Tuesday, April 28, 2026

karnatakatv

ಪತ್ರಕರ್ತರಿಗೆ ಕೋವಿಡ್ ಪರೀಕ್ಷೆ ಮಾಡಲು ಎಂಎಲ್ ಸಿ ಅಡ್ಡಿ..!

ಮಂಡ್ಯ : ಸೋಂಕಿತರನ್ನ ವಸತಿ ಪ್ರದೇಶದಲ್ಲಿ ಇರಿಸಲು ವಿರೋಧ ಓಕೆ. ಆದ್ರೆ, ಸಮೂಹಿಕ ಪರೀಕ್ಷೆಗೆ ವಿರೋಧ ಯಾಕೆ..? ರಾಜ್ಯ ಸರ್ಕಾರದ ಆದೇಶದ ಮೇಲೆ ಇಡೀ ರಾಜ್ಯಾದ್ಯಂತ ಪತ್ರಕರ್ತರಿಗೆ ಕೋವಿಡ್ ಪರೀಕ್ಷೆ ಮಾಡಲಾಗ್ತಿದೆ.. ಮಂಡ್ಯ ಜಿಲ್ಲೆಯ ಎಲ್ಲಾ ಪತ್ರಕರ್ತರಿಗೂ ಪರೀಕ್ಷೆ ನಡೆಸಲಾಗುತ್ತಿದ್ದು ಜೆಡಿಎಸ್ ಎಂಎಲ್ ಸಿ ಶ್ರೀಕಂಠೇಗೌಡ ಪರೀಕ್ಷೆಗೆ ವಿರೋಧ ಮಾಡಿದ್ದಾರೆ. ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ ಪತ್ರಕರ್ತರಿಗೆ ಟೆಸ್ಟ್ ಮಾಡೋದಕ್ಕೆ...

2 ಸಾವಿರ ಕುಟುಂಬಗಳಿಗೆ ದಿನಸಿ ವಿತರಣೆ

ಕರ್ನಾಟಕ ಟಿವಿ ಮಂಡ್ಯ : ಲಾಕ್ ಡೌನ್ ನಿಮದ ನಗರ ಪ್ರದೇಶ ಜನರಷ್ಟೇ ಅಲ್ಲ ಗ್ರಾಮೀಣ ಭಾಗದ ಜನರೂ ಸಮಸ್ಯೆ ಸಿಲುಕಿದ್ದಾರೆ.. ಹೀಗಾಗಿ ಸಂಸದೆ ಸುಮಲತಾ ಹಾಗೂ ದರ್ಶನ್ ಪುಟ್ಟಣ್ಣಯ್ಯ ಬೆಂಬಲಿಗರು ಮೇಲುಕೋಟೆ ಹೋಬಳಿಯ 2 ಸಾವಿರ ಕುಟುಂಬಗಳಿಗೆ ದಿನಸಿ ವಿತರಣೆ ಮಾಡಿದ್ದಾರೆ.. ಮೇಲುಕೋಟೆಯ ಆನಂದಾಶ್ರಮ ಸ್ವಾಮೀಜಿಗಳಾದ ಶ್ರೀ ಶ್ರೀ ಶ್ರೀ ಶಠಗೋಪ ರಾಮಾನುಜ...

ಅಪಘಾತದಲ್ಲಿ ಪಬ್ಲಿಕ್ ಟಿವಿ ವರದಿಗಾರ ಸಾವು

ಕರ್ನಾಟಕ ಟಿವಿ : ಪಾದರಾಯನಪುರ ಗಲಭೆಯ ಆರೋಪಿಗಳನ್ನ ರಾಮನಗರದ ಕಾರಾಗೃಹಕ್ಕೆ ಕರೆತಂದಿದ್ದ ಸುದ್ದಿ ಮಾಡಿ ಬರುತ್ತಿದ್ದ ಸಂಧರ್ಭದಲ್ಲಿ ಅಪಘಾತ ಸಂಭವಿಸಿ ರಾಮನಗರದ ಪಬ್ಲಿಕ್ ಟಿವಿ‌ ವರದಿಗಾರ ಹನುಮಂತು ಸಾವನ್ನಪ್ಪಿದ್ದಾರೆ.. ರಾಮನಗರದ ಕಾರಾಗೃಹದ ಬಳಿ ಹಿಂದಿನಿಂದ ಬಂದ ATM ವಾಹನ ಡಿಕ್ಕಿ ಹೊಡೆದು ವರದಿಗಾರ ಹನುಮಂತು ಸಾವನ್ನಪ್ಪಿದ್ದಾರೆ.  ಮೃತ ವರದಿಹಾರ ಹನುಮಂತು ವಿವಾಹವಾಗಿ ಮೂರು ವರ್ಷವಾಗಿತ್ತು. ದಂಪತಿಗೆ ಒಂದು ವರ್ಷದ ಒಂದು ಮಗುವಿದೆ.....

