www.karnatakatv.net :ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತ ಪೋಸ್ಟ್ ಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹಾಕುವಾಗ ಸ್ವಲ್ಪ ಜಾಗರೂಕತೆಯಿಂದ ಇರಬೇಕಾಗುತ್ತದೆ. ಹಾಗೇ ಪೋಸ್ಟ್ ಮಾಡುವಾಗ ಅದರ ನಿಯಮವನ್ನು ಪಾಲಿಸಬೇಕಾಗುತ್ತದೆ. ಇಲ್ಲದಿದ್ದಲ್ಲಿ ಕಾನೂನಿನ ದೃಷ್ಟಿಯಲ್ಲಿ ದೋಷಿಯಾಗಬೇಕಾಗುತ್ತದೆ.
ಹೌದು, ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಪೋಸ್ಟ್ ಗಳ ಬಗ್ಗೆ ಸ್ವಲ್ಪ ಅರಿವು ಇರಬೇಕಾಗುತ್ತದೆ. ಹೀಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಸೆಲೆಬ್ರಿಟಿಗಳ ಮೇಲೆ ದೂರು...
www.karnatakatv.net :ರಾಯಚೂರು :ದೇವರು ವರ ಕೊಟ್ರೂ ಪೂಜಾರಿ ಕೊಡ್ಲಿಲ್ಲ ಅಂತಾರಲ್ಲ ಹಾಗಾಗಿದೆ ಇಲ್ಲೊಂದು ಬಹುಕೋಟಿ ವೆಚ್ಚದ ವಸತಿ ಶಾಲೆಯ ಸ್ಥಿತಿ. ಬಹು ಕೋಟಿ ವೆಚ್ಚದಲ್ಲಿ ಕಟ್ಟಡ ಏನೋ ನಿರ್ಮಾಣವಾಗಿದೆ, ಆದರೆ ಸಿದ್ಧವಾಗಿ ಒಂದು ವರ್ಷ ಗತಿಸಿದರೂ ಈ ವಸತಿ ಶಾಲೆಗೆ ಉದ್ಘಾಟನಾ ಭಾಗ್ಯ ಒದಗಿ ಬಂದಿಲ್ಲ.
ಹೌದು, ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ವ್ಯಾಪ್ತಿಯಲ್ಲಿ ಬರುವ...
ಬೆಳಗಾವಿ : ಕಾಂಗ್ರೆಸ್ ಪಕ್ಷ ಮುಗ್ಧ ಮುಸಲ್ಮಾನರನ್ನು ಬಳಸಿಕೊಂಡು ರಾಜಕಾರಣ ಮಾಡುತ್ತಿದೆ. ಮುಸ್ಲಿಂ ಯುವಕರು ರಾಜಕೀಯದಲ್ಲಿ ಬೆಳೆಯಲು ಅವಕಾಶ ನೀಡುತ್ತಿಲ್ಲ ಅಂತ ಎಐಎಂಐಎಂ ಪಕ್ಷದ ಮುಖಂಡ ಅಸಾದುದ್ದೀನ್ ಓವೈಸಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ. ಬೆಳಗಾವಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಓವೈಸಿ, ಮುಸ್ಲಿಂ ಸಮುದಾಯದ ಯುವಕರು ನಾಯಕತ್ವ ಗುಣ ಅಳವಡಿಸಿಕೊಂಡು ರಾಜಕೀಯವಾಗಿ ಬೆಳೆಯಬೇಕು. ಕೆಲವು...
ರಾಯಚೂರು : ಸಚಿವ ಸ್ಥಾನಕ್ಕೆ ರಾಯಚೂರು ಜಿಲ್ಲೆಯಲ್ಲಿ ಕೂಗು ಹೆಚ್ಚಾಗಿದೆ. ಜಿಲ್ಲೆಯ ಇಬ್ಬರು ಶಾಸಕರ ಪರವಾಗಿ ಪ್ರತ್ಯೇಕ ಬೇಡಿಕೆಯನ್ನ ಆಯಾ ಶಾಸಕರ ಬೆಂಬಲಿಗ ಮುಖಂಡರು ಮಂಡಿಸಿದ್ದಾರೆ. ಇನ್ನು ಪ್ರತ್ಯೇಕ ಬೇಡಿಕೆಯಿಂದ ಜಿಲ್ಲೆಯ ನಾಯಕರಲ್ಲಿನ ಬಿರುಕು ಬಟಾ ಬಯಲಾಗಿದೆ.
https://www.youtube.com/watch?v=QkotQtAYXUU&pp=sAQA
ದೇವದುರ್ಗ ಶಾಸಕ ಶಿವನಗೌಡ ನಾಯಕರಿಗೆ ಸಚಿವ ಸ್ಥಾನಕ್ಕಾಗಿ ಮೂವರು ಮಾಜಿ ಶಾಸಕರು ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ...
