Tuesday, September 1, 2026

karnatakatv news

ಮರೆಯಾದ ಸಾಮರಸ್ಯದ ಮಹಾನ್ ಸಂತ ಇಬ್ರಾಹಿಂ ಸುತಾರ

ಮರೆಯಾದ ಸಾಮರಸ್ಯದ ಮಹಾನ್ ಸಂತ ಇಬ್ರಾಹಿಂ ಸುತಾರರಾಜ್ಯಾದ್ಯಂತ ಹಿಜಾಬ್ ವಿವಾದ ಭುಗಿಲೆದ್ದಿದೆ. ಈ ವಿವಾದ ಹೆಚ್ಚುತ್ತಿರುವ ನಡುವೆ ಹಿಂದೂ ಮುಸ್ಲಿಂ ಸಾಮರ‍್ಯದ ಕೇಂದ್ರವಾಗಿದ್ದ ವಿಶೇಷ ವ್ಯಕ್ತಿಯೊಬ್ಬರು ನಮ್ಮನ್ನಗಲಿದ್ದಾರೆ. ಹಿಜಾಬ್ ಬೇಕೇ ಬೇಕು ಅಂತ ಮುಸ್ಲಿಂ ಒಂದಷ್ಟು ಜನರಿದ್ದರೆ ಅವರು ಹಿಜಾಬ್ ಧರಿಸಿದರೆ ನಾವು ಕೇಸರಿ ಶಾಲು ಧರಿಸಿ ಬರುತ್ತೇವೆ ಅಂತ ಸಿಡಿದೆದ್ದಿರೋ ಮತ್ತೊಂದಷ್ಟು ಹಿಂದೂ...

ಮತ್ತೆ ಸ್ಯಾಂಡಲ್‌ವುಡ್‌ಗೆ ಕಾಲಿಡ್ತಿದ್ದಾರೆ ಪ್ರಭುದೇವ

ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಪ್ಯಾನ್ ಇಂಡಿಯಾ ಸಿನಿಮಾ ಮತ್ತೆ ಸ್ಯಾಂಡಲ್‌ವುಡ್‌ಗೆ ಕಾಲಿಡ್ತಿದ್ದಾರೆ ಪ್ರಭುದೇವ. ಕನ್ನಡದವರೇ ಆದರೂ ತಮಿಳು ಮತ್ತು ಹಿಂದಿಯಲ್ಲಿ ಸ್ಟಾರ್ ನಿರ್ದೇಶಕನಾಗಿ, ಕೊರಿಯೋಗ್ರಫರ್ ಆಗಿ ವಿಜೃಂಬಿಸ್ತಿರೋ ಇಂಡಿಯನ್ ಮೈಕೆಲ್ ಜಾಕ್ಸನ್ ಪ್ರಭುದೇವ ಮತ್ತೆ ಕನ್ನಡಕ್ಕೆ ರ‍್ತಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್ ಅವರು ಈ ತನಕ‌ ನಿರ್ಮಾಣ...

Raichur : ಇಲ್ಲಿ ನಡಿತಿದೆ ಪರ್ಸೆಂಟೇಜ್ ಕಮಿಷನ್ ದಂಧೆ..!

ರಾಯಚೂರು : ರಾಯಚೂರು ಜಿಲ್ಲೆಯ ಪಂಚಾಯ್ತಿಗಳಲ್ಲಿ ನಡಿತಿದೆ ಖುಲ್ಲಂ ಖುಲ್ಲ ಕಮಿಷನ್ ದಂಧೆ. ಪಿಡಿಓ(pdo), ಅದ್ಯಕ್ಷ, ಜೆಇ (je), ಇಓ (eo) ಹಾಗೂ ಸಿಇಓ (ceo) ಗೂ ಕೊಡಬೇಕಂತೆ ಕಮಿಷನ್. ಎಲ್ಲಾ ದೃಶ್ಯ ಕಂಡು ಬಂದಿದ್ದು ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ (Musky taluk of Raichur district) ತೋರಣದಿನ್ನಿ ಗ್ರಾಮ ಪಂಚಾಯತಿ ಯಲ್ಲಿ.ಇನ್ನೂ...

