ವಿರಾಟ್ ಕೊಹ್ಲಿ ವಿಶ್ವದ ಕ್ರಿಕೆಟ್ ದಿಗ್ಗಜ ಹೀಗಿರುವಾಗ ಅವರ ಪತ್ನಿ ಅನುಷ್ಕಾ ಶರ್ಮಾ ಸಹ ಕ್ರಿಕೆಟ್ ಮೇಲೆ ಆಸಕ್ತಿಯನ್ನು ಹೊಂದಿದ್ದಾರೆ.ಹೀಗಿರುವಾಗ ಅವರು ಕ್ರಿಕೆಟ್ ಕಥೆ ಹಂದರವುಳ್ಳ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಭಾರತ ಮಹಿಳಾ ಕ್ರಿಕೆಟ್ ತಂಡದ ಜನಪ್ರಿಯ ಬೌಲರ್ ಜೂಲನ್ ಗೋಸ್ವಾಮಿಯ ಜೀವನ ಸಿನಿಮಾ ಆಗುತ್ತಿದ್ದು, ಜೂಲನ್ ಗೋಸ್ವಾಮಿಯ ಪಾತ್ರದಲ್ಲಿ ಅನುಷ್ಕಾ ಶರ್ಮಾ ನಟಿಸುತ್ತಿದ್ದಾರೆ. ಸಿನಿಮಾಕ್ಕೆ 'ಚಾಕ್ಕಡ್...
ಕನ್ನಡದ ಪವರ್ ಸ್ಟಾರ್ ಎಂದೇ ಖ್ಯಾತಿಯಾಗಿದ್ದ ಪುನೀತ್ ರಾಜ್ಕುಮಾರ್ ನಟನೆಯ ಜೊತೆಗೆ ಗಾಯನದಲ್ಲೂ ಸಹ ಮೋಡಿಯನ್ನು ಮಾಡಿದ್ದರು,ಆದರೆ ಅವರು ಇಲ್ಲದಿರುವುದು ಬೇಸರ, ಅವರಿಲ್ಲದಿದ್ದರೂ ಅವರ ಸಾಧನೆ ಅಪಾರ ಅವುಗಳು ಇನ್ನು ಜೀವಂತವಾಗಿ ಉಳಿದಿವೆ.ಸದ್ಯ ಪುನೀತ್ ರಾಜ್ಕುಮಾರ್ ಹಾಡಿದ್ದ ಕೊನೆ ಹಾಡು ಈಗ ರಿಲೀಸ್ ಆಗಿದೆ.ಹರೀಶ ವಯಸ್ಸು 36 ಎಂಬ ಸಿನಿಮಾದ ಟೈಟಲ್ ಸಾಂಗ್ ಅನ್ನು...
ನವದೆಹಲಿ: ಒಂದು ರಾಜ್ಯದಲ್ಲಿ ಪರಿಶಿಷ್ಟ ಜಾತಿ (Scheduled Caste) ಮತ್ತು ಪರಿಶಿಷ್ಟ ಪಂಗಡ (Scheduled Tribe) ಎಂದು ಘೋಷಿಸಲ್ಪಟ್ಟ ವ್ಯಕ್ತಿಯು ಮತ್ತೊಂದು ರಾಜ್ಯಕ್ಕೆ ವಲಸೆ ಹೋದ ನಂತರ ಶಿಕ್ಷಣ, ಭೂಮಿ ಹಂಚಿಕೆ ಅಥವಾ ಉದ್ಯೋಗದ ಪ್ರಯೋಜನವನ್ನು ಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ.ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಎ.ಎಸ್. ಬೋಪಣ್ಣ ಅವರು, ಪರಿಶಿಷ್ಟ...
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಿನಿಮಾವನ್ನು ನಿರ್ಮಾಣಮಾಡಿದ್ದ ಆನಂದ್ ಅವರನ್ನು 250 ಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಇವರು ಬೆಳಗಾವಿಯ ಸಂಗೊಳ್ಳಿರಾಯಣ್ಣ ಕೋಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿದ್ದು, ED ಅಧಿಕಾರಿಗಳು ಇಂದು ಇವರನ್ನು ಬಂಧಿಸಿದ್ದಾರೆ. ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್ ನ ಅವ್ಯವಹಾರ ಪ್ರಕರಣದಲ್ಲಿ ಇವರನ್ನ ಬಂಧಿಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ...
ಬೆಂಗಳೂರು : ಶಿವಮೊಗ್ಗದಲ್ಲಿ ನಾನು 3 ದಿನ ಇದ್ದೆ, ಅಲ್ಲಿ ನೈಟ್ ಕರ್ಫ್ಯೂ ಇಲ್ಲ ಸುಡುಗಾಡು ಇಲ್ಲ ಎಂದು ಸಚಿವ ಈಶ್ವರಪ್ಪ ಹೇಳಿಕೆ ನೀಡಿ ಸರಕಾರವನ್ನು ಮತ್ತೆ ಮುಜುಗರಕ್ಕೆ ಸಿಲುಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ರಾಜ್ಯದಲ್ಲಿ ಒಂದೇ ರೀತಿ ನಿಯಮ ಇಲ್ಲ. ಶಿವಮೊಗ್ಗ ದಲ್ಲಿ ನಾನು 3 ದಿನ ಇದ್ದೆ ಅಲ್ಲಿ ನೈಟ್ ಕರ್ಫ್ಯೂ ಇಲ್ಲ, ಸುಡುಗಾಡು...