ವುಹಾನ್ ಭೇಟಿಗೆ ಅಮೆರಿಕಾಗೆ ಚೀನಾ ನಿರಾಕರಣೆ

ಕರ್ನಾಟಕ ಟಿವಿ : ಕೊರೊನಾ ವೈರಸ್ ಇದು ಮೇಡ್ ಇನ್ ಚೀನಾ ಅನ್ನುವ ಆರೋಪ ಮತ್ತಷ್ಟು ಬಲವಾಗ್ತಿದೆ. ಚೀನಾ ಮೇಲೆ ವಿಶ್ವಕ್ಕೆ ವಿಶ್ವಾಸವಿಲ್ಲದಂತಾಗಿದೆ. ಡೋನಾಲ್ಡ್ ಟ್ರಂಪ್ ಅಮೆರಿಕಾದಿಂದ ಚೀನಾದ ವುಹಾನ್ ಗೆ ಒಂದು ತನಿಖಾ ತಂಡ ಕಳುಹಿಸುವುದಾಗಿ ಘೋಷಣೆ ಮಾಡಿದ್ರು. ಆದ್ರೆ, ಚೀನಾ ಸರ್ಕಾರ ಅಮೆರಿಕಾ ತನಿಖಾ ತಂಡ ವುಹಾನ್ ಭೇಟಿಗೆ ಅವಕಾಶ ನಿರಾಕರಿಸಿದೆ....

ತಪ್ಪು ತಪ್ಪೇ.. ಚೀನಾಗೆ ಅಮೆರಿಕಾ ಎಚ್ಚರಿಕೆ..!

ಕರ್ನಾಟಕ ಟಿವಿ : ಅಮೆರಿಕಾ ಅಧ್ಯಕ್ಷ ಚೀನಾಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.. ಕೊರೊನಾ ವೈರಸ್ ಸಂಬಂಧ ದಿನಕ್ಕೊಂದು ಸುಳ್ಳು ಮಾಹಿತಿ ನೀಡುತ್ತಿರುವ ಚೀನಾಗೆ ಎಚ್ಚರಿಕೆ ನೀಡಿದ್ದಾರೆ.. ವೈರಸ್ ಹುಟ್ಟಿನ ಬಗ್ಗೆ ಚೀನಾ ಹೇಳಿರುವ ಮಾಹಿತಿ ಸುಳ್ಳು. ವುಹಾನ್ ನಲ್ಲಿ ಬಾವಲಿ ಮಾರಾಟ ಮಾಡೋದೆ ಇಲ್ಲ. ಆ ಪ್ರದೇಶದಲ್ಲಿ ಬಾವಲಿಗಳೆ ಇಲ್ಲ. ವುಹಾನ್ ನಿಂದ 100...

ಸರ್ಕಾರ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ಹೆಚ್ಡಿ ರೇವಣ್ಣ

ಕರ್ನಾಟಕ ಟಿವಿ ಹಾಸನ : ರಾಜ್ಯ ಸರ್ಕಾರ ರೈತರ ಸಮಸ್ಯೆ ಆಲಿಸಲು ನಿರ್ಲಕ್ಷ್ಯ ತೋರುತ್ತಿದೆ.. ಇದೇ ರೀತಿ ರೈತರ ಸಮಸ್ಯೆ ಆಲಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಪತಿಭಟನೆ ಮಾಡುವುದಾಗಿ ಮಾಜಿ ಸಚಿವ ರೇವಣ್ಣ ಎಚ್ಚರಿಕೆ ನೀಡಿದ್ದಾರೆ.. ಹಾಸನದಲ್ಲಿ ಮಾತನಾಡಿದ ಮಾಜಿ  ಸಚಿವ ರೇವಣ್ಣ  ಸಿಎಂ ಪರಿಹಾಋ ನಿಧಿಗೆ ಬಂದಿರುವ ಹಣದ ಬಗ್ಗೆ ಶ್ವೇತಪತ್ರ ಹೊರಡಿಸಬೇಕು, ಅಲ್ಲದೇ ಇನ್ನು ನಾಲ್ಕೈದು ದಿನ...

