Monday, June 1, 2026

karnatakatv news

IT Raid : ನಿವೃತ್ತ ಐಪಿಎಸ್ ಅಧಿಕಾರಿಗಳ ಮನೆಯಲ್ಲಿ ದಾಖಲೆ ರಹಿತ ನೋಟಿನ ಕಂತೆಗಳು ಪತ್ತೆ..!

ಉತ್ತರ ಪ್ರದೇಶ : ನಿವೃತ್ತ ಐಪಿಎಸ್ ಅಧಿಕಾರಿಗಳ(Retired IPS officers)ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಇಂದು ದಾಳಿ ನಡೆಸಿದ್ದಾರೆ. ಉತ್ತರಪ್ರದೇಶದ ನೋಯ್ಡಾದ ಸೆಕ್ಟರ್ 50 ರಲ್ಲಿರುವ ಮಾಜಿ ಐಪಿಎಸ್ ಅಧಿಕಾರಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.ದಾಳಿ ವೇಳೆ 500 ಹಾಗೂ 2000 ದಾಖಲೆ ರಹಿತ ನೋಟಿನ ಕಂತೆಗಳು...

Bangalore ಬಿಎಂಟಿಸಿ ಬಸ್ ನಲ್ಲಿ ಬೆಂಕಿ..!

ಬೆಂಗಳೂರು : ಜಯನಗರದ ಸೌತ್ ಎಂಡ್ ಸರ್ಕಲ್(South End Circle of Jayanagar)ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್(BMTC Bus)ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೆಜೆಸ್ಟಿಕ್ ನಿಂದ ಸೌತ್ ಎಂಡ್ ಸರ್ಕಲ್ ಮಾರ್ಗವಾಗಿ ಬನಶಂಕರಿ ಬಸ್ ನಿಲ್ದಾಣ(Banashankari Bus Stand)ಕ್ಕೆ ತೆರಳುತ್ತಿದ್ದ ಬಸ್ ನಂಬರ್ 258 F ನಲ್ಲಿ ನಂದ ಟಾಕೀಸ್(Nanda Talkies)ಬಳಿ ಇದ್ದಕ್ಕಿದ್ದಂತೆ ಬಸ್ ನಲ್ಲಿ...

2022-23ರ ಕೇಂದ್ರ ಬಜೆಟ್ ನಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ..!

ನವದೆಹಲಿ : ಈ ಬಾರಿಯ ಬಜೆಟ್​ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman)ಶೈಕ್ಷಣಿಕ ಕ್ಷೇತ್ರ(Academic field)ಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದಾರೆ. ನಿರ್ಮಲಾ ಸೀತಾರಾಮನ್ ಇಂದು ಪೇಪರ್ ಲೆಸ್ ಬಜೆಟ್(Paperless Budget)ಮಂಡಿಸಿದರು. ಸುಮಾರು 1 ಗಂಟೆ 33 ನಿಮಿಷ ಬಜೆಟ್ ಮಂಡನೆ ಮಾಡಿದರು. ಈ ಬಾರಿಯ ಬಜೆಟ್ ಗಾತ್ರ 39.54 ಲಕ್ಷ ಕೋಟಿ ರೂಪಾಯಿ...

Budget 2022 ಜಲ ಜೀವನ್ ಮಿಷನ್ ಗೆ 60,000 ಕೋಟಿ..!

2024 ರ ವೇಳೆಗೆ ಎಲ್ಲಾ ಗ್ರಾಮೀಣ ಮನೆಗಳಿಗೆ ಸುರಕ್ಷಿತ ಕುಡಿಯುವ ನೀರನ್ನು ಒದಗಿಸಲು ಜಲ ಜೀವನ್ ಮಿಷನ್(Jal Jeevan Mission) ಅನ್ನು ಆಗಸ್ಟ್ 2019 ರಲ್ಲಿ ಪ್ರಾರಂಭಿಸಲಾಯಿತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು 2022-23ರ ಹಣಕಾಸು ವರ್ಷದ ಬಜೆಟ್‌ನಲ್ಲಿ 2022-23ರಲ್ಲಿ 3.8 ಕೋಟಿ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಜಲ ಜೀವನ್...

Central budget : 2022-23 ನೇ ಸಾಲಿನ ಕೇಂದ್ರ ಬಜೆಟ್ ನ ಪ್ರಮುಖ ಅಂಶಗಳು..!

ನವದೆಹಲಿ : ದೇಶದ 2022- 23 ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Union Finance Minister Nirmala Sitharaman) ಇಂದು ಮಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ(PM MODI) ಅವರ ನೇತೃತ್ವದ ಕೇಂದ್ರ ಸರ್ಕಾರದ 10ನೇ  ಬಜೆಟ್ ಇದಾಗಿದ್ದು, ನಿರ್ಮಲಾ ಸೀತಾರಾಮನ್  ಮಂಡಿಸಿದ ನಾಲ್ಕನೇ ಬಜೆಟ್ ಇದಾಗಿದೆ. ರಾಷ್ಟ್ರಪತಿ...

LPG ಸಿಲಿಂಡರ್ ಬೆಲೆಯಲ್ಲಿ 91.5 ರೂ ಇಳಿಕೆ..!

ಕೇಂದ್ರ ಸರ್ಕಾರ  2022-23ರ  ಕೇಂದ್ರ ಬಜೆಟ್ ಅನ್ನು  ಮಂಡಿಸಿದ್ದು, ಅದಕ್ಕೂ ಮುನ್ನ LPG ಸಿಲಿಂಡರ್ ಬೆಲೆಯಲ್ಲಿ 91.5 ರೂ ಇಳಿಕೆ ಮಾಡಿದೆ. ಬೆಲೆ ಕಡಿತದ ನಂತರ  ದೆಹಲಿಯಲ್ಲಿ 19 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆ 1907 ರೂ ಆಗಿದೆ.  ಕೋಲ್ಕತ್ತಾದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 89 ರೂಪಾಯಿ ಇಳಿಕೆಯಾಗಿ 1987 ರೂಪಾಯಿಗೆ ತಲುಪಿದೆ....