Devanahalli : ಅಪರೂಪದ ಆನೆ ಬೇಟೆಯ ಪ್ರಾಚೀನ ವೀರಗಲ್ಲು ಪತ್ತೆ..!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ತಾಲೂಕಿನ  ಕೊಯಿರಾ (KOIRA)  ಎಂಬ ಗ್ರಾಮದಲ್ಲಿ ಅಪರೂಪದ ಆನೆ ಬೇಟೆ (Elephant hunting)ಯ  ಪ್ರಾಚೀನ  ವೀರಗಲ್ಲನ್ನು (veeragallu) ಇತಿಹಾಸ ಅನ್ವೇಷಕ ಬಿಟ್ಟಸಂದ್ರ ಗುರುಸಿದ್ದಯ್ಯ (Bitasandra Gurusiddhayya) ಪತ್ತೆ ಮಾಡಿದ್ದು, ಶಾಸಕ ನಿಸರ್ಗ ನಾರಾಯಣಸ್ವಾಮಿ (MLA Nisarga Narayanaswamy) ಸ್ಥಳಕ್ಕೆ  ಭೇಟಿ  ನೀಡಿ ಪರಿಶೀಲನೆ ನಡೆಸಿದರು. ದೇವನಹಳ್ಳಿ ...

Asaduddin Owaisiಗೆ ಝೆಡ್ ಮಾದರಿಯ ಭದ್ರತೆ ನೀಡಲು ಕೇಂದ್ರ ಸರ್ಕಾರ ಆದೇಶ..!

ಉತ್ತರಪ್ರದೇಶದ ಮೀರತ್ (Meerat) ನಲ್ಲಿ ಚುನಾವಣೆ ಪ್ರಚಾರ (Election campaign) ಮಾಡಿ ನಿನ್ನೆ ದೆಹಲಿಗೆ ಬರುತ್ತಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi) ಕಾರಿನ ಮೇಲೆ ಗುಂಡು ಹಾರಿಸಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಅಸಾದುದ್ದೀನ್ ಓವೈಸಿ ಎಲ್ಲರೂ ಸುರಕ್ಷಿತವಾಗಿದ್ದಾರೆ, ಗುಂಡು ಹಾರಿಸಿದ ವ್ಯಕ್ತಿ ಆಯುಧಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ....

Shashikala Jolle ಖಾಸಗೀಕರಣವಲ್ಲ ದೇವಾಲಯಗಳ ಅಭಿವೃದ್ಧಿ..!

ದೇವಸ್ಥಾನಗಳನ್ನು ನಾವು ಖಾಸಗೀಕರಣ (Privatization) ಮಾಡುತ್ತಿಲ್ಲ, ದೈವ ಸಂಕಲ್ಪದ ಯೋಜನೆ(Plan of Divine Will)ಯಲ್ಲಿ ರಾಜ್ಯದ ದೇವಾಲಯಗಳನ್ನು ಅಭಿವೃದ್ಧಿ (Develop temples) ಮಾಡುತ್ತಿದ್ದೇವೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ (Minister of Muzarai Department Shashikala Jolle)ಇಂದು ವಿಕಾಸಸೌಧದಲ್ಲಿ ತಿಳಿಸಿದ್ದಾರೆ. ಈ ಮೂಲಕ ನಾವು ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುತ್ತಿದ್ದೇವೆ, ಈ ಸಂಬಂಧ...

Karnatakaದ ಕರಕುಶಲ ಕಲೆಯ ಸ್ತಬ್ಧಚಿತ್ರಕ್ಕೆ ಎರಡನೇ ಸ್ಥಾನ..!

ನವದೆಹಲಿ : ಜನವರಿ 26ರಂದು ಗಣರಾಜ್ಯೋತ್ಸವದ (Republic Day) ಅಂಗವಾಗಿ ದೆಹಲಿಯ ಇಂಡಿಯಾ ಗೇಟ್ ಇಂದ ರಾಜಪಥದವರಿಗೆ ನಡೆದ ಪೆರೇಡ್ (Parade) ನಲ್ಲಿ ನಮ್ಮ ಕರ್ನಾಟಕದಿಂದ ಆಯ್ಕೆಯಾಗಿದ್ದ ಕರಕುಶಲ ಕಲೆಯ (Art of Handicrafts) ವೈಭವವನ್ನು ಸೂಚಿಸುವ ಸ್ತಬ್ಧಚಿತ್ರ ಎರಡನೇ ಸ್ಥಾನವನ್ನು (second award) ಪಡೆದುಕೊಂಡಿದೆ . ಕೇಂದ್ರ ಸರ್ಕಾರದ...

