Thursday, April 30, 2026

karnatakatv

ಟರ್ಕಿ ಭೂಕಂಪನ; 20 ಸಾವಿರಕ್ಕೂ ಅಧಿಕ ಮಂದಿ ಬಲಿ?

Turkey-syria-Earthquakes ಬೆಂಗಳೂರು(ಫೆ.7): ನೈಸರ್ಗಿಕ ವಿಕೋಪದಂದಾಗಿ ಟರ್ಕಿ, ಸಿರಿಯಾ ದೇಶಗಳಲ್ಲಿ ಎಂದೂ ಕಂಡು ಕೇಳರಿಯದಂತಹ ಮಹಾ ದುರಂತ ಸಂಭವಿಸಿದ್ದು, ಇಡೀ ಜಗತ್ತೇ ಒಮ್ಮೆ ಸಿರಿಯಾದತ್ತ ಗಮನ ಹರಿಸುವಂತಹ ಸಂದರ್ಭ ಶುರುವಾಗಿದೆ. ಈ ದೇಶದಲ್ಲಿ ಇದೀಗ ಜನರ ಆಕ್ರಂದನ ಮುಗಿಲುಮುಟ್ಟಿದ್ದು, ಇಲ್ಲಿನ ಜನ ಕಣ್ಣೀರಿನಲ್ಲಿ ಮುಳುಗಿ ಹೋಗಿದ್ದಾರೆ. ಯಾರಾದರೂ ಸಹಾಯಹಸ್ತ ಚಾಚುತ್ತಾರೋ ಎಂಬ ಆರ್ತನಾದ ಈ ಕೇಳಿಬರುತ್ತಿದೆ. ಇದೀಗ...

ಬೆಂಗಳೂರಿನಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ

  Politicalnews ಬೆಂಗಳೂರು( ಫೆ.6): ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಿದ್ದು, ನಮೋ ಆಗಮನಕ್ಕೆ ಇಡೀ ಬೆಂಗಳೂರು ಅದ್ಧೂರಿಯಾಗಿ ಬರಮಾಡಿಕೊಂಡಿತು.  ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ತೋವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಂಪುಟ ಸದಸ್ಯರು ಬರಮಾಡಿಕೊಂಡರು.ರಾಜ್ಯಕ್ಕೆ ಭೇಟಿ ನೀಡುತ್ತಿರುವ ಮೋದಿಯವರು ರಾಜ್ಯ...

‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ಬಿಡುಗಡೆ ಮಾಡಿದ ಸಿದ್ದು..!

Poltical news : ಮೋದಿ ರಾಜ್ಯ ಪ್ರವಾಸ ಬೆನ್ನಲ್ಲೇ ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಪಡೆ ಸಿಡಿದೆದ್ದಿದೆ. ‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ಅನ್ನ ಸಿದ್ದರಾಮಯ ಬಿಡುಗಡೆ ಮಾಡಿದ್ದಾರೆ.  ಪೋಸ್ಟರ್ ರಿಲೀಸ್ ಮಾಡಿ ಮೋದಿಯವರಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. #ನ್ಯಾಯಬೇಕು_ಮೋದಿ ಎಂಬ ಹ್ಯಾಶ್ ಟ್ಯಾಗ್​ನಡಿ ಅಭಿಯಾನ ಶುರುಮಾಡಿದ್ದಾರೆ ಗುತ್ತಿಗೆದಾರ ಸಂತೋಷ್​ ಪಾಟೀಲ್ ಬದುಕಿದ್ದಾಗಲಂತೂ ನ್ಯಾಯ ಸಿಗ್ಲಿಲ್ಲ. ಸತ್ತ...

ವಜ್ರ ವ್ಯಾಪಾರಿ ಮಗಳು ಐಷಾರಾಮಿ ಜೀವನ ತೊರೆದು 9ನೇ ವಯಸ್ಸಿಗೆ ಸನ್ಯಾಸಿಯಾದಳು..!

