Tuesday, June 23, 2026

karnatakatv news

Puneri Paltan ವಿರುದ್ಧ ಗೆಲುವು ಸಾಧಿಸಿದ ಡಬಂಗ್ ಡೆಲ್ಲಿ..!

ಬೆಂಗಳೂರು : ಪ್ರೊ ಕಬಡ್ಡಿ ಸೀಸನ್ 8 ಎರಡನೇ ದಿನದ ಎರಡನೇ ಪಂದ್ಯ ವಾದಂತಹ ದಬಾಂಗ್ ಡೆಲ್ಲಿ(Dabang Delhi) vs ಪುಣೇರಿ ಪಲ್ಟನ್(Puneri Paltan) ವಿರುದ್ಧ 41- 30 ರ ಅಂತರದಿಂದ ಗೆಲುವು ಸಾಧಿಸಿದೆ. ದಬಾಂಗ್ ಡೆಲ್ಲಿ ಯ ನವೀನ್ ಕುಮಾರ್ 16 ಅಂಕಗಳನ್ನು ಪಡೆಯುವುದರ ಮೂಲಕ ತಂಡದ ಗೆಲುವಿಗೆ ಪ್ರಮುಖ ಪಾತ್ರವನ್ನು ವಹಿಸಿದರು...

Jaipur Pink Panthers ತಂಡವನ್ನು ಮಣಿಸಿದ ಗುಜರಾತ್ ಜೈಂಟ್ಸ್ ..!

ಬೆಂಗಳೂರು : ಪ್ರೊ ಕಬಡ್ಡಿ 8ನೇ ಆವೃತ್ತಿಯು ಡಿಸೆಂಬರ್ 22 ರಿಂದ ಆರಂಭವಾಗಿದ್ದು, ನಿನ್ನೆ ನಡೆದಂತಹ ಮೊದಲ ಪಂದ್ಯದಲ್ಲಿ Gujarat Giants (ಗುಜರಾತ್ ಜೈಂಟ್ಸ್ ) Jaipur Pink Panthers (ಜೈಪುರ್ ಪಿಂಕ್ ಪ್ಯಾಂಥರ್ಸ್) ತಂಡವನ್ನು 34 - 27 ಅಂತರದಿಂದ ಪರಾಭವಗೊಳಿಸಿತು. ಪಂದ್ಯದ 20 ನಿಮಿಷದ ಮೊದಲಾರ್ಧದಲ್ಲಿ ಗುಜರಾತ್ 2 ಪಾಯಿಂಟ್ ಗಳ...

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಪ್ರಿಂಟಿಂಗ್ ಪ್ರೆಸ್ ಭಸ್ಮ..!

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಪ್ರಿಂಟಿಂಗ್ ಪ್ರೆಸ್ ಭಸ್ಮಆಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ನಡೆದಿದೆ. ಈ ಶ್ರೀನಿಧಿ ಆಫ್ ಸೆಟ್ ಪ್ರಿಂಟರ್ಸ್ ಸುಟ್ಟುಹೋಗಿದ್ದು ಲಕ್ಷಾಂತರ ರುಪಾಯಿ ಮಷಿನ್, ಹಾಗು ವಸ್ತುಗಳು ಬೆಂಕಿಗಾಹುತಿಯಾಗಿದೆ. ಈ ಪ್ರಿಂಟರ್ಸ್ ರವಿ ಮುತಾಲಿಕ್ ಎಂಬುವವರಿಗೆ ಸೇರಿದ್ದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳುಮತ್ತು ಕೆಇಬಿ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆನಡೆಸಿದ್ದಾರೆ https://www.youtube.com/watch?v=74X_vz96PAw https://www.youtube.com/watch?v=RYDk5L2FKGs https://www.youtube.com/watch?v=xrFYI7Uccj0

ಡಿಸೆಂಬರ್ 31ಕ್ಕೆ ಬರಲಿದೆ ದಿಗಂತ್ ಸಿನಿಮಾ”ಹುಟ್ಟು ಹಬ್ಬದ ಶುಭಾಶಯಗಳು..!”

