Wednesday, September 2, 2026

karnatakatv news

ಈ ವಸ್ತುವನ್ನು ಮನೆಯ ಮುಖ್ಯ ಬಾಗಿಲಿಗೆ ಕಟ್ಟಿದ್ದರೆ ದೃಷ್ಟಿದೋಷಗಳು ತಗುಲುವುದಿಲ್ಲ.

ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬರ ಮನೆಯಲ್ಲೂ ಕೂಡ ಆರ್ಥಿಕ ಸಮಸ್ಯೆ ಇದೆ ಇರುತ್ತದೆ. ಅದೇ ರೀತಿಯಾಗಿ ಮನೆಗೆ ದೃಷ್ಟಿದೋಷಗಳು ಕೂಡ ತಗಲುತ್ತವೆ. ಇಂತಹ ದೃಷ್ಟಿದೋಷಗಳು ಆದಾಗ ಮನೆಯಲ್ಲಿ ಆರ್ಥಿಕ ಸಮಸ್ಯೆಗಳು, ಕಲಹಗಳು ಹೀಗೆ ಸಮಸ್ಯೆಯ ಮೇಲೆ ಸಮಸ್ಯೆಗಳು ಎದುರಾಗುತ್ತವೆ. ಆರ್ಥಿಕ ಪರಿಸ್ಥಿತಿ ಹದಗೆಟ್ಟರೆ. ಮನೆಯಲ್ಲಿ ನೆಮ್ಮದಿ ಎನ್ನುವುದೇ ಹೊರಟು ಹೋಗಿರುತ್ತದೆ, ಹಾಗಾಗಿ ಮನೆಯಲ್ಲಿ ಆರ್ಥಿಕ ಸಮಸ್ಯೆಗಳು...

Shakthi Dhaamaದ ಮಕ್ಕಳಿಗೆ ಅಪ್ಪು ಸಮಾಧಿ ಭೇಟಿ ಮಾಡಿಸಿದ ಶಿವಣ್ಣ..!

ಬೆಂಗಳೂರು : ಶಿವರಾಜಕುಮಾರ್ (shivarajkumar) ಇಂದು ಶಕ್ತಿ ಧಾಮದ ಮಕ್ಕಳಿಗೆ (Children of shakthidhaama) ಬೆಂಗಳೂರಿನಲ್ಲಿರುವ ಪುನೀತ್ ರಾಜಕುಮಾರ್ (puneeth rajkumar) ಅವರ ಸಮಾಧಿಯನ್ನು ಭೇಟಿ ಮಾಡಿಸಿದ್ದಾರೆ. ಗೀತಾ ಶಿವರಾಜಕುಮಾರ್ (geetha shivarajkumar )ಮಕ್ಕಳ ಜೊತೆಯಲ್ಲೇ ಇದ್ದು ಮಕ್ಕಳಾಗಿದ್ದರು. ಅವರಿಗೆ ಜಗತ್ತು ಗೊತ್ತಾಗಬೇಕು. ಫಸ್ಟ್ ಟೈಂ ಬಂದರು, ಇದನ್ನು ನೋಡಬೇಕು ಅಂದ್ರು, ವಿಧಾನಸೌಧ, ಹೀಗೆ ಅನೇಕ...

Telangana C M KCR ಸಂವಿಧಾನದ ಬಗ್ಗೆ ವಿವಾದಾತ್ಮಕ ಹೇಳಿಕೆ..!

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್(K. Chandrashekar Rao) ಸಂವಿಧಾನ(Constitution)ದ ಬಗ್ಗೆ ವಿವಾದಾತ್ಮಕವಾದ ಹೇಳಿಕೆಯನ್ನು ನೀಡಿದ್ದಾರೆ. ಸಂವಿಧಾನವನ್ನು ಪುನಃ ಬರೆಯುವ ಅವಶ್ಯಕತೆ ಇದೆ, ಈ ವಿಚಾರವಾಗಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ (Shiv Sena chief Uddhav Thackeray) ಅವರೊಂದಿಗೆ ಮಾತನಾಡಲು ತೆರಳುವುದಾಗಿ ಹೇಳಿದ್ದಾರೆ. ಸಂವಿಧಾನವನ್ನು ಪುನಃ ಬರೆಯಬೇಕಾಗಿದೆ. ಹೊಸ ಚಿಂತನೆ,...

ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇನ್ನಿಲ್ಲ

ಸ್ಯಾಂಡಲ್‌ವುಡ್‌ನ ಹಿರಿಯ ಪೋಷಕ ನಟ ಅಶೋಕ್ ರಾವ್ ಅವರು ಇಂದು ನಿಧನ ಹೊಂದಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 15 ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ. ವಿದ್ಯಾರಣ್ಯಪುರದ ಅವರ ನಿವಾಸದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆಯೇ ಅಂತಿಮ ಕ್ರಿಯೆಗಳನ್ನು ನೆರವೇರಿಸುವ ಸಾಧ್ಯತೆ...

Raichur ಅನೈತಿಕ ಚಟುವಟಿಕೆಗಳ ತಾಣವಾಗಿರುವ ಚಂದ್ರಬಂಡ ರೈಲು ನಿಲ್ದಾಣ..!

ರಾಯಚೂರು : ಅಲ್ಲಿ ನಿತ್ಯವೂ ಆಂದ್ರ(Andhra), ತೆಲಂಗಾಣ (Telangana)ಕ್ಕೆ ಸಂಚರಿಸುವ ಗಡಿ ಗ್ರಾಮಗಳ ಜನರು ಆ ರೈಲ್ವೇ ನಿಲ್ದಾಣಕ್ಕೆ ಬಂದೇ ರೈಲು ಹತ್ತುತಿದ್ರು. ಆದ್ರೆ ಕೊರೋನಾ (CORONA) ಹೊಡೆತಕ್ಕೆ ಸಿಲುಕಿ ಸಂಚರಿಸ್ತಿದ್ದ ಏಕೈಕ ರೈಲು ಸ್ಥಗಿತ ಗೊಂಡಿದ್ದು, ಈಗ ಆ ರೈಲ್ವೇ ನಿಲ್ದಾಣ ಕಂಪ್ಲೀಟ್ ಅನೈತಿಕ ಚಟುವಟಿಗಳ ತಾಣವಾಗಿದೆ. ರೈಲೇ ನಿಲ್ಲದ, ಅನೈತಿಕ ಚಟುವಟಿಕೆ...

INDIAದಲ್ಲಿ ಇಂದು 161386 ಕೋವಿಡ್ ಪ್ರಕರಣಗಳು ವರದಿಯಾಗದೆ..!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 161386 ಹೊಸ ಕೋವಿಡ್ ಪ್ರಕರಣಗಳು (Covid Cases) ಪತ್ತೆಯಾಗಿದೆ. ನಿನ್ನೆ ಗಿಂತ ಶೇಕಡ 3 ರಷ್ಟು ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ 281109 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ(Healed from Corona). ಇನ್ನು ಕಳೆದ 24 ಗಂಟೆಗಳಲ್ಲಿ 1733 ಮಂದಿ ಕೋವಿಡ್ ನಿಂದ (Death from Covid)...

Congress Leader H.B. Patil ಹೃದಯಾಘಾತದಿಂದ ನಿಧನ..!

ಕಾಂಗ್ರೆಸ್  (Congress) ಪಕ್ಷದ ಹಿರಿಯ ಮುಖಂಡ ಹನುಮಂತ ಗೌಡ ಭೀಮನಗೌಡ ಪಾಟೀಲ (Hanumath Gowda Bhimana Patil) ಹೃದಯಾಘಾತದಿಂದ (Heart Attack) ನಿಧರಾಗಿದ್ದಾರೆ.ಬಾಗಲಕೋಟೆ ಜಿಲ್ಲೆ ಬಾದಾಮಿ (Badami) ತಾಲೂಕಿನಲ್ಲಿರುವ ರಡ್ಡೇರ ತಿಮ್ಮಾಪುರದ ತಮ್ಮ ಸ್ವಗ್ರಾಮದಲ್ಲಿ ಹೃದಯಾಘಾತಕ್ಕೊಳಗಾಗಿದ್ದರು, ಅವರನ್ನು ತಕ್ಷಣವೇ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ಸೇರಿಸಿದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಎಚ್ ಬಿ ಪಾಟೀಲ ಎಂದು ಪ್ರಸಿದ್ಧರಾಗಿದ್ದಇವರಿಗೆ 80 ವರ್ಷ ವಯಸ್ಸಾಗಿತ್ತು. ಪತ್ನಿ, ಐವರು ಹೆಣ್ಣುಮಕ್ಕಳು ಹಾಗೂ ಒಬ್ಬ ಮಗನನ್ನು ಅಗಲಿದ್ದಾರೆ. ಪಾಟೀಲರ ಮಗ ಡಾ ಭೀಮನಗೌಡ ಪಾಟೀಲ್(Dr Bhimanaguda Patil)ಲಂಡನ್ ನಲ್ಲಿ ನ್ಯೂರೋಲಾಜಿಸ್ಟ್ (Neurologist) ಆಗಿ ಕೆಲಸ ನಿರ್ವಹಿಸುತ್ತಿದ್ದು, ಅವರು ಅಲ್ಲಿಂದ ಬರಬೇಕಿದ್ದು,ಅವರ ಅಂತಿಮ ಸಂಸ್ಕಾರ ಬುಧವಾರ ಮಧ್ಯಾಹ್ನ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ಮೂಲಗಳು...

