Friday, August 28, 2026

karnatakatv news

Hijab Controversy : ಹಿಜಾಬ್ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಣೆ..!

ಹಿಜಾಬ್ ವಿವಾದ (Hijab Controversy) ಕಳೆದ 3 ತಿಂಗಳಿಂದ ರಾಜ್ಯದಲ್ಲಿ ಬಾರಿ ವಿವಾದವನ್ನು ಉಂಟುಮಾಡಿ ರಾಷ್ಟ್ರ ಹಾಗು ಅಂತರಾಷ್ಟ್ರೀಯ (National and international) ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿತ್ತು. ಶಾಲ, ಕಾಲೇಜುಗಳಲ್ಲಿ (School, college) ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್‌ ನಲ್ಲಿ (high court) ಅರ್ಜಿ ಸಲ್ಲಿಸಲಾಗಿತ್ತು. ಐಕೋರ್ಟ್ನ ಏಕ ಸದಸ್ಯ ಪೀಠ ನ್ಯಾಯಮೂರ್ತಿ...

Doddaballapura : 600 ವರ್ಷಗಳ ಇತಿಹಾಸ ಪ್ರಸಿದ್ಧಿ ಹೊಂದಿದೆ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ..!

ದೊಡ್ಡಬಳ್ಳಾಪುರ : 600 ವರ್ಷಗಳ ಇತಿಹಾಸ ಪ್ರಸಿದ್ಧಿಯನ್ನು ಪಡೆದಿರುವ ದೇವಸ್ಥಾನವೆಂದರೆ ಅದು ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ (Shree Kshetra Ghati Subramanya Swamy) ದೇವಸ್ಥಾನ. ಈ ದೇವಸ್ಥಾನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿದೆ. ಈ ದೇವಸ್ಥಾನಕ್ಕೆ ಭಕ್ತಾದಿಗಳು ಮಂಗಳವಾರ ಹಾಗೂ ಭಾನುವಾರ ಅತಿಹೆಚ್ಚಿನ ಸಂಖ್ಯೆಯಲ್ಲಿಆಗಮಿಸಿ ದೇವರ ದರ್ಶನವನ್ನು ಪಡೆಯುತ್ತಾರೆ. ಶ್ರೀ...

25 ರೂ. ವಡಾಪಾವ್ 250 ರೂ.ಗೆ ಮಾರಾಟ, ಇದನ್ನ ತಿಂದ್ರೆ ನನ್ನನ್ನು ಪ್ಲೇನ್ನಿಂದ ಎಸೆಯಿರಿ ಎಂದ ಪ್ರಯಾಣಿಕ..

ಫೈವ್ ಸ್ಟಾರ್ ಹೊಟೇಲ್‌ನಲ್ಲಿ, ಪ್ಲೇನ್‌ನಲ್ಲಿ, ದೊಡ್ಡ ದೊಡ್ಡ ಮಾಲ್‌ನಲ್ಲೆಲ್ಲಾ ತಿಂಡಿ ರೇಟ್ ಜಾಸ್ತಿ ಇರುವ ಬಗ್ಗೆ ಹಲವರು ಧ್ವನಿ ಎತ್ತಿದ್ದನ್ನ ನಾವು ನೋಡಿದ್ದೇವೆ. ಆದ್ರೆ ಏನೂ ಪ್ರಯೋಜನವಿಲ್ಲ. ಯಾಕಂದ್ರೆ ಈ ಸ್ಥಳಗಳಲ್ಲಿ ಇಷ್ಟೇ ರೇಟ್‌ನ ತಿಂಡಿನೇ ಸಿಗೋದು. ಇಂದು ಪ್ಲೇನ್‌ ಒಂದರಲ್ಲಿ ವಡಾಪಾವ್‌ ಬೆಲೆ 250 ರೂಪಾಯಿ ಇದ್ದು, ಇದನ್ನ ನಾನು ತಿಂದದ್ದು ಕಂಡ್ರೆ,...

Raichur : ಮಂತ್ರಾಲಯ ಪಕ್ಕದ ತುಂಗಾ ನದಿ ಸ್ವಚ್ಛತಾ ಕಾರ್ಯಕ್ಕೆ ಮುಂದಾದ ಯುವ ಬ್ರಿಗೇಡ್..!

