Friday, August 28, 2026

karnatakatv news

ಕನ್ನಡದಿಂದ ಕೆನಡಾಕ್ಕೆ ಬಾಂಧವ್ಯ ಬೆಸೆಯುವ ಈ ಚಿತ್ರಕ್ಕೆ ದಿಗಂತ್ ನಾಯಕ

ಇಬ್ಬರು ಹೆಣ್ಣುಮಕ್ಕಳ ಉಸ್ತುವಾರಿಯಲ್ಲಿ "ಅಂತು ಇಂತು" ಚಿತ್ರ ಬರಲಿದೆ. ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಕಡಿಮೆ ಎಂಬ ಮಾತು ದೂರವಾಗುವ ಸಮಯ ಬಂದಿದೆ. ಇತ್ತೀಚೆಗೆ ಕನ್ನಡ ಚಿತ್ರಗಳನ್ನು ನಿರ್ದೇಶಿಸುವ ನಿರ್ದೇಶಕಿಯರ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ಕೆನಡಾ ನಿವಾಸಿ ಬೃಂದಾ ಮುರಳೀಧರ್ "ಅಂತು ಇಂತು" ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಕಿರುತೆರೆ, ಹಿರಿತೆರೆ ನಟಿ ಹಾಗೂ ನಿರ್ಮಾಪಕಿ‌ ಜಯಶ್ರೀ...

Summer Special: ನಿಮ್ಮ ಮನೆಯಲ್ಲಿ ಈ ಗಿಡ ಇದ್ರೆ ನಿಮಗೆ ಮೇಕಪ್‌ ಕಿಟ್ ಬೇಡವೇ ಬೇಡಾ..

ಆರೋಗ್ಯಕರ ಗುಣಗಳನ್ನು ಹೊಂದಿರುವ ಹಲವಾರು ಗಿಡಗಳ ಬಗ್ಗೆ ನಾವು ಕೇಳಿರುತ್ತೇವೆ. ಅಂಥ ಗಿಡಗಳಲ್ಲಿ ಒಂದು ಗಿಡದ ಬಗ್ಗೆ ನಾವಿವತ್ತು ಮಾಹಿತಿ ನೀಡಲಿದ್ದೇವೆ. ಈ ಗಿಡ ನಿಮ್ಮ ಮನೆಯಲ್ಲಿದ್ರೆ, ನೀವು ನಿಮ್ಮ ಸೌಂದರ್ಯದ ಬಗ್ಗೆ ಟೆನ್ಶನ್ ತೊಗೋಳೋದೇ ಬೇಡ. ನಿಮ್ಮ ಬಳಿ ಮೇಕಪ್ ಕಿಟ್ ಇಲ್ಲದಿದ್ರೂ ನಡೆಯತ್ತೆ. ಇದನ್ನ ಬಳಸಿದ್ರೆ ನೀವು ಮೇಕಪ್ ಹಾಕದಿದ್ರೂ ನಡೆಯುತ್ತೆ....

Baby Food: ಒಂದು ವರ್ಷದೊಳಗಿನ ಮಕ್ಕಳಿಗಾಗಿ ಬೇಬಿ ಫುಡ್ ರೆಸಿಪಿ..

ತಮ್ಮ ಮಕ್ಕಳು ಮುದ್ದು ಮುದ್ದಾಗಿ, ಗುಂಡು ಗುಂಡಾಗಿ ಇರಬೇಕು. ಆರೋಗ್ಯವಾಗಿರಬೇಕು ಅನ್ನೋದು ಎಲ್ಲ ತಾಯಂದಿರ ಆಸೆ. ಆದ್ರೆ ಅದಕ್ಕೆ ಯಾವ ರೀತಿಯ ತಿಂಡಿ ಕೊಡಬೇಕು ಅನ್ನೋದು ಹಲವರಿಗೆ ಗೊತ್ತಿರುವುದಿಲ್ಲ. ಹಾಗಾಗಿ ನಾವಿಂದು ಬೇಬಿ ಫುಡ್ ರೆಸಿಪಿ ತಂದಿದ್ದೇವೆ. ಆ ರೆಸಿಪಿ ಮಾಡೋದು ಹೇಗೆ..? ಅದನ್ನ ಮಾಡೋಕ್ಕೆ ಯಾವ ಸಾಮಗ್ರಿ ಬೇಕು ಅನ್ನೋ ಬಗ್ಗೆ ತಿಳಿಯೋಣ...

ಮೊಬೈಲ್ ಬಳಸುವ ಪ್ರತಿಯೊಬ್ಬರೂ ಓದಬೇಕಾದ ಸ್ಟೋರಿ ಇದು..

