Friday, June 5, 2026

karnatakatvmovies

ಹಿಮಾಲಯದಲ್ಲಿ ಟ್ರಾಫಿಕ್ ಜಾಮ್- ಅತ್ತಿತ್ತ ಕದಲು ಆಗದೆ ಇಬ್ಬರ ಸಾವು…!

ಹಿಮಾಲಯ ಪರ್ವತದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಅತ್ತಿತ್ತ ಕದಲಲು ಆಗದೆ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಜಗತ್ತಿನ ಅತಿ ಎತ್ತರದ ಹಿಮಾಲಯ ಪರ್ವತದಲ್ಲಿ ಪರ್ವತಾರೋಹಣ ಮಾಡೋವ್ರ ಸಂಖ್ಯೆ ದಿನೇ ದಿನೇ ಹೆಚ್ಚಾಗ್ತಿದೆ. ಈ ಹಿನ್ನೆಲೆಯಲ್ಲಿ ಪರ್ವತದ ತುತ್ತ ತುದಿ ತಲುಪುವ ಮಾರ್ಗದಲ್ಲಿ ಭಾರೀ ಜನ ಸಂದಣಿಯಾಗಿದೆ. ಪರ್ವತದ ತುತ್ತ ತುದಿಯ ಜಾಗ ಅತ್ಯಂತ ಕಿರಿದಾದ...

‘ಮೋದಿ ಗೆದ್ದಾಯ್ತು- ರಾಜೀನಾಮೆ ಯಾವಾಗ ಕೊಡ್ತೀರಾ…?’- ಆರ್.ಅಶೋಕ್

ಬೆಂಗಳೂರು: ಮೈತ್ರಿ ಸರ್ಕಾರದ ನಾಯಕರನ್ನ ಮಾಜಿ ಡಿಸಿಎಂ ಆರ್. ಅಶೋಕ್ ತೀವ್ರವಾಗಿ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅಶೋಕ್, ಚುನಾವಣೆ ಸಮಯದಲ್ಲಿ ದೇವೇಗೌಡರು, ಸಿದ್ದರಾಮಯ್ಯ ಮತ್ತು ಸಿಎಂ ಕುಮಾರಸ್ವಾಮಿ ನರೇಂದ್ರ ಮೋದಿ ಅವ್ರನ್ನ ತೆಗಳಿದರು. ಕಳ್ಳರು, ಸುಳ್ಳರು, ಜೈಲಿಗೆ ಹೋಗಿ ಬಂದವರು ಅಂತ ಹೇಳಿದ್ರು. ಇನ್ನಾದ್ರೂ ಬಿಎಸ್ ವೈ ಅವ್ರ ಬಗ್ಗೆ ಗೌರವ ಕೊಟ್ಟು...

ದೋಸ್ತಿ ಸರ್ಕಾರಕ್ಕೆ ಖೆಡ್ಡಾ- ಬಿಜೆಪಿ ಹೈಕಮಾಂಡ್ ಮಾಸ್ಟರ್ ಪ್ಲಾನ್

ಮೈತ್ರಿ ಸರ್ಕಾರ ಉರುಳಿಸೋದಕ್ಕೆ ಬಿಜೆಪಿ ಮೆಗಾ ಸ್ಕೆಚ್ ಹಾಕಿದೆ. ಈಗಾಗಲೇ ಆಪರೇಷನ್ ಕಮಲಕ್ಕೆ  ದೆಹಲಿ ನಾಯಕರಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಆಪರೇಷನ್ ಕಮಲಕ್ಕೆ ಡೇಟ್ ಫಿಕ್ಸ್ ಆಗಿದೆ. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಸಲಹೆ ನೀಡಿದ್ದು, ಸದ್ಯ ಸುಮ್ಮನಿರಿ ದೋಸ್ತಿ ಸರ್ಕಾರ ತಾನಾಗಿಯೇ ಪತನವಾಗುತ್ತೆ, ಒಂದು ವೇಳೆ ಮೈತ್ರಿ ಸರ್ಕಾರ ಪತನವಾಗದಿದ್ದಲ್ಲಿ ಒಂದು ತಿಂಗಳ ಬಳಿಕ...

