ಕರ್ನಾಟಕ ಟಿವಿ : ಸಿಎಂ ಯಡಿಯೂರಪ್ಪ ತವರು ಜಿಲ್ಲೆ ಮಂಡ್ಯಗೆ ಬಂಪರ್ ಕೊಡುಗೆ ನೀಡಿದ್ದಾರೆ. ಸುಮಲತಾ ಮೂರು ಬಾರಿ ಮನವಿ ಹಿನ್ನೆಲೆ ಕೆ.ಆರ್.ಎಸ್ ನಲ್ಲಿ ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಅತೀಶೀಘ್ರದಲ್ಲಿ ಮೈಷುಗರ್ ಕಾರ್ಖಾನೆ, ಪಾಂಡವಪುರ ಪಿಎಸ್ಎಸ್ಕೆ ಸಕ್ಕರೆ ಕಾರ್ಖಾನೆ ಪುನರಾರಂಭ ಮಾಡಲು ಹಣಕಾಸಿನ ನೆರವು ನೀಡಲಿದ್ದೇನೆ. ಕಾರ್ಖಾನೆ ಆರಂಭ ಮಾಡಲು ಹಣಕಾಸಿನ...
ಕರ್ನಾಟಕ ಟಿವಿ : ತೀವ್ರ ನೆರೆಯಿಂದ ಹಾನಿಗೀಡಾಗಿರುವ ಬೆಳಗಾವಿಯಲ್ಲಿ ಪೊಲಿಟಿಲ್ ಹೈಡ್ರಾಮಾ ಸಹ ತೀವ್ರ ಸ್ವರೂಪ ಪಡೆಯುತ್ತಿದೆ. ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ನಿರಂತರ ಪ್ರವಾಸ ಕೈಗೊಂಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಶಪಥ ಮಾಡಿದ್ದಾರೆ. ಕರ್ನಾಟಕದಲ್ಲಿ ತೀವ್ರ ನೆರೆಯಿಂದ ಜೀವ ಹಾನಿ, ಬೆಳೆ ಹಾನಿ ಸಂಭವಿಸಿದ್ರು ಮೋದಿ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ರಾಜ್ಯದ...
ಕರ್ನಾಟಕ ಟಿವಿ : ಹೈಕಮಾಂಡ್ ಮುಂದೆ ಮಂಡಿಯೂರಿದ ಯಡಿಯೂರಪ್ಪ ಮೂವರಿಗೆ ಡಿಸಿಎಂ ಸ್ಥಾನ ನೀಡಿದ್ದಾರೆ. ಡಿಸಿಎಂ ಸ್ಥಾನ ಯಾವುದೇ ಕಾರಣಕ್ಕೂ ನೀಡಲ್ಲ ಅಂತಿದ್ದ ಯಡಿಯೂರಪ್ಪ ಹೈಕಮಾಂಡ್ ಕಠಿಣ ನಿಲುವಿಗೆ ತಲೆಬಾಗಿ ಒಪ್ಪಿಗೆ ಸೂಚಿಸಿದ್ದಾರೆ
ಮೂರು ಜಾತಿಗೆ ಡಿಸಿಎಂ ಪಟ್ಟ.!
ಇನ್ನು ಮೂವರನ್ನ ಡಿಸಿಎಂ ಆಗಿ ನೇಮಕ ಮಾಡಿರುವ ಬಿಜೆಪಿ ಹೈಕಮಾಂಡ್ ಶಾಸಕರಾಗಿ ಗೆಲ್ಲದಿದ್ದರೂ ಸಚಿವರಾಗಿದ್ದ ಲಕ್ಷ್ಮಣ ಸವದಿಗೆ...
