Wednesday, September 2, 2026

karnatakatv news

delhi : ರಾಷ್ಟ್ರ ರಾಜಧಾನಿಯಲ್ಲಿ ಪೋಲಿಸರ ಸರ್ಪಗಾವಲು..!

ರಾಷ್ಟ್ರ ರಾಜಧಾನಿಯಾಗಿರುವ ಅಂತಹ ಡೆಲ್ಲಿಯಲ್ಲಿ(delhi) ಪೊಲೀಸ್ ಸರ್ಪಗಾವಲಿನ ಹಾಕಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ(Republic Day)ದ ಅಂಗವಾಗಿ ದೆಹಲಿಯಾದ್ಯಂತ ಡೆಪ್ಯೂಟಿ ಕಮಿಷನರ್ಗಳು,(Deputy Commissioners)ಸಹಾಯಕ ಪೊಲೀಸ್ ಕಮಿಷನರ್ ಗಳು, ಇನ್ಸ್ ಪೆಕ್ಟರ್ ಗಳು, ಕಮಾಂಡರ್ ಗಳು ಸೇರಿದಂತೆ ಒಟ್ಟು 20 ಸಾವಿರ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ದೇಶದ...

Koppal : ಲಸಿಕೆ ಪಡೆಯದಿದ್ದರು ಎರಡನೇ ಡೋಸ್ ಲಸಿಕೆ ಪಡೆದ ಪ್ರಮಾಣ ಪತ್ರ..!

ಕೊಪ್ಪಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(District Health and Family Welfare)ಯ ಅಧಿಕಾರಿಗಳು ಎಡವಟ್ಟಿನಿಂದ ಕೊರೋನಾ(corona) ಎರಡನೇ ಲಸಿಕೆ ಪಡೆಯದಿದ್ದರೂ ಸಹ ಎರಡನೇ ಲಸಿಕೆಯ ಪಡೆದಿರುವುದಾಗಿ ಮೊಬೈಲ್ ಸಂಖ್ಯೆಗೆ ಸಂದೇಶ ಬಂದಿದೆ. ಕೊಪ್ಪಳದ ಕಾರಟಗಿ ತಾಲೂಕಿನ ಮರ್ಲಾನಹಳ್ಳಿಯ ಆಂಜನೇಯ ಹಾಗೂ ಚರಮಸ್ ಎಂಬ ಯುವಕರಿಗೆ ಎರಡನೇ ಲಸಿಕೆ ಪಡೆದಿರುವುದಾಗಿ...

Cinemaಯ ರೀತಿಯಲ್ಲಿ ಕುರಿ ಕಳ್ಳರ ಬೆನ್ನು ಹತ್ತಿದ ಕುರಿಗಾರರು.

ರಾಯಚೂರು : ಕುರಿಗಳನ್ನು ಕಳವು ಮಾಡುತ್ತಿರುವ ಕಳ್ಳರನ್ನು ಸಿನಿಮಾ ರೀತಿಯಲ್ಲಿ ಬೆನ್ನು ಹತ್ತಿ ಕುರಿಗಳ ಕಳ್ಳರನ್ನು ಹಿಡಿದಿರುವ ಘಟನೆ ರಾಯಚೂರು ಜಿಲ್ಲೆಯ ಮುದಗಲ್ ನಲ್ಲಿ ನಡೆದಿದೆ. ಬೇರೆ ಬೇರೆ ಪ್ರದೇಶಗಳಿಂದ ಮೇವನ್ನು ಹರಸಿ ನದಿ ಭಾಗಗಳ ಮತ್ತು ನೀರಾವರಿ ಪ್ರದೇಶಗಳ ಕಡೆ ಕುರಿ ಮೇಯಿಸಲು ಕುರಿಗಳನ್ನು ಒಡೆದುಕೊಂಡು ಬರುತ್ತಾರೆ. ಇದನ್ನು ಹರಿತ ಕಳ್ಳರು ರಾತ್ರಿಯ ಸಮಯದಲ್ಲಿ...

