Thursday, May 7, 2026

karnatakatvlive

ಕೋಟೆಕೆರೆ ಗ್ರಾ.ಪಂ. ನೌಕರನ ಆಹೋರಾತ್ರಿ ಪ್ರತಿಭಟನೆ..!

ಚಾಮರಾಜನಗರ:  ಜಿಲ್ಲೆಯ  ಗುಂಡ್ಲುಪೇಟೆ ತಾಲೋಕಿನ ಕೋಟೆಕೆರೆ ಗ್ರಾಮಪಂಚಾಯತಿಯಲ್ಲಿ ಗಾಂಧಿ ಜಯಂತಿ ಹಿಂದಿನ ದಿನವೇ ಗಾಂಧೀಜಿ, ಅಂಬೇಡ್ಕರ್   ಫೋಟೋ ಇರಿಸಿ ಗ್ರಾಮಪಂಚಾಯ್ತಿ ನೌಕರ ಅಹೋರಾತ್ರಿ ಪ್ರತಿಭಟನೆ ಕೋಟೆಕೆರೆ ಗ್ರಾಮಪಂಚಾಯತಿಯಲ್ಲಿ ನಡೆದಿದೆ.. ಕಳೆದ ನಾಲ್ಕು ವರ್ಷದಿಂದ ಸಂಬಳ ಸಿಗದ ಕಾರಣ ಗ್ರಾಮಪಂಚಾಯ್ತಿ ಮುಂದೆ ಗಾಂಧಿ ಜಯಂತಿ ಹಿಂದಿನ ದಿನ  ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ಇರಿಸಿ ...

ಮಹತ್ವದ ಟೂರ್ನಿ ಬಳಿಕ ರವಿಶಾಸ್ತ್ರಿ ಔಟ್..!

www.karnatakatv.net :ಅಕ್ಟೋಬರ್ ನಲ್ಲಿ ಆರಂಭವಾಗಲಿರೋ ಟಿ-20 ಟೂರ್ನಿಗೆ ಟೀಮ್ ಇಂಡಿಯಾ ಸಿದ್ಧವಾಗ್ತಿರೋ . ತಂಡದ ಮುಖ್ಯ ಕೋಚ್ ರವಿಶಾಸ್ತ್ರಿ ಟೂರ್ನಿ ಮುಗಿದ ಮೇಲೆ ತಮ್ಮ ಸ್ಥಾನದಿಂದ ಕೆಳಗಳಿಯಲಿದ್ದಾರೆ. ಹೌದು.. ನಾಯಕ ವಿರಾಟ್​ ಕೊಹ್ಲಿ ನೇತೃತ್ವದಲ್ಲಿ 16 ಜನರ ತಂಡವನ್ನೂ ಘೋಷಣೆ ಮಾಡಲಾಗಿದ್ದು,  ಈ ಮಹತ್ವದ ಟೂರ್ನಿ ಬಳಿಕ ರವಿಶಾಸ್ತ್ರಿ ಅವಧಿ ಮುಗಿಯುತ್ತದೆ. ಆದ್ರೆ ಈವರೆಗೂ ಒಪ್ಪಂದ...
- Advertisement -spot_img

Latest News

ʼಅಮನ್‌ ಪ್ರೀತ್‌ ಸಿಂಗ್‌ ಗಿಲ್ʼ ಸಾವಿನ ಕಾರಣ ಏನು ಗೊತ್ತಾ? ಮೌನಕ್ಕೆ ಶರಣಾದ ಕ್ರಿಕೆಟ್ ಲೋಕ..!

ಭಾರತದ ಮಾಜಿ U-19 ಕ್ರಿಕೆಟರ್ ಹಾಗೂ ಪಂಜಾಬ್‌ನ ಪ್ರತಿಭಾವಂತ ವೇಗದ ಬೌಲರ್ ಅಮನ್‌ಪ್ರೀತ್ ಸಿಂಗ್ ಗಿಲ್ (36) ನಿಧನರಾಗಿದ್ದಾರೆ. ಅವರ ಅಕಾಲಿಕ ಸಾವಿನಿಂದ ಕ್ರಿಕೆಟ್ ವಲಯದಲ್ಲಿ...
- Advertisement -spot_img