National news : ಆಕೆಯದ್ದು ಇನ್ನೂ ಮಗ್ಧತೆಯ ಬದುಕು ಇನ್ನೇನು ಜೀವನದ ವೈಭವವನ್ನು ಅನುಭವಿಸಬೇಕಾಗಿತ್ತು ಆದರೆ ಅದಾಗಲೇ ಆಕೆ ಎಲ್ಲ ವನ್ನು ತ್ಯಾಗ ಮಾಡಿ ಜೀವನದಲ್ಲಿ ಹೊಸ ಹೆಜ್ಜೆಯನ್ನು ಹಿಟ್ಟಿದ್ದಾಳೆ.. ಹೌದು ಅವಳಿಗೆ ಯಾವುದರಲ್ಲೂ ಕಮ್ಮಿ ಇರಲಿಲ್ಲ ತಂದೆಯ ಐಷಾರಾಮಿ ಬಂಗಲೆಯಲ್ಲಿ ಡ್ಯಾಡ್ಸ್ ಲಿಟಲ್ ಪ್ರಿನ್ಸöಸ್ ಆಗಿ ಬದುಕ ಬಹುದಿತ್ತು. ದಿನಕ್ಕೊಂದು ಕಾರಿನಲ್ಲಿ ಸುತ್ತಾಡಬಹುದಿತ್ತು. ಸ್ನೇಹಿತರ ಜೊತೆ...

ಹರಿಪ್ರಸಾದ್ ಅವರು ಮಾತಾಡಂಗಿದ್ರೆ ಮಾತಾಡ್ಲಿ- ಶಾಸಕ ಪ್ರೀತಂಗೌಡ

Political news: ಬಿ.ಕೆ.ಹರಿಪ್ರಸಾದ್ ಅವಾಚ್ಯ ಶಬ್ದ ಬಳಕೆ ವಿಚಾರ ಹಾಸನದಲ್ಲಿ ಜೆಡಿಎಸ್ ವಿರುದ್ದ ಬಿಜೆಪಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯಿಸಿದ್ದಾರೆ. ನಾನು ಬಿ.ಕೆ.ಹರಿಪ್ರಸಾದ್‌ಗೆ ವಕ್ತಾರನಾಗಿ ಮಾತನಾಡಲ್ಲ, ಅವರು ಬಹಳ ಹಿರಿಯರು, ದೆಹಲಿಯಲ್ಲಿ, ಬೆಂಗಳೂರಿನಲ್ಲಿ ರಾಜಕಾರಣ ಮಾಡ್ದೋರು. ಈಗ ಚಿಕ್ಕ ಚಿಕ್ಕ ವಿಚಾರಕ್ಕೂ‌ ಮಾತನಾಡುವಂತದ್ದು ಆಗಿದೆ. ಇದು ಅವರ ಹತಾಶ ಭಾವನೆ ತೋರಿಸುತ್ತೆ, ನಾವು ದೊಡ್ಡವರ ಬಗ್ಗೆ ಕಮೆಂಟ್ಸ್...

ಜನವರಿ 27ಕ್ಕೆ ಮಂಡ್ಯದಲ್ಲಿ ಪ್ರಜಾಧ್ವನಿ ಯಾತ್ರೆ..!

State news: ಮಂಡ್ಯದಲ್ಲಿ ಬಿಜೆಪಿ ಮತ್ತು  ಜೆಡಿಎಸ್ ಗೆ ಟಕ್ಕರ್ ಕೊಡಲು ಕಾಂಗ್ರೆಸ್ ಪಡೆ ಸಿದ್ಧತೆ ನಡೆಸಿದೆ. ಜನವರಿ 27ರಂದು ಸಕ್ಕರೆ ನಾಡಿನಲ್ಲಿ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸೇರಿದಂತೆ ರಾಷ್ಟ್ರೀಯ ಮಟ್ಟದ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಚೆಲುರಾಯಸ್ವಾಮಿ ನಗರದ ಕರ್ನಾಟಕ...

ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ ಅಧಿಕಾರಿಗಳಿಂದ ಪ್ರಮುಖ ಆರೋಪಿಗಳ ಮನೆ ಮೇಲೆ ದಾಳಿ

ಬೆಂಗಳೂರು: 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನೇಮಕಾತಿ ಪ್ರಕರಣ ಹಗರಣದ ಪ್ರಮುಖ ಆರೋಪಿಗಳ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 11 ಕಡೆ ದಾಳಿ ನಡೆಸಿ ಪರಿಶೀಲಿಸುತ್ತಿರುವ ಇಡಿ ಅಧಿಕಾರಿಗಳು ಕೆಂಪೇಗೌಡ ಪ್ರತಿಮೆ ಅನಾವರಣ : ಮೋದಿ ಆಗಮನಕ್ಕೆ ಸಕಲ ಸಿದ್ಧತೆ ಎಡಿಜಿಪಿ ಅಮೃತ ಪಾಲ್, ಮತ್ತು ಡಿವೈಎಸ್ಪಿ ಶಾಂತಕುಮಾರ್ ಮನೆ ಮೇಲೆ ದಾಳಿ...

