Sunday, April 26, 2026

Karnatakatvnewz

ಕ್ರಿಕೆಟ್ ನೋಡೋಕೆ ಹೋಗಿ ‘ಕಳ್ಳ’ ಎನಿಸಿಕೊಂಡ ವಿಜಯ್ ಮಲ್ಯ

ಲಂಡನ್: ವಿವಿಧ ಬ್ಯಾಂಕ್ ಗಳಿಗೆ ಸಾವಿರಾರು ಕೋಟಿ ರೂಪಾಯಿ ಸಾಲ ಮರುಪಾವತಿಸದೆ ದೇಶ ಬಿಟ್ಟು ಲಂಡನ್ ನಲ್ಲಿ ವಾಸ್ತವ್ಯ ಹೂಡಿರುವ ಉದ್ಯಮಿ ವಿಜಯ್ ಮಲ್ಯ ಕ್ರಿಕೆಟ್ ಅಭಿಮಾನಿಗಳಿಂದ ತೀವ್ರ ಮುಜುಗರಕ್ಕೀಡಾಗಿದ್ದಾರೆ. ನಿನ್ನೆ ನಡೆದ ಆಸ್ಟ್ರೇಲಿಯಾ- ಭಾರತ ವಿಶ್ವಕಪ್ ಪಂದ್ಯ ವೀಕ್ಷಣೆಗೆಂದು ಲಂಡನ್ ನ ಓವೆಲ್ ಮೈದಾನಕ್ಕೆ ಪುತ್ರ ಸಿದ್ಧಾರ್ಥ್ ಜೊತೆ ವಿಜಯ್ ಮಲ್ಯ ಬಂದಿದ್ದರು. ಪಂದ್ಯ ವೀಕ್ಷಣೆ ಬಳಿಕ ಹೊರಬಂದ...

ನಗ್ನವಾಗಿ ಡ್ಯಾನ್ಸ್ ಮಾಡಲು ಮಹಿಳೆಯರಿಗೆ ಒತ್ತಾಯ- ಇಬ್ಬರ ಬಂಧನ

ಗುವಾಹಾಟಿ: ಖಾಸಗಿ ಕಾರ್ಯಕ್ರಮವೊಂದರಲ್ಲಿ ಪ್ರದರ್ಶನ ನೀಡಲು ಬಂದಿದ್ದ ಬುಡಕಟ್ಟು ಮಹಿಳೆಯರಿಗೆ ನಗ್ನವಾಗಿ ನೃತ್ಯ ಮಾಡುವಂತೆ ರೌಡಿ ಗುಂಪೊಂದು ಒತ್ತಾಯಿಸಿದ ಅಮಾನವೀಯ ಘಟನೆ ನಡೆದಿದೆ. ನಿನ್ನೆ ರಾತ್ರಿ ಅಸ್ಸಾಂ ನ ಗುವಾಹಾಟಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಈ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶನಕ್ಕಾಗಿ ಬುಡಕಟ್ಟು ಮಹಿಳೆಯರು ಬಂದಿದ್ದರು ಆದ್ರೆ ಅಲ್ಲಿ ನೆರೆದಿದ್ದ ರೌಡಿಗಳ ಗುಂಪು...

‘ಸರ್ಕಾರದ ಖಜಾನೆ ಲೂಟಿ ಮಾಡೋ ಕೆಲ್ಸ ಬಿಡಿ’- ಡಿವಿಎಸ್

ಬೆಂಗಳೂರು: ಜಿಂದಾಲ್ ಭೂಮಿ ನೀಡುವ ವಿಚಾರಕ್ಕೆ ಕುರಿತಂತೆ ಕೇಂದ್ರ ಸಚಿವ ಸದಾನಂದ ಗೌಡ ಮೈತ್ರಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸದಾನಂದಗೌಡ, ಜಿಂದಾಲ್ ಸ್ಟೀಲ್ ಕಂಪನಿಗೆ ಸರ್ಕಾರಿ ಭೂಮಿ ಪರಭಾರೆ ಮಾಡೋದು ಮೈತ್ರಿ ಸರ್ಕಾರದ ಸಿಂಗಲ್ ಪಾಯಿಂಟ್ ಪ್ರೋಗ್ರಾಂ ಅಂತ ವಾಗ್ದಾಳಿ ನಡೆಸಿದ್ರು. ಅಲ್ಲದೆ ಸರ್ಕಾರದ ಖಜಾನೆ ಲೂಟಿ ಹೊಡೆದು ನಿಮ್ಮ...

