ರಾಮ್ ಪ್ರಸನ್ನ ಹುಣಸೂರು ನಿರ್ದೇಶನದ "ಕಡಲೂರ ಕಣ್ಮಣಿ"(kadalur kanmani) ಚಿತ್ರಕ್ಕಾಗಿ ಮಧುರಾಮ್(Madhuram)ಅವರು ಬರೆದಿರುವ "ಎದೆಯೊಳಗೆ ಈ ಪ್ರೀತಿ ಶುರುವಾಯಿತು ನನಗೆ" ಎಂಬ ಹಾಡು ಇತ್ತೀಚೆಗೆ A2 music ಮೂಲಕ ಬಿಡುಗಡೆಯಾಯಿತು. ನನಗೆ ಹದಿನಾಲ್ಕು ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟು. ಈ ಚಿತ್ರ ಆರಂಭವಾದ ಒಂದು ಪ್ರಸಂಗ ನಿಮ್ಮ ಮುಂದೆ ಹಂಚಿಕೊಳ್ಳುತ್ತೇನೆ. ಜೀವನದಲ್ಲಿ ನೊಂದ ನಾನು...
ಹೊಸಬರ ತಂಡವೊಂದು ಹೊಸರೀತಿಯ ಚಿತ್ರ ನಿರ್ಮಾಣಕ್ಕೆ ಮುಂದಾಗಿದೆ. ಆ ಚಿತ್ರಕ್ಕೆ "ಖಡಕ್ ಹಳ್ಳಿ ಹುಡುಗರು" ಎಂದು ಹೆಸರಿಡಲಾಗಿದೆ. ಹಳ್ಳಿ ಹಿನ್ನೆಲೆಯಿಂದ ಬಂದಿರುವ ಎಂ ಯು ಪ್ರಸನ್ನ ಹಳ್ಳಿ ನಿರ್ದೇಶಿಸಲಿರುವ ಈ ಚಿತ್ರದ ಕನ್ನಡಾಭಿಮಾನದ ಹಾಡೊಂದನ್ನು ರಾಘವೇಂದ್ರ ರಾಜಕುಮಾರ್(Raghavendra Rajkumar) ಹಾಡಿದ್ದಾರೆ. ಈ ಹಾಡಿನ ಬಿಡುಗಡೆ ಸಮಾರಂಭ ಗಣರಾಜ್ಯೋತ್ಸವದ ಶುಭದಿನ ನೆರವೇರಿತು. ಖ್ಯಾತ ನಿರ್ಮಾಪಕ ರೆಹಮಾನ್(Rahman...
ದೆಹಲಿ : ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ(Weekend curfew)ವನ್ನು ತೆಗೆದುಹಾಕಲಾಗಿದೆ. ದೆಹಲಿ ಸರ್ಕಾರ(Government of Delhi) ಮತ್ತು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್(lieutenant governor anil baijal) ಹಾಗೂ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ(DDMA) ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕೊರೋನಾ ಹೆಚ್ಚುತ್ತಿದ್ದ ಕಾರಣ ನೈಟ್ ಕರ್ಫ್ಯೂ ಜೊತೆಗೆ ವೀಕೆಂಡ್ ಕರ್ಫ್ಯೂವನ್ನು ದೆಹಲಿ ಸರ್ಕಾರ ಜಾರಿಗೆ...
ಸೆಲ್ಫಿ(Selfie)ಯನ್ನುತೆಗೆದುಕೊಳ್ಳುವ ವೇಳೆ ಕಾಲುಜಾರಿ ನರ್ಸಿಂಗ್ ವಿದ್ಯಾರ್ಥಿ ನೀರು ಪಾಲಾಗಿರುವ ಘಟನೆ ಹನೂರು ತಾಲೂಕಿನ ಹೊಗನೇಕಲ್ ಜಲಪಾತದಲ್ಲಿ(Hogenakkal Falls) ನಡೆದಿದೆ. ಮೈಸೂರಿನ(mysur) ಸಂಗಮೇಶ್ವರ ಎಂಬುವವರ ಮಗ ಉಮಾಶಂಕರ್ (19)(Umashankar)ತನ್ನ ಸ್ನೇಹಿತರಾದ ರವಿಕುಮಾರ್(ravikumar), ಶಿವಪ್ರಸಾದ್(shivaprasad) ಎಂಬುವವರೊಂದಿಗೆ ರಜೆ ಇದ್ದ ಕಾರಣ ಹೊಗನೇಕಲ್ ತೆರಳಿದ್ದಾಗ ಇಂತಹ ಅವಘಡ ಸಂಭವಿಸಿದೆ. ಆರಂಭದಿಂದಲೂ ಸಾಕಷ್ಟು ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದ ಉಮಾಶಂಕರ್, ತನ್ನ...
