Tuesday, June 2, 2026

karnatakatv news

ಟೆಸ್ಲಾ ಕಾರು ಮಾರಾಟದ ಬಗ್ಗೆ ಸುಳಿವು ಕೊಟ್ಟ ಎಲೋನ್ ಮಸ್ಕ್(Elon musk)

ಎಲೋನ್ ಮಸ್ಕ್ ವಿಶ್ವದ ದೈತ್ಯ ಶ್ರೀಮಂತ ಟೆಸ್ಲಾ ಮತ್ತು ಸ್ಪೇಸ್ ಎಕ್ಸ್ ಕಂಪನಿಯ ಮಾಲಿಕಭಾರತದಲ್ಲಿ ಟೆಸ್ಲಾ ಕಾರು ಮಾರಾಟದ ಬಗ್ಗೆ ಸುಳಿವೊಂದನ್ನು ನೀಡಿದ್ದಾರೆ. ಭಾರತದ ಟ್ವಿಟ್ಟರ್ ಬಳಕೆದಾರನೊಬ್ಬನ ಪ್ರಶ್ನೆಗೆ ಎಲೋನ್ ಮಸ್ಕ್ ಪ್ರತಿಕ್ರಿಯೆ ನೀಡಿದ್ದಾರೆ. ಭಾರತದಲ್ಲಿ ಟೆಸ್ಲಾ ಕಾರುಗಳನ್ನು ಮಾರಾಟ ಮಾಡಲು ಯೋಜನೆ ಕುರಿತು ಗುರುವಾರ ತಿಳಿಸಿದ್ದಾರೆ.ಟೆಸ್ಲಾ ಭಾರತದಲ್ಲಿ ಕಾರುಗಳನ್ನು ಮಾರಾಟ ಮಾಡಲು ಸ್ವಲ್ಪ...

Uttarpradeshದಲ್ಲಿ “ಭೈರವ”ಚಿತ್ರದ ಮುಹೂರ್ತ..!

ಸುಗ್ಗಿ ಹಬ್ಬದ ಸುಸಂದರ್ಭದಲ್ಲಿ “ಭೈರವ"(bhairava)  ಚಿತ್ರದ ಮುಹೂರ್ತ ಸಮಾರಂಭ ಉತ್ತರ ಪ್ರದೇಶದ(Uttar Pradesh)ಗೋವಿಂದ ಪುರದ ಹನುಮಂತನ ಸನ್ನಿಧಿಯಲ್ಲಿ ನೆರವೇರಿದೆ. ಇತ್ತೀಚೆಗೆ ಮುಂಬೈನಲ್ಲಿ "ಭೈರವ" ಚಿತ್ರದ ಶೀರ್ಷಿಕೆ ಅನಾವರಣ ನಡೆದಿತ್ತು. ರಾಮತೇಜ್ ನಿರ್ದೇಶನದ ಈ ಚಿತ್ರದ ಮೊದಲ ಸನ್ನಿವೇಶಕ್ಕೆ ಚಿದಂಬರ ಕುಲಕರ್ಣಿ(Chidambara Kulkarni)ಆರಂಭ ಫಲಕ ತೋರಿದರು.  ವೈಭವ್ ಬಜಾಜ್(Vaibhav Bajaj) ಹಾಗೂ ಹನಿ‌ ಚೌಧರಿ (Hani Chowdhury)(ವಿಸಿಕಾ ಫಿಲಂ ಸಂಸ್ಥೆ)...

Dhanveer Gowda : “ವಾಮನ’ನ ಅವತಾರದಲ್ಲಿ ಶೋಕ್ದಾರ್”

ಬಜಾರ್ ಹೀರೋ(Bazaar Hero)ಶೋಕ್ದಾರ್ ಧನ್ವೀರ್ ಗೌಡ(Dhanveer Gowda) ನಟನೆಯ ಮೂರನೇ ಸಿನಿಮಾ ಅನೌನ್ಸ್(Cinema Announces) ಆಗಿದೆ. ಬಜಾರ್‌ ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದ ಧ್ವನೀರ್,‌ ಮೊದಲ ಸಿನಿಮಾದಲ್ಲಿಯೇ ಸಕ್ಸಸ್ ಸಿಕ್ಸರ್ ಬಾರಿಸಿದಾಗಿದೆ. ಸದ್ಯ ಬೈ ಟು ಲವ್(Bye to Love)ಗೆ ಎದುರು ನೋಡುತ್ತಿರುವ ಧ್ವನೀರ್ ಮೂರನೇ ಸಿನಿಮಾದ ಟೈಟಲ್ ಹಾಗೂ ಫಸ್ಟ್...

H D Revanna ಹೇಳಿಕೆ : ಪ್ರಾಣ ಹೋದರೆ ಹೋಗಲಿ, ಸಿಎಂ ಮನೆ ಮುಂದೆ ಧರಣಿ ಮಾಡುತ್ತೇನೆ..!