"ಹುಟ್ಟು ಹಬ್ಬದ ಶುಭಾಶಯಗಳು" ಟೈಟಲ್ ನಿಂದಲೇ ಸ್ಯಾಂಡಲ್ವುಡ್ ನಲ್ಲಿ ಗಮನ ಸೆಳೆಯುತ್ತಿದೆ. ದೂದ್ ಪೇಡಾ ದಿಗಂತ್, ಕವಿತಾ ಗೌಡ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಚಿತ್ರ. ಇತ್ತೀಚೆಗೆ ಸ್ಯಾಂಡಲ್ವುಡ್ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗದಲ್ಲಿ ಥ್ರಿಲ್ಲರ್ ಸಿನಿಮಾಗಳು ಹೆಚ್ಚಿನ ಸಂಖ್ಯೆಯಲ್ಲಿ ತೆರೆಕಂಡು ಸಕ್ಸೆಸ್ ಕಾಣುತ್ತಿವೆ. ಇದೇ ಹಾದಿಯಲ್ಲಿ ಈಗ ಚಂದನವನದಲ್ಲಿ "ಹುಟ್ಟುಹಬ್ಬದ ಶುಭಾಶಯಗಳು" ಸಿನಿಮಾ ಕೂಡ ತೆರೆಕಾಣಲು...

ನ್ಯೂ ಇಯರ್ ನಿಷೇಧಿಸಲು ಹಿಂದು ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ..!

ಹೊಸ ವರ್ಷಾಚರಣೆ ಹಿನ್ನಲೆಸಂಭ್ರಮಾಚರಣೆ ನಿಷೇಧಿಸಲು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ರಾಯಚೂರಿನ ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಮಾಡಿದರು .ಪಾರ್ಟಿ ಹೆಸರಿನಲ್ಲಿ ಪ್ರಾಚೀನ ಕೋಟೆಗಳು, ಪ್ರವಾಸಿ ,ಐತಿಹಾಸಿಕ ಸ್ಥಳಗಳನ್ನು ಯುವಕರು ಹಾಳು ಮಾಡುತ್ತಿದ್ದಾರೆ. ಹಾಗಾಗಿ ಈ ಬಾರಿ ನ್ಯೂ ಇಯರ್ ಗೆ ಮಧ್ಯಪಾನ ,ಪಾರ್ಟಿಗಳನ್ನು ಮಾಡದಂತೆ ಹಾಗು ಮಧ್ಯವೆಸನಿಗಳಿಂದ ಐತಿಹಾಸಿಕ ಸ್ಥಳಗಳಿಗೆ...

ವೋಟರ್ ಐಡಿಗೆ ಆಧಾರ್‌ಲಿಂಕ್ ಸಂಯೋಜನೆಗೆ ರಾಜ್ಯಸಭೆ ಅನುಮೋದನೆ

ನಾವು ಬ್ಯಾಂಕ್ ಅಕೌಂಟ್, ಪ್ಯಾನ್‌ಕಾರ್ಡ್ಗೆ ಆಧಾರ್ ಸಂಯೋಜನೆಯನ್ನು ಕೇಳಿದ್ದೇವೆ, ಆದರೆ ಇದೀಗ ವೋಟರ್ ಐಡಿಗೆ ಆಧಾರ್ ಸಂಯೋಜನೆ ಮಾಡುವ ಚುನಾವಣಾ ಸುಧಾರಣಾ ಮಸೂದೆಗೆ ರಾಜ್ಯಸಭೆ ಅನುಮೋದಿಸಿದೆ. ಈ ಮೊದಲು ಲೋಕಸಭೆಯಲ್ಲಿ ಪರ ವಿರೋಧಗಳ ಮಸೂದೆಯನ್ನು ಮಂಡನೆ ಮಾಡಲಾಗಿತ್ತು . ಒಂದು ದಿನದ ನಂತರ ಅಂದರೆ ಮಂಗಳವಾರ ಪ್ರತಿಪಕ್ಷಗಳ ವಾಕ್‌ಔಟ್ ನಡುವೆ ಧ್ವನಿ ಮತದ ಮೂಲಕ...

ಹೊಸವರ್ಷದ ಸಂಭ್ರಮಾಚರಣೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ..!

ಬೆಳಗಾವಿ: ಹೊಸ ವರ್ಷಾಚರಣೆ ವೇಳೆ ಜನ ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗುವುದು ಎಂದು ಸುವರ್ಣಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹೊಸವರ್ಷದ ಸಂಭ್ರಮಾಚರಣೆಗೆ ಮಾತ್ರ ಈ ನಿಯಮಗಳು ಅನ್ವಯವಾಗುತ್ತವೆ. ಆದರೆ ಕ್ರಿಸ್​ಮಸ್​ ಹಬ್ಬದಲ್ಲಿ ಚರ್ಚುಗಳಲ್ಲಿ ಪ್ರಾರ್ಥನೆ ನಡೆಸಲು ಯಾವುದೇ ನಿರ್ಬಂಧಗಳು ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಗುಂಪುಗೂಡದಂತೆ ನಿಯಮ ವಿಧಿಸಲಾಗುವುದು. ಡಿ 30...

