾರ್ಮಿಕ ಆಚರಣೆಗಳಿಗೆ ಮಾತ್ರ ಅನುಮತಿಯನ್ನು ನೀಡಲಾಗಿತ್ತು. ಆದರೆ ಈಗ ಕೊರೋನಾ ಕಡಿಮೆಯಾಗುತ್ತಾ ಬರುತ್ತಿರುವುದರಿಂದ ಬೆಂಗಳೂರು ಕರಗ ಉತ್ಸವಕ್ಕೆ ಕೆಲವು ಷರತ್ತುಗಳನ್ನು ವಿಧಿಸಿ (BBMP) ಅನುಮತಿಯನ್ನು ನೀಡಲಾಗಿದೆ....
2023 ಕ್ಕೆ ಯಾವುದೇ ಕಾರಣಕ್ಕೂ ಬಿಜೆಪಿ (BJP) ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ, ಅವರ ಸೀಟುಗಳು 40ಕ್ಕೆ ಇಳಿಯುತ್ತವೆ ಎಂದು ಹಾಸನದಲ್ಲಿ ಎಚ್ ಡಿ ರೇವಣ್ಣ (H D Revanna) ಹೇಳಿದ್ದಾರೆ. ಈ ರೀತಿಯ ಕೆಟ್ಟ ಆಡಳಿತವನ್ನು ನೀಡುತ್ತಿರುವ ಸರ್ಕಾರವನ್ನು ನನ್ನ ಜೀವನದಲ್ಲಿ ನಾನು ನೋಡಿಲ್ಲ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡಿ...
ಪವರ್ ಸ್ಟಾರ್ ಅಪ್ಪು ಅಭಿನಯದ ಕೊನೆಯ ಸಿನಿಮಾ ಆದ ಜೇಮ್ಸ್ ಸಿನಿಮಾ ಟೀಸರ್, ಅಪ್ಲೋಡ್ ಆದ ಎರಡೇ ಗಂಟೆಯಲ್ಲಿ 3 ಲಕ್ಷ ವೀವ್ಸ್ ಪಡೆದಿದೆ. ಈ ಸಿನಿಮಾದಲ್ಲಿ ಅಪ್ಪು ಕ್ಯಾರೆಕ್ಟರ್ಗೆ ಶಿವಣ್ಣ ವಾಯ್ಸ್ ನೀಡಿದ್ದಾರೆ. ಮಾರ್ಚ್ 17ರಂದು ಪ್ರಪಂಚದಾದ್ಯಂತ ರಿಲೀಸ್ ಆಗಲಿರುವ ಈ ಸಿನಿಮಾ ಪಂಚ ಭಾಷೆಯಲ್ಲಿ ಬಿಡುಗಡೆಯಾಗುವ ಮೂಲಕ ಪ್ಯಾನ್ ಇಂಡಿಯನ್ ಸಿನಿಮಾ...
ಪಿಡಿಓ ಗಳು ನರೇಗಾದಲ್ಲಿ(Narega) ಭ್ರಷ್ಟಾಚಾರ (Corruption) ಮಾಡಿ ಸಿಕ್ಕಿ ಹಾಕಿಕೊಂಡಿರೋ ಸ್ಟೋರಿ. ಹೌದು ಇದು ರಾಯಚೂರು (raichur) ಜಿಲ್ಲೆಯೊಂದರಲ್ಲೇ 2010 ರಿಂದ ಇದುವರೆಗು ಬರೋಬ್ಬರಿ 1 ಕೋಟಿ 60 ಲಕ್ಷ ನುಂಗಿ ನೀರು ಕುಡಿದಿರೋ ಪಿಡಿಓಗಳು ಜಿಲ್ಲೆಯ ಒಟ್ಟು 36 ಪಂಚಾಯ್ತಿಯ ಪಿಡಿಓಗಳ ಭ್ರಷ್ಟಾಚಾರ ಬಯಲು (corruption of the PDOs is open)...
ಈಗ ಎಲ್ಲೆಲ್ಲೂ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ ಸಿನಿಮಾದ್ದೇ ಕ್ರೇಜ್. ಸಿನಿಮಾ ರಿಲೀಸ್ ಆಗಿ ಸುಮಾರು ದಿನಗಳಾದ್ರೂ, ಸಿನಿಮಾ ಹಾಡಿನ, ಡೈಲಾಗ್ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ. ದೇಶ ವಿದೇಶಗಳಲ್ಲಿ ಅಭಿಮಾನಿಗಳು, ಕ್ರಿಕೇಟಿಗರು, ಬೇರೆ ಭಾಷೆಯ ಸಿನಿಮಾ ಕಲಾವಿದರು, ಹಲವರು ಪುಷ್ಪಾ ಸಿನಿಮಾದ ಹಾಡಿಗೆ ಸ್ಟೆಪ್ ಹಾಕಿದ್ದೇ ಹಾಕಿದ್ದು. ಶ್ರೀವಲ್ಲಿ, ಸಾಮಿ, ಊ ಅಂಟಾವಾ ಈ...
ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ (Hijab Controversy) ಈಗ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಸ್ವರೂಪವನ್ನು ಪಡೆದುಕೊಂಡಿದ್ದು, ರಾಜ್ಯದಲ್ಲಿ ಅನೇಕ ಕಡೆ ಪ್ರತಿಭಟನೆಗಳು ನಡೆದಿದೆ, ಹಾಗೂ ಚರ್ಚೆಗಳು ನಡೆದಿದೆ. ಹಿಜಾಬ್ ಧರಿಸಲು ಅವಕಾಶ ಕೋರಿ ಯುವತಿಯೊಬ್ಬರು, ಕೋರ್ಟ್ (Court) ಗೆ ಅರ್ಜಿ ಹಾಕಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ ಏಕಸದಸ್ಯಪೀಠ ನ್ಯಾಯಮೂರ್ತಿ...
ದೇಶದಲ್ಲಿ ಇಂದು (india) 58077 ಕೊರೋನಾ ಪ್ರಕರಣಗಳು (Corona cases) ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 657 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 150407 ಮಂದಿ ಕೋವಿಂದ್ ನಿಂದ ಗುಣಮುಖರಾಗಿದ್ದಾರೆ. ಇನ್ನು ದೇಶದಲ್ಲಿ 697802 ಕೋವಿಡ್ ಪ್ರಕರಣಗಳು ಸಕ್ರಿಯವಾಗಿದೆ. ಇನ್ನು ಕರ್ನಾಟಕದಲ್ಲಿ (karnataka) ಇಂದು 5019 ಕೋವಿಡ್ ಪ್ರಕರಣಗಳು...
ಆರೋಗ್ಯಕ್ಕೆ ಒಳ್ಳೆಯದಾಗಿರುವ ಆಹಾರಗಳಲ್ಲಿ ಸಲಾಡ್ ಕೂಡ ಒಂದು. ಹಾಗಾಗಿ ಇಂದು ನಾವು ಹೈ ಪ್ರೋಟಿನ್ ಸಲಾಡ್ ಮಾಡೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಈ ಸಲಾಡ್ ಮಾಡೋಕ್ಕೆ ಬೇಕಾಗಿರುವ ಪದಾರ್ಥಗಳೇನು..? ಇದನ್ನ ಹೇಗೆ ಮಾಡೋದು..? ಇವೆಲ್ಲದರ ಬಗ್ಗೆ ತಿಳಿಯೋಣ ಬನ್ನಿ..
ಬೇಕಾಗುವ ಪದಾರ್ಥ- ಶೇಂಗಾ, ಕಡಲೆ, ಹೆಸರು ಕಾಳು, ಮಡಿಕೆ ಕಾಳು, ಟೊಮೆಟೋ, ಈರುಳ್ಳಿ, ಸೌತೇಕಾಯಿ,...
ಸಾರಿಗೆ ನೌಕರರಿಗೆ ಸಾರಿಗೆ ಸಚಿವ ಬಿ ಶ್ರೀರಾಮುಲು (Transport Minister B Sriramulu) ಗುಡ್ ನ್ಯೂಸ್ ನೀಡಿದ್ದಾರೆ. ಸಾರಿಗೆ ನೌಕರರು (Transport employees) ಈ ಹಿಂದೆ ತಮ್ಮ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಅನಿರ್ಧಿಷ್ಠಾವಧಿ ಮುಷ್ಕರವನ್ನ ನಡೆಸಿದ್ದರು. ಈ ಸಂದರ್ಭದಲ್ಲಿ ನೌಕರರು ಕೆಲಸಕ್ಕೆ ಹಾಜರಾಗದೇ ಬಸ್ಗಳು ರಸ್ತೆಗಿಳಿದಿರಲಿಲ್ಲ, ನೌಕರರು ಮುಷ್ಕರ ಕೈಗೊಂಡ ಸಂದರ್ಭದಲ್ಲಿ ಸರ್ಕಾರ...
ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...