ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಮತ್ತೆ ಕೊರೊನಾ ಹಾಟ್ ಸ್ಪಾಟ್ (Corona Hot Spot) ಆಗುತ್ತಿದ್ದು, ಇದೀಗ ಪೊಲೀಸ್ ಠಾಣೆ (Police Station) ಗಳಿಗೂ ಹೆಮ್ಮಾರಿ ವಕ್ಕರಿಸಿದೆ. ಸಿಟಿ ಮಾರ್ಕೆಟ್ ಠಾಣೆಯ 14 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕೋವಿಡ್ (covid) ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವಾರಿಯರ್ಸ್ ಎಂದೇ ಹೇಳಲಾಗುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೂ ಒಮಿಕ್ರಾನ್ (omicron) ಭೀತಿ...
ನೆನ್ನೆ ನರೇಂದ್ರ ಮೋದಿಯವರು ಪಂಜಾಬಿನ ಫಿರೋಜ್ಪುರ್ಗೆ ಹಲವಾರು ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿದ್ದರು. ಅಲ್ಲಿಂದ ತೆರಳುವ ವೇಳೆ ಅವರಿಗೆ ಭದ್ರತೆಯಲ್ಲಿ ಲೋಪ ಉಂಟಾಗಿತ್ತು, ಈ ಕುರಿತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಳವಳವ್ಯಕ್ತಪಡಿಸಿದ್ದಾರೆ.ಜೊತೆಗೆ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿಯವರನ್ನು ಬೇಟಿಯಾದರು. ಮತ್ತು ನೆನ್ನೆ ಉಲ್ಲಂಘನೆಯಾದ ಮೊದಲಪತ್ರವನ್ನು ಸ್ವೀಕರಿಸಿದರು. ಎಂದು ರಾಷ್ಟ್ರಪತಿಗಳ ಕಾರ್ಯದರ್ಶಿ ಟ್ವೀಟ್ನಲ್ಲಿ ತಿಳಿಸಿದ್ದಾರೆ....
ವಿಧಾನಸೌಧದಲ್ಲಿ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಇ-ಬೆಳಕು (E-light) ತಂತ್ರಾಂಶವನ್ನು ಲೋಕಾರ್ಪಣೆಗೊಳಿಸಿದರು. ಇ-ತಂತ್ರಾಂಶದಿಂದಾಗಿ ಗ್ರಾಮ ಪಂಚಾಯ್ತಿಗಳು ನಿಗದಿತ ಸಮಯದೊಳಗೆ ವಿದ್ಯುತ್ ಸರಬರಾಜು (Power supply)ಕಂಪನಿಗಳಿಗೆ ಬಾಕಿ ಮೊತ್ತವನ್ನು ಕಟ್ಟೋದಕ್ಕೆ ನೆರವಾಗಲಿದೆ.
ಇದಷ್ಟೇ ಅಲ್ಲದೇ ಕಾರ್ಯನಿರ್ವಹಿಸದೇ ಇರೋ ಕುಡಿಯುವ ನೀರು ಸ್ಥಾವರಗಳ ಸಂಪರ್ಕವನ್ನು ನಿಷ್ಕ್ರೀಯಗೊಳಿಸೋದು, ಇದರಿಂದ ಉಂಟಾಗುವಂತ ಅನಗತ್ಯ ವಿದ್ಯುತ್...
ಪಂಜಾಬ್ ನ ಅಮೃತಸರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Airport) ದಲ್ಲಿ ಕೊರೋನಾ ಸ್ಪೋಟವಾಗಿದೆ. 125 ಪ್ರಯಾಣಿಕರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಎಎನ್ಐ ವರದಿ ಮಾಡಿದೆ.
ಇಟಲಿಯಿಂದ ಪಂಜಾಬ್ ನ ಅಮೃತಸರಕ್ಕೆ ಏರ್ ಇಂಡಿಯಾ ಪ್ಲೈಟ್ ನಿಂದ ಬಂದಿಳಿದ ಪ್ರಯಾಣಿಕರನ್ನ ಕಡ್ಡಾಯ ನಿಯಮದಂತೆ ಕೊರೋನಾ (coron) ಟೆಸ್ಟ್ ಗೆ ಒಳಪಡಿಸಲಾಯ್ತು.
ಅದರಲ್ಲಿ ಒಂದೇ ಫ್ಲೈಟ್ ನಲ್ಲಿ ಇಟಲಿಯಿಂದ ಅಮೃತಸರಕ್ಕೆ...