ತರಾತುರಿಯಲ್ಲಿ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ..!

ಬೆಳಗಾವಿ: ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ಮಂಗಳವಾರ ಮಂಡಿಸಲಾಯಿತು. ಮಧ್ಯಾಹ್ನ ಊಟದ ನಂತರ ಕಲಾಪ ಆರಂಭವಾದ ತಕ್ಷಣ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸ್ಪೀಕರ್ ಅವಕಾಶ ನೀಡಿದರು. ವಿರೋಧ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ವಿಧೇಯಕದ ಪ್ರತಿ ಕೊಟ್ಟಿಲ್ಲ, ಚರ್ಚೆ ಮಾಡಿಲ್ಲ ಎಂದು ವಿರೋಧ ಪಕ್ಷಗಳ ಸದಸ್ಯರು ಆಕ್ಷೇಪಿಸಿದರು. ಇಂಥ ವಿಧೇಯಕಗಳನ್ನು ಕದ್ದುಮುಚ್ಚಿ ಏಕೆ...

ಪ್ರೀತಿಯ ಅಪ್ಪುಗೆ ‘ಭರ್ಜರಂಗಿ-2’ ಅರ್ಪಿಸಿದ ಶಿವಣ್ಣ..!

ಸಿನಿಮಾ : ಕರುನಾಡಿನ ಮನೆ ಮನದಲ್ಲಿ ಅಪ್ಪು ಎಂದೆಂದಿಗೂ ಅಮರ..ಅಪ್ಪು ಅಜರಾಮರ..ಡಾ.ರಾಜ್ ಕುಟುಂಬದ ಅಪರೂಪದ ಮುತ್ತು.. ಇಬ್ಬರು ಅಣ್ಣಂದಿರ ಸ್ವತ್ತು ಪುನೀತ್ ರಾಜ್ ಕುಮಾರ್ ಕರ್ನಾಟಕದ ರತ್ನ...ಅಭಿಮಾನಿಗಳ ಯುವರತ್ನ.. ಅಪ್ಪನ ಹಾದಿಯಲ್ಲಿಯೇ ಸಾಗಿ ಕಷ್ಟದಲ್ಲಿದ್ದವರ ಕಣ್ಣೀರು ಹೊರೆಸಿದ ಅಮೂಲ್ಯ ರತ್ನ ಅಪ್ಪು ಅಂದ್ರೆ ಶಿವಣ್ಣನಿಗೆ ಅಚ್ಚು ಮೆಚ್ಚು.. ತಮ್ಮನಿಗಿಂತ ಹೆಚ್ಚಾಗಿ ಶಿವಣ್ಣ-ಅಪ್ಪು ಗೆಳೆಯರಂತಿದ್ದವರು. ರಾಮ-ಲಕ್ಷ್ಮಣರಂತೆ...

ಗೋಧಿ ಹಿಟ್ಟಿನಲ್ಲಿ ಡ್ರಗ್ಸ್ ಸಪ್ಲೈ ಮಾಡ್ತಿದ್ದ ಗ್ಯಾಂಗ್ ಕೆಜಿ ಹಳ್ಳಿ ಪೊಲೀಸರ ವಶಕ್ಕೆ..!

ಬೆಂಗಳೂರು : ಇವರು ಚಾಲಾಕಿ ಚತುರರು. ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಗೋಧಿ ಹಿಟ್ಟಿನಲ್ಲಿ ಡ್ರಗ್ಸ್ ಸಪ್ಲೈ ಮಾಡ್ತಿದ್ದ ಗ್ಯಾಂಗ್ ಖಾಕಿ ಖೆಡ್ಡಾಕ್ಕೆ ಬಿದ್ದಿದೆ. ಮಯನ್ಮಾರ್ ಗಡಿ ಭಾಗದಿಂದ ರೈಲಿನಲ್ಲಿ  ಬೆಂಗಳೂರಿಗೆ  ಡ್ರಗ್ಸ್ ಸಪ್ಲೈ ಮಾಡುತಿದ್ದರು. ಗೋಧಿ ಹಿಟ್ಟಿನ ಬಾಕ್ಸ್ ನಲ್ಲಿ ಡ್ರಗ್ಸ್ ತಂದು ಸಣ್ಣ ಸಣ್ಣ ಡಬ್ಬಿಗಳಲ್ಲಿ ತುಂಬಿ ಮಾರಾಟ ಮಾಡುತ್ತಿದ್ದರು. ಒಂದು ಗ್ರಾಂ ಹೆರಾಯಿನ್...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img