Saturday, September 12, 2026

karnatakatv

ಸೆಲೆಬ್ರಿಟಿಗಳ ವಿರುದ್ಧ ಪ್ರಕರಣ ದಾಖಲು…!

www.karnatakatv.net :ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತ ಪೋಸ್ಟ್ ಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹಾಕುವಾಗ ಸ್ವಲ್ಪ ಜಾಗರೂಕತೆಯಿಂದ ಇರಬೇಕಾಗುತ್ತದೆ.  ಹಾಗೇ ಪೋಸ್ಟ್ ಮಾಡುವಾಗ ಅದರ ನಿಯಮವನ್ನು ಪಾಲಿಸಬೇಕಾಗುತ್ತದೆ.  ಇಲ್ಲದಿದ್ದಲ್ಲಿ ಕಾನೂನಿನ ದೃಷ್ಟಿಯಲ್ಲಿ ದೋಷಿಯಾಗಬೇಕಾಗುತ್ತದೆ. ಹೌದು, ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಪೋಸ್ಟ್ ಗಳ ಬಗ್ಗೆ ಸ್ವಲ್ಪ ಅರಿವು ಇರಬೇಕಾಗುತ್ತದೆ. ಹೀಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಸೆಲೆಬ್ರಿಟಿಗಳ ಮೇಲೆ ದೂರು...

38 ಕೋಟಿ ವೆಚ್ಚದ ಶಾಲೆಗೆ ಉದ್ಘಾಟನಾ ಭಾಗ್ಯವಿಲ್ಲ

www.karnatakatv.net :ರಾಯಚೂರು :ದೇವರು ವರ ಕೊಟ್ರೂ ಪೂಜಾರಿ ಕೊಡ್ಲಿಲ್ಲ ಅಂತಾರಲ್ಲ ಹಾಗಾಗಿದೆ ಇಲ್ಲೊಂದು ಬಹುಕೋಟಿ ವೆಚ್ಚದ ವಸತಿ ಶಾಲೆಯ ಸ್ಥಿತಿ. ಬಹು ಕೋಟಿ ವೆಚ್ಚದಲ್ಲಿ ಕಟ್ಟಡ ಏನೋ ನಿರ್ಮಾಣವಾಗಿದೆ, ಆದರೆ  ಸಿದ್ಧವಾಗಿ ಒಂದು ವರ್ಷ ಗತಿಸಿದರೂ ಈ ವಸತಿ ಶಾಲೆಗೆ ಉದ್ಘಾಟನಾ ಭಾಗ್ಯ ಒದಗಿ ಬಂದಿಲ್ಲ.‌ ಹೌದು, ರಾಯಚೂರು ಜಿಲ್ಲೆಯ  ಸಿರವಾರ ಪಟ್ಟಣದ ವ್ಯಾಪ್ತಿಯಲ್ಲಿ ಬರುವ...

‘ಮುಗ್ಧ ಮುಸಲ್ಮಾನರನ್ನು ಕಾಂಗ್ರೆಸ್ ಬಳಸಿಕೊಳ್ಳುತ್ತಿದೆ’

ಬೆಳಗಾವಿ : ಕಾಂಗ್ರೆಸ್ ಪಕ್ಷ ಮುಗ್ಧ ಮುಸಲ್ಮಾನರನ್ನು ಬಳಸಿಕೊಂಡು ರಾಜಕಾರಣ ಮಾಡುತ್ತಿದೆ. ಮುಸ್ಲಿಂ ಯುವಕರು ರಾಜಕೀಯದಲ್ಲಿ ಬೆಳೆಯಲು ಅವಕಾಶ ನೀಡುತ್ತಿಲ್ಲ ಅಂತ ಎಐಎಂಐಎಂ ಪಕ್ಷದ ಮುಖಂಡ ಅಸಾದುದ್ದೀನ್ ಓವೈಸಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ. ಬೆಳಗಾವಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಓವೈಸಿ, ಮುಸ್ಲಿಂ ಸಮುದಾಯದ ಯುವಕರು ನಾಯಕತ್ವ ಗುಣ ಅಳವಡಿಸಿಕೊಂಡು ರಾಜಕೀಯವಾಗಿ ಬೆಳೆಯಬೇಕು. ಕೆಲವು...

