Monday, August 31, 2026

karnatakatv news

B Sriramulu ಹೇಳಿಕೆ : ಸಾರಿಗೆ ನೌಕರರನ್ನು ಮರು ನೇಮಕ ಮಾಡಲಾಗುವುದು..!

ಸಾರಿಗೆ ನೌಕರರಿಗೆ ಸಾರಿಗೆ ಸಚಿವ ಬಿ ಶ್ರೀರಾಮುಲು (Transport Minister B Sriramulu) ಗುಡ್ ನ್ಯೂಸ್ ನೀಡಿದ್ದಾರೆ. ಸಾರಿಗೆ ನೌಕರರು (Transport employees) ಈ ಹಿಂದೆ ತಮ್ಮ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಅನಿರ್ಧಿಷ್ಠಾವಧಿ ಮುಷ್ಕರವನ್ನ ನಡೆಸಿದ್ದರು. ಈ ಸಂದರ್ಭದಲ್ಲಿ ನೌಕರರು ಕೆಲಸಕ್ಕೆ ಹಾಜರಾಗದೇ ಬಸ್‍ಗಳು ರಸ್ತೆಗಿಳಿದಿರಲಿಲ್ಲ, ನೌಕರರು ಮುಷ್ಕರ ಕೈಗೊಂಡ ಸಂದರ್ಭದಲ್ಲಿ ಸರ್ಕಾರ...

ಗಂಡು ಮಗು ಹುಟ್ಟಬೇಕೆಂದು ಪತ್ನಿಯ ಹಣೆಗೆ ಮೊಳೆ ಹೊಡೆದ ದುಷ್ಟ..

ಪೇಶಾವರ್- ಪಾಕಿಸ್ತಾನದ ಪೇಶಾವರ್‌ನಲ್ಲಿ ಭಯಾನಕ ಘಟನೆ ನಡೆದಿದ್ದು, ನೆಟ್ಟಿಗರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಣೆಗೆ ಮೊಳೆ ಹೊಡೆದರೆ, ಗಂಡು ಮಗು ಹುಟ್ಟುತ್ತೆ ಎಂದು ಯಾರೋ ಹೇಳಿದ ಕಾರಣ, ಗಂಡ ತನ್ನ ಗರ್ಭಿಣಿ ಪತ್ನಿಯ ಹಣೆಗೆ ಮೊಳೆ ಹೊಡೆದ ಘಟನೆ, ಖೈಬರ್ ಪಂಖ್ತುಂಕ್ವಾ ಎಂಬಲ್ಲಿ ನಡೆದಿದೆ. ಸದ್ಯ ಆಕೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿಗೆ...

CM Bommai : ಸೋಮವಾರದಿಂದ ಮೊದಲನೆ ಹಂತದಲ್ಲಿ 10ರ ತರಗತಿಗಳು ಪ್ರಾರಂಭ..!

ಹಿಜಾಬ್ ವಿವಾದ (Hijab Controversy) ಕುರಿತಂತೆ ಹೈಕೋರ್ಟ್(High Court) ನಲ್ಲಿ ವಿಚಾರಣೆ ನಡೆಯುತ್ತಿದ್ದು, ಹೈಕೋರ್ಟ್ ನ ಏಕ ಪೀಠ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ (Justice Krishna S Dixit) ಅವರು ವಾದ-ಪ್ರತಿವಾದಗಳನ್ನು ಕೇಳಿದ ನಂತರ ಈ ವಿಚಾರ ಧರ್ಮ ಸೂಕ್ಷ್ಮವಾದ ವಿಚಾರವಾಗಿದ್ದು ಇದನ್ನು ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ನಡೆಸಿದ್ದರು. ಇಂದು...

ಬೋರ್ ಬಂತು ಅಂತಾ ಹಿಂಗಾ ಮಾಡೋದು..? ಕೆಲಸವೂ ಹೋಯ್ತು, ದುಡ್ಡು ಹೋಯ್ತು..

ಕೆಲವೊಮ್ಮೆ ಬೋರ್ ಬಂತು ಅಂತಾ ನಾವು ಮಾಡೋ ಕೆಲ ಕೆಲಸಗಳು ನಮ್ಮ ಜೀವಕ್ಕೆ ಬರತ್ತೆ. ಅಂಥ ಘಟನೆ ಮಾಸ್ಕೋದಲ್ಲಿ ನಡೆದಿದೆ. ಬೋರ್ ಬಂತು ಅಂತಾ 60 ವರ್ಷದ ಸೆಕ್ಯೂರಿಟಿ ಗಾರ್ಡ್ 7 ಕೋಟಿ ರೂಪಾಯಿಗೂ ಮೀರಿದ ವಿಮೆ ಮಾಡಿಸಿದ್ದ ಪೇಂಟಿಂಗ್‌ಗೆ ಕಣ್ಣು ಬಿಡಿಸಿ, ದಂಡ ಕಟ್ಟಿ, ಶಿಕ್ಷೆ ಅನುಭವಿಸುವ ಕೆಲಸ ಮಾಡಿಕೊಂಡಿದ್ದಾನೆ. ಸೆಕ್ಯೂರಿಟಿಗೆ ಬೇಸರ ಬಂದ...

