Monday, June 22, 2026

karnatakatv news

ಕಾಂಗ್ರೇಸ್ ಮಾಡಿರುವ ಎರಡನೇ ದೊಡ್ಡ ತಪ್ಪು.ಬಿ ಎಲ್ ಸಂತೋಷ್

ಪ್ರಧಾನಿ ನರೇಂದ್ರ ಮೋದಿಯವರು ಪಂಜಾಬಿಗೆ ತೆರಳಿದ್ದ ವೇಳೆ ಭದ್ರತೆಯಲ್ಲಿ ಲೋಪ ಉಂಟಾಗಿದೆ. ಪಂಜಾಬಿನ ಫಿರೋಜಪುರಾ ಕ್ಕೆ ಇಂದು ನರೇಂದ್ರ ಮೋದಿಯವರು ಪಕ್ಷದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಹೋಗಿರುತ್ತಾರೆ, ಜೊತೆಗೆ ಅನೇಕ ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿರುತ್ತಾರೆ, ಈ ವೇಳೆ ಕಾರ್ಯಕ್ರಮ ಮುಗಿಸಿ ದೆಹಲಿಗೆ ಹೋಗುವಾಗ ಭದ್ರತೆಯಲ್ಲಿ ಮೋದಿಯವರಿಗೆ ಲೋಪ ಉಂಟಾಗಿರುವುದರ ಪರಿಣಾಮ ಈ ವೇಳೆ ಪಂಜಾಬ್...

Indiaದ ದೈನಂದಿನ ಕೋವಿಡ್ ಸಂಖ್ಯೆ 58,097 ಪ್ರಕರಣಗಳಿಂದ ಏರಿಕೆಯಾಗಿದೆ, ಓಮಿಕ್ರಾನ್ ಸಂಖ್ಯೆ 2,135 ಕ್ಕೆ ತಲುಪಿದೆ;

ಮಹಾರಾಷ್ಟ್ರ ಮತ್ತು ದೆಹಲಿಯು ಭಾರತದ ಒಮಿಕ್ರಾನ್ ಪ್ರಕರಣಗಳ ಎಣಿಕೆಯಲ್ಲಿ ಇದುವರೆಗೆ ಕ್ರಮವಾಗಿ 653 ಮತ್ತು 464 ಸೋಂಕುಗಳು ದೃಢಪಟ್ಟಿದೆ. ಕೇರಳ, ರಾಜಸ್ಥಾನ, ಗುಜರಾತ್ ಮತ್ತು ತಮಿಳುನಾಡು ಕೂಡ ಒಮಿಕ್ರಾನ್‌ನ ಟಾಪ್ 10 ಪೀಡಿತ ರಾಜ್ಯಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿವೆ ಮತ್ತು ಎಲ್ಲರೂ ಇಲ್ಲಿಯವರೆಗೆ 100 ಕ್ಕೂ ಹೆಚ್ಚು ಪ್ರಕರಣಗಳನ್ನು ವರದಿ ಮಾಡಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡ...

Bangalore rural : ಕೊರೊನಾ ಮೂರನೆ ಅಲೆ ಎದುರಿಸಲು ಸಿದ್ದವಾಗಿರೋ ಜಿಲ್ಲಾಡಳಿತ..!

ಕೊರೊನಾ ಕೇಸ್ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳ ಹಾಗೂ ಟಪ್ ರೂಲ್ಸ್ ಜಾರಿ ಹಿನ್ನಲೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹೈ ಅಲರ್ಟ್ ಆಗಿದೆ . ಸೊಂಕೀತರು ಹೆಚ್ಚಾಗುವ ಆತಂಕ ಹಿನ್ನಲೆ ಜಿಲ್ಲಾಡಳಿತ 2300 ಬೆಡ್ ಗಳ ಗುರುತು ಮಾಡಿ ಸಿದ್ದತೆಗೆ ತಯರಾಗಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಗಳನ್ನ ಸಿದ್ದತೆಗೆ  ಜಿಲ್ಲಾಡಳಿತ ಸಜ್ಜಾಗಿದೆ. ಜಿಲ್ಲೆಯ...