ಆಗಸ್ಟ್ ನಲ್ಲಿ ಅಪ್ಪುನ ನೋಡಲು ನಿಮಗೆ ಲಕ್ಕಿ ಚಾನ್ಸ್..!

https://www.youtube.com/watch?v=-P0y4Wnl99Y ಪುನೀತ್, ಪ್ರಭುದೇವ ಅಭಿನಯದ  "ಲಕ್ಕಿಮ್ಯಾನ್" ಆಗಸ್ಟ್ ನಲ್ಲಿ ತೆರೆಗೆ ಕನ್ನಡ ಚಿತ್ರ ರಂಗದ ಧೃವತಾರೆ ಎನಿಸಿಕೊಂಡಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಭಿನಯಿಸಿ ಬಿಡುಗಡೆಯಾಗುತ್ತಿರುವ ಕೊನೆಯ ಚಿತ್ರ ಲಕ್ಕಿಮ್ಯಾನ್. ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅವರದ್ದು ಅತಿಥಿ ಪಾತ್ರವಾಗಿದ್ದು ಒಬ್ಬ ದೇವರ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ. ಇವರ ಜೊತೆ...

ಆಗಸ್ಟ್ 12 ರಂದು ರಾಜ್ಯ- ಹೊರರಾಜ್ಯಗಳಲ್ಲಿ, ದೇಶ-ವಿದೇಶಗಳಲ್ಲಿ ಹಾರಲಿದೆ “ಗಾಳಿಪಟ 2”

  ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದ ಸದಭಿರುಚಿಯ ಸಿನಿಮಾಗಳನ್ನು ನೀಡಿರುವ ಯೋಗರಾಜ್ ಭಟ್ ನಿರ್ದೇಶನದ, ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಬಹು ನಿರೀಕ್ಷಿತ "ಗಾಳಿಪಟ 2" ಚಿತ್ರ ಆಗಸ್ಟ್ 12 ರಂದು ಬಿಡುಗಡೆಯಾಗುತ್ತಿದೆ. ಕರ್ನಾಟಕದಲ್ಲಷ್ಟೇ ಅಲ್ಲದೇ ಹೊರರಾಜ್ಯ ಹಾಗೂ ಹೊರದೇಶಗಳಲ್ಲೂ "ಗಾಳಿಪಟ 2" ಬಿಡುಗಡೆಯಾಗಲಿದೆ. ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮೇಶ್ ರೆಡ್ಡಿ...

ದರ್ಶನ್ ಹಿಟ್ ಮೇಲೆ ಹಿಟ್ ಕೊಡ್ತಿದ್ದಾಗ ಯಶ್ ಇನ್ನೂ…

ಕೆಜಿಎಫ್ ಚಾಪ್ಟರ್ ೨ ೧೧೦೦ ಕೋಟಿ - ಶುರುವಾಯ್ತು ಅಣ್ತಮ್ಮಾಸ್ ನಡುವೇನೇ ಪೈಪೋಟಿ - ಏನ್ ಗುರು ನಿಮ್ದೆಲ್ಲಾ ಗೋಳು - ಕೋಟಿ ಬಂದವ್ನು ನಿಮ್ಮನೆಗೇನಾದ್ರೂ ಕೊಡ್ತಾನಾ ಕೂಳು... ಯಾರು ಬಾಸ್ ಯಾರು ಸುಲ್ತಾನ್..? ಕೆಜಿಎಫ್ ಸೂಪರ್‌ಹಿಟ್ ಆಗಿದೆ, ಬ್ಲಾಕ್ ಬಸ್ಟರ್ ಆಗಿದೆ.. ಸೋ ಇದೇ ಖುಷಿಗೆ ಹೊಂಬಾಳೆ ಫಿಲಂಸ್ ೨೫ನೇ ದಿನದ ಪ್ರೋಮೋ ಬಿಡುಗಡೆ...
- Advertisement -spot_img

Latest News

15% ರಿಂದ 18% ತೆರಿಗೆ! ಯಾರಿಗೆಲ್ಲ ಅನ್ವಯ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...
- Advertisement -spot_img