ದಿನ ಭವಿಷ್ಯ | ಏಪ್ರಿಲ್ 19 – 2020 | ಭಾನುವಾರ

ಜ್ಯೋತಿಷಿ ಮಂಜುನಾಥ್ ಭಟ್ ಮೇಷ ರಾಶಿ ನಿವೇಶನ ಖರೀದಿ ಸುವ ಚಿಂತನೆ ಯಶಸ್ಸು. ಪತ್ನಿಯ ಸಹಾಯದಿಂದ ಹಣಕಾಸಿನ ಸಮಸ್ಯೆ ನಿವಾರಣೆಯಾಗಲಿದೆ. ಮಂಟಪದಿಂದ ಬಂಧು ಮತ್ತೆ ತಿರುಗಿ ಬರಲಿದ್ದಾರೆ. ನೀವು ಉದ್ಯಮಿಯಾಗಿದ್ದರೆ, ನಿಮ್ಮ ಮಾರ್ಕೆಟಿಂಗ್ ತಂತ್ರಗಳು ಉತ್ತಮ ಯಶಸ್ಸನ್ನು ಪಡೆಯುತ್ತವೆ. ಪ್ರೀತಿ ಪ್ರೇಮ ವಿರಸ . ಮಕ್ಕಳ ಮದುವೆ ವಿಳಂಬ. ಮಾತುಕತೆ ನಡೆಸುವಾಗ ನಿಮ್ಮ ಮಾರ್ಗವನ್ನು ಹೊಂದಲು ನಿಮಗೆ ಸಾಧ್ಯವಾಗುತ್ತದೆ. ವಿದೇಶಿ ದೇಶಗಳಲ್ಲಿನ ಕಂಪನಿಗಳೊಂದಿಗೆ...

ಮಂಡ್ಯದಲ್ಲಿ ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆ

ಕರ್ನಾಟಕ ಟಿವಿ ಮಂಡ್ಯ : ಮಳವಳ್ಳಿಯಲ್ಲಿ 25 ವರ್ಷದ ಓರ್ವ ವ್ಯಕ್ತಿ ಕೊರೋನಾ ಪಾಸಿಟಿವ್ ಧೃಡವಾಗಿದೆ..  ಈ ವ್ಯಕ್ತಿ ಫೆಬ್ರವರಿ 4 ರಂದು ೭ಜನರ ಜೊತೆ ಇವರು ದೆಹಲಿಯ ತಬ್ಲಿಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎಂದಿ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಮಾಹಿತಿ ನೀಡಿದ್ದಾರೆ.. ಫೆ. ೧೪ರಂದು ಸಂಪರ್ಕ ಕ್ರಾಂತಿ ರೈಲ್ ಮೂಲಕ ಯಶವಂತಪುರಕ್ಕೆ ಬಂದಿದ್ದಾರೆ. ನಂತರ ಯಶವಂತಪುರ ರೈಲ್ವೆ ನಿಲ್ದಾಣದಿಂದ ಸ್ಯಾಟಲೈಟ್...

ಅಭಿಮಾನಿಗಳಿಗೆ ನೆನಪಿರಲಿ ಪ್ರೇಮ್ ಮನವಿ

ಕರ್ನಾಟಕ ಟಿವಿ : ನಟ ನೆನಪಿರಲಿ ಪ್ರೇಮ್ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.. ವಿಷಯ ಏನಪ್ಪಾ ಅಂದ್ರೆ ನಟ ಪ್ರೇಮ್ ಬರ್ತ್ ಡೇ ದಿನ ಅಭಿಮಾನಿಗಳು ಲಾಕ್ ಡೌನ್ ಉಲ್ಲಂಘಿಸಿ  ಮನೆ ಬಳಿ ಬಂದರೆ ಎಲ್ಲರಿಗೂ ತೊಂದರೆಯಾಗುತ್ತೆ ಅಂತ ಈ ರೀತಿ ಮನವಿ ಮಾಡಿದ್ದಾರೆ.. “ನನ್ನ ಹುಟ್ಟಿದ ಹಬ್ಬ ಅಂತ ದಯವಿಟ್ಟು ಯಾರು ಮನೆ ಹತ್ತಿರ ಬರುವ ಪ್ರಯತ್ನ...

ಚಿಕ್ಕಬಳ್ಳಾಪುರ ನಗರ ಸಂಪೂರ್ಣ ಸೀಲ್ಡೌನ್: ಡಿಸಿ ಆರ್.ಲತಾ

ಕರ್ನಾಟಕ ಟಿವಿ : ಚಿಕ್ಕಬಳ್ಳಾಪುರ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂದಿನಿಂದಲೇ ಚಿಕ್ಕಬಳ್ಳಾಪುರ ನಗರವನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗುತ್ತಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ. ಇಂದು ಹೊಸದಾಗಿ ಮೂರು ಕೊರೊನಾ ಕೇಸ್ ದೃಢವಾದ ಹಿನ್ನಲೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾತನಾಡಿದ ಡಿಸಿ ಆರ್.ಲತಾ, 17 ನೇ ವಾರ್ಡಿನಲ್ಲಿ ಕೊರೊನಾ ಗೆ ಮೃತನಾದ ವೃದ್ಧನ ಕೊನೆಯ ಮಗ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img