Instant Karma ಫಸ್ಟ್ ಲುಕ್ ಪೋಸ್ಟರ್ ಜನವರಿ 28ಕ್ಕೆ ಬಿಡುಗಡೆ.

ಯಶ್ ಶೆಟ್ಟಿ, ಸಲಗ ಖ್ಯಾತಿಯ ಕೆಂಡ ಶ್ರೇಷ್ಠ ಮತ್ತು ಅಂಜನ್ ದೇವ್, ಪ್ರಜ್ವಲ್ ಶೆಟ್ಟಿ, ಹರಿ ಮುಖ್ಯಭೂಮಿಕೆಯಲ್ಲಿರುವ ಇನ್‌ಸ್ಟಂಟ್ ಕರ್ಮ ಸಿನಿಮಾವನ್ನು ಈ ಹಿಂದೆ ಡಿಕೆ ಬೋಸ್ ನಿರ್ದೇಶಿಸಿದ್ದ ಸಂದೀಪ್ ಮಹಾಂತೇಶ್ ನಿರ್ದೇಶಿಸಿದ್ದಾರೆ. ಚಿತ್ರವು ಸಂಪೂರ್ಣವಾಗಿ ಸಿದ್ಧವಾಗಿದೆ ಮತ್ತು ಇದನ್ನು March 2022 ರಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸುತ್ತಿದೆ ಬ್ರೇಕ್ ಫ್ರೀ ಸಿನಿಮಾಸ್...

Thiruvananthapuramನ ಸೆಂಟ್ರಲ್ ಜೈಲಿನ 262 ಕೈದಿಗಳಿಗೆ ಕೊರೊನಾ ಪಾಸಿಟಿವ್

ಕೇರಳ : ದೇಶದಲ್ಲಿ ಸದ್ಯ ಒಂದು ದಿನದಲ್ಲಿ ಪತ್ತೆಯಾಗುವ ಕೊರೊನಾ ಸೋಂಕಿತರ ಸಂಖ್ಯೆ 3 ಲಕ್ಷದ ಗಡಿ ದಾಟಿದೆ. ಪೊಲೀಸರು, ವೈದ್ಯರು, ವಿದ್ಯಾರ್ಥಿಗಳು, ವೈದ್ಯಕೀಯ ಸಿಬ್ಬಂದಿ ಈ ಸೋಂಕಿಗೆ ಒಳಗಾಗಿದ್ದಾರೆ. ಹಾಗೇ, ಇದೀಗ ಕೇರಳದ ತಿರುವನಂತಪುರಂನ ಪೂಜಾಪ್ಪುರ ಸೆಂಟ್ರಲ್​ ಜೈಲಿನಲ್ಲಿರುವ 262 ಕೈದಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 3ದಿನಗಳಲ್ಲಿ ಒಟ್ಟು 936 ಕೈದಿಗಳಿಗೆ ಆಯಂಟಿಜೆನ್​...

Twitt ಮಾಡಿದ ಕುಮಾರಸ್ವಾಮಿ ವಿರುದ್ಧ ಸಿದ್ದು ವಾಗ್ದಾಳಿ …!

ಬೆಂಗಳೂರು: ತಮ್ಮನ್ನು ವಿಷಸರ್ಪಕ್ಕೆ ಹೋಲಿಸಿ ಟ್ವೀಟ್ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ, ಸೋಲು ಗೆಲುವು ನಿರ್ಧಾರ ಮಾಡುವುದು ಮತದಾರ. ಜನರ ತೀರ್ಪನ್ನು ಸ್ವೀಕಾರ ಮಾಡಲೇಬೇಕು ಎಂದರು. ಇನ್ನು ಕುಮಾರಸ್ವಾಮಿ ಅವರ ಭಾಷೆ ಅವರ ಸಂಸ್ಕೃತಿ ತೋರಿಸುತ್ತದೆ. ಚುನಾವಣೆ ನಾನು...

BBMP 8 ವಲಯಗಳ 300 ಅಧಿಕಾರಿಗಳಿಗೆ ಕೊರೋನಾ ದೃಢಪಟ್ಟಿದೆ.