ಸಿನಿಮಾ : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ (Corona)ಪ್ರಕರಣಗಳಿಂದ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ(Night curfew) ಜೊತೆಗೆ ವೀಕೆಂಡ್ ಕರ್ಫ್ಯೂ (Weekend curfew)ಜಾರಿ ತಂದಿದೆ. ಆದ್ದರಿಂದ ಚಿತ್ರ ತಂಡಗಳಿಗೆ ಭಾರಿ ಪ್ರಮಾಣದಲ್ಲಿ ತೊಂದರೆಯಾಗುತ್ತದೆ. ಆದ್ದರಿಂದ ನಾಳೆ ರಿಲೀಸ್ ಆಗಬೇಕಿದ್ದ ಡಿಎನ್ಎ ಸಿನಿಮಾ, ಕೊರೋನಾ ಟಪ್ ರೂಲ್ಸ್ ನಿಂದ ರಿಲೀಸ್ ಡೇಟ್ ಪೋಸ್ಟ್ ಪೋನ್ (Release date...
Section 144 Imposed in Bengaluru: ಬೆಂಗಳೂರಿನಲ್ಲಿ ಜನಸಂಚಾರ ದಟ್ಟಣೆ ತಡೆಯಲು ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಅವರು 144 ಸೆಕ್ಷನ್ ಜಾರಿ ಮಾಡಿದ್ದಾರೆ.ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ರಾತ್ರಿ ನಿಷೇಧಾಜ್ಞೆ, ವಾರಾಂತ್ಯದ ನಿಷೇಧಾಜ್ಞೆ ಹಲವು ರೀತಿಯ ನಿರ್ಬಂಧ ವಿಧಿಸಿದೆ.ಮತ್ತೊಂದೆಡೆ ನಗರದಲ್ಲಿ ಜನಸಂಚಾರ ದಟ್ಟಣೆ ತಡೆಯಲು ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಅವರು...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರ ಪಂಜಾಬ್ ಭೇಟಿಯ ಸುತ್ತ ಭದ್ರತಾ ಲೋಪಗಳ ವಿವಾದ ಸುಪ್ರೀಂ ಕೋರ್ಟ್(Supreme Court)ಮೆಟ್ಟಿಲೇರಿದ್ದು, ರಾಜ್ಯವು ಮೂರು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ತಂಡವನ್ನು ರಚಿಸಿದೆ.ಪಂಜಾಬ್ (Punjab)ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಿ ಅವರನ್ನು ಅಮಾನತುಗೊಳಿಸುವಂತೆ ಸುಪ್ರೀಂ ಕೋರ್ಟ್ಗೆ ಮನವಿ...
Mysore : ಅನ್ಯ ರಾಜ್ಯದಿಂದ ಬಂದ ವ್ಯಕ್ತಿಯೊಬ್ಬ ಆರ್ ಟಿ ಪಿಸಿಆರ್ ಟೆಸ್ಟ್ ವರದಿಯನ್ನೇ ತಿದ್ದಿ ಸಿಕ್ಕಿ ಹಾಕಿಕೊಂಡಿರುವ ಪ್ರಸಂಗ ನಡೆದಿದೆ.
ಮಹಾಮಾರಿಯ ಅಟ್ಟಹಾಸ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ವಿದೇಶ ಹಾಗೂ ಅನ್ಯ ರಾಜ್ಯಗಳಿಂದ ರಾಜ್ಯಕ್ಕೆ ಬರುವವರಿಗೂ ಕೂಡ ಟಫ್ ರೂಲ್ಸ್ ಜಾರಿ ಮಾಡಲಾಗಿತ್ತು.
ಆದರೆ, ಇಲ್ಲೊಬ್ಬ ವ್ಯಕ್ತಿ...
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳಿಂದ ಸರ್ಕಾರ ನೈಟ್ ಕರ್ಫ್ಯೂ ಜೊತೆಗೆ ಎರಡು ವಾರಗಳ ಕಾಲ ವೀಕೆಂಡ್ ಕರ್ಫ್ಯೂವನ್ನು ಸಹ ಜಾರಿಗೆ ತಂದಿದೆ. ಆದರೆ ಇದಕ್ಕೆ ತಮ್ಮ ಸರ್ಕಾರದ ವಿರುದ್ಧವೇ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಒಂದೇ ರೂಲ್ಸ್ ಇದೆ...
ಸರ್ಕಾರ ಕೊರೊನಾ ನಿಯಂತ್ರಿಸಲು ಹಲವಾರು ಕ್ರಮಗಳನ್ನು ತಂದಿದೆ . ಆದರೆ ಸರ್ಕಾರವೇ ಈ ದಿನ ಯಡವಟ್ಟೊಂದನ್ನು ಮಾಡಿಕೊಂಡಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಪರಿಷತ್ನ 25 ನೂತನ ಸದಸ್ಯರ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ನೆರವೇರಿದೆ. ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಪರಿಷತ್ ಸದಸ್ಯರ 500ಕ್ಕೂ...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...