Friday, August 28, 2026

karnatakatv news

Mysore ವಿವಿಯಿಂದ ಪುನೀತ್ ರಾಜ್‍ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್ ವಿತರಣೆ..!

ನಟ ಪುನೀತ್ ರಾಜ್‍ಕುಮಾರ್ (Puneet Rajkumar) ಅವರಿಗೆ ಮರಣೋತ್ತರ ಮೈಸೂರು ವಿವಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ‘ಅಪ್ಪು’ ಪತ್ನಿ ಅಶ್ವಿನಿಯವರು (Ashwini) ಗೌರವ ಡಾಕ್ಟರೇಟ್ ಪ್ರಶಸ್ತಿ ಸ್ವೀಕರಿಸಿದರು. ಮೈಸೂರು ವಿಶ್ವವಿದ್ಯಾಲಯದಿಂದ (University of Mysore) ಪುನೀತ್ ರಾಜ್‍ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್ (Doctorate) ಪದವಿ ಪ್ರದಾನ ವೇಳೆ ಇಡೀ ಡಾ.ರಾಜ್ ಕುಮಾರ್...

Raichur : ಮೀನುಗಾರಿಕೆ ನಂಬಿಕೊಂಡ ಸುಮಾರು 50 ಕುಟುಂಬಗಳು ಬೀದಿಗೆ..!

ರಾಯಚೂರು : ಅಲ್ಲಿ‌ ಅಧಿಕಾರಿಗಳ ದಿವ್ಯ‌ ನಿರ್ಲಕ್ಷಕ್ಕೆ ಮೀನುಗಳ ಮಾರಣಹೋಮವೇ (death of fish) ನಡೆದುಹೋಗಿದೆ. ಇನ್ನೂ ಪೂರ್ಣಗೊಳ್ಳದ ಕಾಲುವೆಗೆ ರಾತ್ರೋ ರಾತ್ರಿ ನೀರು ಹರಿಸಿದ್ದಕ್ಕೆ ಎಲ್ಲವೂ ಕೊಚ್ಚಿ 50 ಕುಟುಂಬ ಬೀದಿಗೆ ಬಂದಿವೆ . ಹೀಗೆ ಒಡೆದು ಹೋಗಿರೊ ಕಾಲುವೆ ನೀರಲ್ಲಿ ವಿಲವಿಲನೆ ಒದ್ದಾಡ್ತಿರೊ ಮೀನುಗಳೆಲ್ಲಾ ರಾಯಚೂರು (Raichur) ತಾಲ್ಲೂಕಿನ ಮನ್ಸಲಾಪುರ (Mansalapur)...

Chitradurga : ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೋತ್ಸವ ಅದ್ದೂರಿಯಿಂದ ಜಾತ್ರೆ ನಡೆಯಿತು..!

ಚಿತ್ರದುರ್ಗ : ಕೊರೋನಾ (corona) ಮಹಾಮಾರಿ ಇಂದಾಗಿ ಕಳೆದೆರಡು ವರ್ಷಗಳಿಂದ ಸರಳ ಆಚರಣೆಯನ್ನು ಮಾಡಲಾಗಿತ್ತು ಆದರೆ ದೈವಕೃಪೆ ಅಂತೆ ಈ ವರ್ಷವು ಅದ್ದೂರಿಯಿಂದ ಜಾತ್ರೆ (jatre) ನಡೆಯಿತು ಭಕ್ತರ ಮೊಗ-ಮನದಲ್ಲಿ ಹರ್ಷ ತುಂಬಿತ್ತು. ಜಾತ್ರೆ ಅಂದರೆ ಪೂಜೆ ಸಂಭ್ರಮ ಇವೆರಡು ರೂಗಳು ಹೊರತಾಗಿ ಕಲಾತಂಡಗಳ ವಿಶೇಷ ಆಚರಣೆಯಿಂದ ಹೆಸರಾಗುತ್ತವೆ.ಅಂತಹ ವಿಶಿಷ್ಟ ಜಾತ್ರೆಗಳಲ್ಲಿ ಶ್ರೀ ಗುರು...