‘ದ್ವೇಷ, ಕಿತ್ತಾಟ ಬೇಡ’- ಮಂಡ್ಯ ಜನತೆಗೆ ಸುಮಲತಾ ಶಾಂತಿ ಮಂತ್ರ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಗೆದ್ದು ಸಂಸದೆಯಾಗಿ ಪ್ರಮೋಟ್ ಆಗಿರೋ ಸುಮಲತಾ ಅಂಬರೀಶ್ , ಮಂಡ್ಯ ಜನತೆಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಫೇಸ್ ಬುಕ್ ನಲ್ಲಿ ಬರೆದುಕೊಂಡಿರೋ ಸುಮಲತಾ,’ನನ್ನ ಎಲ್ಲಾ ಬಂಧುಗಳೇ ..ಚುನಾವಣೆ ಮುಗಿದಿದೆ. ಚುನಾವಣೆಯ ಸಂದರ್ಭದಲ್ಲಿ ಗೆಲುವಿನ ಪ್ರತಿಷ್ಠೆಗಳು ಪರಸ್ಪರ ವೈಷಮ್ಯ ಸಹಜವಾಗಿ ಉಂಟಾಗುತ್ತದೆ. ಆದರೆ ನಾವೆಲ್ಲರೂ ಒಂದೇ ಊರಿನಲ್ಲಿ ಬದುಕುತ್ತಿರುವವರು. ಪರಸ್ಪರ...

ಮಂಡ್ಯ ಸಿಟಿಯಲ್ಲಿ ಸುಮಕ್ಕನ ಅಬ್ಬರ- ಫ್ಲೆಕ್ಸ್ ತುಂಬೆಲ್ಲಾ ಕಾಂಗ್ರೆಸ್ಸಿಗರ ಫೋಟೋ…!

ಮಂಡ್ಯ: ಮಂಡ್ಯ ನಗರದ ತುಂಬೆಲ್ಲಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿರೋ ಪಕ್ಷೇತ್ರ ಅಭ್ಯರ್ಥಿ ಸುಮಲತಾಗೆ ಅಭಿನಂದನೆ ಸಲ್ಲಿಸುವ ಫ್ಲೆಕ್ಸ್ ಗಳೇ ರಾರಾಜಿಸುತ್ತಿವೆ. ಫ್ಲೆಕ್ಸ್ ತುಂಬಾ ಕಾಂಗ್ರೆಸ್ಸಿಗರ ಫೋಟೋಗಳಿರೋದು ವಿಶೇಷ. ಅದ್ರಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್, ಮಾಜಿ ಸಚಿವ ಚಲುವರಾಯ ಸ್ವಾಮಿ, ನರೇಂದ್ರ ಸ್ವಾಮಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರ ಫೋಟೋ ಫ್ಲೆಕ್ಸ್ ತುಂಬೆಲ್ಲಾ ಕಾಣಿಸಿಕೊಂಡಿದೆ. ಸುಮಲತಾ...

ಬೆರಳನ್ನೇ ಕತ್ತರಿಸಿಕೊಂಡ ನಿಖಿಲ್ ಕುಮಾರ್ ಅಭಿಮಾನಿ..!

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಸೋಲಿನಿಂದ ಬೇಸರಗೊಂಡ ಅಭಿಮಾನಿಯೊಬ್ಬ ತನ್ನ ಬೆರಳನ್ನೇ ಕತ್ತರಿಸಿಕೊಂಡಿದ್ದಾನೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಸ್ಪರ್ಧಿಸಿ ಸೋತಿರುವ ನಿಖಿಲ್ ಗೌಡ ಅಭಿಮಾನಿಯೊಬ್ಬ ನಿಖಿಲ್ ಸೋತಿದ್ದಾರೆ, ಹೀಗಾಗಿ ಅವರಿಗಾಗಿ ಮತದಾನ ಮಾಡಿ ಶಾಹಿ ಹಾಕಿಸಿಕೊಂಡ ಬೆರಳೇ ಇರಬಾರದು ಅಂತ ತಮ್ಮ ಬೆರಳನ್ನೇ ಕತ್ತರಿಸಿಕೊಂಡಿದ್ದಾನಂತೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ...

ಕೋಚಿಂಗ್ ಸೆಂಟರ್ ನಲ್ಲಿ ಅಗ್ನಿ ಅವಘಡ- 4ನೇ ಮಹಡಿಯಿಂದ ಜಿಗಿದ ವಿದ್ಯಾರ್ಥಿಗಳು- 20 ಸಾವು

ಗುಜರಾತ್ : ಸೂರತ್ ನಗರದ ವಾಣಿಜ್ಯ ಸಂಕೀರ್ಣದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 20 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಇಲ್ಲಿನ ತಕ್ಷಶಿಲಾ ಆರ್ಕೇಡ್ ನಲ್ಲಿ ಈ ಅಘಡ ನಡೆದಿದೆ. 4 ಅಂತಸ್ಥಿನ ಈ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಕೋಚಿಂಗ್ ಸೆಂಟರ್ ನಲ್ಲಿ ತೀವ್ರ ತರದ ಬೆಂಕಿ ಕಾಣಿಸಿಕೊಂಡಿದೆ. ಕ್ಷಣ ಮಾತ್ರದಲ್ಲಿ...