ಒಂದು ಹೊತ್ತು ಊಟ ಬಿಟ್ಟಾದ್ರೂ ಇರ್ತಿವಿ. ಆದ್ರೆ ಮೊಬೈಲ್ ಬಿಟ್ಟು ಇರೋಕ್ಕೆ ಸಾಧ್ಯವಿಲ್ಲಾ ಅನ್ನೋ ಜನರಿರುವ ಜಮಾನಾ ಇದು. ದೊಡ್ಡ ದೊಡ್ಡ ಶ್ರೀಮಂತರಿಂದ ಹಿಡಿದು ಬಡವರ ತನಕ ಎಲ್ಲರ ಬಳಿಯೂ ಈಗ ಸ್ಮಾರ್ಟ್ ಫೋನ್ ಇದೆ. ಸ್ಮಾರ್ಟ್ ಫೋನ್ ಬಳಕೆ ಮಾಡುವವರ ಸಂಖ್ಯೆ ಹೆಚ್ಚಿರುವುದರಿಂದ, ಆರೋಗ್ಯ ಸಮಸ್ಯೆಯೂ ಹೆಚ್ಚಾಗಿದೆ. ಸ್ಮಾರ್ಟ್ ಫೋನ್‌ನಿಂದ ನಮಗೆ ಎಷ್ಟು...

Summer Special: ತಂಪಾದ ಆರೋಗ್ಯಕರ ಮತ್ತು ರುಚಿಕರವಾದ ಲಸ್ಸಿ ರೆಸಿಪಿ..

ಬೇಸಿಗೆ ಗಾಲ ಶುರುವಾಗಿದೆ. ಆಗಾಗ ಬಾಯಾರಿಕೆಯಾಗುವ ಕಾರಣಕ್ಕೆ, ಜನ ತಂಪು ತಂಪಾದ ಜ್ಯೂಸ್ ಮೊರೆ ಹೋಗುವುದು ಸಾಮಾನ್ಯ. ಈ ಸಮಯದಲ್ಲಿ ಕೆಲವರಿಗೆ ಅಜೀರ್ಣ ಸಮಸ್ಯೆಯೂ ಶುರುವಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ನಾವಿವತ್ತು, ಬಾಯಾರಿಕೆಯನ್ನೂ ನೀಗಿಸುವ, ರುಚಿಕರ ಲಸ್ಸಿ ರೆಸಿಪಿಯನ್ನ ಹೇಳಲಿದ್ದೇವೆ. ಹಾಗಾದ್ರೆ ಈ ರೆಸಿಪಿ ಮಾಡೋದು ಹೇಗೆ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು ಅನ್ನೋ ಬಗ್ಗೆ...

Summer Special: ಮಸಾಲಾ ಮಜ್ಜಿಗೆ ರೆಸಿಪಿ..

ಬೇಸಿಗೆ ಗಾಲ ಶುರುವಾಗಿದೆ. ಆಗಾಗ ಬಾಯಾರಿಕೆಯಾಗುವ ಕಾರಣಕ್ಕೆ, ಜನ ತಂಪು ತಂಪಾದ ಜ್ಯೂಸ್ ಮೊರೆ ಹೋಗುವುದು ಸಾಮಾನ್ಯ. ಈ ಸಮಯದಲ್ಲಿ ಕೆಲವರಿಗೆ ಅಜೀರ್ಣ ಸಮಸ್ಯೆಯೂ ಶುರುವಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ನಾವಿವತ್ತು, ಆರೋಗ್ಯಕರವಾದ, ಬಾಯಾರಿಕೆಯನ್ನೂ ನೀಗಿಸುವ, ರುಚಿಕರ ಮಸಾಲಾ ಮಜ್ಜಿಗೆ ರೆಸಿಪಿಯನ್ನ ಹೇಳಲಿದ್ದೇವೆ. ಹಾಗಾದ್ರೆ ಈ ರೆಸಿಪಿ ಮಾಡೋದು ಹೇಗೆ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು...