Big relief ಚಿತ್ರಮಂದಿರಗಳಿಗೆ ಫುಲ್ ಹೌಸ್ ಪ್ರದರ್ಶನಕ್ಕೆ ಅವಕಾಶ..!

ಚಿತ್ರಮಂದಿರಗಳಿಗೆ ಬಿಗ್ ರಿಲೀಫ್ (Big relief) ಸಿಕ್ಕಿದಂತಾಗಿದೆ. ಕೊರೋನಾ (corona) ಕಾರಣದಿಂದಾಗಿ ರಾಜ್ಯದಲ್ಲಿ ನೈಟ್ ಕರ್ಫ್ಯೂ (Night curfew) ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ತರಲಾಗಿತ್ತು. ಇದೇ ವೇಳೆ ಚಿತ್ರಮಂದಿರಗಳಿಗೂ ಸಹ 50:50 ರೂಲ್ಸ್ (50:50 Rules also for theaters) ಜಾರಿಗೆ ತಂದಿದ್ದರು. ಇದರಿಂದ ಸಿನಿಮಾರಂಗಕ್ಕೆ ಬಾರಿ ಹೊಡೆದು ಉಂಟಾಗಿತ್ತು. ಈಗ ಇದಕ್ಕೆಲ್ಲಾ...

Hijab Controversy ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್..!

ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹಿಜಾಬ್ ವಿವಾದ (Hijab Controversy) ಕುರಿತಂತೆ ನೀಡಿರುವ ಹೇಳಿಕೆಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ (Education Minister BC Nagesh) ತಿರುಗೇಟು ನೀಡಿದ್ದಾರೆ. ಮಕ್ಕಳ ಭವಿಷ್ಯದ ವಿಚಾರದಲ್ಲಿ ರಾಜಕೀಯ ಮಾಡಬೇಡಿ, ನೀವು ಮಂತ್ರಿಯಾಗಿದ್ದಾಗ ಸಮವಸ್ತ್ರ (Uniform) ನಿಯಮವನ್ನು ರೂಪಿಸಲಾಗಿದೆ. ಆಡಳಿತ ಮಂಡಳಿ ಒಪ್ಪಿದ...

Siddaramaiah ಹೇಳಿಕೆ : ಹಿಜಾಬ್ ಮೊದಲಿಂದ ಇತ್ತು, ಕೇಸರಿ ಶಾಲು ಯಾವಾಗಿಂದ ಬಂತು..?

ಬೆಂಗಳೂರು : ಒಂದು ತಿಂಗಳಿಂದ ರಾಜ್ಯದಲ್ಲಿ ಹಿಜಾಬ್ ವಿವಾದ (Hijab Controversy) ಸುದ್ದಿಯಲ್ಲಿದೆ. ಈಗ ಈ ವಿವಾದ ರಾಜಕೀಯ ಸ್ವರೂಪವನ್ನು ಪಡೆದುಕೊಂಡಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಹಿಜಾಬ್ ಎಂಬುದು ಅವರ ಧಾರ್ಮಿಕ ನಿಯಮ, ಎಷ್ಟೋ ವರ್ಷಗಳಿಂದ ನಡೆದುಕೊಂಡು ಬಂದಿದೆ. ಈಗ ಯಾಕ ವಿರೋಧ ಮಾಡುತ್ತಿದ್ದಾರೆ....
- Advertisement -spot_img

Latest News

Haveri News: 14 ವರ್ಷದ ಬಾಲ ಗೊರವಪ್ಪಜ್ಜನಿಂದ ಕಬ್ಬಿಣದ ಸರಪಳಿ ಹರಿದು ಪವಾಡ!

Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ...
- Advertisement -spot_img