Friday, September 11, 2026

karnatakatv

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್!

ನಮ್ಮ ಮೆಟ್ರೋ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಮೆಟ್ರೋ ಪ್ರಯಾಣಿಕರಿಗೆ ಉತ್ತಮ ಸಂಪರ್ಕ ವ್ಯವಸ್ಥೆ ಒದಗಿಸುವ ಉದ್ದೇಶದಿಂದ BMRCL ಈ ಕ್ರಮಕ್ಕೆ ಮುಂದಾಗಿದೆ. ಅತ್ಯಂತ ಆಧುನಿಕ ತಂತ್ರಜ್ಞಾನದ ಮೂಲಕ, ನಮ್ಮ ಮೆಟ್ರೋ ದ ಸುರಂಗ ಮಾರ್ಗಗಳಲ್ಲಿ ಕಂಡುಬರುತ್ತಿದ್ದ ಮೊಬೈಲ್ ನೆಟ್‌ವರ್ಕ್ ಸಮಸ್ಯೆಗಳಿಗೆ ಪರಿಹಾರ ಕಾಣಲು BMRCL ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಮೆಟ್ರೋ ನಿಲ್ದಾಣಗಳಲ್ಲಿ IBS (In-Building...

ಗಂಡನಿಗೆ ಗುಡ್‌ಬೈ, ಆಂಧ್ರ-ಕರ್ನಾಟಕ ಲವ್ ಕಹಾನಿ!

ಮದುವೆಯಾದ 15 ದಿನಕ್ಕೆ ಯುವತಿಯೊಬ್ಬಳು ಪ್ರಿಯತಮನಿಗಾಗಿ ಗಂಡನನ್ನು ಬಿಟ್ಟು ಆಂಧ್ರದಿಂದ ಕರ್ನಾಟಕದ ಕೊಪ್ಪಳಕ್ಕೆ ಬಂದಿದ್ದಾಳೆ. ಕೊಪ್ಪಳದ ವೆಂಕಟೇಶ್ ಎಂಬ ಯುವಕ, ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಗಾರೆ ಕೆಲಸಕ್ಕೆ ಹೋಗಿದ್ದ. ಅಲ್ಲಿ ಆಂಧ್ರ ಮೂಲದ ಲೇಬರ್ ಕಾಂಟ್ರ್ಯಾಕ್ಟರ್ ಜೊತೆ ಕೆಲಸ ಮಾಡುತ್ತಿದ್ದ. ಅದೇ ಸಂದರ್ಭದಲ್ಲಿ ಅವರ ಮಗಳು ತಿರುಪತೆಮ್ಮ ಜೊತೆ ಪ್ರೀತಿ ಪ್ರೇಮ ಶುರುವಾಯ್ತು. ಮನೆಯಲ್ಲಿ...

ಮೊದ್ಲು ಫೋಟೋಶೂಟ್‌ – ಆಮೇಲೆ ಗಂಡನಿಗೆ ಶಾಕ್! ಫೋಟೋಶೂಟ್‌ ನೆಪದಲ್ಲಿ ನದಿಗೆ ತಳ್ಳಿದ ಪತ್ನಿ

ಫೋಟೊಶೂಟ್ ನೆಪದಲ್ಲಿ, ಪತ್ನಿಯೊಬ್ಬಳು ತನ್ನ ಪತಿಯನ್ನು ನದಿಗೆ ತಳ್ಳಿದ ರಾಯಚೂರಿನ ಘಟನೆ ಎಲ್ಲರು ಶಾಕ್ ಆಗುವಂತೆ ಮಾಡಿದೆ. ಮಹಿಳೆಯೊಬ್ಬರು ತನ್ನ ಪತಿಯನ್ನು "ಫೋಟೊಶೂಟ್" ನೆಪದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್​​​ಗೆ ಬಳಿ ಕರೆದುಕೊಂಡು ಹೋಗಿ, ಮೊದಲಿಗೆ ತಾವು ಫೋಟೋ ತೆಗೆಸಿಕೊಂಡು, ನಂತರ ಪತಿಗೆ ಸೇತುವೆಯ ತುದಿಗೆ ಹೋಗಲು ಹೇಳುತ್ತಾರೆ. ಆತನು ಎಚ್ಚರಿಕೆಯಿಂದ ಅಂಚಿಗೆ ಹೋಗುತ್ತಿದ್ದಂತೆ, ಆಕೆ...