ನಮಸ್ಕಾರ ಸ್ನೇಹಿತರೆ ನಮ್ಮ ಹಿಂದೂ ಸಂಪ್ರದಾಯದಲ್ಲಿ ಗೋವುಗಳಿಗೆ ಪೂಜನೀಯ ಸ್ಥಾನವನ್ನು ನೀಡಲಾಗಿದೆ, ಅಷ್ಟೇ ಅಲ್ಲದೆ ಗೋವಿನಲ್ಲಿ ಮುಕ್ಕೋಟಿ ದೇವತೆಗಳ ವಾಸ ವಿರುತ್ತದೆ ಎಂದು ಕೂಡ ನಂಬಿಕೆ ಇದೆ, ಇನ್ನು ಗೋವುಗಳನ್ನು ಪೂಜಿಸುವ ಪದ್ಧತಿ ನಮ್ಮಲ್ಲಿ ಹಿಂದಿನ ಕಾಲದಿಂದಲೂ ಇದೆ, ಅದರಲ್ಲೂ ಹಬ್ಬ ಹರಿದಿನಗಳಲ್ಲಿ ಕಡ್ಡಾಯವಾಗಿ ಗೋವುಗಳ ಪೂಜೆ ನಡೆಯುತ್ತದೆ. ಇನ್ನು ಸ್ಕಂದ ಪುರಾಣದ ಪ್ರಕಾರ...
ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಮಹಾಸ್ಪೋಟವಾಗಿದೆ. ಒಂದೇ ದಿನ ಬರೋಬ್ಬರಿ 5031 ಜನರಿಗೆ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲಿ 4324 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಹೊಸ ಕೇಸ್ 4 ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಹೊಸ ಕೇಸ್ ಸಂಖ್ಯೆ 5 ಸಾವಿರ ಗಡಿ ದಾಟಿದೆ.
ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 3.95...
ಪಾಟ್ನಾ: ದೇಶದಲ್ಲಿ ಎಷ್ಟೋ ಜನರು ಎರಡನೇ ಡೋಸ್ ಲಸಿಕೆ ಹಾಕಿಸಿಕೊಳ್ಳಿ ಎಂದರೆ ಹಿಂದೇಟು ಹಾಕುತ್ತಿರುತ್ತಾರೆ. ಆದರೆ ಇಲ್ಲೊಬ್ಬ 84 ವರ್ಷದ ವೃದ್ಧ 11 ಬಾರಿ ಕೋವಿಡ್ ಲಸಿಕೆ ಹಾಕಿಸಿಕೊಂಡಿರುವ ಅಚ್ಚರಿಯ ಘಟನೆ ಬಿಹಾರದಲ್ಲಿ ನಡೆದಿದೆ.
ಬಿಹಾರದ 84 ವರ್ಷದ ವೃದ್ಧ ಬ್ರಹ್ಮದೇವ್ ಮಂಡಲ್, ತಾವು 11 ಡೋಸ್ ಕೋವಿಡ್ ಲಸಿಕೆ ಪಡೆದಿದ್ದಾಗಿ ಹೇಳಿಕೊಂಡಿದ್ದಾರೆ.
ಆದರೆ, 12ನೇ ಡೋಸ್ ಲಸಿಕೆ...
ಮಹಾಕಾಳಿ ಸೇತುವೆಯನ್ನು ನಿರ್ಮಾಣ ಮಾಡಿದರೆ, ಉತ್ತರಖಂಡದ ದರ್ಚುಲಾ ಮತ್ತು ನೇಪಾಳ ಪ್ರದೇಶದಲ್ಲಿ ವಾಸಿಸುವ ಜನರಿಗೆ ಈ ಸೇತುವೆ ಸಹಾಯ ಮಾಡುತ್ತದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕುರ್ ಹೇಳಿದ್ದಾರೆ. ಅದೇ ರೀತಿ ಕೇಂದ್ರದ ಸಚಿವ ಸಂಪುಟದಲ್ಲಿ ಈ ಸೇತುವೆಗೆ ಅನುಮೋದನೆಯೂ ದೊರೆತಿದೆ.ಈ ಯೋಜನಾ ವೆಚ್ಚವು ಸುಮಾರು 10.750 ಸರ್ಕ್ಯೂಟ್ ಕಿಲೋಮೀಟರ್ ಪ್ರಸರಣ ಮತ್ತು ಸುಮಾರು...
ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬ ತಂದೆ ತಾಯಿಯ ಕನಸು ತಮ್ಮ ಮಕ್ಕಳು ಚೆನ್ನಾಗಿ ಓದಬೇಕು, ಉತ್ತಮ ಉದ್ಯೋಗವನ್ನು ಪಡೆದುಕೊಳ್ಳಬೇಕು, ಉತ್ತಮ ನಾಗರಿಕನಾಗಿರಬೇಕು ಎಂದು ಸಾಕಷ್ಟು ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ. ಹೀಗಾಗಿ ಮಕ್ಕಳು ವಿದ್ಯಾಭ್ಯಾಸದ ಕಡೆ ಗಮನ ಹರಿಸಬೇಕು, ಚೆನ್ನಾಗಿ ಓದಬೇಕು, ಜ್ಞಾನವೃದ್ಧಿ ಆಗಬೇಕು ಹಾಗೂ ಮಕ್ಕಳು ಏಕಾಗ್ರತೆಯನ್ನು ಹೊಂದಬೇಕು ಎಂದರೆ ಅವರ ಸ್ಟಡೀ ರೋಂಗಳಲ್ಲಿ ಕೆಲವು...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...