Saturday, September 12, 2026

karnatakatv

ಸುಮಲತಾ ಮನವಿ : ತವರು ಜಿಲ್ಲೆ ಮಂಡ್ಯಗೆ ಯಡಿಯೂರಪ್ಪ ಬಂಪರ್

ಕರ್ನಾಟಕ ಟಿವಿ : ಸಿಎಂ ಯಡಿಯೂರಪ್ಪ ತವರು ಜಿಲ್ಲೆ ಮಂಡ್ಯಗೆ ಬಂಪರ್ ಕೊಡುಗೆ ನೀಡಿದ್ದಾರೆ. ಸುಮಲತಾ ಮೂರು ಬಾರಿ ಮನವಿ ಹಿನ್ನೆಲೆ ಕೆ.ಆರ್.ಎಸ್ ನಲ್ಲಿ ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಅತೀಶೀಘ್ರದಲ್ಲಿ ಮೈಷುಗರ್ ಕಾರ್ಖಾನೆ, ಪಾಂಡವಪುರ ಪಿಎಸ್ಎಸ್‌ಕೆ ಸಕ್ಕರೆ ಕಾರ್ಖಾನೆ ಪುನರಾರಂಭ ಮಾಡಲು ಹಣಕಾಸಿನ ನೆರವು ನೀಡಲಿದ್ದೇನೆ. ಕಾರ್ಖಾನೆ ಆರಂಭ ಮಾಡಲು ಹಣಕಾಸಿನ...

ಬೆಂಗಳೂರಿನಲ್ಲಿ ನಾನು ಭಿಕ್ಷೆ ಬೇಡಿ ಹಣ ತರ್ತೀನಿ

ಕರ್ನಾಟಕ ಟಿವಿ : ತೀವ್ರ ನೆರೆಯಿಂದ ಹಾನಿಗೀಡಾಗಿರುವ ಬೆಳಗಾವಿಯಲ್ಲಿ ಪೊಲಿಟಿಲ್ ಹೈಡ್ರಾಮಾ ಸಹ ತೀವ್ರ ಸ್ವರೂಪ ಪಡೆಯುತ್ತಿದೆ. ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ನಿರಂತರ ಪ್ರವಾಸ ಕೈಗೊಂಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಶಪಥ ಮಾಡಿದ್ದಾರೆ. ಕರ್ನಾಟಕದಲ್ಲಿ ತೀವ್ರ ನೆರೆಯಿಂದ ಜೀವ ಹಾನಿ, ಬೆಳೆ ಹಾನಿ ಸಂಭವಿಸಿದ್ರು ಮೋದಿ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ರಾಜ್ಯದ...

BSYಗೆ ಬಿಗ್ ಶಾಕ್ : ರಾಜ್ಯದಲ್ಲಿ ಇನ್ನುಂದೆ ಮೂವರು ಉಪಮುಖ್ಯಮಂತ್ರಿಗಳು..!

ಕರ್ನಾಟಕ ಟಿವಿ : ಹೈಕಮಾಂಡ್ ಮುಂದೆ ಮಂಡಿಯೂರಿದ ಯಡಿಯೂರಪ್ಪ ಮೂವರಿಗೆ ಡಿಸಿಎಂ ಸ್ಥಾನ ನೀಡಿದ್ದಾರೆ. ಡಿಸಿಎಂ ಸ್ಥಾನ ಯಾವುದೇ ಕಾರಣಕ್ಕೂ ನೀಡಲ್ಲ ಅಂತಿದ್ದ ಯಡಿಯೂರಪ್ಪ ಹೈಕಮಾಂಡ್ ಕಠಿಣ ನಿಲುವಿಗೆ ತಲೆಬಾಗಿ ಒಪ್ಪಿಗೆ ಸೂಚಿಸಿದ್ದಾರೆ ಮೂರು ಜಾತಿಗೆ ಡಿಸಿಎಂ ಪಟ್ಟ.! ಇನ್ನು ಮೂವರನ್ನ ಡಿಸಿಎಂ ಆಗಿ ನೇಮಕ ಮಾಡಿರುವ ಬಿಜೆಪಿ ಹೈಕಮಾಂಡ್ ಶಾಸಕರಾಗಿ ಗೆಲ್ಲದಿದ್ದರೂ ಸಚಿವರಾಗಿದ್ದ ಲಕ್ಷ್ಮಣ ಸವದಿಗೆ...