ಮಂಜುಳಾ ಅಲಿಯಾಸ್ ಶ್ರುತಿಗೆ ಚಾಕು ಇರಿತ – ಶ್ರುತಿ ಸ್ಥಿತಿ ಗಂಭೀರ! ಆಗಿದ್ದೇನು?

ಅಮೃತಧಾರೆ ಸೀರಿಯಲ್‌ ನಟಿ ಮಂಜುಳಾ ಅಲಿಯಾಸ್ ಶ್ರುತಿ ಕೌಟುಂಬಿಕ ಕಲಹಕ್ಕೆ ಸಿಲುಕಿ ನರಳಾಡಿದ್ದಾರೆ. ಶ್ರುತಿ ಪತಿ ಅಮರೀಶ್ ಪೆಪ್ಪರ್‌ ಸ್ಪ್ರೇ ಹೊಡೆದು, ಚಾಕುವಿನಿಂದ ಇರಿದಿದ್ದಾರೆ ಅನ್ನೋ ದೂರು ದಾಖಲಾಗಿದೆ. ಪತ್ನಿಯ ಶೀಲ ಶಂಕಿಸಿ ಗಂಡ ಹಲ್ಲೆ ಮಾಡಿದ್ದು, ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಕಿರುತೆರೆ ನಟಿ ಮಂಜುಳಾ ಅಲಿಯಾಸ್ ಶ್ರುತಿ ಅಮೃತಧಾರೆ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ....

ರಾಜ್ಯದ ಜನತೆಗೆ ಮತ್ತೊಂದು ಉಚಿತ ಭಾಗ್ಯ – ಡಿಕೆಶಿಗೆ ಹೊಸ ಜೋಶ್!

ಸಿಎಂ ಬದಲಾವಣೆಯ ರಾಜಕೀಯದ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಇನ್ನೂ ದೆಹಲಿಯಲ್ಲೇ ಇದ್ದಾರೆ. ಸಾರಿಗೆ ಸಚಿವರು ಈ ಬಗ್ಗೆ ಯಾವುದೇ ಮಾಹಿತಿ ನೀಡುವುದಕ್ಕೂ ಮೊದಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್‌ ಭಾಗ್ಯ ಘೋಷಿಸಿದ್ದಾರೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿಯಿಂದ...

Viatina19 Cow : 40 ಕೋಟಿಗೆ ಮಾರಾಟವಾದ ನೆಲ್ಲೂರು ಹಸು ತಳಿ

KARNATAKA TV SPECIAL BENGALURU : ಈ ಹಸುಗಳಂದ್ರೆ ನಾವು ಅದೊಂದು ಸಾಮಾನ್ಯ ಪ್ರಾಣಿ, ರೈತ ಅವುಗಳನ್ನ ಸಾಕುತ್ತಾನೆ. ಅವುಗಳಿಗೆ ಬೇಕಾದ ಮೇವು , ನೀರಿನ ಜೊತೆಗೆ ಪಾಲನೆ ಪೋಷಣೆಯನ್ನಷ್ಟೇ ಮಾಡುತ್ತಾನೆ. ಅಬ್ಬಬ್ಬಾ ಅಂದ್ರೆ ಅವುಗಳಿಂದ ಹಾಲು ಹಾಗೂ ಗೊಬ್ಬರದ ಲಾಭವನ್ನ ಮಾತ್ರ ರೈತ ಪಡೆಯಲು ಸಾಧ್ಯ ಅಂತ ನಾವೆಲ್ಲರೂ ಸಾಮಾನ್ಯವಾಗಿ ಭಾವಿಸಿರುತ್ತೇವೆ. ಆದರೆ ತಮ್ಮ...

Chitradurgaನಿಧಿ ಆಸೆಗೆ ನರ ಬಲಿ ! ಮೂಡ ನಂಬಿಕೆಗೆ ಮುಗ್ದನ ಬಲಿ !