ಹಾಸನ : ನನ್ನ ಪ್ರಾಣ ಹೋದರೆ ಹೋಗಲಿ ಸಿಎಂ ಬೊಮ್ಮಾಯಿ( CM Bommai) ಮನೆ ಮುಂದೆ ಧರಣಿ ಮಾಡುತ್ತೇನೆ ಎಂದು ರಾಜ್ಯ ಸರ್ಕಾರದ ವಿರುದ್ಧ ಎಚ್ ಡಿ ರೇವಣ್ಣ(H D Revanna) ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ (BJP government)ಶಿಕ್ಷಣ ಇಲಾಖೆಯಲ್ಲಿಯೂ ಸಹ ರಾಜಕೀಯ ಮಾಡುತ್ತಿದ್ದಾರೆ. ಹೊಳೆನರಸೀಪುರ(HOLENERASIPUR)ದಲ್ಲಿ ಇರುವಂತಹ ಮಹಿಳಾ ಕಾಲೇಜಿಗೆ '...

SANKRANTI ಹಬ್ಬಕ್ಕೆ ಶುಭ ಕೋರಿ, ರೈತರ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್..!

ನಾಡಿನ ಸಮಸ್ತ ಜನತೆಗೆ ಸಂಕ್ರಾಂತಿ ಹಬ್ಬದ(Sankranthi Festival) ಶುಭಾಶಯಗಳು ಕೋರಿದ ಡಿಕೆ ಶಿವಕುಮಾರ್(DK Shivakumar). ರೈತರು(Farmers)ತಮ್ಮ ಇಡೀ ಜೀವನವನ್ನು ಬೇರೆಯವರಿಗಾಗಿ ತ್ಯಾಗ ಮಾಡುತ್ತಿದ್ದಾರೆ. ಅವರ ಬೆಳೆ ಉತ್ತಮವಾಗಲಿ. ಬದುಕು ಹಸನಾಗಲಿ, ಅವರು ಆರೋಗ್ಯದಿಂದಿರಲಿ ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ತುಂಬು ಹೃದಯದಿಂದ ಹಾರೈಸುತ್ತೇನೆ. ಪುಣ್ಯವಶಾತ್ ಕೋವಿಡ್ (covid)ಮಹಾಮಾರಿ ಗ್ರಾಮೀಣ(Rural) ಪ್ರದೇಶದಲ್ಲಿ ಹೆಚ್ಚಾಗಿ ಹರಡಿಲ್ಲ. ಆದರೆ...

ಪಂಜಾಬ್ ನಲ್ಲಿ ಎರಡು ಕ್ಷೇತ್ರಗಳಲ್ಲಿ ಚರಣ್‌ಜಿತ್ ಸಿಂಗ್ ಚನ್ನಿ ಸ್ಪರ್ಧೆ ಮಾಡ್ತಾರಾ ..?

ಮುಂಬರುವ ರಾಜ್ಯ ವಿಧಾನಸಭೆ ದೃಷ್ಟಿಯಿಂದ ಪಂಜಾಬ್‌ನಲ್ಲಿ ಕಾಂಗ್ರೆಸ್ ಪಕ್ಷ ಬಾರೀ ಸಿದ್ಧತೆಯನ್ನು ನಡೆಸುತ್ತಿದೆ. ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಎರಡು ಸ್ಥಾನಗಳಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅದೇ ರೀತಿ ದಲಿತ ಮತಗಳ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದೆ. ಕಾಂಗ್ರೆಸ್ ಮತಗಳನ ಪಂಜಾಬ್ ನಲ್ಲಿ ಎರಡು ಕ್ಷೇತ್ರಗಳಲ್ಲಿ ಚರಣ್‌ಜಿತ್ ಸಿಂಗ್ ಚನ್ನಿ...

KS Eshwarappa ಹೇಳಿಕೆ : ಸಿದ್ದು ಡಿಕೆಶಿ ಮುಖ್ಯಮಂತ್ರಿಯ ಕನಸು ಭಗ್ನ..!

ಶಿವಮೊಗ್ಗ : ಮೇಕೆದಾಟು(MEKEDATU) ಪಾದಯಾತ್ರೆ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಯ(assembly election)ಮೂಲಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಹಾಗೂ ಡಿಕೆ ಶಿವಕುಮಾರ್(DK Shivakumar)ಮುಖ್ಯಮಂತ್ರಿಯಾಗುವ ಪಣತೊಟ್ಟಿದ್ದರು. ಆದರೆ ಈಗ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸುವುದು ಮೂಲಕ ಅವರ ಮುಖ್ಯಮಂತ್ರಿ ಕನಸು ಭಗ್ನವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ(KS Eshwarappa, Minister of Rural Development) ಮಾಧ್ಯಮಗಳೊಂದಿಗೆ...