www.karnatakatv.net : ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿ ಕೆಟ್ಟ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಬಿಎಸ್ ವೈ ಅವರನ್ನು ಭೇಟಿ ಮಾಡಿದ ನಂತರ ದಿಂಗಾಲೇಶ್ವರ ಶ್ರೀಗಳು ಪ್ರತಿಕ್ರಿಯಿಸಿದ್ದಾರೆ. ಸಿಎಂ ಭೇಟಿ ಬಳಿಕ ಮಾತನಾಡಿದ ಶ್ರೀಗಳು, ಯಡಿಯೂರಪ್ಪ ಕೇವಲ ಲಿಂಗಾಯತ ನಾಯಕರಲ್ಲ. ಇವರು ಸಿಎಂ ಸ್ಥಾನದಲ್ಲಿ ಇದ್ದಾಗಲೇ ಬದಲಾವಣೆ ಪ್ರಶ್ನೆ ಏಕೆ ಎಂದರು. ಸದ್ಯ...
www.karnatakatv.net : ಬೆಳಗಾವಿ : ಕೋವಿಡ್ ಮಹಾಮಾರಿ ಇರುವುದರಿಂದ ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಬೆಳಗಾವಿ ಸರಕಾರಿ ಸರ್ದಾರ ಪದವಿ ಪೂರ್ವ ಮಹಾವಿದ್ಯಾಲಯ ಶಾಲೆಯ ಆವರಣಕ್ಕೆ ಆಗಮಿಸಿ ಸ್ಯಾನಿಟೈಸರ್ ಮತ್ತು ಕಡ್ಡಾಯವಾಗಿ ಮಾಸ್ಕ ಹಾಕಿಕೊಂಡು ಒಳಗೆ ಬರುವಂತೆ ಸೂಚನೆ ನೀಡಿದರು .
ಬೆಳಗಾವಿ ಶೈಕ್ಷಣಿಕ ವಲಯದಲ್ಲಿ SSLC ಪರೀಕ್ಷೆಯನ್ನ 35,308 ವಿದ್ಯಾರ್ಥಿಗಳು.ಬರೆಯುತ್ತಿದ್ದಾರೆ.ಹಾಗೇಯೆ
194 ಪರೀಕ್ಷಾ...
www.karnatakatv.net: ರಾಜೀನಾಮೆ ಕೊಡೊ ಪ್ರಶ್ನೆಯೆ ಇಲ್ಲ, ನನಗೆ ರಾಜಿನಾಮೆ ಕೊಡಿ ಅಂತ ಹೈಕಮಾಂಡ್ ಹೇಳಿಲ್ಲ ಎಂದು ದೆಹಲಿಯಲ್ಲಿ ಸಿಎಂ ಸ್ಫಷ್ಟನೆ ನೀಡಿದ್ದಾರೆ , ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡೊಲ್ಲ, ರಾಜ್ಯ ರಾಜಕಿಯ ಬಗ್ಗೆ ಜೆ ಪಿ ನ್ಡತಾ ಜೋತೆ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ. ರಾಜಿನಾಮೆ ವದಂತಿಗೆ ತೆರೆ ಎಳೆದ ಯಡಿಯೂರಪ್ಪ, ರಾಜನಾಥ್ ಸಿಂಗ್...
www.karnatakatv.net : ಮಹಾಮಾರಿ ಕೊರೊನಾ ಸೋಂಕಿನ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿರೊದ್ರಿಂದ ಕಾಲೇಜು ಪ್ರಾರಮಭಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಾಯ್ತು, ಮತ್ತು ಅನ್ ಲಾಕ್ 3.0 ಜಾರಿಗೊಳಿಸಲಾಗಿದೆ, ರಾಜ್ಯ ಸರ್ಕಾರವು ಆರೋಗ್ಯ ಮತ್ತು ಮೆಡಿಕಲ್ ಸೆಕ್ಟರ್ ಗಳಿಗೆ ಸಂಬಂಧಿಸಿದಂತೆ ಮೆಡಿಕಲ್ ಕಾಲೇಜ್ ಗಳನ್ನು ತೆರೆಯಲು ಅನುಮತಿಸಿ ಆದೇಶಿಸಿದೆ. ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ...
www.karnatakatv.net : ಮಾನ್ಯ ಜನಸ್ನೇಹಿ ಶಾಸಕರಾದ ಶ್ರೀ ಆರ್ ಮಂಜುನಾಥ್ ರವರು ಇಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ರಾಜಗೋಪಾಲನಗರ ವಾರ್ಡ್ ರಾಮಯ್ಯ ಬಡಾವಣೆಯ ಒಳಚರಂಡಿ ಹಾಗೂ ಡಾಂಬರೀಕರಣ ಕಾಮಗಾರಿಗೆ ಪೂಜೆ ನೆರವೇರಿಸಿದರು.ಇದೇ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಅಂದಾನಪ್ಪ, ಎಚ್ ಎನ್ ಗಂಗಾಧರ್, ಶಿವಶಂಕರ್, ಮಂಜೇಗೌಡ, ರುದ್ರೇಗೌಡ, ಶಿವಣ್ಣ, ವಿನಯ, ಚಂದ್ರು, ಮಂಜಣ್ಣ, ಸ್ಥಳೀಯ ಮುಖಂಡರು...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...