Tuesday, June 2, 2026

karnatakatv news

ಹೃದಯಾಘಾತದಿಂದ ಹಿರಿಯ ಟಿವಿ ಪತ್ರಕರ್ತ ಕಮಾಲ್ ಖಾನ್ ನಿಧನ

ಕಮಾಲ್‌ಖಾನ್ ಹಿರಿಯ ಟಿವಿ ಪತ್ರಕರ್ತರಾಗಿದ್ದರು, ರಾಮನಾಥ್ ಗೋಯೆಂಕಾ ಪ್ರಶಸ್ತಿ ಮತ್ತು ಗಣೇಶ್ ಶಂಕರ್ ವಿದ್ಯಾರ್ಥಿ ಪ್ರಶಸ್ತಿಯನ್ನು ಸಹ ಪಡೆದಿದ್ದರು ಮುಖ್ಯ ಸುದ್ದಿ ವಾಹಿನಿ ಎನ್‌ಡಿಟಿವಿಯಲ್ಲಿ ಕಾರ್ಯನಿರ್ವಾಹಕಾ ಸಂಪಾದಕರಾಗಿ ಕೆಲಸ ಮಾಡುತ್ತಿದ್ದರು. ಅವರು ತೀವ್ರ ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ.61 ವಯಸ್ಸಾಗಿದ್ದ ಖಾನ್‌ರವರು ಉತ್ತರಪ್ರದೇಶದ ಲಖನೌದಲ್ಲಿರುವ ಬಟ್ಲರ್ ಕಾಲೋನಿಯ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಎನ್‌ಡಿಟಿವಿ ಖಾನ್ ರವರ ನಿಧನಕ್ಕೆ...

ಉತ್ತರಪ್ರದೇಶದಲ್ಲಿ ಬಿಜೆಪಿ ನಾಯಕರ ರಾಜೀನಾಮೆ ಅಲೆ

ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ರಾಜಕೀಯ ಜಂಜಾಟ ಶುರುವಾಗಿದೆ. ಪ್ರಭಾವಿ ಒಬಿಸಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರ ರಾಜಿನಾಮೆ ಬಳಿಕ ಉತ್ತರಪ್ರದೇಶ ಬಿಜೆಪಿಯಲ್ಲಿ ರಾಜಿನಾಮೆ ಅಲೆ ಶುರುವಾಗಿದೆ. ನಂತರ ಧರಂ ಸಿಂಗ್ ಚೌಹಾಣ್ ರಾಜಿನಾಮೆಯನ್ನು ನೀಡಿದರು. ಪ್ರಮುಖವಾಗಿ ಗಮನಿಸುವ ಅಂಶವೆoದರೆ ಎಲ್ಲಾ ಸಚಿವರು ಮತ್ತು ಶಾಸಕರು ಒಂದೇ ರೀತಿಯ ರಾಜಿನಾಮೆ...

ಭಾರತದ ಕೋವಿಡ್ -19 ಪಾಸಿಟಿವಿಟಿ ದರ 14.78 ರಷ್ಟಿದೆ

ಭಾರತದಲ್ಲಿ ಜನವರಿಯಿಂದ ತೀವ್ರ ಗತಿಯಲ್ಲಿ ಕೋವಿಡ್-19 ಏರಿಕೆಯಾಗುತ್ತಿದೆ. ಪ್ರಸ್ತುತ 2.64,202 ಕೊರೊನಾ ಪ್ರಕರಣಗಳು ಸಂಭವಿಸಿವೆ.ಇನ್ನು ಭಾರತದ ಪಾಸಿಟಿವಿಟಿ ದರವು 14.78% ರಷ್ಟಿದೆ. ಇನ್ನು ಒಮಿಕ್ರಾನ್ 5753 ಪ್ರಕರಣಗಳು ಸಂಭವಿಸಿವೆ. ಇದೆಲ್ಲವನ್ನು ಗಮನಿಸಿದರೆ ಪ್ರಮುಖವಾಗಿ ನೆನ್ನೆಗಿಂತ 4.83 ರಷ್ಟು ಕೋವಿಡ್-19 ಸಂಖ್ಯೆ ಹೆಚ್ಚಿದೆ. ಈಗಾಗಿ ಕೇಂದ್ರ ಆರೋಗ್ಯ ಇಲಾಖೆ ಮತ್ತು ತಜ್ಞರ ತಂಡವು ಚಿಂತನೆಯನ್ನು ನಡೆಸುತ್ತಿದೆ....

INDIAದಲ್ಲಿ ಇಂದು 2,64,202 ಕೊರೋನಾ ಪ್ರಕರಣಗಳು ದಾಖಲು..!