Manipur ಟಿಕೆಟ್ ವಂಚಿತ ಬಿಜೆಪಿ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಕಡೆಗೆ ಒಲವು..!

ಮಣಿಪುರ(Manipur)ದಲ್ಲಿ ವಿಧಾನಸಭಾ ಚುನಾವಣೆ(Assembly elections)ಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದೇ ವೇಳೆ ಟಿಕೆಟ್ ವಂಚಿತ ಬಿಜೆಪಿ ನಾಯಕರು ಒಬ್ಬೊಬ್ಬರಾಗಿ ಕಮಲ ಪಕ್ಷ ತೊರೆದು ಕಾಂಗ್ರೆಸ್ ಕಡೆಗೆ  ಹೊರಡುತ್ತಿದ್ದಾರೆ. ಯಾವುದೇ ಪಕ್ಷವಾದರೂ ಸಹಿ ಟಿಕೆಟ್ ಪಡೆದು ಕಣಕ್ಕಿಳಿಯಲು ಪೈಪೋಟಿ ಜೋರಾಗಿ ನಡೆಯುತ್ತಿದೆ. ರಾಜ್ಯದ 60 ವಿಧಾನಸಭಾ ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸುತ್ತಿದ್ದಂತೆ...

Shivamogga : ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು..!

ಶಿವಮೊಗ್ಗ : ಕಳೆದ ಒಂದು ತಿಂಗಳಿಂದ ಉಡುಪಿ(Udupi)ಯ ಕಾಲೇಜಿನ ಹಿಜಾಬ್ ವಿವಾದ(Hijab Controversy) ಜೀವಂತವಾಗಿರುವಾಗಲೇ, ಶಿವಮೊಗ್ಗ(Shivamogga) ಜಿಲ್ಲೆಯ ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಾಲೇಜಿನಲ್ಲಿ(Sir M Vishweshwaraiah College)ಹಲವರು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರ ಕಡ್ಡಾಯಗೊಳಿಸಬೇಕು ಎಂದು ವಿದ್ಯಾರ್ಥಿಗಳು ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಇದರಿಂದ ಕೆಲವು...

Central budget ಉಪ್ಪು ಹುಳಿ ಕಾರ ಯಾವುದು ಇಲ್ಲದ ಬಜೆಟ್ ಸಂಸದ ಡಿಕೆ ಸುರೇಶ್ ಹೇಳಿಕೆ..!

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್(Nirmala Sitharaman) ಅವರ ನಾಲ್ಕನೇ ಬಜೆಟ್ ಇಂದು ಮಂಡಿಸಿದ್ದು, ಈ ಬಜೆಟ್  39 ಲಕ್ಷ ಕೋಟಿ ರೂಪಾಯಿಯ ಬಜೆಟ್ ಇದಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಡಿಕೆ ಸುರೇಶ್(D. K. Suresh) ಈ ಬಜೆಟ್ ಉಪ್ಪು ಹುಳಿ ಕಾರ ಯಾವುದು ಇಲ್ಲದ ಬಜೆಟ್ ಇದಾಗಿದೆ. ಜನ...
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img