ಬೆಂಗಳೂರು : ಬಿಬಿಎಂಪಿಯ 8 ವಲಯಗಳ ಅಧಿಕಾರಿಗಳು, ಇಬ್ಬಂದಿ ಸೇರಿದಂತೆ 300ಕ್ಕೂ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಅಲ್ಲದೆ ನಾಲ್ಕು ವಲಯದ ಜಂಟಿ ಆಯುಕ್ತರಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದೆ. ವೀಕೆಂಡ್ ಕಫ್ರ್ಯೂ ತೆರವು ಬೆನ್ನಲ್ಲೇ ಕೋವಿಡ್ ಆತಂಕ ಹೆಚ್ಚಾಗಿದ್ದು , 300ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಗಳಿಗೆ ಕೊರೊನಾ ಕಂಡುಬಂದಿರುವುದು ಆತಂಕ ಸೃಷ್ಟಿಸಿದೆ. ಈ ಪೈಕಿ...

Pancha Rajyagala ಬಹಿರಂಗ ಸಭೆ ಜನೆವರಿ 22 ಕ್ಕೆ ಮುಂದೂಡಿಕೆ.

ನವದೆಹಲಿ : ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ನಡುವೆ ಪಂಚರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಗಾಗಿ ಬಹಿರಂಗ ಸಮಾವೇಶ, ಪ್ರಚಾರ ಮತ್ತು ರೋಡ್ ಶೋಗಳಿಗೆ ಅನುಮತಿ ನೀಡಬೇಕೇ ಬೇಡವೇ ಎಂಬುದರ ಬಗ್ಗೆ ಚುನಾವಣಾ ಆಯೋಗ ಶನಿವಾರ ನಿರ್ಧರಿಸಲಿದೆ. ಶನಿವಾರ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುಶೀಲ್ ಚಂದ್ರ...

ಪದವಿಯಲ್ಲಿ ಕನ್ನಡ ಆಯ್ಕೆ ವಿದ್ಯಾರ್ಥಿಗಳಿಗೆ ಬಿಟ್ಟಿದ್ದು. ಒತ್ತಡ ಬೇಡ : ಶಿಕ್ಷಣ ಇಲಾಖೆಯಿಂದ ಸೂಚನೆ

ಬೆಂಗಳೂರು: ಪದವಿ ವ್ಯಾಸಂಗದಲ್ಲಿ ಕನ್ನಡ ಆಯ್ಕೆ ವಿದ್ಯಾರ್ಥಿಗೆ ಬಿಟ್ಟದ್ದು, ಒತ್ತಡ ಬೇಡ. ಕನ್ನಡ ಭಾಷೆಯನ್ನು ಆಯ್ಕೆ ಮಾಡಿಕೊಳ್ಳುವ ವಿಚಾರ ವಿದ್ಯಾರ್ಥಿಗಳ ಸ್ವಹಿತಾಸಕ್ತಿಗೆ ಬಿಡಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯು ಎಲ್ಲ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಸೂಚನೆ ನೀಡಿದೆ. ಕನ್ನಡ ಆಯ್ಕೆ ಮಾಡಿಕೊಳ್ಳಲಿಚ್ಛಿಸದ ವಿದ್ಯಾರ್ಥಿಗಳಿಗೆ ಒತ್ತಾಯ ಬೇಡವೆಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ...

Mumbai ಬೆಂಕಿ ಅವಘಡ ಸಂತ್ರಸ್ತರಿಗೆ ನೆರವಾಗಿ : ರಾಹುಲ್ ಗಾಂಧಿ

ನವದೆಹಲಿ: ಮುಂಬೈನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿರುವ ಅವರು, ಪಕ್ಷದ ಕಾರ್ಯಕರ್ತರು ಸಂತ್ರಸ್ತರಿಗೆ ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ. 'ಮುಂಬೈನಲ್ಲಿ ಅಗ್ನಿ ದುರಂತದ ಸುದ್ದಿ ಆತಂಕಕಾರಿಯಾಗಿದೆ. ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು...
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img