Tuesday, October 14, 2025

karnatakatv

ಹಿಂದೂ ಧರ್ಮದಿಂದ ಬಹಿಷ್ಕಾರ ! ರಾಹುಲ್ ಮಾಡಿದ ತಪ್ಪೇನು ?

ರಾಹುಲ್ ಗಾಂಧಿ ಕೆಲುವು ಬಾರಿ ವಿವಾದಾತ್ಮಕ ಹೇಳಿಕೆಗಳನ್ನು ಹೇಳಿ ಸುದ್ದಿ ಆಗ್ತಾರೆ ಅದೇ ರೀತಿ ಈಗ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡು ಸುದ್ದಿಯಾಗಿದ್ದೆ. ಅದೇನಂದ್ರೆ ಮಹಾ ಕುಂಭ ಮೇಳದ ಸಂದರ್ಭದಲ್ಲಿ ನಡೆದ ‘ಧಾರ್ಮಿಕ ಸಂಸತ್ತು’ ಧರ್ಮ ಸಂಸತ್‌ ಸಭೆಯ ಬಗ್ಗೆ ರಾಹುಲ್ ಟೀಕೆ ಮಾಡಿದ್ದೂ ಈಗ ಹಿಂದೂ ಅನುಯಾಯಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮನುಸ್ಮೃತಿ ಕುರಿತ ಟೀಕೆ...

fake IVR call ನಕಲಿ IVR ಕರೆಯಿಂದ ಎಚ್ಚರ ! ಯಾಮಾರಿದ್ರೆ ಖಾತೆ ಖಾಲಿ ಖಾಲಿ.

fake IVR call : ಇತ್ತೀಚಿನ ದಿನಗಳಲ್ಲಿ ನಕಲಿ IVR ಕರೆಗಳ ವಂಚನೆ ಹೆಚ್ಚಾಗುತ್ತಿದೆ ಆನ್‌ಲೈನ್ ವಂಚನೆಯ ಅನೇಕ ಘಟನೆಗಳು ಬೆಳಕಿಗೆ ಬಂದಿವೆ, ಇದರಲ್ಲಿ ಹ್ಯಾಕರ್‌ಗಳು, ಜನರಿಂದ ಮಾಹಿತಿ ಪಡೆದು ನಂತರ, ಅವರ ಬ್ಯಾಂಕ್ ಖಾತೆಯನ್ನು ಖಾಲಿ ಮಾಡುತ್ತಾರೆ. ಇಂದು ತಂತ್ರಜ್ಞಾನದ ಸಹಾಯದಿಂದ, ಸ್ಕ್ಯಾಮರ್‌ಗಳು ಜನರನ್ನು ವಂಚಿಸಲು ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಅದೇ ರೀತಿಯಾಗಿ ಈಗ...

bengaluru merto ಬೆಂಗಳೂರು ನಮ್ಮ ಮೆಟ್ರೋ ನಮ್ಮದಲ್ಲ! ಬೆಲೆ ಏರಿಕೆಗೆ ಜನರ ಆಕ್ರೋಶ !

bengaluru metro : ಬೆಂಗಳೂರು ನಮ್ಮ ಮೆಟ್ರೋ ರೈಲು ಟಿಕೆಟ್ ದರ ಏರಿಕೆ ವಿರುದ್ಧ ಪ್ರಯಾಣಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಸದ್ಯ ದೇಶದ ಇತರ ನಗರಗಳ ಮೆಟ್ರೋ ಪ್ರಯಾಣ ದರಕ್ಕೆ ಹೋಲಿಸಿದರೆ ಬೆಂಗಳೂರಿನಲ್ಲೇ ಅತಿಹೆಚ್ಚು ದರ ವಸೂಲಿ ಮಾಡಲಾಗುತ್ತಿದೆ. ಈ ಕುರಿತು ಪ್ರಯಾಣಿಕರು ಸಾಮಾಜಿಕ ಮಾಧ್ಯಮಗಳ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈಗ ಇದಕ್ಕೆ ಸಂಸದರೂ...

yatnal bjp ರಾಜ್ಯಾಧ್ಯಕ್ಷ ಅಲ್ಲ ಮುಖ್ಯಮಂತ್ರಿ ಆಗ್ತೇನೆ : ಯತ್ನಾಳ್.

