Sunday, March 8, 2026

karnatakatv

ಪ್ರಗತಿ ರಥ ಹಾಗೂ ಮೋರ್ಚಾಗಳ ಸಮಾವೇಶ ಪೂರ್ವಭಾವಿ ಸಭೆ

state news ಚಿಕ್ಕಬಳ್ಳಾಪುರ ಜಿಲ್ಲೆ(ಫೆ.21): ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಗತಿ ರಥ ಹಾಗೂ ಮೋರ್ಚಾಗಳ ಸಮಾವೇಶ ಪೂರ್ವಭಾವಿ ಸಭೆ ಜಿಲ್ಲಾ ಕಾರ್ಯಾಲಯ ಮುಂಭಾಗ ಗಣೇಶ ದೇವಸ್ಥಾನದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ರಾಮಲಿಂಗಪ್ಪನವರು, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಕಾಂತರಾಜು ಅವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ  ಎಚ್ಎಸ್ ಮುರಳಿಧರ್ ರವರು, ಮಾಜಿ ಜಿಲ್ಲಾಧ್ಯಕ್ಷರಾದ...

ವಿಮಾನದಲ್ಲಿ ಬಾಂಬ್ ಇದೆ ಎಂದು ಸುಳ್ಳು ಕರೆ ಮಾಡಿದ ವ್ಯಕ್ತಿ ಬಂಧನ!

National news ಹೈದರಾಬಾದ್ (ಫೆ.21):  ಪ್ರತಿಯೊಬ್ಬರು ತಮ್ಮ ಅನುಕೂಲಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ದ ಇರುತ್ತಾರೆ. ಅದೇರೀತಿ ಇಲ್ಲೊಬ್ಬ ವ್ಯಕ್ತಿ ಬೇರೆ ಹೈದ್ರಾಬಾದ್ನಿಂದ ಚನೈಗೆ ವಿಮಾನದಲ್ಲಿ ಪ್ರಯಾಣ ಮಾಡಬೇಕಾಗಿರುತ್ತದೆ. ಆದರೆ ವಿಮಾನ ನಿಲ್ದಾಣಕ್ಕೆ ಬರುವುದು ಸ್ವಲ್ಪ ತಡವಾಗುತ್ತಿರುತ್ತದೆ. ತಡವಾಗಿ ಹೋದರೆ ವಿಮಾನ ಹೊರಟು ಹೋಗುತ್ತದೆ. ಪ್ರಯಾಣ ಮಾಡಲು ಆಗುವುದಿಲ್ಲವೆಂದು ಒಂದು ಉಪಾಯ ಮಾಡಿ ವಿಮಾನದಲ್ಲಿ ಬಾಂಬ್...

ಜೀವನದಲ್ಲಿ ಕೆಲಸ ಕಲಿಯುವಾಗ ಹಿಂಜರಿಕೆಯೇಕೆ..?

special story ಮನುಷ್ಯ ತನ್ನ ಜೀವನವನ್ನು ಕೆಲಸ ಹುಡುಕುವುದರಲ್ಲಿ ಹಾಳು ಮಾಡಿಕೊಳ್ಳುತ್ತಿದ್ದಾನೆ ಸಿಕ್ಕಿರುವ ಕೆಲಸವನ್ನು ನಿಷ್ಠೆಯಿಂದ ಮಾಡದೆ ಪ್ರತಿ ಕ್ಷಣವೂ ಕೆಲಸವನ್ನು ಬದಲಾಯಿಸುವುದರ ಬಗ್ಗೆನೇ ಯೋಚಿಸುತ್ತಿರುತ್ತಾನೆ.ಯಾಕೆ ಈ ರೀತಿ ಯೋಚನೆ ಮಾಡುತ್ತಿರುತ್ತಾನೆ ಎಂಬುದರ ಕಾರಣ ಹುಡುಕುತ್ತಾ ಹೋದರೆ ಅವನಿಗೆ ಕಂಪನಿಯಲ್ಲಿ ಮರ್ಯಾದಿ ಸಿಗುತ್ತಿಲ್ಲ. ಪ್ರತಿಯೊಬ್ಬರು ನನ್ನನ್ನು ಬಯ್ಯೋದರಲ್ಲೆ ಇರುತ್ತಾರೆ. ಎಲ್ಲಾರೂ ನನ್ನನ್ನು ಗುರಾಯಿಸುತ್ತಾರೆ ಎಂದು ಕಾರಣ...