ದೆಹಲಿ : ದೇಶದಲ್ಲಿ ಇಂದು 2,64,202 ಕೊರೋನಾ ಪ್ರಕರಣಗಳು(Corona cases)ಪತ್ತೆಯಾಗಿದೆ.ಕಳೆದ 24 ಗಂಟೆಗಳಲ್ಲಿ 315 ಜನ ಕೊರೊನಾದಿಂದ ಮೃತಪಟ್ಟಿದ್ದಾರೆ. ನಿನ್ನೆ ದೇಶದಲ್ಲಿ 2,47,417 ಕೊರೋನಾ ಪ್ರಕರಣಗಳು ದಾಖಲಾಗಿದ್ದು, ಒಂದೇ ದಿನದಲ್ಲಿ ಶೇಕಡ 6.7 ರಷ್ಟು ಏರಿಕೆಯಾಗಿದೆ. ಇನ್ನು ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 5, 753 ಏರಿದೆ. ಒಮಿಕ್ರಾನ್(Omicron)ಪ್ರಕರಣಗಳು ಅತಿ ಹೆಚ್ಚು ಮಹಾರಾಷ್ಟ್ರ(Maharashtra)ದಲ್ಲಿ 1,367...

Samanvi : ನನ್ನಮ್ಮ ಸೂಪರ್ ಸ್ಟಾರ್ ಖ್ಯಾತಿಯ ಸಮನ್ವಿ ಸಾವು..!

ಬೆಂಗಳೂರು : ನಿನ್ನೆ ಸಂಜೆ ಕೋಣನಕುಂಟೆಯ ವಾಜರಹಳ್ಳಿ(Vajrahalli of Koonanakunte)ಯಲ್ಲಿ ಸ್ಕೂಟರ್ ಗೆ ಟಿಪ್ಪರ್ ಡಿಕ್ಕಿ ಹೊಡೆದು ಕಲರ್ಸ್ ಕನ್ನಡದ ವಾಹಿನಿಯಲ್ಲಿ ಬರುವ ನನ್ನಮ್ಮ ಸೂಪರ್ ಸ್ಟಾರ್ (nannamma super star)ಸ್ಪರ್ಧಿ ಸಮನ್ವಿ (Samanvi)ಮೃತಪಟ್ಟಿದ್ದಾಳೆ. ನಿನ್ನೆ ಸಂಜೆ ಶಾಪಿಂಗ್(Shopping)ಗಾಗಿ ತಾಯಿ ಅಮೃತಾ ಹಾಗೂ ಸಮನ್ವಿ ತೆರಳುತ್ತಿದ್ದರು ಈ ವೇಳೆ ಟಿಪ್ಪರ್ ಚಾಲಕ ಮಂಚೇಗೌಡ ಆಟೋ...

Dr.K.Sudhakar : ಮೂರನೇ ಅಲೆ ಎದುರಿಸೋಕೆ ಸರ್ಕಾರ ಸರ್ವ ಸನ್ನದ್ಧ..!

ಕೊರೋನಾ ಮೂರನೇ ಅಲೆಯ(Corona Third wave)ಬಗ್ಗೆ ಜನರಲ್ಲಿ ದಿನೇ ದಿನೇ ಆತಂಕ ಹೆಚ್ಚುತ್ತಿದೆ. ಆದರೆ ಇವತ್ತು ಆರೋಗ್ಯ ಸಚಿವರು ಕೊಟ್ಟ ಮಾಹಿತಿ ರಾಜ್ಯದ ಜನತೆಗೆ ನಿರಾಳವಾಗುವ ಭರವಸೆಯನ್ನಂತೂ ನೀಡುತ್ತಿದೆ. ಆರೋಗ್ಯ ಸಚಿವ ಡಾ.ಕೆ. ಸುಧಾಕರ್(Health Minister K.Sudhakar) ಪತ್ರಿಕಾಗೋಷ್ಟಿಯಲ್ಲಿ ನೀಡಿದ ಸರ್ಕಾರದ ಸಿದ್ಧತೆ ಕೊರೋನಾ ಎದುರಿಸೋಕೆ ಹೇಗೆ ಸರ್ಕಾರ(Government) ಸಿದ್ಧವಾಗಿದೆ ಎನ್ನುವ ಸ್ಪಷ್ಟ...

Karnatakaದಲ್ಲಿ ಇಂದು 25,005 ಕೊರೋನಾ ಪ್ರಕರಣಗಳು ದಾಖಲು..!