ಕರ್ನಾಟಕ ಟಿವಿ : ಹೈಕಮಾಂಡ್ ಹಾಗೂ ಯಡಿಯೂರಪ್ಪ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣ್ತಿಲ್ಲ. ಯಾಕಂದ್ರೆ, ಉಮೇಶ್ ಕತ್ತಿ ಸೇರಿದಂತೆ ಇಬ್ಬರನ್ನ ಸಂಪುಟಕ್ಕೆ ಸೇರಿಸಿಕೊಳ್ಳಲು ಮುಂದಾಗಿದ್ದ ಯಡಿಯೂರಪ್ಪಗೆ ಹೈಕಮಾಂಡ್ ಬ್ರೇಕ್ ಹಾಕಿದೆ. ಬುಧವಾರ ಸಂಪುಟ ವಿಸ್ತರಣೆಗೆ ಮುಂದಾಗಿದ್ದ ಯಡಿಯೂರಪ್ಪ ಉಮೇಶ್ ಕತ್ತಿಗೆ ರೆಡಿಯಾಗುವಂತೆ ಹೇಳಿದ್ರು. ಆದ್ರೆ ತಾನು ಹೇಳಿದ ಮೂವರಿಗೆ ಡಿಸಿಎಂ ಸ್ಥಾನ...
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಕರ್ನಾಟಕದಾದ್ಯಂತ ಎಡಬಿಡದೆ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜಲ ದಿಗ್ಬಂಧನಕ್ಕೆ ರಾಜ್ಯಕ್ಕೆ ರಾಜ್ಯವೆ ಮುಳುಗಿದ್ದು, ಲೆಕ್ಕವಿಲ್ಲದಷ್ಟು ಆಸ್ತಿಪಾಸ್ತಿ ನೀರಿನಲ್ಲಿ ಕೊಚ್ಚಿಹೊಗಿದ್ದು, ಜನ ಜಾನುವಾರುಗಳಿಗೆ ಸಂಕಷ್ಟ ಎದುರಾಗಿದೆ.
ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳು ಬೀಕರ ಪ್ರವಾಹ ಎದುರಿಸುತ್ತಿವೆ. ಈ ನಿಟ್ಟಿನಲ್ಲಿ...
ನಿನ್ನೆ ಪ್ರವಾಹ ಪೀಡಿತ ಉತ್ತರ ಕರ್ನಾಟಕದ ವೈಮಾನಿಕ ಸಮೀಕ್ಷೆ ನಡೆಸಿದ ಬಿಎಸ್ವೈ, ನಂತರ ದೆಹಲಿಗೆ ತೆರಳಿದ್ರು. ಸಚಿವ ಸಂಪುಟ ವಿಸ್ತರಣೆ, ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ದೆಹಲಿ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ಸದ್ಯ ಪಕ್ಷದ ಇತರೆ ನಾಯಕರ ಜೊತೆ ಸೇರಿ ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನದ ನೂತನ ಕಟ್ಟಡ...
ಬೆಂಗಳೂರು: ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚನೆಗೆ ನಿಗದಿಯಾಗಿದ್ದ ಮುಹೂರ್ತ ಒಂದಿಲ್ಲೊಂದು ಕಾರಣಕ್ಕೆ ಮುಂದೂಡಿಕೆಯಾಗ್ತಾನೆ ಇದೆ. ದೋಸ್ತಿಗಳೇ ನಾನಾ ಕಾರಣ ನೀಡಿ ಕಾನೂನಾತ್ಮಕವಾಗಿ ವಿಶ್ವಾಸಮತ ಯಾಚನೆಗೆ ಅಡ್ಡಿಪಡಿಸ್ತಿರೋದು ಎಲ್ಲರಿಗೂ ತಿಳಿದಿರೋ ವಿಚಾರವೇ. ಆದ್ರೀಗ ಪಕ್ಷೇತರ ಶಾಸಕರ ಅರ್ಜಿ ವಿಚಾರಣೆ ನಡೆಸೋದಿಲ್ಲ ಅಂತ ತಿಳಿಸಿದ್ದು ಇಂದೂ ಕೂಡ ವಿಶ್ವಾಸಮತ ಯಾಚನೆ ನಡೆಯೋದು ಸಂಶಯವೇ.
ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೆಂದು...
ಕ್ರೀಡೆ : ವಿಶ್ವದಾದ್ಯಂತ ಈಗ ವಿಶ್ವಕಪ್ ಕಲರವ. ಕ್ರಿಕೆಟ್ ಅಭಿಮಾನಿಗಳಿಗಂತೂ ಹಬ್ಬವೋ ಹಬ್ಬ. ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಹತ್ತು ತಂಡಗಳು ಸೆಣಸುತ್ತಿದ್ದು, ದಿನಕಳೆದಂತೆ ಟೂರ್ನಿ ರೋಚಕ ಘಟ್ಟ ತಲುಪುತ್ತಿದೆ. ಸದ್ಯ ವಿಶ್ವಕಪ್ ಗೆಲ್ಲೋದ್ಯಾರು ಅನ್ನೋ ಚರ್ಚೆಯ ಜೊತೆಗೆ ಆಟಗಾರರ ಲುಕ್ ಮತ್ತು ಸ್ಟೈಲ್ ಗಳ ಬಗ್ಗೆಯೂ ಚರ್ಚೆ ಶುರುವಾಗಿದೆ. ಅದರಲ್ಲೂ ಭಾರತೀಯ ಕ್ರಿಕೆಟಿಗರಿಗಂತೂ...
ಅಲ್ಲಿ ಸಾವಿರಾರು ಜನ ಕಾತರದಿಂದ ಕಾಯ್ತಿದ್ರು. ನೀರಿನ ಒಳಗೆ ಹೋಗಲು ಕೈಕಾಲು ಕಟ್ಟಿಸಿಕೊಂಡ ಆ ಜಾದೂಗಾರನ ಮುಖದಲ್ಲಿ ಎಲ್ಲರಿಗೆ ಮ್ಯಾಜಿಕ್ ತೋರಿಸ್ತೀನಿ ಅಂತ ಮಂದಹಾಸ ಬೀರುತ್ತಾ ನೀರಿನ ಒಳಗೆ ಹೋದ. ಆತನ ಕುಟುಂಬಸ್ಥರು ಮ್ಯಾಜಿಕ್ ಆಗುತ್ತೆ ಅನ್ನೋ ಭರವಸೆಯಲ್ಲೇ ಇದ್ರು. ಆದ್ರೆ ಸಾಧ್ಯವಾಗಲಿಲ್ಲ. ಒಂದೊಂದು ಸೆಕೆಂಡ್ ಕೂಡ ಅಲ್ಲಿದ್ದವರ ಎದೆಬಡಿತ ಹೆಚ್ಚಿಸುತ್ತಿತ್ತು. ಈಗ ಬಂದ...
ನವದೆಹಲಿ: ದೇಶದ ಹಲವಾರು ರಾಜ್ಯಗಳಲ್ಲಿ ಈ ಬಾರಿ ಗರಿಷ್ಟ ತಾಪಮಾನ ದಾಖಲಾಗಿದ್ದು, ರೈಲಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ವಿಪರೀತ ಧಗೆ ತಾಳಲಾರದೆ ಮೃತಪಟ್ಟಿದ್ದಾರೆ.
ಉತ್ತರ ಪ್ರದೇಶದ ಝಾನ್ಸಿ ಬಳಿ ಈ ಘಟನೆ ನಡೆದಿದೆ. ಆಗ್ರಾದಿಂದ ತಮಿಳುನಾಡಿನ ಕೊಯಂಬತ್ತೂರಿಗೆ ತೆರಳುತ್ತಿದ್ದ ಉತ್ತರಪ್ರದೇಶ-ಕೇರಳಾ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ದುರಂತ ಸಂಭವಿಸಿದೆ. ಉತ್ತರ ಪ್ರದೇಶದಿಂದ ರೈಲು ಹೊರಟ ಕೆಲ...