ಭದ್ರಾವತಿಗೆ ಎಂಟ್ರಿ ಕೊಟ್ಟ ಪಂಚರತ್ನ ರಥಯಾತ್ರೆ…!

ಭದ್ರಾವತಿ(ಫೆ.21): ರಾಜ್ಯದಲ್ಲಿ ಈಗಾಗಲೇ ಪಂಚರತ್ನ ರಥಯಾತ್ರೆ ಅತ್ಯಂತ ಅದ್ಧೂರಿಯಾಗಿ ಸಾಗುತ್ತಿದೆ. ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಯಾತ್ರೆ ಇಂದು ಭದ್ರಾವತಿಗೆ ತಲುಪಿದ್ದು,      69 ನೇ ದಿನದ ಪಂಚರತ್ನ ಯಾತ್ರೆಗೆ ಸಾಕ್ಷಿಯಾಯಿತು. ಭದ್ರಾವತಿ ಕ್ಷೇತ್ರದಲ್ಲಿ ದಳಪತಿ ಸಂಚಾರ ನಡೆಸಿದರು. ಇಲ್ಲಿನ ಯಾಕಾರೆಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್ ಡಿ ಕೆಗೆ ಅದ್ಧೂರಿ ಸ್ವಾಗತ...

ಗಾಳಿಯಲ್ಲಿ ಗುಂಡು; ಸಿದ್ಧಲಿಂಗ ಸ್ವಾಮೀಜಿ ವಿರುದ್ಧ ಕೇಸ್ ದಾಖಲು..!

state news ಬೀದರ್(ಫೆ.21): ಇತ್ತೀಚೆಗೆ ಸ್ವಾಮೀಜಿಗಳ ಮೇಲೆ ಆರೋಪಗಳು ಒಂದರ ಮೇಲೆ ಒಂದರಂತೆ ಕೇಳಿಬರುತ್ತಿದೆ. ಕೆಲವೊಂದು ಆರೋಪಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರೋದು ಸಾಮಾನ್ಯವಾಗಿದೆ. ಇದೀಗ ಬೀದರ್ ನ ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮಿ ಅವರ ವಿರುದ್ಧ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪ ಕೇಳಿ ಬಂದಿದೆ. ಶುಕ್ರವಾರ ಭಾಲ್ಕಿ ಕ್ರಾಸ್ ಬಳಿಯ ಹುಮನಾಬಾದ್-ಬೀದರ್ ರಸ್ತೆಯಲ್ಲಿ ತನ್ನ ನಾಲ್ವರು...

ಫೆ.23 ಕ್ಕೆ ಅಮಿತ್ ಶಾ ಬೆಂಗಳೂರು, ಬಳ್ಳಾರಿಗೆ…?

state news ಬೆಂಗಳೂರು(ಫೆ.21): ಈಗಾಗಲೇ ರಾಜ್ಯದ ಕಡೆ ಕೇಂದ್ರ ರಾಜಕಾರಣಿಗಳು ಚಿತ್ತ ನೆಟ್ಟಿರುವುದು ಹೆಚ್ಚಾಗಿದೆ. ಈ ಹಿಂದೆ ಮೋದಿ, ನಡ್ಡಾ ಹೀಗೆ ಮಂಗಳೂರಿನ ಕಡೆ ಬಂದಿದ್ದರು, ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕರಾವಳಿಯ ಕಡೆ ಬಂದಿದ್ದರು, ಇದೀಗ ಪುನಃ ಸಿಲಿಕಾನ್ ಸಿಟಿ ಹಾಗೂ ಬಳ್ಳಾರಿಯತ್ತ ಫೆ. 23 ಕ್ಕೆ ಮತ್ತೆ ಬರಲಿದ್ದಾರೆ. ಪದೇ...

ರಾಜ್ಯ ಸರ್ಕಾರದಿಂದ ರೂಪಾ, ರೋಹಿಣಿಗೆ ಖಡಕ್ ವಾರ್ನಿಂಗ್..!

