Sunday, March 8, 2026

karnatakatv

ರೂಪಾ, ರೋಹಿಣಿ ಜಗಳ ಮಧ್ಯೆ ಸಚಿವ ಮುನಿರತ್ನ ಎಂಟ್ರಿ !

state news ಬೆಂಗಳೂರು(ಫೆ.20): ಈಗಾಗಲೇ ರಾಜ್ಯ ರಾಜಕಾರಣದಲ್ಲಿ ಜಗಳ ಜಟಾಪಟಿಗಳು ತುಸು ಹೆಚ್ಚಾಗಿವೆ. ಸದ್ಯಕ್ಕೆ ಸುದ್ದಿಯಲ್ಲಿರೋ ಬಿಸಿ ಬಿಸಿ ಸುದ್ದಿ ಅಂದ್ರೆ ರೂಪಾ ಹಾಗೂ ರೋಹಿಣಿ ಸಿಂಧೂರಿ ಇಬ್ಬರ ಜಗಳ. ಸಾಮಾಜಿಕ ಜಾಲತಾಣದಲ್ಲಿ ಒಬ್ಬರನ್ನೊಬ್ಬರು ಟೀಕಿಸಿಕೊಳ್ಳುತ್ತಿರುವ ವಿಚಾರ ಇದೀಗ ಮಾಧ್ಯಮಗಳಲ್ಲಿ ವೈರಲ್ ಆಗುತ್ತಲೇ ಇದೆ. ರೂಪ ಹೇಳಿಕೆಗೆ ತಿರುಗೇಟು ನೀಡಿದ, ರೋಹಿಣಿ ಸಿಂಧೂರಿ ಪತಿ ಸುಧೀರ್ ರೆಡ್ಡಿ,...

ಕಾಂಗ್ರೆಸ್ ಪಕ್ಷದ ವಿನೂತನ ಪ್ರತಿಭಟನೆ..!

state news ಮೈಸೂರು(ಫೆ.20): ಈಗಾಗಲೇ ರಾಜ್ಯ ರಾಜಕಾರಣದಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಯುತ್ತಿರುವುದು ಸುದ್ದಿಯಾಗುತ್ತಿದೆ. ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಸದಸ್ಯರು ಮೈಸೂರಿನ ಜೆ.ಕೆ. ಮೈದಾನದ ಗೋಡೆಗಳ ಮೇಲೆ ಬಿಜೆಪಿ ಸುಳ್ಳು ಭರವಸೆಗಳು ಸಾಕಪ್ಪ ಸಾಕು, ಕಿವಿ ಮೇಲೆ ಹೂವು ಪೋಸ್ಟರ್‌ಗಳನ್ನು ಅಂಟಿಸಿ ಪ್ರತಿಭಟನೆ ನಡೆಸಿದರು. ಬಿಜೆಪಿ ಸುಳ್ಳು ಭರವಸೆಗಳು ಸಾಕಪ್ಪ ಸಾಕು, ಪ್ರಣಾಳಿಕೆಯ ಶೇ.90 ಭರವಸೆಗಳನ್ನು...

ಶಿರಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಹೇಗಿವೆ…?

state news ಶಿರಾ(ಫೆ.20): ಶಿರಾ ಬೈ ಎಲೆಕ್ಷನ್ ನಲ್ಲಿ ಗೆದ್ದ ಬಿಜೆಪಿ ಶಾಸಕ ರಾಜೇಶ್ ಗೌಡ ಹಳ್ಳಿಗಳಿಗೆ ಭೇಟಿ ನೀಡಿ ಜನಪರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಅಭಿವೃದ್ಧಿ ಕೆಲಸಗಳಲ್ಲಿ ಮುನ್ನಡೆಯುತ್ತಿದ್ದಾರೆ. ಹೌದು, ಶಿರಾದ ಬಿಜೆಪಿ ಶಾಸಕ, ಡಾ. ಸಿ ಎಂ ರಾಜೇಶ್ ಗೌಡ ತಾಲೂಕಿನ ಸುಮಾರು ಹಳ್ಳಿಗಳ ಕಡೆ ಕಾಲಿಡುತ್ತಿದ್ದು, ಜನರ ಜೊತೆ ಬೆರೆಯುತ್ತಿದ್ದಾರೆ. ಇವರು ಸುಮಾರು...