ಆರೋಗ್ಯ ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ಧಿ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು : ಸರ್ಕಾರದಿಂದ ಆಸ್ಪತ್ರೆಗಳ ನಿರ್ಮಾಣದಲ್ಲಿ ಮತ್ತು ಇಡೀ ಆರೋಗ್ಯ ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ಧಿಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಶಿಲಾನ್ಯಾಸವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಿದರು. ಬಳಿಕ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಬಿಜೆಪಿ...

ನಾಯಿ ವಿಷ್ಯಕ್ಕೆ ರೇಗಿದ್ರು ಮೋಹಕತಾರೆ ರಮ್ಯಾ

ರಾಜಕೀಯ ಸಿನಿಮಾದಿಂದ ಎರಡರಿಂದಲೂ ದೂರವೇ ಉಳಿದಿರೋ ರಮ್ಯ ಈಗ ಮತ್ತೆ ಸುದ್ದಿಯಲ್ಲಿದ್ದಾರೆ ಅದಕ್ಕೆ ಕಾರಣ ಬೀದಿನಾಯಿ. ಸ್ಯಾಂಡಲ್‌ವುಡ್ ಕ್ವೀನ್ ರಮ್ಯಗೆ ನಾಯಿ ಅಂದ್ರೆ ಅದೆಷ್ಟು ಪ್ರೀತಿ ಅನ್ನೋದು ಮತ್ತೆ ಮತ್ತೆ ಸುದ್ದಿಯಾಗುತ್ತೆ. ರಮ್ಯ ಜೊತೆಗೊಂದು ನಾಯಿಮರಿ ಇತ್ತು ಅದರ ಹೆಸ್ರು ಬ್ರಾö್ಯಂಡಿ ಅಂತ ಅದನ್ನು ರಮ್ಯ ಅದೆಷ್ಟು ಪ್ರೀತಿ ಮಾಡ್ತಿದ್ರು ಅಂತ ಬಹುತೇಕ ಕರ್ನಾಟಕಕ್ಕೇ...

ಸ್ಯಾಂಡಲ್​​​ವುಡ್ ಗೆ “ನೇತ್ರಂ” ಚಿತ್ರದ ಮೂಲಕ ದಕ್ಷ್ ಎಂಬ ಹೊಸ ಹೀರೋ ಎಂಟ್ರಿ..

ಸಿನಿಮಾ : ಪ್ರತಿ ವಾರ ಸ್ಟಾರ್ ನಟರ ಸಿನಿಮಾದಿಂದ ಹಿಡಿದು ಹೊಸಬರ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಕೋವಿಡ್​​​ನಂತ ಕಷ್ಟದ ಪರಿಸ್ಥಿತಿಯಲ್ಲೂ ಹೊಸ ಸಿನಿಮಾ ಮುಹೂರ್ತ, ಆಡಿಯೋ, ಪ್ರೀ ರಿಲೀಸ್ ಕಾರ್ಯಕ್ರಮ, ಪೋಸ್ಟರ್, ಟ್ರೇಲರ್ ರಿಲೀಸ್​​ ಕಾರ್ಯಗಳು ಸಾಗುತ್ತಿವೆ. ಮೊದಲೆಲ್ಲಾ ಗಾಂಧಿನಗರದಲ್ಲಿ ಹೊಸಬರ ಸಿನಿಮಾಗಳೆಂದರೆ ಸ್ವಲ್ಪ ಹಿಂಜರಿಕೆ ಇತ್ತು. ಆದರೆ ಈಗ ಚಿತ್ರರಂಗ ಮೊದಲಿನಂತಲ್ಲ. ನಿರ್ಮಾಪಕ, ನಿರ್ದೇಶಕರು...

ಸದ್ದು ಮಾಡುತ್ತಿದೆ “ಸಾವಿತ್ರಿ” ಚಿತ್ರದ ಹಾಡುಗಳು..

ಸಿನಿಮಾ : ಪಿ ಎನ್ ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಶಾಂತ್ ಕುಮಾರ್ ಹೀಲಲಿಗೆ ನಿರ್ಮಿಸಿರುವ "ಸಾವಿತ್ರಿ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಚಿತ್ರದ ಮೂರು ಹಾಡುಗಳು ಹಾಗೂ ಟ್ರೇಲರನ್ನು ಪ್ರದರ್ಶಿಸಲಾಯಿತು‌ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್ ಮುಖ್ಯ ಅತಿಥಿಯಾಗಿ ಹ ಆಗಮಿಸಿ ಹಾಡುಗಳನ್ನು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ನಾನು...
- Advertisement -spot_img

Latest News

Sandalwood: ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ನೆಲಭೋಜನ ಹರಕೆ ಸಲ್ಲಿಸಿದ ವಸಿಷ್ಠ-ಹರಿಪ್ರಿಯ

Sandalwood: ಸ್ಯಾಂಡಲ್ವುಡ್ ಸೆಲೆಬ್ರಿಟಿಗಳಾದ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಅವರಿಗೆ 1 ವರ್ಷದ ಹಿಂದೆ ಗಂಡು ಮಗು ಜನಿಸಿತ್ತು. ಮಗುವಿಗಾಗಿ ದಂಪತಿ ಉಡುಪಿ ಕೃಷ್ಣನಲ್ಲಿ ಹರಕೆ...
- Advertisement -spot_img