ಪಾದಯಾತ್ರೆ ಮಾಡುತ್ತೇವೆಂದು ಕುಳಿತಿರುವ ಕಾಂಗ್ರೆಸ್ ನಾಯಕರಿಗೆ: ಸೈಲೆಂಟಾಗೆ ವಾರ್ನಿಂಗ್ ಕೊಟ್ಟ ಸಿ ಎಂ

ಸರ್ಕಾರ ಮೂರನೇ ಅಲೆ ಎದುರಿಸಲು ರೆಡಿಯಾಗಿ ಕುಳಿತಿದ್ದು, ಕೊರೊನಾಕ್ಕೆ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ, ಮತ್ತು 5050 % ರೂಲ್ಸ್ ಜಾರಿಗೆಯನ್ನು ತಂದಿದೆ, ಈ ನಿಟ್ಟಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರಿಗೆ ಪರೋಕ್ಷವಾಗಿ ಸಿ ಎಂ ಟಾಂಗ್ ಕೊಟ್ಟಿದ್ದಾರೆ. ಕೊರೋನಾ ಎಲ್ಲರಿಗೂ ಒಂದೇ ಅಲ್ವಾ, ಅದೇನು ಪಕ್ಷ ಆಧಾರಿತವಾಗಿ ಬರುತ್ತಾ.?...

Doddaballapuraಕ್ಕೆ ಕಂಟಕವಾಗುತ್ತಾರಾ ಓಂ ಶಕ್ತಿ ಭಕ್ತಾಧಿಗಳು..!

ದೊಡ್ಡಬಳ್ಳಾಪುರ : ಕೊರೊನಾ ಮೂರನೇ ಅಲೆ ಪ್ರಾರಂಭವಾಗಿದ್ದು, ಕೊರೊನಾ ವೈರಸ್ ವೇಗವಾಗಿ ಹರಡುತ್ತಿದೆ, ಸರ್ಕಾರ ಲಾಕ್ ಡೌನ್(Lockdown) ಮಾಡುವ ಹಂತದಲ್ಲಿದೆ, ಆದರೆ ಇದ್ಯಾವುದರ ಪರಿಜ್ಞಾನವೇ ಇಲ್ಲದೆ ದೊಡ್ಡಬಳ್ಳಾಪುರದಿಂದ ಸಾವಿರಾರು ಸಂಖ್ಯೆಯಲ್ಲಿ ತಮಿಳುನಾಡಿನ ಮೇಲ್ ಮರುವತ್ತೂರಿನ ಓಂ ಶಕ್ತಿ ದೇವಾಲಯದ ಪ್ರವಾಸಕ್ಕೆ ಹೋಗಿ ಬರುತ್ತಿದ್ದಾರೆ, ಇದನ್ನ ಕಂಡು ಕಾಣದಂತೆ ಜಿಲ್ಲಾಡಳಿತೆ ಕೈಕಟ್ಟಿ ಕುಳಿತಿದೆ. ತಮಿಳುನಾಡಿನ ಮೇಲ್ ಮರುವತ್ತೂರಿನ...

ಪ್ರಧಾನಿ ನರೇಂದ್ರ ಮೋದಿಯವರಿಗೆ ಭದ್ರತೆಯಲ್ಲಿ ಲೋಪ

ಪ್ರಧಾನಿ ನರೇಂದ್ರ ಮೋದಿಯವರಿಗೆ ಎಸ್ ಪಿ ಜಿ ಯಿಂದ ಸಾಕಷ್ಟು ಭದ್ರತಾ ವ್ಯವಸ್ಥೆ ಇರುತ್ತದೆ, ಆದರೆ ಇಂದು ನರೇಂದ್ರ ಮೋದಿಯವರುಪಂಜಾಬಿಗೆ ತೆರಳಿದ್ದ ವೇಳೆಯಲ್ಲಿ ಭದ್ರತೆಯಲ್ಲಿ ಲೋಪ ಉಂಟಾಗಿದೆ. ಪಂಜಾಬಿನ ಫಿರೋಜಪುರಾ ಕ್ಕೆ ಇಂದು ನರೇಂದ್ರ ಮೋದಿಯವರು ಪಕ್ಷದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಹೋಗಿರುತ್ತಾರೆ, ಜೊತೆಗೆ ಅನೇಕ ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿರುತ್ತಾರೆ, ಈ ವೇಳೆ ಕಾರ್ಯಕ್ರಮ...

