ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ವಿಷಯ ಸಂಬಂಧ ರಾಜ್ಯಪಾಲರು ಕೇಳಿದ್ದ ಪ್ರಶ್ನೆಗಳಿಗೆ ಸುದೀರ್ಘ ಹಾಗೂ ಸಮರ್ಪಕ ಸ್ಪಷ್ಟನೆಗಳೊಂದಿಗೆ ಕಡತವನ್ನು ಮತ್ತೆ ರಾಜ್ಯಪಾಲರ ಅನುಮೋದೆಗಾಗಿ ಕಳುಹಿಸಿದೆ. .
ಸಾಲ ಪಡೆದವರ ಮೇಲೆ ಮೈಕ್ರೋ ಫೈನಾನ್ಸ್ ಕಂಪನಿಗಳು ಮತ್ತು ಖಾಸಗಿ ವ್ಯಕ್ತಿಗಳಿಂದ ನಡೆಯುತ್ತಿರುವ ಕಿರುಕುಳ ತಪ್ಪಿಸಲು ರಾಜ್ಯ ಸರ್ಕಾರ ಕಳುಹಿಸಿದ್ದ ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ...
Mysore : ಮೈಸೂರಿನಲ್ಲಿ ಯುವಕನೊಬ್ಬ ಹಾಕಿದ ಸೋಷಿಯಲ್ ಮೀಡಿಯಾ ಪೋಸ್ಟ್ ಒಂದು ದೊಡ್ಡ ವಿವಾದವನ್ನೇ ಸೃಷ್ಟಿಸಿದೆ. ಈಗ ಇದು ದೊಡ್ಡ ಸುದ್ದಿಯಾಗಿದೆ . ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆತ ಹಾಕಿದ ಒಂದು ಪೋಸ್ಟ್ ಇಡೀ ಒಂದು ಸಮುದಾಯವನ್ನು ಕೆರಳುವಂತೆ ಮಾಡಿದೆ.
ಅದೇನಂದ್ರೆ ‘ದೆಹಲಿ ಚುನಾವಣೆ ಫಲಿತಾಂಶದ ಬಳಿಕ ರಾಹುಲ್ ಗಾಂಧಿ, ಕೇಜ್ರಿವಾಲ್, ಮತ್ತು...
ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಪುಡಿ ರೌಡಿಗಳ ಪುಂಡಾಟ ಹೆಚ್ಚಾಗಿದೆ. ರೌಡಿ ಶೀಟರ್ ಒಬ್ಬ ಸಿಕ್ಕ ಸಿಕ್ಕವರ ಮೇಲೆ ಚೂರಿಯಿಂದ ಹಲ್ಲೆಯನ್ನ ನಡೆಸಿ ಆತಂಕ ಮೂಡಿಸಿದ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾತ್ರಿ ಸಮಯ ಸುಮಾರು ಐದು ಗಂಟೆಗಳಲ್ಲಿ ಅಮಲಿನಲ್ಲಿ ಬರೋಬ್ಬರಿ ನಾಲ್ವರ ಮೇಲೆ ದಾಳಿ ನಡೆಸಿದ್ದಾನೆ ಈ ರೌಡಿ ಶೀಟರ್. ಹಲ್ಲೆಗೊಳಗಾದ ನಾಲ್ಕು...
ರಾಹುಲ್ ಗಾಂಧಿ ಕೆಲುವು ಬಾರಿ ವಿವಾದಾತ್ಮಕ ಹೇಳಿಕೆಗಳನ್ನು ಹೇಳಿ ಸುದ್ದಿ ಆಗ್ತಾರೆ ಅದೇ ರೀತಿ ಈಗ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡು ಸುದ್ದಿಯಾಗಿದ್ದೆ. ಅದೇನಂದ್ರೆ
ಮಹಾ ಕುಂಭ ಮೇಳದ ಸಂದರ್ಭದಲ್ಲಿ ನಡೆದ ‘ಧಾರ್ಮಿಕ ಸಂಸತ್ತು’ ಧರ್ಮ ಸಂಸತ್ ಸಭೆಯ ಬಗ್ಗೆ ರಾಹುಲ್ ಟೀಕೆ ಮಾಡಿದ್ದೂ ಈಗ ಹಿಂದೂ ಅನುಯಾಯಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮನುಸ್ಮೃತಿ ಕುರಿತ ಟೀಕೆ...
fake IVR call : ಇತ್ತೀಚಿನ ದಿನಗಳಲ್ಲಿ ನಕಲಿ IVR ಕರೆಗಳ ವಂಚನೆ ಹೆಚ್ಚಾಗುತ್ತಿದೆ ಆನ್ಲೈನ್ ವಂಚನೆಯ ಅನೇಕ ಘಟನೆಗಳು ಬೆಳಕಿಗೆ ಬಂದಿವೆ, ಇದರಲ್ಲಿ ಹ್ಯಾಕರ್ಗಳು, ಜನರಿಂದ ಮಾಹಿತಿ ಪಡೆದು ನಂತರ, ಅವರ ಬ್ಯಾಂಕ್ ಖಾತೆಯನ್ನು ಖಾಲಿ ಮಾಡುತ್ತಾರೆ.
