Monday, September 14, 2026

karnatakka tv

ಮೈಷುಗರ್ ರಾಜಕಾರಣ: ಕಬ್ಬು ಬೆಳೆಗಾರರ ಗೋಳು ಕೇಳೋದ್ಯಾರು.?

ಕರ್ನಾಟಕ ಟಿವಿ ಮಂಡ್ಯ : ಒಂದೆಡೆ ಮಂಡ್ಯ ಕಬ್ಬು ಬೆಳೆಗಾರರು ಬೆಳೆದ ಕಬ್ಬನ್ನ ಕಟಾವು ಮಾಡೋದು ಹೇಗೆ, ಸಾಲ ತೀರಿಸೋದು ಹೇಗೆ ಅಂತ ಯೋಚನೆ ಮಾಡ್ತಿದ್ದಾರೆ. ಮತ್ತೊಂದೆಡೆ ಮೈಷುಗರ್ ಪುನರಾರಂಭ ಕುರಿತಂತೆ ಹಗ್ಗಜಗ್ಗಾಟ ಶುರುವಾಗಿದೆ. ಸಂಸದೆ ಸುಮಲತಾ ಸೇರಿದಂತೆ ಬಹುತೇಕ ಕಬ್ಬು ಬೆಳೆಗಾರರು ಯಾರಾದ್ರೂ ನಡೆಸಲಿ ಮೊದಲು ಫ್ಯಾಕ್ಟರಿ ಶುರುವಾಗಲಿ ಅಂತಿದ್ದಾರೆ. ಆದ್ರೆ, ಕೆಲ...

ಕೆಆರ್ ಎಸ್ ನಿಂದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯ

ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ತಾಲೂಕು ಜಿ ಮಲ್ಲಿಗೆರೆ ಗ್ರಾಮ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು ಗ್ರಾಮದ ಮನೆಗಳಿಗೆ ಉಂಟಾಗಿರುವುದರಿಂದ ತಕ್ಷಣವೇ ಜಿಲ್ಲಾಡಳಿತ ಹಾನಿಗೊಳಗಾಗಿರುವ ಮನೆಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದರು ಹಾಗೂ ಅಕ್ರಮ ಗಣಿಗಾರಿಕೆ ಮಾಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ರೈತಸಂಘದ ಮುಖಂಡರು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು. https://www.youtube.com/watch?v=Yjc7GC_y-2w ಜಿಲ್ಲೆಯಲ್ಲಿ ಈಗಾಗಲೇ ಭತ್ತ ಕುಯಿಲು ಮುಗಿದಿದ್ದು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img