Summer Special: ತಂಪು ತಂಪು ಕುಲ್ಫಿ ರೆಸಿಪಿ..

ಬೇಸಿಗೆ ಗಾಲ ಶುರುವಾಗಿದೆ. ಈ ಬೇಸಿಗೆಗೆ ಜನ ದಾಹ ತಣಿಸೋಕ್ಕೆ ಜ್ಯೂಸ್, ಮಿಲ್ಕ್ ಶೇಕ್, ಎಳನೀರಿನ ಮೊರೆ ಹೋಗ್ತಾರೆ. ಇನ್ನು ಬೇಸಿಗೆ ಅಂದ್ರೆನೇ ಐಸ್‌ಕ್ರೀಮ್ ಸೀಸನ್. ಆದ್ರೆ ಈ ಕೊರೊನಾ ಟೈಮ್‌ನಲ್ಲಿ ಹೊರಗಡೆ ಐಸ್‌ಕ್ರೀಮ್ ತಿನ್ನೋಕ್ಕೆ ಭಯ. ಹಾಗಾಗಿ ನಾವು ನಿಮಗಾಗಿ ಕುಲ್ಫಿ ರೆಸಿಪಿಯನ್ನ ತಂದಿದ್ದೇವೆ. ಈ ಕುಲ್ಫಿ ಮಾಡೋಕ್ಕೆ ಬೇಕಾದ ಸಾಮಗ್ರಿ, ಮತ್ತು...

ನೀರು ಕುಡಿಯುವಾಗ ಈ ತಪ್ಪುಗಳನ್ನು ಮಾಡಲೇಬೇಡಿ..

ನೀರು ಕುಡಿಯುವುದು ಆರೋಗ್ಯಕ್ಕೆ ತುಂಬಾ ಮುಖ್ಯ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ಯಾವ ನೀರನ್ನ ಕುಡಿಯಬೇಕು..? ತಣ್ಣೀರೋ, ಬಿಸಿ ನೀರೋ..? ಅಥವಾ ಕಾಯಿಸಿ, ತಣಿಸಿದ ನೀರೋ..? ಹೇಗೆ ಕುಡಿಯಬೇಕು..? ಯಾವಾಗ ಕುಡಿಯಬೇಕು..? ಎಷ್ಟು ಕುಡಿಯಬೇಕು..? ಇತ್ಯಾದಿ ವಿಷಯಗಳ ಬಗ್ಗೆ ಹಲವರಿಗೆ ಗೊತ್ತಿರರುವುದಿಲ್ಲ. ಹಾಗಾಗಿ ಇಂದು ಸರಿಯಾದ ಮಾಹಿತಿ ತಿಳಿಯೋಣ ಬನ್ನಿ. ಯಾವಾಗಲೂ ಕಾಯಿಸಿ, ತಣಿಸಿದ ನೀರನ್ನೇ...

Raichur : ಗಂಡ ಬೇಕು ಎಂದು ಪ್ರತಿಭಟನೆ ಮಾಡುತ್ತಿರುವ ಶಿಕ್ಷಕಿ..!

ರಾಯಚೂರು : ಆಕೆ ಅದೆಷ್ಟೋ ಮಕ್ಕಳನ್ನು ತಿದ್ದಿ ತೀಡಿ, ಮಕ್ಕಳ ಭವಿಷ್ಯವನ್ನ ರೂಪಿಸಿದ್ದ ಶಿಕ್ಷಕಿ. ಆಕೆಯ ಗಂಡ ಮಾಡಿದ ಆ ಒಂದು ತಪ್ಪಿಗೆ ಈಗ,ಆ ಶಿಕ್ಷಕಿ ಯ ಸಾಂಸಾರಿಕ ಬದುಕೇ ಬೀದಿ ಪಾಲಾಗಿದೆ. ಹೌದು. ಹೀಗೆ ರಾಯಚೂರು (Raichur) ಜಿಲ್ಲೆ ದೇವದುರ್ಗ ಪಟ್ಟಣವೇ (Devadurga town) ದಂಗಾಗಿ ಹೋಗುವಂತೆ ಬಿಕ್ಕಿಬಿಕ್ಕಿ ಅಳುತ್ತಿರೊ ಈಕೆ ಹೆಸ್ರು...