BJP : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಮಾತ್ರವಲ್ಲ, ರಾಜ್ಯದ ಮುಖ್ಯಮಂತ್ರಿ ಆಗುವ ಎಲ್ಲ ಅರ್ಹತೆಗಳು ನನಗಿವೆ ಅಂತ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಹೇಳಿದ್ದಾರೆ. ಬಿಜೆಪಿಯನ್ನು ತಳಮಟ್ಟದಿಂದ ಬಲಪಡಿಸುವುದು ಮತ್ತು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದು ನನ್ನ ಗುರಿ ಎಂದಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ವಾಗ್ದಾಳಿ ನಡೆಸಿದ ಅವರು,...

congress ಕಾಂಗ್ರೆಸ್ ಜನರ ತಲೆ ಬೋಳಿಸುತ್ತಿದೆ ! ಛಲವಾದಿ ನಾರಾಯಣ ಸ್ವಾಮಿ ಕಿಡಿ !

bengaluru : ರಾಜ್ಯದಲ್ಲಿ ಜನ ಬೆಲೆ ಏರಿಕೆಯ ಬಿಸಿಗೆ ಬೆಂದು ಹೋಗಿದ್ದಾರೆ. ಈಗಾಗಲೇ ಬಸ್ ದರ ಏರಿಕೆಯಿಂದ ಬಸವಳಿದಿರುವ ಜನ ಸಾಮಾನ್ಯರು ಮೆಟ್ರೊ ಪ್ರಯಾಣ ದರದಲ್ಲಿ ಭಾರಿ ಪ್ರಮಾಣದ ಏರಿಕೆಗೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ.ಇನ್ನು ಮುಂದೆ ಮೆಟ್ರೋ ಪರಿಷ್ಕೃತ ಪ್ರಯಾಣದರ ಜಾರಿಗೆ ಬಂದಿದ್ದು, ಭಾರಿ ಪ್ರಮಾಣದ ಏರಿಕೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಯಾಣಿಕರು ಕಿಡಿಕಾರಿದ್ದು...

delhi new cm ದೆಹಲಿ ಸರ್ಕಾರ ರಚನೆಗೆ ಕಸರತ್ತು! ಯಾರಾಗ್ತಾರೆ ಸಿಎಂ?

delhi : ದೆಹಲಿಯಲ್ಲಿ ಬಿಜೆಪಿ ಈ ಬಾರಿ ಸ್ಪಷ್ಟ ಗೆಲುವು ಪಡೆದಿದೆ. ಬರೋಬ್ಬರಿ 27 ವರ್ಷಗಳ ಬಳಿಕ ಗದ್ದುಗೆ ಏರುತ್ತಿದೆ ಅನ್ನೋದು ವಿಶೇಷ. ಸದ್ಯ ದೆಹಲಿ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ಶುರುವಾಗಿದೆ. ಬಹುಮತ ಪಡೆದರೂ, ಸಿಎಂ ಅಭ್ಯರ್ಥಿ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಹೀಗಾಗಿ ಸಿಎಂ ಯಾರು ಅನ್ನೋದು ಸದ್ಯಕ್ಕೆ ಇರುವ ಕುತೂಹಲ. ಸದ್ಯ...

31 ನಕ್ಸಲರು ಎನ್ ಕೌಂಟರ್ ಗೆ ಬಲಿ! 2026 ಕ್ಕೆ ಭಾರತ ನಕ್ಸಲ್ ಮುಕ್ತ : ಶಾ

  chhattisgarh : ಛತ್ತೀಸ್ ಗಡದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ 31 ನಕ್ಸಲರು ಹತ್ಯೆಯಾಗಿದ್ದಾರೆ. ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಘಟನೆಯೊಂದಿಗೆ, ಈ ವರ್ಷ ಇದುವರೆಗೆ ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 81 ನಕ್ಸಲರನ್ನು...

bjpಲಿಂಗಾಯತ ಆಯ್ತು ಈಗ ವಾಲ್ಮೀಕಿ ಅಸ್ತ್ರ!

