Monday, June 22, 2026

karnatakatv news

Congress ನಡೆಸುತ್ತಿರುವಂತ ಪಾದಯಾತ್ರೆಗೆ ನಮ್ಮ ಬೆಂಬಲ ಇಲ್ಲ : ವಾಟಾಳ್ ನಾಗರಾಜ್

ರಾಮನಗರ: ಜ.9ರಂದು ಮೇಕೆದಾಟು ಯೋಜನೆ ( Mekedatu Project ) ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಪಾದಯಾತ್ರೆಗೆ ( mekedatu padayatre ) ನಮ್ಮ ಬೆಂಬಲವಿಲ್ಲ ಎಂಬುದಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ (Vatal Nagaraj ) ತಿಳಿಸಿದ್ದಾರೆ. ನಗರದಲ್ಲಿ ಇಂದು ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ...

Metro ಇರಲಿದೆ : 50% ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಹೇರಿದೆ. ಹೀಗಿದ್ದೂ ಮೆಟ್ರೋ ಸಂಚಾರದಲ್ಲಿ ಯಾವುದೇ ಅಡಚಣೆ ಆಗಲ್ಲ. ಎಂದಿನಂತೆ ಮೆಟ್ರೋ ಸೇವೆ ಇರಲಿದೆ ಎಂದು BMRCL ಎಂಡಿ ಅಂಜುಂ ಪರ್ವೇಜ್ ಮಾಹಿತಿ ನೀಡಿದ್ದಾರೆ. ಹಸಿರು ಮತ್ತು ನೇರಳೆ ಎರಡು ಮಾರ್ಗದಲ್ಲೂ ಮೆಟ್ರೋ ಸಂಚಾರ ನಡೆಯಲಿದೆ. ಶೇಕಡಾ 50% ರಷ್ಟು ಪ್ರಯಾಣಿಕರಿಗೆ ಮಾತ್ರ...

Clothesಗೆ ‘ಅದೃಷ್ಟ’ ಬದಲಿಸುವ ಶಕ್ತಿ

Clothes: ಬಟ್ಟೆ ಮಾನ ಮುಚ್ಚುವ ಜೊತೆಗೆ ನಮ್ಮ ವ್ಯಕ್ತಿತ್ವವನ್ನು ಹೇಳುತ್ತದೆ. ವ್ಯಕ್ತಿಯ ನಡವಳಿಕೆ, ಸ್ವಭಾವ, ಆತ್ಮವಿಶ್ವಾಸ ಎಲ್ಲವನ್ನೂ ಆತ ಧರಿಸುವ ಬಟ್ಟೆಯಿಂದ ಸುಲಭವಾಗಿ ಹೇಳಬಹುದಾಗಿದೆ. ಕಾಲಕ್ಕೆ ತಕ್ಕಂತೆ ಮಾರುಕಟ್ಟೆಗೆ ಬರುವ ಬಟ್ಟೆ ಕೂಡ ಬದಲಾಗಿದೆ. ಪಾಶ್ಚಿಮಾತ್ಯ ಸಂಸ್ಕೃತಿಯಿಂದಾಗಿ ಭಾರತೀಯರು ಧರಿಸುವ ಬಟ್ಟೆಯಲ್ಲಿ ಸಾಕಷ್ಟು ಬದಲಾವಣೆ ನೋಡಬಹುದಾಗಿದೆ. ಅಲ್ಲಲ್ಲಿ ಹರಿದ ಜೀನ್ಸ್ ಸೇರಿದಂತೆ ಭಿನ್ನ ಭಿನ್ನ ಫ್ಯಾಷನ್ ಬಟ್ಟೆಯಲ್ಲಿ...