Ballari ಮಹಾನಗರ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ..!

ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ (ballari mahanagara palike) ಅಧಿಕಾರದ ಗದ್ದುಗೆಯನ್ನು ಕಾಂಗ್ರೆಸ್ (Congress) ವಶಪಡಿಸಿಕೊಂಡಿದ್ದು, ಮೇಯರ್‌ ಆಗಿ 34ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯೆ ಎಂ. ರಾಜೇಶ್ವರಿ ಸುಬ್ಬರಾಯುಡು (M. Rajeshwari Subbarayudu), ಉಪಮೇಯರ್ ಆಗಿ 37ನೇ ವಾರ್ಡ್‌ನ ಮಾಲನ್ ಬೀ (Malan Bee) ಆಯ್ಕೆಯಾಗಿದ್ದಾರೆ. ಪಾಲಿಕೆಯ ಒಟ್ಟು 39 ವಾರ್ಡ್‌ಗಳಲ್ಲಿ ಕಾಂಗ್ರೆಸ್ 21, ಬಿಜೆಪಿಯ 13,...

Punjab : ಸಿಎಂ ಭಗವಂತ್ ಮಾನ್ ಸಂಪುಟಕ್ಕೆ 10 ಸಚಿವರು ಸೇರ್ಪಡೆ..!

ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಸರ್ಕಾರ (Aam Aadmi Party Government) ಅಧಿಕಾರಕ್ಕೆ ಬಂದಿದೆ. ಪಂಜಾಬ್ ಸಿಎಂ ಭಗವಂತ್ ಮಾನ್ (Punjab CM Bhagwant Man) ಸಂಪುಟಕ್ಕೆ ಇಂದು 10 ಸಚಿವರು ಸೇರ್ಪಡೆಯಾಗಿದ್ದಾರೆ. ಶಾಸಕರು ಚಂಡೀಗಢದ ರಾಜಭವನದಲ್ಲಿ (Municipal Court of Chandigarh) ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ...

B Sriramulu ಖಾಸಗಿ ಬಸ್ ಪಲ್ಟಿ ಮೃತರ ಹಾಗೂ ಗಾಯಾಳುಗಳಿಗೆ ಪರಿಹಾರ ಘೋಷಣೆ..!

ತುಮಕೂರು : ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ (Pavagada taluk of Tumkur district) ಪಳವಳ್ಳಿಕಟ್ಟೆಯ ಕೆರೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 8 ಮಂದಿ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತವಾಗಿದ್ದು, ಬಸ್‌ನಲ್ಲಿದ್ದ 25ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ...

Bangala kolliಯಲ್ಲಿ ವಾಯುಭಾರ ಕುಸಿತ ರಾಜ್ಯದ 3 ದಿನ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ..!

ಇಂದಿನಿಂದ ಮೂರು ದಿನ ರಾಜ್ಯದಲ್ಲಿ (karnataka) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Department of Meteorology) ಮುನ್ಸೂಚನೆಯನ್ನು ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಪ್ರಬಲ ವಾಯುಭಾರ ಕುಸಿತ ಹಿನ್ನೆಲೆ ಬಿಸಿಲಿನ ಬೇಗೆಯೆ ನಡುವೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೊಡಗು (kodagu) ಜಿಲ್ಲೆಯ ನಾಪೊಕ್ಲು, ಮಂಗಳೂರು ಮತ್ತು ಉಡುಪಿ (udupi) ಕೆಲ ಭಾಗಗಳಲ್ಲಿ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img