ರಾಯಚೂರು : ಹೀಗೆ ನೀರಿನ ಆಳಕ್ಕೆ ಇಳಿದು ಅತ್ತಿಂದಿತ್ತ,ಇತ್ತಿಂದತ್ತ ಓಡಾಡ್ತಿರೊ ಯುವಕರ ಪಡೆ. ಇವರ ಕೈ ಜೋಡಿಸಿರೊ ಮಹಿಳೆಯರು. ಕಣ್ಣು ಹಾಯಿಸಿದ ಕಡೆಯೆಲ್ಲಾ ಬಿದ್ದಿರೊ ರಾಶಿ-ರಾಶಿ ಕಸ. ಇದೆಲ್ಲಾ ಕಂಡು ಬಂದಿದ್ದು ತುಂಗಭದ್ರಾ ನದಿಯ (Tungabhadra River) ತೀರದಲ್ಲಿ. ಹೌದು ತುಂಗಭದ್ರಾ ನದಿ ಕಲ್ಯಾಣ ಕರ್ನಾಟಕ ಭಾಗ (Part of Welfare Karnataka) ಸೇರಿ...

Doddaballapura : ರಾಜ್ಯಮಾಹಿತಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರಿಗೆ ರಕ್ಷಣೆ ನೀಡಿ..!

ದೊಡ್ಡಬಳ್ಳಾಪುರ : ರಾಜ್ಯ ಮಾಹಿತಿ ಹಕ್ಕು (State Information Right) ಸಾಮಾಜಿಕ ಕಾರ್ಯಕರ್ತರ ವೇದಿಕೆಯ (Forum for Social Workers) ರಾಜ್ಯ ಉಪಾಧ್ಯಕ್ಷ ಶಿವಶಂಕರ್ (Shivshankar, State Vice President) ಹಾಗೂ ತಾಲೂಕು ಅಧ್ಯಕ್ಷ ಕೆ.ಹೆಚ್ ವೆಂಕಟೇಶ್ (KH Venkatesh) ಇವರ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಲಾಯಿತು. ಅಕ್ರಮವಾಗಿ ನಕಲಿ...

Doddaballapura : 67ನೇ ವರ್ಷದ ಕನಸವಾಡಿ ಶ್ರೀ ಶನಿಮಹಾತ್ಮ ಸ್ವಾಮಿಯ ಬ್ರಹ್ಮ ರಥೋತ್ಸವ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (doddabalapura) ತಾಲೂಕಿನ ಪ್ರಸಿದ್ದ ಕ್ಷೇತ್ರ ಮಧುರೆ ಹೋಬಳಿ ಕನಸವಾಡಿಯಲ್ಲಿ (kanasavadi) ಶ್ರೀ ಶನಿಮಹಾತ್ಮ ಸ್ವಾಮಿಯ (Sri Shanimahathma Swamy) 67ನೇ ವರ್ಷದ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ದೊಡ್ಡಬಳ್ಳಾಪುರ, ಬೆಂಗಳೂರು, ನೆಲಮಂಗಲ (Bangalore, Nedumangala) ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಸಹಸ್ರಾರು ಭಕ್ತಾದಿಗಳು ರಥೋತ್ಸವದಲ್ಲಿ ಭಾಗವಹಿಸಿ ಹಣ್ಣು,...

ಅನಾಹುತ ತಪ್ಪಿಸಲು ಮಹಡಿಯಿಂದ ಮಗುವನ್ನ ಎಸೆದ ಅಪ್ಪ- ವೀಡಿಯೋ ವೈರಲ್..

ಕಟ್ಟಡಕ್ಕೆ ಬೆಂಕಿ ಬಿದ್ದಿದ್ದು, ಆ ಬೆಂಕಿಯಿಂದ ತಪ್ಪಿಸಿಕೊಳ್ಳೋಕ್ಕೆ ವ್ಯಕ್ತಿಯೋರ್ವ ಬಿಲ್ಡಿಂಗ್‌ನ ಎರಡನೇಯ ಮಹಡಿಯಿಂದ ಮೂರು ವರ್ಷದ ಮಗುವನ್ನ ಕೆಳಗೆ ಎಸೆದ ಘಟನೆ ಅಮೆರಿಕದ ನ್ಯೂಜೆರ್ಸಿಯಲ್ಲಿ ನಡೆದಿದೆ. ಈ ವೀಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್ ಆಗಿದೆ. ಕಟ್ಟಡಕ್ಕೆ ಬೆಂಕಿ ತಗುಲಿದ್ದ ವೇಳೆ ತಂದೆ ಮಗು ಕಟ್ಟಡದಲ್ಲಿ ಸಿಲುಕಿದ್ದರು. ಬೆಂಕಿ ತಗುಲಿದ ತಕ್ಷಣ, ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದಾರೆ. ...