Medical ಕಾಲೇಜಿನ 35 ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

ಬಳ್ಳಾರಿ: ಇಲ್ಲಿನ ವಿಜಯನಗರ ವೈದ್ಯಕೀಯ (Medical) ವಿಜ್ಞಾನ ಸಂಸ್ಥೆಯ (ವಿಮ್ಸ್‌) 35 ವೈದ್ಯರು, ವಿದ್ಯಾರ್ಥಿಗಳೂ ಸೇರಿದಂತೆ ಬುಧವಾರ ಒಂದೇ ದಿನ ಜಿಲ್ಲೆಯಲ್ಲಿ 66 ಮಂದಿಗೆ ಕೋವಿಡ್‌ ಸೋಂಕು ತಗುಲಿದ್ದು, ಆತಂಕ ಸೃಷ್ಟಿಯಾಗಿದೆ. 35 ವಿಮ್ಸ್‌ ವಿದ್ಯಾರ್ಥಿಗಳನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗಳ ಪೈಕಿ 21 ಮಂದಿಗೆ ಕೊರೊನಾ ವೈರಸ್ (coron virus) ಸೋಂಕು ತಗುಲಿದ್ದು, ಅವರೆಲ್ಲರನ್ನೂ ಜಿಲ್ಲಾಸ್ಪತ್ರೆಗೆ...

Free Health ತಪಾಸಣಾ ಶಿಬಿರದಲ್ಲಿ ಜೀನಿ ಸ್ಟಾಲ್..!

ರಾಯಚೂರು : ರಾಯಚೂರು ನಗರ(Raichur City)ದ ವೀರಾಂಜನೇಯ ಕಲ್ಯಾಣ ಮಂಟಪ(Veeranjaneya Welfare Hall)ದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಿದ್ದು ಜೀನಿ ಸ್ಟಾಲ್(Jeanie Stahl) ಅನ್ನು ಏರ್ಪಡಿಸಿದ್ದರು. ಇಂದು ರಾಯಚೂರು ನಗರದಲ್ಲಿ ದಿವಂಗತ ದೊಡ್ಡ ಮಲ್ಲೇಶಪ್ಪ ಅವರ ಸ್ಮರಣಾರ್ಥವಾಗಿ ಉಚಿತ ಮೇಘ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಶ್ರೀ ಶ್ರೀ 108 ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು...

Indian Army : GROUP C ಸಿವಿಲಿಯನ್ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಆಹ್ವಾನ..! 

ಇಂಡಿಯನ್ ಆರ್ಮಿ ಫಿರಂಗಿದಳ(Indian Army Artillery)ದಲ್ಲಿ ಲೋವರ್ ಡಿವಿಷನ್ ಕ್ಲರ್ಕ್ (Lower Division Clerk)ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಮಾಡಿದ್ದು, ಜನವರಿ 22 ಕೊನೆಯ ದಿನಾಂಕವಾಗಿದೆ. ಒಟ್ಟು 107 ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ Indianarmy.nic.in ಮೂಲಕ ಅರ್ಜಿ ಸಲ್ಲಿಸಬಹುದು.                    ಅರ್ಜಿಸಲ್ಲಿಕೆ ಕುರಿತು ಈ...

INDIA : ದೇಶದಲ್ಲಿ ಇಂದು ವರದಿಯಾದ ಕೋವಿಡ್ ಪ್ರಕರಣಗಳು ವರದಿ..!

ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 58097 ಹೊಸ ಕೋವಿಡ್(Covid) ಪ್ರಕರಣಗಳು ವರದಿಯಾಗಿದೆ. ನಿನ್ನೆ 37379 ಪ್ರಕರಣಗಳು ದಾಖಲಾಗಿದ್ದವು. ಇಂದು ಆ ಪ್ರಕರಣಗಳ ಸಂಖ್ಯೆ ಶೇಕಡಾ 55 ರಷ್ಟು ಹೆಚ್ಚಾಗಿದೆ. ಭಾರತದಲ್ಲಿ ಓಮಿಕ್ರಾನ್ (Omicron)ಪ್ರಕರಣಗಳು 2135 ಇವೆ. ಕೊರೋನಾ ಚೇತರಿಕೆ ಪ್ರಮಾಣವು ಪ್ರಸ್ತುತ 98.01 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 15389...

