Friday, August 28, 2026

karnatakatv news

Tumakuru  : ಖಾಸಗಿ ಬಸ್ ಪಲ್ಟಿ ಹೊಡೆದು 5 ಮಂದಿ ಸಾವು ಹಲವರಿಗೆ ಗಂಭೀರ ಗಾಯ..!

ತುಮಕೂರು : ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ (Pavagada Taluk) ಪಳವಳ್ಳಿ ಕಟ್ಟೆಯ ಬಳಿ ಇಂದು ಬೆಳಗ್ಗೆ ಖಾಸಗಿ ಬಸ್ ಪಲ್ಟಿ ಹೊಡೆದು ಭೀಕರ ಅಪಘಾತ (A terrible accident) ಸಂಭವಿಸಿದೆ. ಇನ್ನು ಈ ಭೀಕರ ಅಪಘಾತದಲ್ಲಿ ತಳದಲ್ಲಿ 5 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿವೆ. ಇನ್ನು ಈ ಪ್ರಕರಣ...

ಹೋಳಿ ಹಬ್ಬವನ್ನ ಯಾಕೆ ಆಚರಿಸಲಾಗುತ್ತದೆ..? ಹೋಲಿಕಾ ದಹನ ಮಾಡಲು ಕಾರಣವೇನು..?

ಹಿಂದುಗಳಲ್ಲಿ ಹಲವು ಹಬ್ಬಗಳನ್ನು ಆಚರಿಸಲಾಗುತ್ತದೆ. ಅಂಥ ಹಬ್ಬಗಳಲ್ಲಿ ಹೋಳಿ ಹಬ್ಬ ಕೂಡ ಒಂದು. ಒಬ್ಬರಿಗೊಬ್ಬರು ಬಣ್ಣ ಎರಚಿ ಸಂಭ್ರಮಿಸುವುದೇ ಒಂದು ಮಜಾ. ತಂಪು ಪಾನೀಯ. ತರಹೇವಾರಿ ತಿಂಡಿ ಸವಿಯುವುದೇ ಒಂದು ಸಂತೋಷ. ಇನ್ನು ಹೋಳಿ ಹಬ್ಬ ಆಚರಿಸುವುದಕ್ಕೂ ಮುನ್ನ ಹೋಲಿಕಾ ದಹನವನ್ನೂ ಮಾಡಲಾಗುತ್ತದೆ. ಹಾಗಾದ್ರೆ ಈ ಹೋಲಿಕಾ ದಹನ ಮತ್ತು ಹೋಳಿ ಹಬ್ಬದ ಆಚರಣೆಯ...

Karnatakaದಲ್ಲಿ 15 ಸಾವಿರ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ..!

ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಮಾಡಲು ಸರ್ಕಾರ ಮುಂದಾಗಿದೆ. ಪ್ರಾಥಮಿಕ ಶಿಕ್ಷಣ (Primary Education) ಮತ್ತು ಪ್ರೌಢ ಶಿಕ್ಷಣ ಸಚಿವರಾದ (Minister of Higher Education) ಬಿ ಸಿ ನಾಗೇಶ್ (B C Nagesh) ಅವರು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ರಾಜ್ಯದಲ್ಲಿ 21 ಸಾವಿರ ಗಣಿತ (Mathematics) ಶಿಕ್ಷಕರ...

C M bommai : ನವೀನ್ ಪಾರ್ಥಿವ ಶರೀರ ಭಾನುವಾರ ಬೆಂಗಳೂರಿಗೆ ಆಗಮನ..!

ಬೆಂಗಳೂರು : ಉಕ್ರೇನ್​ನಲ್ಲಿ ರಷ್ಯಾ ಶೆಲ್​ ದಾಳಿಗೆ ಸಾವನ್ನಪ್ಪಿದ್ದ ಹಾವೇರಿ ಮೂಲದ ನವೀನ್ ​​​ (Naveen) ಪಾರ್ಥಿವ ಶರೀರ (Dead Body) ಭಾನುವಾರ ಬೆಳಗ್ಗೆ 3 ಗಂಟೆಗೆ ಬೆಂಗಳೂರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ತಿಳಿಸಿದ್ದಾರೆ. ನವೀನ್​ ಮೃತದೇಹ ಈಗಾಗಲೇ ಪತ್ತೆಯಾಗಿದ್ದು, ಪಾರ್ಥಿವ ಶರೀರ ತರಲು ಎಲ್ಲ ರೀತಿಯ...