ಅರಣ್ಯ ಅಧಿಕಾರಿ ಮಾಡಿದ ಈ ಕೆಲಸವನ್ನ ನೀವು ಟ್ರೈ ಮಾಡೋಕ್ಕೆ ಹೋಗಲೇಬೇಡಿ..

ನಾವು ನೀವೆಲ್ಲ ಬೇಸಿಗೆ ಬಂತಂದ್ರೆ, ಪ್ರಾಣಿ, ಪಕ್ಷಿಗಳಿಗೆ ನೀರುಣಿಸಬೇಕು ಅನ್ನೋ ಸಂದೇಶ ನೀಡುವವರ ವೀಡಿಯೋಗಳನ್ನ ನೋಡಿರ್ತೀವಿ. ಅಂತೆಯೇ ನಾವು ಕೂಡ ಪ್ರಾಣಿ, ಪಕ್ಷಿಗಳಿಗಾಗಿ ಟೆರೆಸ್ ಮೇಲೆ ನೀರನ್ನೂ ಇಡ್ತೀವಿ. ಆದ್ರೆ ಓರ್ವ ವ್ಯಕ್ತಿ, ಹಾವಿಗೆ ಬಾಯಾರಿಕೆಯಾಗಿದೆ ಎಂದು ಕೈಯಲ್ಲಿ ನೀರು ಹಿಡಿದು, ಕುಡಿಸಿದ್ದಾರೆ. ಅವರ ಧೈರ್ಯದ ವೀಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ. ಸರಿಸೃಪಗಳು ವಿಷಪೂರಿತವಾಗಿದ್ದರೂ,...

ಪನೀರ್‌ನಲ್ಲಿ ಮೂಡಿಬಂದ ಆಲಿಯಾಳ ಗಂಗೂಬಾಯಿ ಖಾತಿಯಾವಾಡಿ ಲುಕ್..

ನಾವು ಭಾರತದಲ್ಲಿ ಹಲವು ಆರ್ಟಿಸ್ಟ್‌ಗಳನ್ನ ನೋಡಿದ್ದೇವೆ. ಸಮುದ್ರ ದಡದಲ್ಲಿ ಸಿಗುವ ಹೊಯ್ಗೆಯಿಂದ ಕಲಾಕೃತಿಯನ್ನ ಬಿಡಿಸುತ್ತಾರೆ. ದಾರ, ಚಮಚವನ್ನ ಸೇರಿಸಿ, ಚಿತ್ರವನ್ನ ಬಿಡಿಸುತ್ತಾರೆ. ಹೀಗೆ ಚಿತ್ರ ವಿಚಿತ್ರವಾಗಿ ಚಿತ್ರ ಬಿಡಿಸುವ, ಕಲಾಕೃತಿ ರಚಿಸುವ ಆರ್ಟಿಸ್ಟ್‌ಗಳ ಮಧ್ಯೆ, ಕಲಾಕಾರನೋರ್ವ, ಪನೀರ್‌ನ್ನ ಶೀಟ್‌ ಆಗಿ ಬಳಸಿ, ಸೋಯಾಸಾಸ್‌ನ ಪೇಂಟ್‌ ರೀತಿ ಬಳಸಿ, ಆಲಿಯಾ ಬಟ್‌ರ ಗಂಗೂಬಾಯಿ ಖಾತಿಯಾವಾಡಿ ಲುಕ್...

Chitradurga : 5 ಲಕ್ಷ ಮೌಲ್ಯದ ಅಕ್ರಮ ಪಡಿತರ ಅಕ್ಕಿ ವಶಕ್ಕೆ ಪಡೆದ ತಾಸಿಲ್ದಾರ್ ಎನ್ ರಘುಮೂರ್ತಿ

ಚಳ್ಲಕೆರೆ : ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದು ಚಳ್ಳಕೆರೆ ತಹಶಿಲ್ದಾರ್ ಎನ್ ರಘುಮೂರ್ತಿ (Challakere Tahsildar N. Raghumurthy)ರೇಡ್ ಮಾಡಿ ಲಾರಿಯ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಾರೆ ಎನ್ನುವ ಮಾಹಿತಿ ಮೇರೆಗೆ ಮಧ್ಯರಾತ್ರಿ 1 ಗಂಟೆ ಸಮಯದ ವೇಳೆಗೆ ಬಳ್ಳಾರಿ ಮತ್ತು ಚಿತ್ರದುರ್ಗ ರಸ್ತೆಯ (Bellary and Chitradurga Road) ಮೂಲಕ ತುಮಕೂರು...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img