ದತ್ತಿ ಪ್ರಶಸ್ತಿಗೆ 53 ಕೃತಿಗಳ ಆಯ್ಕೆ !

ಬೆಂಗಳೂರು(ಫೆ.20): ಕನ್ನಡ ಸಾಹಿತ್ಯ ಪರಿಷತ್ 2021 ನೇ ಸಾಲಿನ 49 ವಿಭಾಗಗಳಲ್ಲಿ ನಾನಾ ದತ್ತಿ ಪ್ರಶಸ್ತಿಗಾಗಿ 53 ಕೃತಿಗಳನ್ನು ಆಯ್ಕೆ ಮಾಡಿದೆ. 2012 ರ ಜನವರಿಯಿಂದ ಡಿಸೆಂಬರ್ ಅಂತ್ಯದೊಳಗೆ ಪ್ರಕಟಗೊಂಡ ಕೃತಿಗಳನ್ನು 2021 ನೇಸಾಲಿನ ನಾನಾ ದತ್ತಿ ಪ್ರಶಸ್ತಿಗಳಿಗೆ ಕೃತಿಗಳನ್ನು ಆಹ್ವಾನಿಸಲಾಗಿತ್ತು.  ಕಸಾಪ ಅಧ್ಯಕ್ಷ ಡಾ. ಮಹೇಶ್ ಜೋಶಿ ನೇತೃತ್ವದ ಸಮಿತಿಯು ದತ್ತಿ ಪ್ರಶಸ್ತಿಗೆ...

ಇಬ್ಬರ ಜಗಳದ ನಡುವೆ ಕುಸುಮಾ ಹೇಳಿದ್ದೇನು…?

ಬೆಂಗಳೂರು(ಫೆ.20): ರೋಹಿಣಿ ಸಿಂಧೂರಿ ಬಗ್ಗೆ ಪರೋಕ್ಷವಾಗಿ ಟ್ವೀಟ್​ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಕುಸುಮಾ ಹನುಮಂತರಾಯಪ್ಪ, ಕರ್ಮ ಯಾವಾಗಲು ತಿರುಗಿ ಬರುತ್ತದೆ. ಅತೀ ಶೀಘ್ರ ಅಥವಾ ತಡವಾಗಿಯಾದರೂ ಕರ್ಮ ಹಿಂಬಾಲಿಸುತ್ತದೆ ಎಂದಿದ್ದಾರೆ. ಅಂದರೆ ಡಿ.ಕೆ ರವಿ ಸಾವಿಗೆ ರೊಹಿಣಿ ಸಿಂಧೂರಿ ಕಾರಣ ಎನ್ನುವ ಹಾಗೆ ಬರೆದುಕೊಂಡಿದ್ದಾರೆ. ಈ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿರುವ ಐಪಿಎಸ್​ ಅಧಿಕಾರಿ ಡಿ ರೂಪಾ,...

ಉಚಿತ ನಿವೇಶನ ಆಫರ್; ಮುಗಿಬಿದ್ದ ಮಹಿಳೆಯರು..!

ಬೆಂಗಳೂರು(ಫೆ.18): ಚುನಾವಣೆ ಹತ್ತಿರವಾಗುತ್ತಿರುವ ಹಿನ್ನಲೆ ಎಲ್ಲೆಲ್ಲೂ ಎಲೆಕ್ಷನ್ ಫೈಟ್ ಗಳು ನಡೆಯುತ್ತಿವೆ. ಕ್ಷೇತ್ರವನ್ನು ಗೆಲ್ಲಲು ಟಿಕೆಟ್ ಆಕಾಂಕ್ಷಿಗಳು ಜನರಿಗೆ ಆಫರ್ ಗಳನ್ನು ಕೊಡಲು ಮುಂದಾಗುತ್ತಿದ್ದಾರೆ, ಹೀಗಾಗಿ ನಿವೇಶನ ಸಿಗುತ್ತೆ ಎಂಬ ಖುಷಿಯಿಂದ ಚಿಕ್ಕಬಳ್ಳಾಪುರದ ಮಹಿಳೆಯರು ಉಚಿತ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಲು ಮುಗಿ ಬೀಳುತ್ತಿದ್ದಾರೆ. ಹಾಲಿ ಸಚಿವರೊಬ್ಬರು ತಮ್ಮ ಕ್ಷೇತ್ರದ ನಿವೇಶನ ರಹಿತ ಮಹಿಳೆಯರಿಗೆ ೨೦ ಸಾವಿರ...

