Friday, August 28, 2026

karnatakatvlive

ಕೋಟೆಕೆರೆ ಗ್ರಾ.ಪಂ. ನೌಕರನ ಆಹೋರಾತ್ರಿ ಪ್ರತಿಭಟನೆ..!

ಚಾಮರಾಜನಗರ:  ಜಿಲ್ಲೆಯ  ಗುಂಡ್ಲುಪೇಟೆ ತಾಲೋಕಿನ ಕೋಟೆಕೆರೆ ಗ್ರಾಮಪಂಚಾಯತಿಯಲ್ಲಿ ಗಾಂಧಿ ಜಯಂತಿ ಹಿಂದಿನ ದಿನವೇ ಗಾಂಧೀಜಿ, ಅಂಬೇಡ್ಕರ್   ಫೋಟೋ ಇರಿಸಿ ಗ್ರಾಮಪಂಚಾಯ್ತಿ ನೌಕರ ಅಹೋರಾತ್ರಿ ಪ್ರತಿಭಟನೆ ಕೋಟೆಕೆರೆ ಗ್ರಾಮಪಂಚಾಯತಿಯಲ್ಲಿ ನಡೆದಿದೆ.. ಕಳೆದ ನಾಲ್ಕು ವರ್ಷದಿಂದ ಸಂಬಳ ಸಿಗದ ಕಾರಣ ಗ್ರಾಮಪಂಚಾಯ್ತಿ ಮುಂದೆ ಗಾಂಧಿ ಜಯಂತಿ ಹಿಂದಿನ ದಿನ  ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ಇರಿಸಿ ...

ಮಹತ್ವದ ಟೂರ್ನಿ ಬಳಿಕ ರವಿಶಾಸ್ತ್ರಿ ಔಟ್..!

www.karnatakatv.net :ಅಕ್ಟೋಬರ್ ನಲ್ಲಿ ಆರಂಭವಾಗಲಿರೋ ಟಿ-20 ಟೂರ್ನಿಗೆ ಟೀಮ್ ಇಂಡಿಯಾ ಸಿದ್ಧವಾಗ್ತಿರೋ . ತಂಡದ ಮುಖ್ಯ ಕೋಚ್ ರವಿಶಾಸ್ತ್ರಿ ಟೂರ್ನಿ ಮುಗಿದ ಮೇಲೆ ತಮ್ಮ ಸ್ಥಾನದಿಂದ ಕೆಳಗಳಿಯಲಿದ್ದಾರೆ. ಹೌದು.. ನಾಯಕ ವಿರಾಟ್​ ಕೊಹ್ಲಿ ನೇತೃತ್ವದಲ್ಲಿ 16 ಜನರ ತಂಡವನ್ನೂ ಘೋಷಣೆ ಮಾಡಲಾಗಿದ್ದು,  ಈ ಮಹತ್ವದ ಟೂರ್ನಿ ಬಳಿಕ ರವಿಶಾಸ್ತ್ರಿ ಅವಧಿ ಮುಗಿಯುತ್ತದೆ. ಆದ್ರೆ ಈವರೆಗೂ ಒಪ್ಪಂದ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img