Sunday, March 8, 2026

karnatakatv

‘ರವೀಂದ್ರ ಶ್ರೀಕಂಠಯ್ಯಗೆ ಮೈ ಎಲ್ಲಾ ದುರಂಕಾರ ತುಂಬಿದೆ; ಸುಮಲತಾ ಗುಡುಗು!

state news ಮಂಡ್ಯ(ಮಾ.1): ಸ್ಪೈ ಎಜೆಂಟ್ ಕೆಲಸ ಮಾಡೋದನ್ನ ಕಡಿಮೆ ಮಾಡುದ್ರೆ ಚೆಂದ. ಮತ್ತೆ ರವೀಂದ್ರ ಶ್ರೀಕಂಠಯ್ಯ ವಿರುದ್ದ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಗುಡುಗಿದ್ದಾರೆ. ಸುಮಲತಾ ಜೊತೆ ಇದ್ದರೆ ಯಾರು ಉದ್ದಾರ ಹಾಗಲ್ಲ ರವೀಂದ್ರ ಶ್ರೀಕಂಠಯ್ಯ ಹೇಳಿಕೆ ವಿಚಾರವಾಗಿ ಅವರ ಬೆಂಬಲಿಗರೇ ಅವರನ್ನ ವಾಪಸ್ ಹೋಗಿ ಅಂದಿದ್ದಾರೆ.ಆ ವಿಡಿಯೋವನ್ನು ನೋಡಿದ್ದೇನೆ. ಫಸ್ಟ್ ಅವರು ಕೇಳಲಿ ಅಮೇಲೆ...

ಇಂದಿನಿಂದ ಬಿಜೆಪಿ ರಥಯಾತ್ರೆ ಶುರು !

state news ಬೆಂಗಳೂರು(ಮಾ.1): ಇಂದಿನಿಂದ ಬಿಜೆಪಿ ರಥಯಾತ್ರೆ ಆರಂಭಿಸಿದ್ದು, ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಪ್ರಜಾಧ್ವನಿ ಯಾತ್ರೆಗೆ ಪೈಪೋಟಿ ನೀಡುವ ಹಾಗೆ ಬಿಜೆಪಿಯಿಂದ ಇಂದು ರಥಯಾತ್ರೆ ಶುರುವಾಗಿದೆ. ಪ್ರಮುಖ‌ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಚಾಲನೆ ನೀಡಲಿದ್ದಾರೆ. ಮೈಸೂರು ಏರ್ ಪೋರ್ಟ್ ಗೆ ಬಂದಿಳಿದು,...

ಸರ್ಕಾರಿ ನೌಕರರ ಮುಷ್ಕರ; ಇಂದಿನ ಪರೀಕ್ಷೆಗಳು ಮುಂದೂಡಿಕೆ !

state news ಬೆಂಗಳೂರು(ಮಾ.1): ರಾಜ್ಯದಲ್ಲಿ ಈಗ ಕೇಳಿಬರುತ್ತಿರುವ ಮುಷ್ಕರ ಈಗ ವಿವಿಧ ಆಯಾಮ ಪಡೆದುಕೊಳ್ಳುತ್ತಿದೆ. ಕೆಲು ದಿನಗಳಿಂದ  7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಹೀಗಾಗಿ, ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಯ ಸುಮಾರು 10 ಲಕ್ಷ ನೌಕರರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಇಂದು ಬೆಂಗಳೂರು ದಕ್ಷಿಣ ಜಿಲ್ಲೆ, ಬಾಗಲಕೋಟೆಯಲ್ಲಿ...

ಹೋಳಿ ಹಬ್ಬದ ಮಹತ್ತ್ವವೇನು ಗೊತ್ತಾ…?

State news ಬೆಂಗಳೂರು(ಫೆ.28): ಭಾರತೀಯ ಸಂಪ್ರದಾಯಗಳಲ್ಲಿ ಹೋಳಿ ಹಬ್ಬ ಒಂದು.  ಆ ದಿನ ಬಣ್ಣ ಬಣ್ಣ ಗಳದ್ದೆ ಕಾರುಬಾರು. ಭಾರತೀಯ ಸಂಪ್ರದಾಯದಲ್ಲಿ ಹೋಳಿ ಹಬ್ಬ ಬಹಳ ಪುರಾತನವಾದದ್ದು. ಇದು ವಸಂತ ಋತುವನ್ನು ಸ್ವಾಗತಿಸುವ ವರ್ಣರಂಜಿತ ಹಬ್ಬವಾಗಿದೆ. ಹೋಳಿ ಹಬ್ಬ ಎನ್ನುವುದು ಭಾರತದ ಸಂಸ್ಕೃತಿಯ ಸಂಕೇತ. ಈ ಹಬ್ಬವನ್ನು  ತುಂಬಾ ವಿಶಿಷ್ಟ ಹಾಗು ಅದ್ಧೂರಿಯಾಗಿ ಆಚರಣೆ ಮಾಡ್ತಾರೆ. ರಂಗು...