ಸಚಿವ ಸ್ಥಾನಕ್ಕಾಗಿ ಬಲಪ್ರದರ್ಶನ.. ರಾಯಚೂರಿನಲ್ಲಿ ಮಿನಿಸ್ಟರ್ ಆಗೋದ್ಯಾರು..?

ರಾಯಚೂರು : ಸಚಿವ ಸ್ಥಾನಕ್ಕೆ ರಾಯಚೂರು ಜಿಲ್ಲೆಯಲ್ಲಿ ಕೂಗು ಹೆಚ್ಚಾಗಿದೆ. ಜಿಲ್ಲೆಯ ಇಬ್ಬರು ಶಾಸಕರ ಪರವಾಗಿ ಪ್ರತ್ಯೇಕ ಬೇಡಿಕೆಯನ್ನ ಆಯಾ ಶಾಸಕರ ಬೆಂಬಲಿಗ ಮುಖಂಡರು ಮಂಡಿಸಿದ್ದಾರೆ.  ಇನ್ನು ಪ್ರತ್ಯೇಕ ಬೇಡಿಕೆಯಿಂದ  ಜಿಲ್ಲೆಯ ನಾಯಕರಲ್ಲಿನ ಬಿರುಕು ಬಟಾ ಬಯಲಾಗಿದೆ. https://www.youtube.com/watch?v=QkotQtAYXUU&pp=sAQA ದೇವದುರ್ಗ ಶಾಸಕ ಶಿವನಗೌಡ ನಾಯಕರಿಗೆ ಸಚಿವ ಸ್ಥಾನಕ್ಕಾಗಿ ಮೂವರು ಮಾಜಿ ಶಾಸಕರು ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ...

ಸಿಎಂ ಕೆಳಗಿಳಿದರೆ ಬಿಜೆಪಿಗೆ ಕೆಟ್ಟ ಹೆಸರು

www.karnatakatv.net : ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿ ಕೆಟ್ಟ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಬಿಎಸ್ ವೈ ಅವರನ್ನು  ಭೇಟಿ ಮಾಡಿದ ನಂತರ  ದಿಂಗಾಲೇಶ್ವರ ಶ್ರೀಗಳು ಪ್ರತಿಕ್ರಿಯಿಸಿದ್ದಾರೆ. ಸಿಎಂ ಭೇಟಿ ಬಳಿಕ ಮಾತನಾಡಿದ ಶ್ರೀಗಳು, ಯಡಿಯೂರಪ್ಪ ಕೇವಲ ಲಿಂಗಾಯತ ನಾಯಕರಲ್ಲ. ಇವರು ಸಿಎಂ ಸ‍್ಥಾನದಲ್ಲಿ ಇದ್ದಾಗಲೇ ಬದಲಾವಣೆ ಪ್ರಶ್ನೆ ಏಕೆ ಎಂದರು. ಸದ್ಯ...

ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಎಂ.ಹಿರೇಮಠ ಭೇಟಿ

www.karnatakatv.net : ಬೆಳಗಾವಿ : ಕೋವಿಡ್ ಮಹಾಮಾರಿ ಇರುವುದರಿಂದ ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಬೆಳಗಾವಿ ಸರಕಾರಿ ಸರ್ದಾರ ಪದವಿ ಪೂರ್ವ ಮಹಾವಿದ್ಯಾಲಯ ಶಾಲೆಯ ಆವರಣಕ್ಕೆ ಆಗಮಿಸಿ ಸ್ಯಾನಿಟೈಸರ್ ಮತ್ತು ಕಡ್ಡಾಯವಾಗಿ ಮಾಸ್ಕ  ಹಾಕಿಕೊಂಡು ಒಳಗೆ ಬರುವಂತೆ ಸೂಚನೆ ನೀಡಿದರು . ಬೆಳಗಾವಿ ಶೈಕ್ಷಣಿಕ ವಲಯದಲ್ಲಿ SSLC ಪರೀಕ್ಷೆಯನ್ನ 35,308 ವಿದ್ಯಾರ್ಥಿಗಳು.ಬರೆಯುತ್ತಿದ್ದಾರೆ.ಹಾಗೇಯೆ 194 ಪರೀಕ್ಷಾ...