ಚಿತ್ರದುರ್ಗ : ನಾವು ಕಲಿಯುಗದಲ್ಲಿ ಇದ್ದೇವೆ ಹೇಳಿ ಕೇಳಿ ಇದು ತಂತ್ರಜ್ಞಾನ ಯುಗ ಜಗತ್ತು ಎಷ್ಟೇ ಮುಂದುವರಿದರು ಕೂಡ ಕೆಲವೊಮ್ಮೆ ಮನುಷ್ಯರು ಮಾಡುವ ಕೆಲಸಗಳು ಅಚ್ಚರಿ ಪಡುವಂತೆ ಭಯ ಪಡುವಂತೆ ಇರುತ್ತವೆ. ಮಾನವ ನಂಬಿಕೆಯ ಜೊತೆ ಮೂಢನಂಬಿಕೆಯನ್ನ ಸಹ ಹೊಂದಿದ್ದಾನೆ ಕೆಲವರು ಈ ಮೂಢನಂಬಿಕೆ ಆಚರಣೆಗಳಿಗೆ ಪ್ರಾಮುಖ್ಯತೆ ಕೊಡ್ತಾರೆ ಅದರಿಂದ ಕೆಲವೊಮ್ಮೆ ದೊಡ್ಡ ದೊಡ್ಡ...

Government employees suicide 3 ವರ್ಷದಲ್ಲಿ 328 ಸರ್ಕಾರೀ ನೌಕರರ ಆತ್ಮ ಹತ್ಯೆ !

ಮೈಸೂರು : ರಾಜ್ಯದಲ್ಲಿ ಮೂರು ವರ್ಷಗಳ ಅವಧಿಯಲ್ಲಿ ಅಂದರೆ ೨೦೨೧ ರಿಂದ ೨೦೨೩ ರ ವರೆಗೆ ೩೨೮ ಸರ್ಕಾರೀ ನೌಕರರ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಎಂಬ ಭಯಾನಕ ಅಂಕಿಅಂಶ ಈಗ ಹೊರ ಬಿದ್ದಿದೆ. ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯು ಮಾಹಿತಿ ಹಕ್ಕು ಕಾಯ್ದೆಯ ಅಡಿ ಸಲ್ಲಿಸಿದ್ದ ಅರ್ಜಿಗೆ ರಾಜ್ಯ ಅಪರಾಧಿ ದಾಖಲಾತಿ ವಿಭಾಗವು ಅಂಕಿ ಅಂಶದ...

delhi ದೆಹಲಿ ಗದ್ದುಗೆ ಫೈಟ್ ! ಮಹಿಳಾ ಮುಖ್ಯಮಂತ್ರಿ ಸಾಧ್ಯತೆ !

DELHI : ದೆಹಲಿ ವಿಧಾನಸಭಾ ಚನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ , 27 ವರ್ಷಗಳ ಬಳಿಕ ಅಧಿಕಾರದ ಗದ್ದುಗೆ ಹಿಡಿಯಲು ಸಿದ್ಧವಾಗಿದೆ . ಆದರೆ ಈಗ ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು? ಎಂಬ ಬಗ್ಗೆ ಚರ್ಚೆ ಈಗ ಜೋರಾಗಿದೆ. ಆಯ್ಕೆಯಾಗಿರುವ 48 ಶಾಸಕರ ಪೈಕಿ ಒಬ್ಬರನ್ನ ಮುಖ್ಯಮಂತ್ರಿ ಮಾಡಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆದರೆ...

Munirathna ಸಿಎಂ ಸಿದ್ದುನ ಮುಟ್ಟೋಕಾಗಲ್ಲ ! 11 ಅಲ್ಲ 660 ಕೆವಿ ಕರೆಂಟ್ !

BENGALURU : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಟ್ಟುವುದು ಅಷ್ಟು ಸುಲಭ ಅಲ್ಲ. ಮುಟ್ಟಿದರೆ ಕಾಂಗ್ರೆಸ್‌ಗೆ ಸಂಕಷ್ಟ ತಪ್ಪಿದ್ದಲ್ಲ, ಸಿದ್ದರಾಮಯ್ಯ 11 ಕೆವಿ ಕರೆಂಟಲ್ಲ. ಅದು 660 ಕೆವಿ ಕರೆಂಟ್‌. ಅದನ್ನು ಮುಟ್ಟುವುದು ಅಷ್ಟು ಸುಲಭ ಅಲ್ಲ. ಅದನ್ನು ಮುಟ್ಟಿ ಗೆಲ್ಲುತ್ತೇವೆ. ಚಲಾವಣೆ ಆಗ್ತೀವಿ ಅಂದುಕೊಂಡರೆ ಅದು ಭ್ರಮೆ ಅಂತ ಬಿಜೆಪಿ ಶಾಸಕ ಮುನಿರತ್ನ ಹೇಳಿಕೆ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img