ಸರ್ಕಾರದ ರೂಲ್ಸ್ ನಿಂದ ಎಲ್ಲಾ ರಾಜಕೀಯ ರ‍್ಯಾಲಿಗಳಿಗೂ ಬ್ರೇಕ್

ಸಿ ಎಂ ನೇತೃತ್ವದ ಸಭೆಯಲ್ಲಿ ನೆನ್ನೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಮತ್ತು 50 -50 ರೂಲ್ಸ್, ಎಲ್ಲಾ ಸಭೆ ಸಮಾರಂಭ, ರ‍್ಯಾಲಿ ಎಲ್ಲದಕ್ಕೂ ಸಹ ಸರ್ಕಾರ ಬ್ರೇಕ್ ಆಕಿದೆ, ಈಗಾಗಿಸರ್ಕಾರದ ಟಫ್ ರೂಲ್ಸ್ ನಿಂದ ಈಗಾಗಿ ಮತ್ತೊಂದು ರಾಜಕೀಯ ಕಿತ್ತಾಟಕ್ಕೆ ವೇದಿಕೆ ಸೃಷ್ಟಿ ಮಾಡಿಕೊಡುತ್ತಾ, ಅನ್ನುನ ಅನುಮಾನ...

Chikkaballapurದಲ್ಲಿ ಬೆಳಗ್ಗೆ ಭೂಕಂಪನ..!   

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲೂಕಿನ ವಿವಿಧೆಡೆ (Earthquake) ಭೂಕಂಪನವಾಗಿದೆ. ಭೂಕಂಪನದಿಂದ ಅಲ್ಲಿನ ಜನರು ಭಯಭೀತಿ ಗೊಂಡಿದ್ದು ಮನೆಯ ಹೊರಗಡೆ ಬಂದಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭೂಮಿ ಕಂಪಿಸುವ ರೀತಿಯಲ್ಲಿ ಅಲ್ಲಿನ ಜನರಿಗೆ ಅನುಭವ ಉಂಟಾಗಿದೆ.                             ಕಳೆದ ಡಿಸೆಂಬರಿ(December)ನಲ್ಲಿ ಚಿಕ್ಕಬಳ್ಳಾಪುರದಲ್ಲಿ ಮೂರು ಬಾರಿ ಭೂಕಂಪನ ಉಂಟಾಗಿತ್ತು. ಆ ವೇಳೆ ಕೆಲವು ಮನೆಗಳು...

ಫ್ರಾನ್ಸ್ ನಲ್ಲಿ ಪತ್ತೆಯಾಯ್ತು ಮತ್ತೊಂದು ರೂಪಾಂತರಿ ವೈರಸ್

ಪ್ರಪಂಚಕ್ಕೆ ಕೋವಿಡ್- ಬಂದಾಗಿನಿoದ ಅದು ಒಮ್ಮೆ ಏರಿ ಒಮ್ಮೆ ಇಳಿಯುತ್ತದೆ , ಈಬಾರಿಯೂ ಸಹ ಮುರನೇ ಅಲೆಯ ಸಂಬವ ಎದ್ದು ಕಾಣುತ್ತಿದೆ , ಇದರ ಬೆನ್ನಲ್ಲೆ ಮತ್ತೊಂದು ಆತಂಕದ ವಿಚಾರವನ್ನು ತಜ್ಞರು ಹೊರಹಾಕಿದ್ದಾರೆ, ನವೆಂಬರ್​ನಲ್ಲಿ ಮೊದಲು ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾದ ಒಮಿಕ್ರಾನ್​ ಅತ್ಯಂತ ವೇಗವಾಗಿ ಹರಡುತ್ತಿದೆ. ಇದು ಮಾರಣಾಂತಿಕವಲ್ಲದೆ ಇದ್ದರೂ, ವೇಗವಾಗಿ ಹರಡುವ ವೈರಸ್​. ಆದರೆ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img