Friday, May 17, 2024

karnatakatv

Rajat Ullagaddi : ರಜತ್ ಉಳ್ಳಾಗಡ್ಡಿ ಮನೆಯನ್ನು ಪರಿಶೀಲಿಸಿದ ಅರಣ್ಯ ಅಧಿಕಾರಿಗಳು

Hubballi News : ರಾಜ್ಯದಲ್ಲಿ ಹುಲಿ ಉಗುರಿನ ಸದ್ದು ಜೋರಾಗಿದೆ. ವಾಣಿಜ್ಯನಗರಿ ಹುಬ್ಬಳ್ಳಿಗೂ ಹುಲಿ ಉಗುರಿನ ನಂಟು ಸುತ್ತಿಕೊಂಡಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡನ ಮನೆಗೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಹಾಗಿದ್ದರೇ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.. ಪೋಟೋ ಶೂಟಿಂಗ್ ವೇಳೆಯಲ್ಲಿ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಧರಿಸಿದ್ದ ಹುಲಿ...

Tehsildar Vehicle : ರಸ್ತೆ ಮಧ್ಯೆ ಕೆಟ್ಟು ನಿಂತ ತಹಸೀಲ್ದಾರ್ ವಾಹನ

Athani : ಪಟ್ಟಣದ ಸಿನಾಳ -ತಂಗಡಿ ರಸ್ತೆ ಬದಿ ಅಥಣಿ ತಹಸೀಲ್ದಾರ್ ವಾಹನ ಕೆಟ್ಟು ಸುಮಾರು ಅರ್ಧ ಗಂಟೆ ರಸ್ತೆ ಮಧ್ಯೆ ನಿಂತಿರುವ ಘಟನೆ ನಡೆದಿದೆ. ಅಧಿಕಾರಿಯ ಕಾರು ಕೆಟ್ಟು ನಿಂತಿರುವುದನ್ನ ಗಮನಿಸಿದ ಸ್ಥಳೀಯರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸಾರ್ವಜನಿಕ ಕಾರ್ಯಕ್ಕೆ ರಾತ್ರಿ ಹಗಲು ಸುತ್ತಾಡುವ ಸರ್ಕಾರಿ ಅಧಿಕಾರಿಗಳ ವಾಹನ ಹಳೆಯದಾದರೂ ವಾಹನ ಖರೀದಿಗೆ ಸರ್ಕಾರ...

Headmaster Suspend : ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿದ ಮುಖ್ಯಶಿಕ್ಷಕ; ಅಮಾನತು

Chitradurga News : ಶಾಲೆಯ ಮುಖ್ಯಶಿಕ್ಷಕನೋರ್ವ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ಎರಚಿ ಗಾಯಗೊಳಿಸಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಜೋಡಿ ಚಿಕ್ಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆ ಸಂಬಂಧ ದೂರು ದಾಖಲಾಗಿದ್ದು, ಜೋಡಿಚಿಕ್ಕೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಂಗಸ್ವಾಮಿ ಎಂಬುವವರನ್ನು ಸೇವೆಯಿಂದ ಅಮಾನತು ಮಾಡಿ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ. ಶಿವಶಂಕರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್...

Lakshmi Hebbalkar : ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯನ ಕೊರಳಲ್ಲೂ ಹುಲಿ ಉಗುರು! ಇಕ್ಕಟ್ಟಿಗೆ ಸಿಲುಕಿತಾ ಕಾಂಗ್ರೆಸ್ ಸರ್ಕಾರ?

Hubballi News : 'ಹುಲಿ ಉಗುರ'ಪ್ರಕರಣದಲ್ಲಿ ಕನ್ನಡ ಕಿರುತೆರೆ ರಿಯಾಲಿಟಿ ಶೋ ಬಿಗ್ ಬಾಸ್ 10 ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಬಂಧನ ಬಳಿಕ ಸ್ವಾಮೀಜಿ, ಸೆಲೆಬ್ರಿಟಿ, ರಾಜಕಾರಣಿಗಳು ಧರಿಸಿರುವ ಬಗ್ಗೆ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಹುಲಿ ಉಗುರು ಪ್ರಕರಣ ಇದೀಗ ಕಾಂಗ್ರೆಸ್ ಕೊರಳಿಗೆ ಕೈಹಾಕಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...