ರಾಜೀನಾಮೆ ವಿಚಾರವಾಗಿ ಬಿಎಸ್ ವೈ ಹೇಳಿದ್ದೆನು…?

www.karnatakatv.net: ರಾಜೀನಾಮೆ ಕೊಡೊ ಪ್ರಶ್ನೆಯೆ ಇಲ್ಲ, ನನಗೆ  ರಾಜಿನಾಮೆ ಕೊಡಿ ಅಂತ ಹೈಕಮಾಂಡ್ ಹೇಳಿಲ್ಲ ಎಂದು ದೆಹಲಿಯಲ್ಲಿ ಸಿಎಂ ಸ್ಫಷ್ಟನೆ ನೀಡಿದ್ದಾರೆ , ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡೊಲ್ಲ,  ರಾಜ್ಯ ರಾಜಕಿಯ ಬಗ್ಗೆ ಜೆ ಪಿ ನ್ಡತಾ ಜೋತೆ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ.  ರಾಜಿನಾಮೆ ವದಂತಿಗೆ ತೆರೆ ಎಳೆದ ಯಡಿಯೂರಪ್ಪ, ರಾಜನಾಥ್ ಸಿಂಗ್...

ಕಳ್ಳನ ಕೃತ್ಯ ಬಿಚ್ಚಿಟ್ಟ ಸಿಸಿ ಟಿವಿ

ಹೋಟೆಲ್ ಒಂದರ ಮುಂಭಾಗದಲ್ಲಿ ನಿಲ್ಲಿಸಿದ ಡಿಯೊ ಸ್ಕೂಟರ ದ್ವಿ ಚಕ್ರವಾಹನವನ್ನು, ಹಾಡು ಹಗಲೇ ಚಾಲಾಕಿ ಕಳ್ಳನೊಬ್ಬ ಎಗರಿಸಿಕೊಂಡು ಹೋದ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದ್ದು, ಕಳ್ಳನ ಕೃತ್ಯವು ಹೊಟೆಲ್ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿದ್ಯಾನಗರದ ಗುರುದತ್ತ ಭವನ ಗಾರ್ಡ್‌ನ ಹತ್ತಿರ, ಗೋಕುಲ ರಸ್ತೆಯ ಲಿಡಕರ್ ಕಾಲನಿ ನಿವಾಸಿ ಶಿವಾಜಿ ಕಾಂಬಳೆ ಎಂಬುವರು ಡಿಯೋ ಸ್ಕೂಟಿ ನಿಲ್ಲಿಸಿ...

ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್

www.karnatakatv.net : ಮಹಾಮಾರಿ ಕೊರೊನಾ ಸೋಂಕಿನ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿರೊದ್ರಿಂದ ಕಾಲೇಜು ಪ್ರಾರಮಭಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಾಯ್ತು, ಮತ್ತು ಅನ್ ಲಾಕ್ 3.0 ಜಾರಿಗೊಳಿಸಲಾಗಿದೆ, ರಾಜ್ಯ ಸರ್ಕಾರವು ಆರೋಗ್ಯ ಮತ್ತು ಮೆಡಿಕಲ್ ಸೆಕ್ಟರ್ ಗಳಿಗೆ ಸಂಬಂಧಿಸಿದಂತೆ ಮೆಡಿಕಲ್ ಕಾಲೇಜ್ ಗಳನ್ನು ತೆರೆಯಲು ಅನುಮತಿಸಿ ಆದೇಶಿಸಿದೆ. ಈ  ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ...

ದಾಸರಹಳ್ಳಿ ಶಾಸಕ ಮಂಜುನಾಥ್ ರಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ

www.karnatakatv.net : ಮಾನ್ಯ ಜನಸ್ನೇಹಿ ಶಾಸಕರಾದ ಶ್ರೀ ಆರ್ ಮಂಜುನಾಥ್ ರವರು ಇಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ರಾಜಗೋಪಾಲನಗರ ವಾರ್ಡ್ ರಾಮಯ್ಯ ಬಡಾವಣೆಯ ಒಳಚರಂಡಿ ಹಾಗೂ ಡಾಂಬರೀಕರಣ ಕಾಮಗಾರಿಗೆ ಪೂಜೆ ನೆರವೇರಿಸಿದರು.ಇದೇ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಅಂದಾನಪ್ಪ, ಎಚ್ ಎನ್ ಗಂಗಾಧರ್, ಶಿವಶಂಕರ್, ಮಂಜೇಗೌಡ, ರುದ್ರೇಗೌಡ, ಶಿವಣ್ಣ, ವಿನಯ, ಚಂದ್ರು, ಮಂಜಣ್ಣ, ಸ್ಥಳೀಯ ಮುಖಂಡರು...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img