ಬೆಳಗಾವಿ ಜಿಲ್ಲೆಯ ಅಥಣಿ(Athani Section) ವಿಭಾಗದ ಹೆಸ್ಕಾಂ(HESCOM) ಅಧಿಕಾರಿಗಳು ಕೋಟ್ಯಂತರ ರೂಪಾಯಿ ಲೂಟಿ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ಆಗಸ್ಟ್ 2021ರಲ್ಲಿ ದೂರು ದಾಖಲಾಗಿತ್ತು. ನೀರು ಸರಬರಾಜು,ದಿನದಯಾಳು ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ(DDUGJY), ಗಂಗಾ ಕಲ್ಯಾಣ(ganga kalyana scheme ), ಕಾಂಪ್ಲೆಕ್ಸ್ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳಲ್ಲಿ ಕಾಮಗಾರಿಯನ್ನು ಕೈಗೊಳ್ಳದೆ ಬಿಲ್ ಮಾಡಿ ಹಣ ಲೂಟಿ...
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2.86.384 ಹೊಸ ಕೊರೋನಾ ಪ್ರಕರಣಗಳು(Corona cases)ಕಂಡುಬಂದಿದ್ದು, 534 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ(Department of Central Health and Family Welfare)ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 2,99,073 ಜನ ಗುಣಮುಖರಾಗಿದ್ದು, ಇಲ್ಲಿಯವರೆಗೆ ಗುಣಮುಖರಾದವರ ಸಂಖ್ಯೆ 3,73,70,971ಕ್ಕೆ ಏರಿಕೆಯಾಗಿದೆ. ಇನ್ನು ಒಟ್ಟು...
ಪ್ರಜ್ವಲ್ ದೇವರಾಜ್(Prajwal Devaraj) ನಟನೆಯ "ಮಾಫಿಯಾ"(Mafia) ಚಿತ್ರದ ಟೀಸರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿರುವ, ಲೋಹಿತ್ ನಿರ್ದೇಶನ(Directed by Lohit)ದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ "ಮಾಫಿಯಾ" ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಕನ್ನಡ, ತೆಲುಗು ಹಾಗೂ ತಮಿಳು...
73ನೇ ಗಣರಾಜ್ಯೋತ್ಸವದ ಸಮಾರಂಭದಲ್ಲಿ ಕಾಸರಗೋಡು(Kasaragod) ಜಿಲ್ಲಾ ಉಸ್ತುವಾರಿ ಸಚಿವ ಅಹಮದ್ ದೇವರ ಕೋವಿಲ್(Ahmed Devar Kovil)ಅವರು ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿ, ಮುಜುಗರಕ್ಕೆ ಈಡಾಗಿದ್ದಾರೆ. ಈ ಗಟನೆ ಕಾಸರಗೋಡು ಮುನ್ಸಿಪಲ್ ಸ್ಟೇಡಿಯಂ(Kasaragod Municipal Stadium)ನಲ್ಲಿ ನಡೆದಿದೆ. ಧ್ವಜಾರೋಹಣ ಮಾಡಿದ ತಕ್ಷಣ ಬಂದರು ಮತ್ತು ಜಿಲ್ಲಾ ಪೊಲೀಸ್ ಮುಖ್ಯಸ್ಥ ವೈಭವ್ ಸಕ್ಸೇನಾ(Vaibhav Saxena), ಪ್ರಭಾರಿ ಜಿಲ್ಲಾಧಿಕಾರಿ ಎಡಿಎಂ ಏಕೆ...
ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ(Doddaballapura) ತಾಲ್ಲೂಕಿನ ಭಗತ್ ಸಿಂಗ್ ಕ್ರೀಡಾಂಗಣ(Bhagat Singh Stadium)ದಲ್ಲಿ 73ನೇ ಗಣರಾಜೋತ್ಸವ ಕಾರ್ಯಕ್ರಮದಲ್ಲಿ ದಿಡೀರನೆ ವೇದಿಕೆಯ ಮುಂದೆ ಆಗಮಿಸಿದ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಬಣದ ಸಂಸ್ಥಾಪಕ ಅಧ್ಯಕ್ಷ ಚಂದ್ರು(chandru) ಇವರು ಗಣರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆಯ ಮುಂಭಾಗದಲ್ಲಿ ನಿಂತು ಶಾಸಕ ಟಿ.ವೆಂಕಟರಮಣಯ್ಯನವರ ಮುಂದೆ MSGP ತ್ಯಾಜ್ಯದ ಘಟಕವನ್ನು ಕೂಡಲೇ ಮುಚ್ಚಬೇಕು....
ಬಿಹಾರದಲ್ಲಿ ತಾಂತ್ರಿಕೇತರ ವರ್ಗಗಳ ರೈಲ್ವೆ ನೇಮಕಾತಿ ಮಂಡಳಿಯ 2-ಹಂತದ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇನ್ನು ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ವಿದ್ಯಾರ್ಥಿಗಳು ಶಾಂತಿ ನೀತಿಯಲ್ಲಿ ವರ್ತಿಸುವಂತೆ ಮನವಿಯನ್ನು ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು ಕಾನೂನು ಕೈಗೆ ತೆಗೆದುಕೊಳ್ಳಬೇಡಿ, ರೈಲ್ವೆ ನಿಮ್ಮ ಆಸ್ತಿ ದಯವಿಟ್ಟು ಅದನ್ನು...
Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...