Droupadi Murmu : ಇಂದು ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

Bangalore News : ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಅಕ್ಟೋಬರ್ 26) ಬೆಂಗಳೂರಿಗೆ ಆಗಮಿಸಲಿದ್ದಾರೆ. ಐಐಎಂ ಬೆಂಗಳೂರಿನ ಸ್ಥಾಪನಾ ಸುವರ್ಣ ಮಹೋತ್ಸವ ಸಪ್ತಾಹ ಆಚರಣೆಗೆ ಚಾಲನೆ ನೀಡಲಿದ್ದಾರೆ. ಇಂದು ಮಧ್ಯಾಹ್ನ 3.20ಕ್ಕೆ ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಸಂಜೆ...

Data Entry : 5980 ಡೇಟಾ ಎಂಟ್ರಿ ಆಪರೇಟ್ ನೇಮಕ; ಸರ್ಕಾರ ಸೂಚನೆ

Bangalore News : ರಾಜ್ಯದ ಪ್ರತಿ ಗ್ರಾಮ ಪಂಚಾಯತಿಗೂ ಒಂದರಂತೆ 5980 ಡೇಟಾ ಎಂಟ್ರಿ ಆಪರೇಟರ್‌ಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಸೂಚನೆ ನೀಡಿದೆ. ಗ್ರಾಮ ಪಂಚಾಯಿತಿಗಳಲ್ಲಿ ಕೆಲಸದ ಒತ್ತಡ ನಿರ್ವಹಣೆ ಹಿನ್ನೆಲೆಯಲ್ಲಿ ಈ ನೇಮಕಕ್ಕೆ ಸರ್ಕಾರ ಮುಂದಾಗಿದೆ. ಪಂಚಾಯತ್ ರಾಜ್ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಸಂಬಂಧ...

Thailand: ಪಿಕಪ್ ಟ್ರಕ್‌ಗೆ ಥೈಲ್ಯಾಂಡ್ ರೈಲು ಡಿಕ್ಕಿ 8 ಜನರ ಸಾವು ಮತ್ತು4 ಜನರಿಗೆ ಗಂಭೀರ ಗಾಯಗಳು 

ಥೈಲ್ಯಾಂಡ್ : ಶುಕ್ರವಾರ ಮುಂಜಾನೆ ಥೈಲ್ಯಾಂಡ್‌ನ ಪೂರ್ವ ಪ್ರಾಂತ್ಯದಲ್ಲಿ ರೈಲ್ವೆ ಹಳಿಗಳನ್ನು ದಾಟುತ್ತಿದ್ದ ಪಿಕಪ್ ಟ್ರಕ್‌ಗೆ ಸರಕು ರೈಲು ಡಿಕ್ಕಿ ಹೊಡೆದು ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ಚಾಚೋಂಗ್ಸಾವೊ ಪ್ರಾಂತ್ಯದ ಮುವಾಂಗ್ ಜಿಲ್ಲೆಯಲ್ಲಿ ನಾಲ್ಕು ಜನರು ಗಾಯಗೊಂಡಿದ್ದಾರೆ ಎಂದು ಸ್ಟೇಟ್ ರೈಲ್ವೇ ಆಫ್ ಥೈಲ್ಯಾಂಡ್ ತಿಳಿಸಿದೆ. 54 ವರ್ಷದ ಚಾಲಕ, ವಿಚಾಯ್ ಯುಲೆಕ್...

