Wednesday, August 12, 2026

#KarnatakaVibhushanaAward

ಕೊಪ್ಪಳದ ಯುವ ಕೃಷಿಕನಿಗೆ ಕರ್ನಾಟಕ ವಿಭೂಷಣ ರಾಷ್ಟ್ರಪ್ರಶಸ್ತಿ!

ಕೊಪ್ಪಳ ಜಿಲ್ಲೆಯ ಗಿಣಿಗೇರ ಮೂಲದ ಯುವ ಕೃಷಿಕ ಹನುಮಂತಪ್ಪ ಕೊಲ್ಕರನಿಗೆ ಕರ್ನಾಟಕ ವಿಭೂಷಣ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ, ಅಖಿಲ ಭಾರತ ಕನ್ನಡ ಕವಿಗಳ ಕಾವ್ಯ ಪರಿಷತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಮಾಡಿದ ಸಾಧಕರಿಗೆ ನೀಡಲಾಗುತ್ತದೆ. ಗ್ರಾಮೀಣ ಪ್ರದೇಶದ ರೈತ ಕುಟುಂಬದಲ್ಲಿ ಜನಿಸಿ ಹನುಮಂತಪ್ಪ ಕೋಲ್ಕಾರ್ ಕೃಷಿಯನ್ನೇ ಬದುಕಾಗಿಸಿಕೊಂಡು...
- Advertisement -spot_img

Latest News

ಬಿಜೆಪಿಯ ರಾಜಕೀಯ ರಣಕಹಳೆ ಶುರು – ಕಾಂಗ್ರೆಸ್ ಗೆ ದೊಡ್ಡ ಸಂಕಷ್ಟ!

ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮತ್ತೊಮ್ಮೆ ರಾಜಕೀಯ ರಣಗಾಳಿ ಎದ್ದಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರವನ್ನು ಮುನ್ನೆಲೆಗೆ ತಂದು, ಬಿಜೆಪಿ ಯುವ ಮೋರ್ಚಾ...
- Advertisement -spot_img