Doddaballapura : ತಲೆ ಮೇಲೆ ಕಲ್ಲು ಹಾಕಿ ಗಂಡನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ : ಅವರಿಬ್ಬರು ಕಳೆದ 16 ವರ್ಷಗಳಿಂದೆ ಮದುವೆಯಾಗಿ ಕೂಲಿ ನಾಲಿ ಮಾಡಿಕೊಂಡು ಜೀವನ ಸಾಗಿಸ್ತಿದ್ದರು. ಆದ್ರೆ ಗಂಡ ಕುಡಿತಕ್ಕೆ ದಾಸನಾಗಿ ಪ್ರತಿದಿನ ಮದ್ಯಪಾನ ಮಾಡಿ ಮನೆಗೆ ಬರ್ತಿದ್ದ. ಕಳೆದ ರಾತ್ರಿಯೂ ಕೂಡ ಕುಡಿದು ಮನೆಗೆ ಬಂದವನು ಬೆಳಗ್ಗೆಯಾಗೋದ್ರೊಳಗೆ ಬರ್ಭರವಾಗಿ ಕೊಲೆಯಾಗಿ ಹೋಗಿದ್ದಾನೆ. ಹೆಂಡತಿಯೇ ಗಂಡನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾಳೆ....

Summer Special: ಬಿಸಿಲಿನ ದಾಹ ತಣಿಸುವ 4 ತರಹದ ಶರ್ಬತ್..

ಬೇಸಿಗೆಗಾಲ ಶುರುವಾಗಿದೆ. ಸುಮ್ಮನೆ ಕೂತರೂ ಕೂಡ ಬಾಯಾರಿಕೆಯಾಗುವ ಹೊತ್ತು ಇದು. ಇಂಥ ಹೊತ್ತಲ್ಲಿ, ನಾವು ಬರೀ ನೀರು ಕುಡಿಯುವ ಬದಲು ಥರಹೇವಾರಿ ಜ್ಯೂಸ್ ಕುಡಿಯೋದು ಬೆಸ್ಟ್. ಹಾಗಾಗಿ ನಾವು 4 ಥರದ ಜ್ಯೂಸ್ ರೆಸಿಪಿಯನ್ನ ನಿಮಗಾಗಿ ತಂದಿದ್ದೇವೆ. ಈ ರೆಸಿಪಿಯಲ್ಲಿ ಸಕ್ಕರೆ ಬದಲು ನೀವು ಬೆಲ್ಲವನ್ನೂ ಬಳಸಬಹುದು. ಹಾಗಾದ್ರೆ ಆ ರೆಸಿಪಿ ಯಾವುದು..? ಅದನ್ನು...

Chitradurga : ಶ್ರೀಗುರುವಿನ ಓಕಳಿಯು ವಿಜೃಂಭಣೆಯಿಂದ ನಡೆಯಿತು..!

ಬಣ್ಣಗಳನ್ನು ಪರಸ್ಪರ ಎರಚಿ ಕೊಳ್ಳುವುದನ್ನು ಕಳೆದ ಎರಡು ಮೂರು ದಿನಗಳ  ಹಿಂದೆ ಹೋಳಿ (Holi) ಹಬ್ಬದಲ್ಲಿ ನೋಡಿದ್ದೀರಾ.ಅದೇ ರೀತಿಯೇ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ (Sri Guru Tipperedaswamy Chariot Festival) ಮುಗಿದ ನಂತರ ನಡೆಯುವ ಹಬ್ಬವೇ ಶ್ರೀಗುರುವಿನ ಹೋಳಿ ಹಬ್ಬ(Holi Festival of Shri Guru). ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ...

Uttar Pradesh : BJPಗೆ ಮತ ಹಾಕಿದ್ದಕ್ಕಾಗಿ ಗಂಡ ಮತ್ತು ಕುಟುಂಬಸ್ಥರಿಂದ ಥಳಿತ..!

ಇತ್ತೀಚೆಗೆ ನಡೆದ ಉತ್ತರ ಪ್ರದೇಶ (Uttar Pradesh) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ (Bjp) ಮತ ಹಾಕಿದ್ದಕ್ಕಾಗಿ ಮುಸ್ಲಿಂ ಮಹಿಳೆಯನ್ನು ಆಕೆಯ ಅತ್ತೆಯ ಮನೆಯವರು ಮನೆಯಿಂದ ಹೊರ ಹಾಕಿದ್ದಾರೆ. ತ್ರಿವಳಿ ತಲಾಖ್ (Triple talaq) ವಿರುದ್ಧದ ಕಾನೂನು ಮತ್ತು ಬಡವರಿಗೆ ಉಚಿತ ಪಡಿತರ ಸೇರಿದಂತೆ ಬಿಜೆಪಿ ಮಾಡಿದ ಕೆಲಸಕ್ಕಾಗಿ ಬಿಜೆಪಿಗೆ ಸಂತ್ರಸ್ತೆ ಮತ ಹಾಕಿದ್ದರು. ಆದರೆ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img