Indian Navy ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಭಾರತೀಯ ನೌಕಾಪಡೆಯು (Indian Navy)  ನಾವಿಕರು (AA ಮತ್ತು SSR) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸವನ್ನು ಹುಡುಕುತ್ತಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಏಪ್ರಿಲ್ 5ರ ಮೊದಲು ಆನ್​ಲೈನ್​ (Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  ಹುದ್ದೆಯ ಬಗ್ಗೆ ಸಂಪೂರ್ಣ...

ದಿ ಕಶ್ಮೀರ್ ಫೈಲ್ಸ್ ಚಿತ್ರ ಬಿಡುಗಡೆಯಾಗಿ ಒಂದು ವಾರದಲ್ಲಿ ಗಳಿಸಿದ್ದೆಷ್ಟು ಗೊತ್ತಾ..?

ಹಲವು ಸಿನಿಮಾಗಳು ಸಿಕ್ಕಾಪಟ್ಟೆ ಪ್ರಚಾರ ಮಾಡಿ, ನ್ಯೂಸ್‌ ಚಾನೆಲ್‌ಗಳಲ್ಲಿ ನ್ಯೂಸ್‌ಗಳನ್ನ ಹಾಕಿಸಿ, ಪೋಸ್ಟರ್ ಅಂಟಿಸಿ, ರಿಯಾಲಿಟಿ ಶೋಗೆ ಬಂದು ಪ್ರಮೋಷನ್ ಮಾಡಿದ್ರೂ, ತೋಪು ಹೊಡೆಯುತ್ತೆ. ಅದಕ್ಕೆ ಕಾರಣ, ಚಿತ್ರದಲ್ಲಿರುವ ಕಥೆ ಪ್ರೇಕ್ಷಕರ ಗಮನ ಸೆಳೆದಿರುವುದಿಲ್ಲ. ಆದ್ರೆ ದಿ ಕಶ್ಮೀರಿ ಫೈಲ್ಸ್ ಎಂಬ ಚಿತ್ರ ಬಿಡುಗಡೆಯಾಗಿದೆ. ಗಟ್ಟಿ ಗುಂಡಿಗೆ ಇದ್ದವರು ಈ ಸಿನಿಮಾವನ್ನ ನೋಡಿ ಎಂದು...

 ಭಾವಿಪತ್ನಿಗೆ ಈ ವ್ಯಕ್ತಿ ಎಂಥ ಗಿಫ್ಟ್ ಕೊಟ್ಟಾ ಗೊತ್ತಾ..? ಇಂಥಾ ಗಿಫ್ಟೂ ಕೊಡ್ತಾರಾ..?

ಒಬ್ಬ ಪ್ರೇಮಿ ತನ್ನ ಪ್ರೇಯಸಿಗೆ ಗಿಫ್ಟ್ ಆಗಿ ಹೂವಿನ ಬೊಕ್ಕೆ, ಚಾಕೋಲೇಟ್, ಬಟ್ಟೆ, ಬಳೆ, ಮೇಕಪ್ ಕಿಟ್, ಮೊಬೈಲ್ ಹೀಗೆ ಇನ್ನೂ ಇತ್ಯಾದಿ ಗಿಫ್ಟ್ ಕೊಡಬಹುದು. ಅವನು ಸ್ವಲ್ಪ ಶ್ರೀಮಂತ ಆದ್ರೆ ಗೋಲ್ಡ್ ರಿಂಗ್, ನೆಕ್ಲೆಸ್ ಕೊಡಿಸಬಹುದು. ಅದಕ್ಕೂ ಮೀರಿ ಶ್ರೀಮಂತನಾಗಿದ್ರೆ, ಕಾರ್ ಬಂಗಲೆಯನ್ನ ಗಿಫ್ಟ್ ಆಗಿ ಕೊಡಬಹುದು. ಆದ್ರೆ ಇಲ್ಲೊಬ್ಬ ಪುಣ್ಯಾತ್ಮ, ತನ್ನ...