ದೇಹದಲ್ಲಿ ಕರೆಂಟ್ ಪಾಸ್ ಅನುಭವ ನಿಮಗಾಗಿದ್ಯಾ…?

Special story ಬೆಂಗಳೂರು(ಫೆ.28): ನಮ್ಮ ದೇಹಾರೋಗ್ಯವನ್ನು ಕಾಪಾಡಿಕೊಳ್ಳೋದು ಬಹಳ ಮುಖ್ಯ. ನಾವೇನು ತಿಂತೀವೋ ಅದ್ರಲ್ಲಿ ನಮ್ಮ ಜೀವನ ನಿಂತಿರುತ್ತೆ. ದೇಹಕ್ಕೆ ಬೇಕಾಗುವ ಪೋಷಕಾಂಶಯುಕ್ತ ಆಹಾರ ಸೇವಿಸೋದಂತೂ ಈಗಿನ ದಿನ ಬಹಳ ಇಂಪಾರ್ಟೆಂಟ್ ಆಗುತ್ತೆ, ಈಗಂತೂ ವಿಪರೀತ ಚಳಿ ಇಲ್ಲದಿದ್ರೂ, ಕೆಲವೊಬ್ಬರಿಗೆ ಆಗಾಗ ಕರೆಂಟ್ ಹೊಡೆಯೋ ಅನುಭವ ಆಗುತ್ತೆ..ಅಷ್ಟಕ್ಕೂ ಯಾಕೆ ಈ ರೀತಿಯ ಅನುಭವ ಆಗುತ್ತೆ ನಮ್ಮಆರೋಗ್ಯದಲ್ಲಿ ಸ್ವಲ್ಪ...

ಜಯಶ್ರೀ ಉಲ್ಲಾಳ್ ಬದುಕಿನ ಸಾಧನೆಯ ಹಾದಿ ಹೇಗಿತ್ತು…? 

International news ಬೆಂಗಳೂರು(ಫೆ.27): ನಮ್ ದೇಶದಲ್ಲಿ ಹುಟ್ಟಿ ಬೆಳೆದು, ವಿದೇಶಗಳಲ್ಲಿ ಸಾಧನೆಯ ಸಿಖರ ಏರಿದ ಮಂದಿ ಸಾಕಷ್ಟು ಜನ ಇದ್ದಾರೆ. ಅದೆಷ್ಟೋ ಮಂದಿ ಸ್ವಂತ ಉದ್ಯೋಗಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡು ಉನ್ನತ ಸ್ಥಾನ ಅಲಂಕರಿಸಿದ್ದಾರೆ. ಹೀಗೆ ಪುರುಷರ ರೀತಿ, ಇಂದು ಮಹಿಳೆಯರೂ ಕೂಡ ಹೆಸರು ಮಾಡ್ತಿದ್ದಾರೆ, ಇಂತಹ ಸಾಲಿನಲ್ಲಿ ಇಲ್ಲೊಬ್ಬರು ಭಾರತದ ಮಧ್ಯಮವರ್ಗದ ಮಹಿಳೆ ಅಮೇರಿಕಾದ ಶ್ರೀಮಂತ...

ಶಿವಮೊಗ್ಗ ಏರ್ ಪೋರ್ಟ್ ವಿಶೇಷತೆಗಳೇನು..?

shivamogga news ಶಿವಮೊಗ್ಗ(ಫೆ.27): ಪ್ರಧಾನಿ ನರೇಂದ್ರ ಮೋದಿ ರಾಜ್ಯಪ್ರವಾಸವನ್ನು ಕೈಗೊಂಡಿದ್ದು, ಶಿವಮೊಗ್ಗದ ಬಹುನಿರೀಕ್ಷಿತ ಏರ್ ಪೋರ್ಟ್ ಗೆ ಚಾಲನೆ ನೀಡಿ, ಮಲೆನಾಡು ಜನರ ದಶಕಗಳ ಕನಸಿಗೆ ಇಂದು ಅದ್ಧೂರಿಯಾಗಿ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣವಾಗಿ ಶಿವಮೊಗ್ಗ ಏರ್‌ಪೋರ್ಟ್‌ ಸೇರ್ಪಡೆಯಾಗಿದೆ. ತಮ್ಮ ಊರಿನಲ್ಲಿ ಇಂತಹ ಒಂದು ಬೃಹತ್ ಏರ್ ಪೋರ್ಟ್ ಆಗ್ಬೇಕು ಅಂತ ಶಿವಮೊಗ್ಗದ ಜನ ವರ್ಷಗಳಿಂದಲೇ ಅನ್ಕೋತಿದ್ರು,...