Dr. K. Sudhakar : ರಾಜ್ಯದಲ್ಲಿ ಇಂದು ಕೊರೋನಾ ತ್ರಿಬಲ್

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟವೇ ( Coronavirus Case ) ಉಂಟಾಗಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 4,246 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 1,27,328 ಜನರಿಗೆ ಕೊರೋನಾ...

Mallikarjuna kharge : ರೈತರು, ಕಾರ್ಮಿಕರಿಗೆ ಕೊರೋನಾ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿ.

ಕಲಬುರ್ಗಿ: ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡುವುದು ಅನಿವಾರ್ಯವಾದರೆ ದುಡಿಯುವ ವರ್ಗದ ಜನತೆಗೆ ಸೂಕ್ತ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjuna kharge) ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಮಾಡುವುದಾದರೆ ರೈತರು, ಕಾರ್ಮಿಕರು ಸೇರಿ ದುಡಿಯುವ ವರ್ಗದ ಜನತೆಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ. ಕಳೆದ ಸಲ ಲಾಕ್ ಡೌನ್...

C M BOMMAI : PM ಗೆ ಭದ್ರತೆ ಕೊಡುವಲ್ಲಿ ಪಂಜಾಬ್ ಸರ್ಕಾರ ವಿಫಲ, ಪಂಜಾಬ್ ಸರ್ಕಾರವನ್ನು ವಜಾಗೊಳಿಸಿ..

ಮಂಡ್ಯ : ಪ್ರಧಾನಿ ಮೋದಿ ಅವರಿಗೆ ಪಂಜಾಬ್ ಸರ್ಕಾರ ಭದ್ರತೆ ಕೊಡುವಲ್ಲಿ ವಿಫಲವಾಗಿದೆ, ಇಂದಿನ ಭದ್ರತಾ ಲೋಕಕ್ಕೆ ಪಂಜಾಬ್ ಸರ್ಕಾರವೇ ಕಾರಣ. ಪ್ರಧಾನಿ ಮೋದಿ ಅವರು ಮುಕ್ತವಾಗಿ ಓಡಾಡಲು ಅವಕಾಶ ನೀಡಿಲ್ಲ, ಪ್ರಧಾನಿ ಮೋದಿ ಅವರಿಗೆ ಗೌರವ ಕೊಡುವುದು ಎಲ್ಲಾ ಸರ್ಕಾರಗಳ ಕರ್ತವ್ಯ ಆದರೆ ಪಂಜಾಬ್ ಸರ್ಕಾರ ಅವರಿಗೆ ಅವಮಾನ ಮಾಡಿದೆ ಹಾಗೂ ಭದ್ರತೆ...

ರಾಜಸ್ಥಾನದಲ್ಲಿ Omicron virus ಗೆ ಮೊದಲ ಬಲಿ

ನವದೆಹಲಿ: ದೇಶದಲ್ಲಿ ಕೊರೋನಾ ಜೊತೆಗೆ ಓಮಿಕ್ರಾನ್ ಪ್ರಕರಣಗಳ ( Omicron variant ) ಆರ್ಭಟ ಕೂಡ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ದೇಶದಲ್ಲಿ ಒಮಿಕ್ರಾನ್ ವೈರಸ್(omicron virus) ಗೆ ಮೊದಲ ಬಲಿ ರಾಜಸ್ಥಾನದಲ್ಲಿ ಆಗಿದೆ. ಪಶ್ಚಿಮ ರಾಜ್ಯ ರಾಜಸ್ಥಾನದಲ್ಲಿ ವೇಗವಾಗಿ ಹರಡುತ್ತಿರುವ ಒಮೈಕ್ರಾನ್ ರೂಪಾಂತರಕ್ಕೆ ಸಂಬಂಧಿಸಿದ ಮೊದಲ ಕೋವಿಡ್-19 ಸಾವಿನ ಬಗ್ಗೆ ಭಾರತ ಬುಧವಾರ ವರದಿ ಮಾಡಿದೆ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img