BJP : ಬಿಜೆಪಿ ಯಲ್ಲಿ ಈಗ ಎಲ್ಲವೂ ಸರಿ ಇದೆಯಾ? ಈ ಪ್ರಶ್ನೆ ಸದ್ಯ ಎಲ್ಲೆಡೆ ಗಿರಕಿ ಹೊಡೆಯುತ್ತಿದೆ. ಬಿಜೆಪಿಯ ಅಧ್ಯಕ್ಷ ಸ್ಥಾನಕ್ಕಾಗಿ ಒಳಗೊಳಗೇ ಜಗಳ ಶುರುವಾಗಿದೆ. ಅತ್ತ ಯತ್ನಾಳ್ ನೇತೃತ್ವದ ರೆಬೆಲ್ಸ್ ಟೀಮ್, ಅಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸಲು ಶತ ಪ್ರಯತ್ನ ನಡೆಸುತ್ತಿದೆ. ಈ ಬೆನ್ನಲ್ಲೇ ಬಿಜೆಪಿ ಭಿನ್ನರಿಂದ ಈಗ ಲಿಂಗಾಯತ...

kharge – param ಖರ್ಗೆ ಭೇಟಿಯಾದ ಪರಂ : 45 ನಿಮಿಷಗಳ ಚರ್ಚೆ ಕುತೂಹಲ

Bengaluru : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಗೃಹ ಸಚಿವ ಪರಮೇಶ್ವರ ಅವರು ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಸುಮಾರು 45 ನಿಮಿಷ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸದಾಶಿವನಗರದಲ್ಲಿರುವ ಖರ್ಗೆಯವರ ನಿವಾಸದಲ್ಲಿ ಉಭಯ ನಾಯಕರು ರಾಜ್ಯ ರಾಜಕೀಯದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪರಮೇಶ್ವರ...

BJP Yatnal ಯತ್ನಾಳ್ ಗೆ ಮತ್ತೆ ನೋಟಿಸ್ ! ಎಚ್ಚರಿಕೆ ಕೊಟ್ಟ ಬಿಜೆಪಿ.

POLITICAL NEWS  : ರಾಜ್ಯ ಬಿಜೆಪಿ ಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ವಿಚಾರವಾಗಿ ಅನೇಕ ದಿನಗಳಿಂದ ಬಿವೈ ವಿಜಯೇಂದ್ರ ಮತ್ತು ಯತ್ನಾಳ್ ನಡುವೆ ವಾಕ್ಸಮರ ತಾರಕಕ್ಕೇರಿತ್ತು. ಇಬ್ಬರು ನಾಯಕರು ಒಬ್ಬರ ಮೇಲೆ ಒಬ್ಬರು ಬಹಿರಂಗವಾಗಿ ಹೇಳಿಕೆಗಳನ್ನ ನೀಡುತ್ತಿದ್ದರು. ಇದರಲ್ಲಿ ಯತ್ನಾಳ್ ಸ್ವಲ್ಪ ನೇರಾ ನೇರ ಮತ್ತು ಖಾರವಾಗಿ ವಿಜಯೇಂದ್ರ ಬಗ್ಗೆ ಹೇಳಿಕೆಗಳನ್ನ ನೀಡುತ್ತಿದ್ದರು. ಈ ಕುರಿತು...
- Advertisement -spot_img

Latest News

ಕರ್ನಾಟಕದಲ್ಲಿ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಯಾವ ಜಿಲ್ಲೆಗಳಲ್ಲಿ ವರುಣನ ಆರ್ಭಟ?

ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಧಾರಾಕಾರ ಮಳೆಯಾಗುತ್ತಿದೆ. ಕರ್ನಾಟಕದ ಹವಾಮಾನ ಇಲಾಖೆ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾಜ್ಯಾದ್ಯಂತ ಇಂದು ಸಾಧಾರಣ...
- Advertisement -spot_img