State news ಬೆಂಗಳೂರು(ಫೆ.21): ಇದೀಗ ಸದ್ಯ ಸುದ್ದಿಯಲ್ಲಿರುವ ರೂಪಾ ಹಾಗೂ ರೋಹಿಣಿ  ಸಿಂಧೂರಿ ಮಾತಿನ ಜಗಳ ಎಫ್ ಐ ಆರ್ ತನಕ ಮುಂದುವರೆಯುವ ಹಂತಕ್ಕೆ ತಲುಪಿದೆ. ಇಬ್ಬರ ಮಾತಿನ ಮಧ್ಯೆ ಹಲವಾರು ಸಚಿವರು ಮಧ್ಯೆ ಎಂಟ್ರಿ ಕೊಟ್ಟು ಕಿರಿಕಾಡಿದ್ದಾರೆ, ಆದರೂ ಇಬ್ಬರ ವಾರ್ ಮುಗಿಯುವ ರೀತಿ ಕಾಣುತ್ತಿಲ್ಲ. ರಾಜಕೀಯ ವಲಯದಲ್ಲಿ ಒಂದಿಷ್ಟು ಆರೋಪಗಳನ್ನು ಮಾಡುತ್ತಿರುವ ಇಬ್ಬರು ಟ್ವೀಟ್...

ಖಾನಾಪೂರ ಮಾಜಿ ಶಾಸಕ ಅರವಿಂದ ಪಾಟೀಲ್ ವಿರುದ್ಧ ದೂರು..!

Belagavi news ಬೆಳಗಾವಿ(ಫೆ.21): ಖಾನಾಪೂರ ಮಾಜಿ ಶಾಸಕ ಅರವಿಂದ ಪಾಟೀಲ್ ವಿರುದ್ಧ ಸಿಡಿದೆದ್ದ ಬಿಜೆಪಿ ಕಾರ್ಯಕರ್ತ ತೇವಲಟ್ಟಿ ಗ್ರಾಮದ ಬಿಜೆಪಿ ಭೂತಕಮೀಟಿ ಅಧ್ಯಕ್ಷ ರಮೇಶ್ ಅಕ್ಕಿಯಿಂದ ಗಂಭೀರ ಆರೋಪ ಸೋಶಿಯಲ್‌ ಮೀಡಿಯಾದಲ್ಲಿ ಬಾರೀ ಸದ್ದು ಮಾಡುತ್ತಿರುವ ಬಿಜೆಪಿ ಕಾರ್ಯಕರ್ತನ ವಿಡಿಯೋ ನಂದಗಡ ಗ್ರಾಮದ ಬಿಜೆಪಿ ಸಭೆ ಮುಗಿದ ಬಳಿಕ ನನ್ನ ಅಡ್ಡಗಟ್ಟಿದರು. ಮಾಜಿ ಶಾಸಕ ಅರವಿಂದ ಪಾಟೀಲ್ , ಆತನ...

ರಾಜ್ಯದತ್ತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಚಿತ್ತ..!

state news ಬೆಂಗಳೂರು(ಫೆ.20): ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರದಲ್ಲಿರುವ ಹಿನ್ನಲೆಯಲ್ಲಿ ಇದೀಗ ಕೇಂದ್ರ ನಾಯಕರು ಮತಭೇಟೆಯಲ್ಲಿ ತೊಡಗಿಕೊಂಡು, ಜನರನ್ನು ಸೆಳೆಯುವಲ್ಲಿ ಮಗ್ನರಾಗಿದ್ದಾರೆ. ಪ್ರಸ್ತುತ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಪ್ರಚಾರಕಾರ್ಯಗಳಲ್ಲಿ ತೊಡಗಿಕೊಂಡಿರೋದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ರಾಜ್ಯದಲ್ಲಿ ಸುತ್ತುತ್ತಿದ್ದಾರೆ. ಕೇಂದ್ರ ಗೃಹ ಸಚಿವ...

ಬಿ. ಎಸ್ . ಯಡಿಯೂರಪ್ಪಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅದ್ಧೂರಿ ಸ್ವಾಗತ…!

state news ಚಿಕ್ಕಬಳ್ಳಾಪುರ (ಫೆ.20): ಖಾಸಗಿ ಕಾರ್ಯಕ್ರಮದ ನಿಮಿತ್ತ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕ್ಕೆ ಆಗಮಿಸಿದ ರೈತ ನಾಯಕ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರನ್ನು ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜ ಸೇವಕರಾದ  ರಾಮಲಿಂಗಪ್ಪ ನವರ ನೇತೃತ್ವ ದಲ್ಲಿ ಬಾಗೇಪಲ್ಲಿ ಮಂಡಲದ ಬಿಜೆಪಿ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img