ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ಖ್ಯಾತ ನಿರ್ದೇಶಕ ಎನ್ ಓಂಪ್ರಕಾಶ್ ರಾವ್ ನಿರ್ದೇಶನದ " ಚಂದ್ರಲೇಖ ರಿಟರ್ನ್ಸ್" ಚಿತ್ರ ಮೇ 25 ರಂದು ಆರಂಭವಾಗಲಿದೆ. ಇದು ಓಂಪ್ರಕಾಶ್ ರಾವ್ ಅವರ ನಿರ್ದೇಶನದ 48ನೇ ಚಿತ್ರ.
"ಲವ್ ಮಾಕ್ಟೇಲ್" ಚಿತ್ರದ ಮೂಲಕ ಜನಪ್ರಿಯರಾಗಿರುವ ಅಭಿ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ನೂತನ ಪ್ರತಿಭೆ ಭೂಮಿಕ...
ಕೆಜಿಎಫ್ ರ್ತಿದ್ದ ಹಾಗೇ ಕನ್ನಡ ಚಿತ್ರಗಳ ಬಗ್ಗೆ ನಿರೀಕ್ಷೆ ಗರಿಗೆದರಿದೆ. ಹಾಗೆ ನೋಡಿದ್ರೆ ಕೆಜಿಎಫ್ ಕ್ರೇಜ್ನ್ನ ಯಾವ ಸಿನಿಮಾಗಳೂ ಎನ್ಕ್ಯಾಷ್ ಮಾಡಿಕೊಳ್ಳಲೇ ಇಲ್ಲ. ಕೆಜಿಎಫ್ ಜೊತೆ ಕಿಚ್ಚನ ವಿಕ್ರಾಂತ್ ರೋಣ ಟೀಸರ್ ಬರುತ್ತೆ ಅಂತ ನಿರೀಕ್ಷೆ ಇಟ್ಟರೂ ಬರಲಿಲ್ಲ. ಚಾರ್ಲಿ-೭೭೭ ಸಿನಿಮಾ ಕೂಡ ತಯಾರಿ ಮಾಡಿಕೊಳ್ಳೋದ್ರಲ್ಲಿ ಹಿಂದೆ ಬಿದ್ರಾ ಗೊತ್ತಿಲ್ಲ. ಆದ್ರೆ ಸದಾ ಅಲರ್ಟ್...
ಕೆಜಿಎಫ್ ನಾಲ್ಕು ದಿನದಲ್ಲಿ ೪೦೦ ಕೋಟಿ ಗಳಿಸಿದೆ, ಒಂದು ಕನ್ನಡ ಸಿನಿಮಾ ಕೂಡ ಲಕ್ಷಗಳಂತೆ ಕೋಟಿಗಳನ್ನು ಗಳಿಸಬಹುದು ಅಂತ ಪ್ರೂವ್ ಮಾಡಿದ ಸಿನಿಮಾ ಕೆಜಿಎಫ್. ಅದಕ್ಕಿಂತ ಮೊದಲಿಗೆ ಹೋಗಿ ಹೇಳೋದಾದ್ರೆ ಲಕ್ಷಗಳಂತೆ ಕೋಟಿಗಳನ್ನ ಸುರಿಯಬಹುದು ಅಂತ ತೋರಿಸಿಕೊಟ್ಟ ಸಿನಿಮಾ ಕೂಡ ಕೆಜಿಎಫ್. ಕೆಜಿಎಫ್ ನುಗ್ತಿರೋ ಸ್ಪೀಡ್ ನೋಡಿದ್ರೆ ಎಲ್ಲಾ ದಾಖಲೆಗಳೂ ಉಡೀಸ್ ಆಗ್ತವೇನೋ ಅನ್ನಿಸ್ತಿದೆ.
ಸದ್ಯ...
ಈಗ ಎಲ್ಲರ ಕಣ್ಣು ನೆಟ್ಟಿರೋದು ಕನ್ನಡದ ಹೆಮ್ಮೆ ಕೆಜಿಎಫ್ ಚಾಪ್ಟರ್೨ ಮೇಲೇನೇ. ಅದೇನು ಜೋಷ್, ಅದೇನು ಹವಾ, ರಾಕಿಭಾಯ್ ದೇಶಾದ್ಯಂತ ಚಾಪ್ಟರ್ ೨ ಪ್ರೊಮೋಷನ್ನಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಚಿತ್ರದ ಮತ್ತೊಂದು ಮೋಸ್ಟ್ ಎಕ್ಸ್ಪೆಕ್ಟೆಡ್ ಸಾಂಗ್ `ಗಗನ ನೀ ಭುವನ ನೀ' ರಿಲೀಸ್ ಆಗಿ ಟ್ರೆಂಡಿAಗ್ನಲ್ಲಿ ಮುನ್ನುಗ್ತಿದೆ. ಆದ್ರೆ ಸದ್ಯ ರಿಲೀಸ್ ಆಗಿ ಸಾವಿರ ಕೋಟಿ...
ನಟ ವಿನೋದ್ ಪ್ರಭಾಕರ್ ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದು, " ಲಂಕಾಸುರ" ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು.
ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಆಕಾಶ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಒಂದು ಸಾಹಸ ಸನ್ನಿವೇಶ ಮಾತ್ರ...
ವಿಕ್ರಂಪ್ರಭು ನಿರ್ಮಿಸಿ ನಿರ್ದೇಶಿಸಿರುವ "ವೆಡ್ಡಿಂಗ್ ಗಿಫ್ಟ್" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ನಿರ್ಮಾಪಕರಾದ ಭಾ.ಮ.ಹರೀಶ್ ಹಾಗೂ ಸುನೀಲ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಪ್ರೇಮ, ಸಂಗೀತ ನಿರ್ದೇಶಕ ಬಾಲಚಂದ್ರ ಪ್ರಭು, ಸಂಕಲನಕಾರ ವಿಜೇತ್ ಚಂದ್ರ ಹಾಗೂ ಛಾಯಾಗ್ರಾಹಕ ಉದಯಲೀಲ ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.
ನಾನು ಹತ್ತೊಂಬತ್ತು ವರ್ಷದ...
ಮಾಲಿವುಡ್ ನಟ ನಿವಿನ್ ಪೌಲಿ ನಾಯಕನಾಗಿ ನಟಿಸಿರುವ, ಶಾನ್ವಿ ಶ್ರೀವಾತ್ಸವ ನಾಯಕಿಯಾಗಿ ನಟಿಸಿರುವ ಬಹುನಿರೀಕ್ಷಿತ ಮಲಯಾಳಂನ ‘ಮಹಾವಿರ್ಯಾರ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ನಿವಿನ್ ಪೌಲಿ ಜತೆಗೆ ಆಸಿಫ್ ಅಲಿ ಮುಖ್ಯಭೂಮಿಕೆಯಲ್ಲಿರುವ ಈ ಸಿನಿಮಾ ಸಂಪೂರ್ಣ ಫ್ಯಾಂಟಸಿ ಕಥೆಯ ಹಿನ್ನೆಲೆಯಲ್ಲಿ ಸಾಗಲಿದೆ. ಟೈಮ್ ಟ್ರಾವೆಲಿಂಗ್ ಸೇರಿ ಕಾನೂನು, ಕಟ್ಟಳೆ ಬಗ್ಗೆಯೂ ಚಿತ್ರ ಮಾತನಾಡಲಿದೆ. ವಿಶೇಷ ಏನೆಂದರೆ ನಿವಿನ್...
ಮೈಸೂರು ಮೂಲದ ಒಂದಷ್ಟು ಪ್ರತಿಭಾವಂತರೇ ಸೇರಿಕೊಂಡು ಥ್ರಿಲ್ಲರ್ ಚಿತ್ರವೊಂದನ್ನು ನಿರ್ಮಾಣ ಮಾಡಿದ್ದಾರೆ. ಆ ಚಿತ್ರದ ಹೆಸರು ನಾನೇ ನರರಾಕ್ಷಸ. ಸ್ವರ್ಣಾಂಬಾ ಪ್ರೊಡಕ್ಷನ್ಸ್ ಮೂಲಕ ಬಿ.ರಾಧಾ ಅವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅವರ ಪುತ್ರ ರಾಜ್ಮನೀಶ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್ಕಟ್ ಹೇಳಿದ್ದಾರೆ. ಜೊತೆಗೆ ಅವರೇ ಚಿತ್ರದ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಗಟ್ಟಿಮೇಳ ಸೇರಿದಂತೆ...
ಸೂರ್ಯ - ಸೋನಾಲ್ ಮಾಂಟೆರೊ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕೌರವ ಬಿ.ಸಿ.ಪಾಟೀಲ್ . ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ "ಗರಡಿ" ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ ತಾಣ ಬಾದಾಮಿಯಲ್ಲಿ ನಡೆದಿದೆ. ಸೃಷ್ಟಿ ಪಾಟೀಲ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.
ಈ ಸುಂದರ ತಾಣದಲ್ಲಿ "ಗರಡಿ"...
ಇಬ್ಬರು ಹೆಣ್ಣುಮಕ್ಕಳ ಉಸ್ತುವಾರಿಯಲ್ಲಿ "ಅಂತು ಇಂತು" ಚಿತ್ರ ಬರಲಿದೆ. ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಕಡಿಮೆ ಎಂಬ ಮಾತು ದೂರವಾಗುವ ಸಮಯ ಬಂದಿದೆ. ಇತ್ತೀಚೆಗೆ ಕನ್ನಡ ಚಿತ್ರಗಳನ್ನು ನಿರ್ದೇಶಿಸುವ ನಿರ್ದೇಶಕಿಯರ ಸಂಖ್ಯೆ ಗಣನೀಯವಾಗಿ ಏರುತ್ತಿದೆ.
ಕೆನಡಾ ನಿವಾಸಿ ಬೃಂದಾ ಮುರಳೀಧರ್ "ಅಂತು ಇಂತು" ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಕಿರುತೆರೆ, ಹಿರಿತೆರೆ ನಟಿ ಹಾಗೂ ನಿರ್ಮಾಪಕಿ ಜಯಶ್ರೀ...
Political News: ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ಸುಪ್ರೀಂ ಕೋರ್ಟ್...