ಜನವರಿ 31 ರಿಂದ ಸಂಸತ್ತಿನ ಬಜೆಟ್ ಅಧಿವೇಶನ (Session) ಆರಂಭ: ಫೆಭ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ

ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭವಾಗಿ ಫೆಬ್ರವರಿ 1 ರಂದು ಮಂಡನೆಯಾಗಲಿದೆ. ಎಂದು ಸರ್ಕಾರ ಶುಕ್ರವಾರ ಮಾಹಿತಿ ನೀಡಿದೆ. ಸಂಸತ್ತಿನ ಎರಡನೇ ಭಾಗವು ಸಹ ಮಾರ್ಚ್ 14 ರಂದು ಪ್ರಾರಂಭವಾಗಿ ಏಪ್ರಿಲ್ 8 ರವರೆಗೆ ಇರುತ್ತದೆ. ಬಜೆಟ್ ಅಧಿವೇಶನಕ್ಕಾಗಿ ಜನವರಿ 31 ರಂದು ಸಭೆ ನಡೆಯಲಿದೆ. ಬಜೆಟ್ ಮಂಡನೆಯನ್ನು ಹಣಕಾಸು ಸಚಿವೆ ನಿರ್ಮಲಾ...

ಪಂಜಾಬ್ ಸಿ ಎಂ ಅಭ್ಯರ್ಥಿಯನ್ನು ಜನರೇ ಆಯ್ಕೆ ಮಾಡಲಿ : ಕೇಜ್ರೀವಾಲ್

ಪಂಚರಾಜ್ಯಗಳ ಚುನಾವಣೆ ಇನ್ನೇನು ಸ್ವಲ್ಪ ದಿನಗಳಲ್ಲಿಯೇ ಬರುತ್ತದೆ, ಈಗಿರುವಾಗ ಮುಂಬರುವ ವಿಧಾನಸಭೆ ಚುನಾವಣೆಗೆ ಅಮ್ ಆದ್ಮಿ ಪಕ್ಷದ ಸಿ ಎಂ ಅಭ್ಯರ್ಥಿಯನ್ನು ಪಂಜಾಬ್‌ನ ಜನರು ಆಯ್ಕೆಮಾಡುತ್ತಾರೆ. ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.ಈಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮಾತನಾಡಿದ ಅವರು ಎಎಪಿ ಮುಂದಿನ ಸಿ ಎಂ ಅಭ್ಯರ್ಥಿಯನ್ನು ಜನರೇ ನಿರ್ಧರಿಸುತ್ತಾರೆ. ಜನರಿಗಾಗಿಯೇ ಮೊಬೈಲ್...

West Bengal : Train ಹಳಿತಪ್ಪಿ 12 ಬೋಗಿಗಳು ನೆಲಕ್ಕೆ ಉರುಳಿದ್ದು , 9 ಜನ ಸಾವು..!

ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳ(West Bengal)ದಲ್ಲಿ ನಿನ್ನೆ ಸಂಜೆ 5 ಗಂಟೆಯಲ್ಲಿ ಬಿಕಾನೆರ್- ಗುವಾಹಾಟಿ(Bikaner-Guwahati) ಎಕ್ಸ್ ಪ್ರೆಸ್ ರೈಲು (Express Train)ಹಳಿತಪ್ಪಿದ  ಕಾರಣ 12 ಬೋಗಿಗಳು  ನೆಲಕ್ಕೆ ಉರುಳಿವೆ. NDRF ಸಿಬ್ಬಂದಿಯ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯ ನಂತರ ಗುವಾಹಾಟಿ - ಬಿಕಾನೆರ್ ಎಕ್ಸ್‌ಪ್ರೆಸ್‌ ಹಳಿತಪ್ಪಿದವು. ಪಶ್ಚಿಮ ಬಂಗಾಳದ ಜಲಪೈಗುರಿ(Jalpaiguri ) ಜಿಲ್ಲೆಯಲ್ಲಿ ಬಿಕಾನೆರ್-ಗುವಾಹಾಟಿ ಎಕ್ಸ್‌ಪ್ರೆಸ್...
- Advertisement -spot_img

Latest News

Recipe: ರುಚಿಯಾದ ಮತ್ತು ಆರೋಗ್ಯಕರ ಪೆಸರೊಟ್ಟು ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಅಕ್ಕಿ, 1 ಕಪ್ ಹೆಸರು ಕಾಳು, ಹಸಿಮೆಣಸು, ಶುಂಟಿ, ಪಾಲಕ್, ಕೊತ್ತೊಂಬರಿ ಸೊಪ್ಪು, ಉಪ್ಪು, ಎಣ್ಣೆ. ಮಾಡುವ ವಿಧಾನ: ಅಕ್ಕಿ...
- Advertisement -spot_img