ಶರಣರ ಜಯಂತಿ; ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದ ಶಾಸಕ ಎಂ. ಚಂದ್ರಪ್ಪ !

ಬೆಂಗಳೂರು(ಫೆ.18): ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕ, ಎಂ. ಚಂದ್ರಪ್ಪ ಹೊಳಲ್ಕೆರೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಇಂದು ಕಾಯಕ ಶರಣರ ಜಯಂತಿಯ ನಿಮಿತ್ತ ಕಾಯಕ ಶರಣರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಭಕ್ತಿಯ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹೊಲ್ಕೆರೆ ತಹಶೀಲ್ದಾರರಾದ ಶ್ರೀಮತಿ ಮಾಲತಿ, ಸಮಾಜದ ಮುಖಂಡರುಗಳಾದ ಶ್ರೀ ಸುಂದರ್ ಮೂರ್ತಿ, ಶ್ರೀ ನವೀನ್, ಶ್ರೀ ಪ್ರಬಣ್ಣ,...

ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

ಬೆಂಗಳೂರು(ಫೆ.18): ಇಂದು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಾಗೇಪಲ್ಲಿ ನಗರದ ದ್ವಾರಕ ಪರ‍್ಟಿ ಹಾಲ್ ನಲ್ಲಿ ಚೇಳೂರು ಹಾಗೂ ಬಾಗೇಪಲ್ಲಿ ತಾಲ್ಲೂಕಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರ ಗಳಲ್ಲಿ ಆಯ್ಕೆಯಾದ ಪಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣಾ ಕರ‍್ಯಕ್ರಮ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜ ಸೇವಕರಾದ ಶ್ರೀ...

ಏರೋ ಇಂಡಿಯಾ ಶೋ; ಇಂದು ಅದ್ಧೂರಿ ತೆರೆ !

State news ಬೆಂಗಳೂರು(ಫೆ.೧೮): ಯಲಹಂಕ ವಾಯುನೆಲೆಯಲ್ಲಿ ನಡೆದ ಐದು ದಿನಗಳ ಏರೋ ಇಂಡಿಯಾ ಶೋ ಗೆ ಇಂದು ಕೊನೆ ದಿನವಾಗಿದೆ. ಹೀಗಾಗಿ ಹಲವಾರು ಜನ ಯಲಹಂಕದತ್ತ ಕಾಲಿಡುತ್ತಿದ್ದು, ಕೊನೆಯ ದಿನದ ಅಂಗವಾಗಿ ಹೆಬ್ಬಾಳ, ಯಲಹಂಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಇನ್ನೂ ಹೆಚ್ಚಾಗಿದೆ. ಕೆಲಸ ಕಚೇರಿಗಳಿಗೆ ತೆರಳುವ ಮಂದಿ ಒಂದಿಷ್ಟು ಗಮನಿಸಿಕೊಂಡು ಓಡಾಡಬೇಕಾಗುತ್ತದೆ. ಐದು ದಿನಗಳ ಕಾಲ...

ಮಾ.27 ರಿಂದ ಏಪ್ರಿಲ್‌ 8 ರವರೆಗೆ ವೈರಮುಡಿ ಬ್ರಹ್ಮೋತ್ಸವ : ಡಾ: ಹೆಚ್ ಎನ್ ಗೋಪಾಲಕೃಷ್ಣ

state news ಬೆಂಗಳೂರು(ಫೆ.18): ಮೇಲುಕೋಟೆಯ ಶ್ರೀ ಚಲುವನಾರಾಯಣ ಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾಚ್೯ ೨೭ ರಿಂದ ಏಪ್ರಿಲ್ ೮ ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರ‍್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ಮಾ. ೨೭ ರಿಂದ ಏ.೮‌ ರವರೆಗೆ ನಡೆಯುವ ಎಲ್ಲಾ ಕರ‍್ಯಕ್ರಮಗಳು...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img