ಹೈಕಮಾಂಡ್, ಭಿನ್ನಮತೀಯರ ಹಠ. ಬಿಎಸ್ ವೈಗೆ ಫುಲ್ ಸಂಕಷ್ಟ..!

ಕರ್ನಾಟಕ ಟಿವಿ : ಹೈಕಮಾಂಡ್ ಹಾಗೂ ಯಡಿಯೂರಪ್ಪ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣ್ತಿಲ್ಲ. ಯಾಕಂದ್ರೆ, ಉಮೇಶ್ ಕತ್ತಿ ಸೇರಿದಂತೆ ಇಬ್ಬರನ್ನ ಸಂಪುಟಕ್ಕೆ ಸೇರಿಸಿಕೊಳ್ಳಲು ಮುಂದಾಗಿದ್ದ ಯಡಿಯೂರಪ್ಪಗೆ ಹೈಕಮಾಂಡ್ ಬ್ರೇಕ್ ಹಾಕಿದೆ. ಬುಧವಾರ ಸಂಪುಟ ವಿಸ್ತರಣೆಗೆ ಮುಂದಾಗಿದ್ದ ಯಡಿಯೂರಪ್ಪ ಉಮೇಶ್ ಕತ್ತಿಗೆ ರೆಡಿಯಾಗುವಂತೆ ಹೇಳಿದ್ರು. ಆದ್ರೆ ತಾನು ಹೇಳಿದ ಮೂವರಿಗೆ ಡಿಸಿಎಂ ಸ್ಥಾನ...

ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ..!

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಕರ್ನಾಟಕದಾದ್ಯಂತ ಎಡಬಿಡದೆ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜಲ ದಿಗ್ಬಂಧನಕ್ಕೆ ರಾಜ್ಯಕ್ಕೆ ರಾಜ್ಯವೆ ಮುಳುಗಿದ್ದು, ಲೆಕ್ಕವಿಲ್ಲದಷ್ಟು ಆಸ್ತಿಪಾಸ್ತಿ ನೀರಿನಲ್ಲಿ ಕೊಚ್ಚಿಹೊಗಿದ್ದು, ಜನ ಜಾನುವಾರುಗಳಿಗೆ ಸಂಕಷ್ಟ ಎದುರಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳು ಬೀಕರ ಪ್ರವಾಹ ಎದುರಿಸುತ್ತಿವೆ. ಈ ನಿಟ್ಟಿನಲ್ಲಿ...

ದೆಹಲಿಯ ಕರ್ನಾಟಕ ಭವನ ನೂತನ ಕಟ್ಟಡದ ಪ್ರಗತಿ ಪರಿಶೀಲಿಸಿದ BSY

ನಿನ್ನೆ ಪ್ರವಾಹ ಪೀಡಿತ ಉತ್ತರ ಕರ್ನಾಟಕದ ವೈಮಾನಿಕ ಸಮೀಕ್ಷೆ ನಡೆಸಿದ ಬಿಎಸ್ವೈ, ನಂತರ ದೆಹಲಿಗೆ ತೆರಳಿದ್ರು. ಸಚಿವ ಸಂಪುಟ ವಿಸ್ತರಣೆ, ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ದೆಹಲಿ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ಸದ್ಯ ಪಕ್ಷದ ಇತರೆ ನಾಯಕರ ಜೊತೆ ಸೇರಿ ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನದ ನೂತನ ಕಟ್ಟಡ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img