ಶ್ರೀಕೃಷ್ಣನ ಆಶೀರ್ವಾದ ಯಾವ ಯಾವ ರಾಶಿಯವರಿಗೆ ದೊರೆಯುತ್ತದೆ.

ನಮಸ್ಕಾರ ಸ್ನೇಹಿತರೇ ರಾಶಿ ಮಂಡಲದಲ್ಲಿ ಆಗುವ ವಿಶೇಷವಾದ ಮತ್ತು ಭಯಂಕರವಾದ ಬದಲಾವಣೆಗಳಿಂದ ಈ 5 ರಾಶಿಯವರ ಜೀವನದಲ್ಲಿ ತುಂಬಾ ಬದಲಾವಣೆಗಳು ಕಂಡುಬರುತ್ತವೆ. ರಾಶಿ ಮಂಡಲದಲ್ಲಿ ಆಗುವ ಅನೇಕ ಬದಲಾವಣೆಗಳಲ್ಲಿ ಕೆಲವೊಂದು ನಮಗೆ ಉತ್ತಮ ರೀತಿಯಲ್ಲಿ ಇರುತ್ತವೆ. ಇನ್ನು ಕೆಲವೊಮ್ಮೆ ನಮ್ಮ ಜೀವನಕ್ಕೆ ಹಾನಿಯನ್ನು ಉಂಟುಮಾಡುವ ರೀತಿ ಇರುತ್ತವೆ. ಇಂತಹ  ಸಂದರ್ಭ ಎದುರಾದಾಗ ಮನುಷ್ಯ ಹೆದರದೆ...

Kollegala : 7.50 ಕೋಟಿ ವಿವಿಧ ಕಾಮಗಾರಿಗಳಿಗೆ ಶಾಸಕ ಎನ್ ಮಹೇಶ್ ಗುದ್ದಲಿ ಪೂಜೆ..!

ಕೊಳ್ಳೇಗಾಲ(Kollegala) ವಿಧಾಸಭಾ ವ್ಯಾಪ್ತಿಯ ಲೋಕೋಪಯೋಗಿಯ ಎಸ್. ಇ.ಪಿ. (SEP) ಮತ್ತು ಟಿ.ಎಸ್. ಪಿ.(TSP) ಯೋಜನೆ ಮತ್ತು ಜಿಲ್ಲಾ ಪಂಚಾಯತ್ ಯೋಜನೆ (District Panchayat Scheme) ಅನುದಾನ, ಸಿದ್ದಯ್ಯನಪುರ 35 ಲಕ್ಷ , ಹೊಸ ಆಣಗಳ್ಳಿ 25, ಲಕ್ಷ ಶಂಕಣಪುರ 1ಕೋಟಿ 10 ಲಕ್ಷ, ಮುಡಿಗುಂಡ 50, ಕುಣಗಳ್ಳಿ 60 ಲಕ್ಷ, ಸೂರಪುರ 4.50 ಲಕ್ಷ...

ಆಮೆಯ ಪೂಜೆ ಮಾಡುವುದರಿಂದ ಆಗುವ ಲಾಭಗಳೇನು..?

ನಮಸ್ಕಾರ ಸ್ನೇಹಿತರೆ ಮನೆಯಲ್ಲಿ ಹಣಕಾಸಿನ ಸಮಸ್ಯೆಗಳು, ಸಾಲದ ಸಮಸ್ಯೆಗಳು ಮತ್ತು ಋಣಾತ್ಮಕ ಶಕ್ತಿಗಳು ಹೀಗೆ ಒಂದಲ್ಲಾ ಒಂದು ರೀತಿಯ ಸಮಸ್ಯೆಗಳು ಇರುತ್ತದೆ, ಅದರಲ್ಲಿ ಮುಖ್ಯವಾಗಿ ಹಣಕಾಸಿನ ಸಮಸ್ಯೆ ಎನ್ನುವುದು ಪ್ರತಿಯೊಬ್ಬರಿಗೂ ಕೂಡ ಇರುತ್ತದೆ. ಮನೆಯಲ್ಲಿರುವ ಹಣಕಾಸಿನ ಸಮಸ್ಯೆ ನಿವಾರಣೆಯಾಗಬೇಕು, ಸಾಲದ ಸಮಸ್ಯೆಗಳು ದೂರವಾಗಬೇಕು, ಮನೆಯಲ್ಲಿ ಶಾಂತಿ, ನೆಮ್ಮದಿ, ಸಮೃದ್ಧಿ ನೆಲೆಸಬೇಕು ಎಂದರೆ ವಿಷ್ಣುವಿನ ಸ್ವರೂಪವಾದ...