ನಾಳೆ ರಾಜ್ಯದ 8 ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು ಬಂದ್..!!

ಬೆಂಗಳೂರು: ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ನಾಳೆ ರೈತರು ಬೃಹತ್ ಸಂಖ್ಯೆಯಲ್ಲಿ ರಸ್ತೆಗಿಳಿಯಲಿದ್ದಾರೆ. ಅಲ್ಲದೆ ರಾಜ್ಯದ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡೋ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದ್ದಾರೆ. 2013ರ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸುತ್ತಲೇ ಬಂದಿರೋ ರೈತರ ಆಕ್ರೋಶದ ಕಟ್ಟೆಯೊಡೆದಿದೆ. ಹೀಗಾಗಿ ಸರ್ಕಾರಕ್ಕೆ ಚುರುಕುಮುಟ್ಟಿಸೋ ಸಲುವಾಗಿ ನಾಳೆ ರಾಜ್ಯಾದ್ಯಂತ ರೈತರು...

‘ನಿಖಿಲ್ ಸಿನಿಮಾದಲ್ಲಿ ಮಾತ್ರ ರಾಜಕಾರಣ’- ಕೇಂದ್ರ ಸಚಿವ ವ್ಯಂಗ್ಯ

ಬೆಂಗಳೂರು: ಮಧ್ಯಂತರ ಚುನಾವಣೆ ಯಾವಾಗ ಬೇಕಾದ್ರೂ ಎದುರಾಗಬಹುದು ಅನ್ನೋ ನಿಖಿಲ್ ಕುಮಾರ್ ಹೇಳಿಕೆಗೆ ಕೇಂದ್ರ ಸಚಿವ ಸದಾನಂದ ಗೌಡ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ಡಿವಿಎಸ್, ಮಧ್ಯಂತರ ಚುನಾವಣೆ ಬಗ್ಗೆ ನಿಖಿಲ್ ಕುಮಾರ್ ಹೇಳಿಕೆ ನೀಡಿದ್ದು ನೋಡಿ, ನಿಖಿಲ್ ಇಷ್ಟು ದೊಡ್ಡ ರಾಜಕಾರಣಿ ಆದ್ರಲ್ಲಿ ಅಂತ ನನಗೆ ಆಶ್ಚರ್ಯವಾಯ್ತು. ನಿಖಿಲ್ ಕುಮಾರ್ ಮೊನ್ನೆ ಮೊನ್ನೆ...

‘ನಿಮಗೆ ಬೇಜಾರಾದ್ರೆ ರಾಜೀನಾಮೆ ಕೊಡಿ’- ಸಂಸದೆ ಸುಮಲತಾ ಟಾಂಗ್…!

ಮಂಡ್ಯ: ಅಭಿವೃದ್ಧಿ ಕೆಲಸ ಮಾಡಿಸಿ ಅಂತ ಮನವಿ ಮಾಡಿಕೊಂಡ ಜನರ ಮೇಲೆ ಸಚಿವ ತಮ್ಮಣ್ಣ ಎಗರಾಡಿದ್ದಕ್ಕೆ ಸಂಸದೆ ಸುಮಲತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ತಮ್ಮಣ್ಣ ಜನರ ಮೇಲೆ ಅಕ್ರೋಶ ವ್ಯಕ್ತಪಡಿಸಿದ್ದರ ಬಗ್ಗೆ ಪ್ರತಿಕ್ರಿಯಿಸಿರೋ ಸಂಸದೆ ಸುಮಲತಾ, ನಿಮಗೆ ಬೇಜಾರಿದ್ರೆ ರಾಜಿನಾಮೆ ಕೊಡಿ, ಕೆಲಸ ಮಾಡೋರು ಇದ್ದಾರೆ. ನಿಮ್ಮ ಹೇಳಿಕೆಯೇ ಸೋಲಿಗೆ ಕಾರಣವಾಗಿರೋದನ್ನ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img