‘ನಮೋ’ಗೆ ಜೈ ಎಂದ ಟೀಂ ಇಂಡಿಯಾ ಪ್ಲೇಯರ್ಸ್

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್​ ಕೊಹ್ಲಿ, ಅಭಿನಂದನೆ ತಿಳಿಸಿದ್ದಾರೆ. ಇಂದು ಟ್ವೀಟ್​ ಮಾಡಿರುವ ಕೊಹ್ಲಿ, “ಅಭಿನಂದನೆಗಳು ಮೋದಿಜಿ, ನಿಮ್ಮ ದೂರದೃಷ್ಟಿಯ ಮೂಲಕ ಭಾರತ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವಿರಿ ಎಂದು ನಾವು ನಂಬಿದ್ದೇವೆ. ಜೈ ಹಿಂದ್”​ ಅಂತ ಬರೆದುಕೊಂಡಿದ್ದಾರೆ. https://twitter.com/imVkohli/status/1131823451755425792 ಟೀಮ್...

‘ಗೆಲುವನ್ನು ಅರಗಿಸಿಕೊಳ್ಳೋದಕ್ಕೆ ಆಗ್ತಿಲ್ಲ’- ಸಂಸದೆ ಸುಮಲತಾ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಸುಮಲತಾ ಅಂಬರೀಶ್, ಸಂಸದೆಯಾಗಿ ಪ್ರಮೋಟ್ ಆಗಿದ್ದಾರೆ. ತಮ್ಮ ಗೆಲುವನ್ನೇ ಅರಗಿಸಿಕೊಳ್ಳೋದಕ್ಕೆ ಆಗ್ತಿಲ್ಲ ಅಂತ ಸುಮಲತಾ ಹೇಳಿದ್ದಾರೆ. ಅಲ್ಲದೆ ಈ ಗೆಲುವು ಮಂಡ್ಯದ ಸ್ವಾಭಿಮಾನ , ಅಂಬಿ ಮೇಲಿನ ಅಭಿಮಾನ ಮತ್ತು ಮಂಡ್ಯ ಮಹಿಳೆಯರ ಗೆಲುವು ಅಂತ ಹೇಳಿದ್ರು. ತಮ್ಮ ಮುಂದಿನ ನಿರ್ಧಾರವೇನು ಎಂದು ಕೇಳಿದ ಪ್ರಶ್ನೆಗೆ...

ಮನಸಿನ ಗಾಯಕ್ಕೆ ಹೊಲಿಗೆ ಹಾಕಿದ ‘ಸೂಜಿ ದಾರ’

ತಪ್ಪಿಗೆ ತನಗೇ ಅರಿವಿಲ್ಲದೇ ಚಿತ್ರದ ನಾಯಕ ಊರು ಬಿಟ್ಟು ಮತ್ತೊಂದು ಊರು ಸೇರುತ್ತಾರೆ. ಪಂಜರದ ಗಿಳಿಯಂತೆ ನಾಲ್ಕು ಗೋಡೆಗಳ ಮಧ್ಯೆ ಆಂತರಿಕ ಸಮಸ್ಯೆಗಳಿಂದ ಮಾನಸಿಕ ಖಿನ್ನತೆ ಅನುಭವಿಸೋ ನಾಯಕಿ. ಇವರಿಬ್ಬರೂ ಆಕಸ್ಮಿಕವಾಗಿ ಪರಿಚಯವಾಗಿ ಇವರಿಬ್ಬರ ನಡುವೆ ಸಂಬಂಧದ ಸೇತುವೆಗೆ ಸೂಚಿದಾರ ಹೊಲಿಗೆ ಹಾಕುತ್ತೆ. ನಾಯಕಿಯಾಗಿ ಹರಿಪ್ರಿಯ ತಮ್ಮ ಪಾತ್ರವನ್ನ ಅಚ್ಚುಕಟ್ಟಾಗಿ ನಿಭಾಯಿಸಿದ್ದು, ನಾಯಕನ ಪಾತ್ರದಲ್ಲಿ ಯಶವಂತ್...
- Advertisement -spot_img

Latest News

ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಗಳೋ ಅಥವಾ ಹೈಕಮಾಂಡ್ ರಬ್ಬರ್ ಸ್ಟ್ಯಾಂಪೋ?: ಆರ್.ಅಶೋಕ್ ವ್ಯಂಗ್ಯ

Political News: ನಗರಾಭಿವೃದ್ಧಿ ಸಚಿವ ಸ್ಥಾನ ಸಿಗದ ಕಾರಣ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದು, ಈ ಬಗ್ಗೆ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಮಂತ್ರಿ ಮಾಡಲಿಲ್ಲ ಅಂತ ಪ್ರಮಾಣ ವಚನ ಸಮಾರಂಭದಿಂದ...
- Advertisement -spot_img