doddaballapura : Congress ‘ಕೈ’ ಹಿಡಿದ ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯತಿ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (sakkaregollahalli) ತಾಲ್ಲೂಕಿನ ಸಕ್ಕರೆಗೊಲ್ಲಹಳ್ಳಿ ಗ್ರಾಮಪಂಚಯ್ತಿ ಅದ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆ ಕುತೂಹಲ ಮೂಡಿಸಿತ್ತು, ಅಧ್ಯಕ್ಷರಾಗಿ ದೀಪಿಕಾ ರುದ್ರಮೂರ್ತಿ (Deepika Rudramurthy as President), ಉಪಾಧ್ಯಕ್ಷರಾಗಿ ನವೀನ್ (Naveen as Vice President) ಆಯ್ಕೆಯಾಗಿದ್ದಾರೆ. ದೇಶದೆಲ್ಲೆಡೆ ಕಾಂಗ್ರೆಸ್ (Congress) ಸೋಲಿನ ನಡುವೆಯು ಸಕ್ಕರೆಗೊಲ್ಲಹಳ್ಳಿಯ ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಬೆಂಬಲಿತ...

ವಿಶ್ವಸುಂದರಿ ಪಟ್ಟಕ್ಕೇರಿದ ಕರೋಲಿನಾ ಬಿಲಾವ್ಸ್ಕಾ: ರನ್ನರ್ ಅಪ್ ಆದ ಭಾರತೀಯ ಸುಂದರಿ..

ಮಿಸ್‌ವರ್ಲ್ಡ್ 2021 ಪಟ್ಟವನ್ನ ಪೊಲೆಂಡ್ ಸುಂದರಿ, ಕರೋಲಿನಾ ಬಿಲಾವ್ಸ್ಕಾ ಪಡೆದಿದ್ದು, ಮೊದಲ ರನ್ನರ್ ಅಪ್ ಆಗಿ ಭಾರತೀಯ ಸುಂದರಿ ಶ್ರೀಸೈನಿ ಹೊರಹೊಮ್ಮಿದ್ದಾರೆ. ಪೋರ್ಟೋರಿಕೋ ಸ್ಯಾನ್ ಸುವಾನ್‌ನಲ್ಲಿ ಮಿಸ್‌ವರ್ಲ್ಡ್ ಸ್ಪರ್ಧೆ ಏರ್ಪಟ್ಟಿತ್ತು. ಅಮೆರಿಕಾ, ಐರ್ಲೆಂಡ್ ಸೇರಿ ಹಲವು ದೇಶದ ಸುಂದರಿಯರು ಕಾಂಪಿಟೇಶನ್‌ನಲ್ಲಿ ಭಾಗವಹಿಸಿದ್ದರು. ಆದ್ರೆ ಅವರನ್ನೆಲ್ಲ, ಹಿಂದಿಕ್ಕಿ, ಕರೋಲಿನಾ ವಿಶ್ವಸುಂದರಿಯ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ...

Raichur : ಹಟ್ಟಿ ಚಿನ್ನದ ಗಣಿಯಲ್ಲಿ ಅಪ್ಪು ಹುಟ್ಟು ಹಬ್ಬ ಆಚರಣೆ..!

ರಾಯಚೂರು : ಡಾ.ಪುನೀತ್ ರಾಜಕುಮಾರ (puneeth rajkumar) 47 ನೇ ಜನ್ಮದಿನದ ಹಿನ್ನೆಲೆ ದೇಶದ ಪ್ರತಿಷ್ಠಿತ ಹಟ್ಟಿ ಚಿನ್ನದ ಗಣಿಯಲ್ಲಿ (Hatti gold mine) ಅಪ್ಪು ಹುಟ್ಟು ಹಬ್ಬ (Birthday of Appu) ಆಚರಣೆಯನ್ನು ಅತ್ಯಂತ ಸಡಗರದಿಂದ ಮಾಡಲಾಯಿತು. ಅಪ್ಪು ಭಾವಚಿತ್ರವಿರೊ ಕನ್ನಡ ಭಾವುಟ ಅನಾವರಣ ಮಾಡಿ. ಕಂಠೀರವ ಸ್ಟುಡಿಯೋದ ಸಮಾಧಿ ಹೋಲುವಂತೆ ಇಲ್ಲಿಯೂ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img