Protection: ಮಾಜಿ ಸಚಿವ ಜಯಚಂದ್ರಗೆ ಸೂಕ್ತ ಭದ್ರತೆ- ಕಾನೂನು ಸಚಿವ ಎಚ್ ಕೆ ಪಾಟೀಲ್

2014 ಮತ್ತು 2016ರ ನಡುವೆ ನಂದಿ ಮೂಲಸೌಕರ್ಯ ಕಾರಿಡಾರ್ ಎಂಟರ್‌ಪ್ರೈಸಸ್‌ನಲ್ಲಿ (ನೈಸ್) ನಡೆದಿರುವ ಅಕ್ರಮಗಳ ಕುರಿತು ವರದಿ ನೀಡಿದ ಬೆನ್ನಲ್ಲೇ ಮಾಜಿ ಸಚಿವ ಮತ್ತು ನವದೆಹಲಿಯ ರಾಜ್ಯದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರಿಗೆ ಜೀವ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಸರ್ಕಾರ ಸೂಕ್ತ ಭದ್ರತೆ ನೀಡಲಾಗುವುದು ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ...

Railway: 2ನೇ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸಭೆ

ಬೆಂಗಳೂರು: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ಇಂದು ರೈಲ್ವೆ ವಿಭಾಗೀಯ ಕಚೇರಿಯಲ್ಲಿ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ (DRUCC) ಎರಡನೇ ಸಭೆಯನ್ನು ನಡೆಸಿತು. ಡಿವಿಜನಲ್ ರೈಲ್ವೆ ಮ್ಯಾನೇಜರ್ ಹಾಗೂ ಸಮಿತಿಯ ಪದನಿಮಿತ್ತ ಅಧ್ಯಕ್ಷರಾದ ಶ್ರೀ ಯೋಗೇಶ್ ಮೋಹನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಸದರು ಮತ್ತು ಶಾಸಕರಿಂದ ಹಾಗೂ ಚೇಂಬರ್ ಆಫ್ ಕಾಮರ್ಸ್, ಗ್ರಾಹಕ ಸಂರಕ್ಷಣಾ...

Jawan: ಜವಾನ್ ಸಿನಿಮಾದ ಹಾಡಿನ ಚಿತ್ರೀಕರಣ್ಕಕ್ಕೆ ಸುರಿದ ದುಡ್ಡು ಎಷ್ಟು ಕೋಟಿ ಗೊತ್ತಾ?

Bollywood: ಜವಾನ್ ಸಿನಿಮಾ ಪ್ರತಿಯೊಂದು ವಿಷಯದಲ್ಲೂ ಸದ್ದು ಮಾಡುತ್ತಿದೆ . ಪೋಸ್ಟರ್ , ಟ್ರೇಲರ್ ಹಾಡು ಹೀಗೆ ಎಲ್ಲದರಲ್ಲೂ ಸದ್ದು ಮಾಡುತ್ತಿದೆ. ಪ್ರತಿ ವಿಷಯದಲ್ಲೂ ಸದ್ದು ಮಾಡುತ್ತಿರುವ  ಈ ಸಿನಿಮಾಗೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ ಈಗಾಗಲೆ ಸಾಕಷ್ಟು ಸುದ್ದಿ ಮಾಡಿರುವ ಜವಾನ್ ಸಿನಿಮಾ ಈಗ ಹಾಡೊಂದಕ್ಕೆ ಖರ್ಚು ಮಾಡಿರುವ ಹಣದ ವಿಷಯವಾಗಿ ಭಾರಿ  ಕಾತುರತೆಗೆ...
- Advertisement -spot_img

Latest News

ಯೂಟ್ಯೂಬ್ ನೋಡಿ ಕ್ಯಾನ್ಸರ್ ರೋಗಕ್ಕೆ ಮನೆಮದ್ದು ಮಾಡಿ ಎಡವಟ್ಟು: ಮಹಿಳೆಯ ಸ್ಥಿತಿ ಚಿಂತಾಜನಕ

International News: ಮೊದಲೆಲ್ಲ ಅನಾರೋಗ್ಯಕ್ಕೆ ಒಳಗಾದರೆ, ಜನ ವೈದ್ಯರ ಬಳಿ ಹೋಗುತ್ತಿದ್ದರು. ಆದರೀಗ ಸೋಶಿಯಲ್ ಮೀಡಿಯಾನೇ ಡಾಕ್ಟರ್ ಆಗಿ ಬಿಟ್ಟಿದೆ. ಸಾಮಾನ್ಯ ಆರೋಗ್ಯ ಸಮಸ್ಯೆಗೆ ಯುಟ್ಯೂಬ್...
- Advertisement -spot_img