Tuesday, May 5, 2026

KarnatakaUpdates

ರಾಜ್ಯದ ಕಾರ್ಯಕರ್ತೆಯರಿಗೆ ಶೀಘ್ರದಲ್ಲೇ ಬಡ್ತಿ ಭಾಗ್ಯ – 400 ಬಡ್ತಿ ಹುದ್ದೆಗಳಿಗೆ ಅವಕಾಶ!

ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಬಹು ನಿರೀಕ್ಷಿತ ಬಡ್ತಿ ಭಾಗ್ಯ ಶೀಘ್ರದಲ್ಲೇ ಲಭ್ಯವಾಗಲಿದೆ ಹೀಗಂತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಘೋಷಿಸಿದ್ದಾರೆ. ಬೆಳಗಾವಿಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ಸಚಿವೆ ಮಾತನಾಡಿದರು. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ₹30,000 ಕೋಟಿ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img