‘ನಾನು ಮೋದಿಯನ್ನ ಕಂಡ್ರೆ ಹೆದರಲ್ಲ, ಬದಲಾಗಿ ಅವರ ಸೊಕ್ಕನ್ನ ನೋಡಿ ನಗು ಬರುತ್ತದೆ’

ಹರಿದ್ವಾರದ ಮಂಗ್ಲೌರ್‌ನಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನನಗೆ ಮೋದಿಯನ್ನ ಕಂಡ್ರೆ ಹೆದರಿಕೆಯಾಗಲ್ಲ, ಬದಲಾಗಿ ಅವರ ಸೊಕ್ಕನ್ನ ನೋಡಿ ನಗು ಬರುತ್ತದೆ. ಅವರು ತಮ್ಮೆಲ್ಲ ಸಮಯವನ್ನು ಕಾಂಗ್ರೆಸ್ಸಿಗಾಗಿ ಮೀಸಲಿಡುತ್ತಿದ್ದಾರೆಂದು ರಾಹುಲ್ ಹೇಳಿದ್ದಾರೆ. ಅಲ್ಲದೇ, ಪಾರ್ಲಿಮೆಂಟ್‌ನಲ್ಲಿ ಭಾಷಣ ಮಾಡುವಾಗ ಅವರು ಕಾಂಗ್ರೆಸ್‌ ಪಕ್ಷವನ್ನು ಟೀಕಿಸುವುದಕ್ಕಾಗಿ ಸಮಯ ವ್ಯರ್ಥ ಮಾಡುತ್ತಾರೆ. ಆದರೆ ನಾನು...

Vidhana Soudhaದ 2 ಕಿಲೋಮೀಟರ್ ವ್ಯಾಪ್ತಿಯಲ್ಲಿ ಫೆ.14 ರಿಂದ 25ರವರೆಗೆ ನಿಷೇಧಾಜ್ಞೆಯನ್ನು ಜಾರಿ..!

ಬೆಂಗಳೂರಿನ ವಿಧಾನಸೌಧದ (Vidhana Soudha) 2 ಕಿಲೋಮೀಟರ್ ವ್ಯಾಪ್ತಿಯಲ್ಲಿ ಫೆಬ್ರವರಿ 14 ರಿಂದ 25ರವರೆಗೆ ನಿಷೇಧಾಜ್ಞೆಯನ್ನು ಜಾರಿ (Prohibition Enforcement) ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ (Police Commissioner Kamal Pant) ಆದೇಶವನ್ನು ಹೊರಡಿಸಿದ್ದಾರೆ. ವಿಧಾನಸೌಧದಲ್ಲಿ ವಿಧಾನ ಮಂಡಲದ ಕಲಾಪ ಇರುವುದರಿಂದ ಕಲಾಪಕ್ಕೆ ಯಾವುದೇ ರೀತಿಯ ಸಮಸ್ಯೆ ಉಂಟಾಗಬಾರದು, ಹಾಗೂ ಯಾರು...

ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌- ಶಾಲು ಧರಿಸುವಂತಿಲ್ಲ- ಹೈಕೋರ್ಟ್..

ಶಾಲಾ- ಕಾಲೇಜುಗಳಲ್ಲಿ ಹಿಜಾಬ್- ಶಾಲು ಧರಿಸುವಂತಿಲ್ಲ. ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತು ಬಳಸುವಂತಿಲ್ಲ ಎಂದು ಹೈಕೋರ್ಟ್ ತ್ರಿಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದೆ. ಮುಂದಿನ ವಿಚಾರಣೆ ಸೋಮವಾರ ಮಧ್ಯಾಹ್ನ 2.30ಕ್ಕೆ ಮುಂದೂಡಲಾಗಿದೆ. ಹಿಜಾಬ್ ವಿವಾದದ ಬಗ್ಗೆ ಕೋರ್ಟ್ ಮೌಖಿಕ ಆದೇಶ ನೀಡಿದ್ದು, ಶಾಲಾ-ಕಾಲೇಜು ಶುರು ಮಾಡಬೇಕು ಎಂದು ಸರ್ಕಾರಕ್ಕೆ ಆದೇಶ ನೀಡಲಾಗಿದೆ. ಕ್ಲಾಸ್ ಯಥಾಪ್ರಕಾರ ನಡೆಯಬೇಕು....
- Advertisement -spot_img

Latest News

ಕಸಲಗೆರೆಯಲ್ಲಿ ಅದ್ದೂರಿ ಬಾಗಿನ ಸಮರ್ಪಣೆ – 20 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ವಿತರಣೆ

ಮಂಡ್ಯ: ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಕಸಲಗೆರೆಯಲ್ಲಿ ಬೃಹತ್ ಬಾಗಿನ ಸಮರ್ಪಣಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಎನ್. ಶಂಕರೇಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊತ್ತತ್ತಿ ಹೋಬಳಿಯ...
- Advertisement -spot_img