Thursday, August 13, 2026

#karnatakatv #politicaknews

priyank kharge “ದಮ್ ಇದ್ರೆ” ಮೆಟ್ರೋ ದರ ಕಡಿಮೆ ಮಾಡಿ ! ಪ್ರಿಯಾಂಕ್ ಖರ್ಗೆ ಸವಾಲ್ !

BENGALURU : ದಮ್ ಇದ್ರೆ ಮೆಟ್ರೋ ದರ ಕಡಿಮೆ ಮಾಡಿ ಅಂತ ರಾಜ್ಯ ಬಿಜೆಪಿ ಸಂಸದರಿಗೆ ಪ್ರಿಯಾಂಕ್ ಖರ್ಗೆ ಸವಾಲ್ ಹಾಕಿದ್ದಾರೆ. ರಾಜ್ಯದಲ್ಲಿ ಸದ್ಯ ಈಗ ಮೆಟ್ರೋ ಪ್ರಯಾಣದ ದರ ಏರಿಕೆಯಿಂದಾಗಿ ಪ್ರಯಾಣಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಬೆಂಗಳೂರಿನ ಮೆಟ್ರೋ ದರ ಏರಿಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇನ್ನು ಬೆಲೆ ಏರಿಕೆಯ ವಿಚಾರವಾಗಿ ಬಿಜೆಪಿ ಯವರು ರಾಜ್ಯ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img