ಬಾರಿಸು ಕನ್ನಡ ಡಿಂಡಿಮವ ಸಾಂಸ್ಕೃತಿಕ ಉತ್ಸವ ಉದ್ಘಾಟಿಸಿದ ಪ್ರಧಾನಿ ಮೋದಿ…!

National news ನವದೆಹಲಿ(ಫೆ.25): ದೆಹಲಿ ಕರ್ನಾಟಕ ಸಂಘದ  75 ನೇ ವಾರ್ಷಿಕೋತ್ಸವದ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಇಂದು ದೆಹಲಿಯ ತಾಲ್ಕಟೋರ  ಸ್ಟೇಡಿಯಂನಲ್ಲಿ ಬಾರಿಸು ಕನ್ನಡ ಡಿಂಡಿಮವ ಎಂಬ ಸಾಂಸ್ಕೃತಿಕ ಉತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಸಮಾರಂಭದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ...

ನಿಮ್ಮ ಕನಸು ಈಡೇರಬೇಕಾ? ಇಲ್ಲಿಗೆ ಚಾಕಲೇಟ್ ಹರಕೆ ನೀಡಿ !

state news ಕೇರಳ(ಫೆ.25): ಭಾರತದಲ್ಲಿ ಹಿಂದೂಗಳು ಮುಕ್ಕೋಟಿ ದೇವರನ್ನು ಪೂಜಿಸುತ್ತಾರೆ. ಎಲ್ಲಾ ದೇವರಿಗೂ ವಿವಿಧ ರೀತಿಯ ನೈವೇದ್ಯವನ್ನು ನೀಡುತ್ತಾರೆ. ಆದ್ರೆ ಈ ದೇವಸ್ಥಾನದಲ್ಲಿ ದೇವರಿಗೆ ಮಂಚ್ ನೈವೇದ್ಯ ಮಾಡ್ತಾರಂತೆ, ಅಷ್ಟಕ್ಕೂ ಆ ದೇವರು ಯಾರು? ಆ ದೇವಸ್ಥಾನ ಎಲ್ಲಿದೆ? ಈ ಸ್ಟೋರಿಲಿ ಓದಿ ನೋಡಿ. ಗಣಪತಿಗೆ ಗರಿಕೆ, ಕೃಷ್ಣನಿಗೆ ಬೆಣ್ಣೆ, ಶಿವನಿಗೆ ಬಿಲ್ವಪತ್ರೆ ಹೀಗೆ ಒಂದೊಂದು ದೇವರಿಗೆ...

ಮೂರು ವರ್ಷಗಳ ನಂತರ ರೂಂನಿಂದ ಹೊರಬಂದ ಲೇಡಿ…!

National news ನವದೆಹಲಿ(ಫೆ.25): ಕೋವಿಡ್19 ಶುರುವಾದ ಬಳಿಕ ಜನಜೀವನ ಹೇಗಿತ್ತು ಅಂತ ಎಲ್ಲರಿಗೂ ಗೊ್ತ್ತಿರುತ್ತೆ. ಪ್ರತಿಯೊಂದು ಕ್ಷೇತ್ರದಲ್ಲಿಯೂ ನಮ್ ದೇಶ ಕುಗ್ಗಿ ಹೋಗಿ, ಇದೀಗ ಒಂದು ಹಂತಕ್ಕೆ ತಲುಪಿ, ಸುಧಾರಣೆ ಕಂಡಿದೆ, ನಿಮ್ಗೊತ್ತಾ, ಇಲ್ಲೊಬ್ರು ಲೇಡಿ, ಕೋವಿಡ್ ಶುರುವಾಗಿದ್ದೇ ತಡ, ತನ್ನ ಮನೆಯಿಂದ 3 ವರ್ಷ ಹೊರಗೆ ಬಂದೇ ಇಲ್ಲ.. ಯಾಕೆ ಅಂತ ಹೇಳ್ತೀವಿ ಈ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img