ಇಂದು ತಂತ್ರಜ್ಞಾನದ ಸಹಾಯದಿಂದ, ಸ್ಕ್ಯಾಮರ್ಗಳು ಜನರನ್ನು ವಂಚಿಸಲು ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಅದೇ ರೀತಿಯಾಗಿ ಈಗ...
bengaluru metro : ಬೆಂಗಳೂರು ನಮ್ಮ ಮೆಟ್ರೋ ರೈಲು ಟಿಕೆಟ್ ದರ ಏರಿಕೆ ವಿರುದ್ಧ ಪ್ರಯಾಣಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಸದ್ಯ ದೇಶದ ಇತರ ನಗರಗಳ ಮೆಟ್ರೋ ಪ್ರಯಾಣ ದರಕ್ಕೆ ಹೋಲಿಸಿದರೆ ಬೆಂಗಳೂರಿನಲ್ಲೇ ಅತಿಹೆಚ್ಚು ದರ ವಸೂಲಿ ಮಾಡಲಾಗುತ್ತಿದೆ. ಈ ಕುರಿತು ಪ್ರಯಾಣಿಕರು ಸಾಮಾಜಿಕ ಮಾಧ್ಯಮಗಳ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈಗ ಇದಕ್ಕೆ ಸಂಸದರೂ...
BJP : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಮಾತ್ರವಲ್ಲ, ರಾಜ್ಯದ ಮುಖ್ಯಮಂತ್ರಿ ಆಗುವ ಎಲ್ಲ ಅರ್ಹತೆಗಳು ನನಗಿವೆ ಅಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬಿಜೆಪಿಯನ್ನು ತಳಮಟ್ಟದಿಂದ ಬಲಪಡಿಸುವುದು ಮತ್ತು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದು ನನ್ನ ಗುರಿ ಎಂದಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ವಾಗ್ದಾಳಿ ನಡೆಸಿದ ಅವರು,...
bengaluru : ರಾಜ್ಯದಲ್ಲಿ ಜನ ಬೆಲೆ ಏರಿಕೆಯ ಬಿಸಿಗೆ ಬೆಂದು ಹೋಗಿದ್ದಾರೆ. ಈಗಾಗಲೇ ಬಸ್ ದರ ಏರಿಕೆಯಿಂದ ಬಸವಳಿದಿರುವ ಜನ ಸಾಮಾನ್ಯರು ಮೆಟ್ರೊ ಪ್ರಯಾಣ ದರದಲ್ಲಿ ಭಾರಿ ಪ್ರಮಾಣದ ಏರಿಕೆಗೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ.ಇನ್ನು ಮುಂದೆ ಮೆಟ್ರೋ ಪರಿಷ್ಕೃತ ಪ್ರಯಾಣದರ ಜಾರಿಗೆ ಬಂದಿದ್ದು, ಭಾರಿ ಪ್ರಮಾಣದ ಏರಿಕೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಯಾಣಿಕರು ಕಿಡಿಕಾರಿದ್ದು...
delhi : ದೆಹಲಿಯಲ್ಲಿ ಬಿಜೆಪಿ ಈ ಬಾರಿ ಸ್ಪಷ್ಟ ಗೆಲುವು ಪಡೆದಿದೆ. ಬರೋಬ್ಬರಿ 27 ವರ್ಷಗಳ ಬಳಿಕ ಗದ್ದುಗೆ ಏರುತ್ತಿದೆ ಅನ್ನೋದು ವಿಶೇಷ. ಸದ್ಯ ದೆಹಲಿ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ಶುರುವಾಗಿದೆ. ಬಹುಮತ ಪಡೆದರೂ, ಸಿಎಂ ಅಭ್ಯರ್ಥಿ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಹೀಗಾಗಿ ಸಿಎಂ ಯಾರು ಅನ್ನೋದು ಸದ್ಯಕ್ಕೆ ಇರುವ ಕುತೂಹಲ.
ಸದ್ಯ...
chhattisgarh : ಛತ್ತೀಸ್ ಗಡದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ 31 ನಕ್ಸಲರು ಹತ್ಯೆಯಾಗಿದ್ದಾರೆ. ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಘಟನೆಯೊಂದಿಗೆ, ಈ ವರ್ಷ ಇದುವರೆಗೆ ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್ಕೌಂಟರ್ಗಳಲ್ಲಿ 81 ನಕ್ಸಲರನ್ನು...