ಬೆಂಗಳೂರು : ರಾಜ್ಯದಲ್ಲಿ ಇಂದು 25,005 ಕೊರೋನಾ ಪ್ರಕರಣಗಳು(Corona cases) ಪತ್ತೆಯಾಗಿದೆ. ಇನ್ನು ಅದರಲ್ಲಿ 18374 ಪ್ರಕರಣಗಳು ಬೆಂಗಳೂರುನಲ್ಲೇ (Bangalore)ಕಂಡುಬಂದಿದೆ. ಇನ್ನು ಪಾಸಿಟಿವಿಟಿ(Positivity) ದರ 12.39% ಇದೆ. ಇನ್ನು 2,363 ಜನರು ಗುಣಮುಖರಾಗಿದ್ದಾರೆ. ಇನ್ನು ರಾಜ್ಯದಲ್ಲಿ 1,15,733 ಕೊರೋನಾ ಪ್ರಕರಣಗಳು ಸಕ್ರಿಯವಾಗಿವೆ. ಅದರಲ್ಲಿ 91 ಸಾವಿರ ಪ್ರಕರಣಗಳು ಬೆಂಗಳೂರುನಲ್ಲೇ ಸಕ್ರಿಯಾವಾಗಿವೆ. ಇನ್ನು ರಾಜ್ಯದಲ್ಲಿ...

Actor Arjun Sarjaಗೆ Me Too ಆರೋಪದಿಂದ ರಿಲೀಪ್..

ಬೆಂಗಳೂರು : ನಟಿ ಶ್ರುತಿ ಹರಿಹರನ್(Sruthi Hariharan) ರವರು ಬಹು ಭಾಷಾ ನಟ ಅರ್ಜುನ್ ಸರ್ಜಾ (Arjun Sarja)ರ ಮೇಲೆ ಮೀ ಟೂ (Me too) ಆರೋಪ ಮಾಡಿದ್ದರು. ಈ ಆರೋಪ ಸಂಭಂದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು ನ್ಯಾಯಲಾಯಕ್ಕೆ ಬಿ ರಿಪೋರ್ಟ್ (B Report) ಸಲ್ಲಿಸಿದ್ದರು....

COVID : ದೇಶದಲ್ಲಿ ಇಂದು 2.47,417 ಕೊರೋನಾ ಪ್ರಕರಣಗಳು ದಾಖಲು..!

ದೇಶದಲ್ಲಿ ಇಂದು 2.47,417 ಕೊರೋನಾ ಪ್ರಕರಣಗಳು(Corona cases) ದಾಖಲಾಗಿವೆ. ಇನ್ನು 24 ಗಂಟೆಗಳಲ್ಲಿ 380 ಜನ ಸಾವನ್ನಪ್ಪಿದ್ದಾರೆ. ನಿನ್ನೆ 194720 ಪ್ರಕರಣಗಳು ಪತ್ತೆಯಾಗಿದ್ದವು. ಇಂದು 52697 ಹೆಚ್ಚು ಕೇಸ್‌ಗಳು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ(Central Ministry of Health) ಮಾಹಿತಿ ನೀಡಿದೆ. ಇನ್ನು ಒಮಿಕ್ರಾನ್ ಪ್ರಕರಣಗಳು(Omicron cases)5488ಕ್ಕೆ ಏರಿಕೆಯಾಗಿವೆ. ಮಹಾರಾಷ್ಟ್ರ(Maharashtra)ದಲ್ಲಿ ಇಂದು 46723...

Ashwath narayan : ಫ್ಯೂಚರ್ ಡಿಜಿಟಲ್ ಜಾಬ್ಸ್ ಗೆ ಚಾಲನೆ

ಬೆಂಗಳೂರು : ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸೂಕ್ತ ಉದ್ಯೋಗಾವಕಾಶ ಕಲ್ಪಿಸಿಕೊಡುವ ಮಹತ್ವಾಕಾಂಕ್ಷೆಯುಳ್ಳ `ಪ್ಯೂಚರ್ ಡಿಜಿಟಲ್ ಜಾಬ್ಸ್’ (Future Digital Jobs) ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ (Dr CN Ashwathnarayan) ಅವರು ಇಂದು ಚಾಲನೆ ನೀಡಿದರು. ಇದರ ಅಂಗವಾಗಿ ರಾಜ್ಯ ಕಾಲೇಜು ಮತ್ತು ತಾಂತ್ತಿಕ...
- Advertisement -spot_img

Latest News

Recipe: ರುಚಿಯಾದ ಮತ್ತು ಆರೋಗ್ಯಕರ ಪೆಸರೊಟ್ಟು ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಅಕ್ಕಿ, 1 ಕಪ್ ಹೆಸರು ಕಾಳು, ಹಸಿಮೆಣಸು, ಶುಂಟಿ, ಪಾಲಕ್, ಕೊತ್ತೊಂಬರಿ ಸೊಪ್ಪು, ಉಪ್ಪು, ಎಣ್ಣೆ. ಮಾಡುವ ವಿಧಾನ: ಅಕ್ಕಿ...
- Advertisement -spot_img