Wednesday, November 12, 2025

karnatakkatv.net

ಪಿಎಂ ಕೇರ್ಸ್ ಫಂಡ್ ಗೆ ಧರ್ಮಸ್ಥಳ ಧರ್ಮಾಧಿಕಾರಿಯವರಿಂದ ದೇಣಿಗೆ

ಕರ್ನಾಟಕ ಟಿವಿ : ಶ್ರೀ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ ಡಿ ವೀರೇಂದ್ರ ಹೆಗ್ಗಡೆಯವರು ಪಿಎಂ ಕೇರ್ಸ್ ಫಂಡ್ ಗೆ 5 ಕೋಟಿ ದೇಣಿಗೆಯನ್ನ ನೀಡಿದ್ದಾರೆ.  ಕೋವಿಡ್ ವಿರುದ್ಧ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಹಣಕಾಸಿನ ನೆರವು ಕೇಳಿದ್ರು ಈ ಹಿನ್ನೆಲೆ ಡಾ. ಡಿ ವೀರೇಂದ್ರ ಹೆಗ್ಗಡೆಯವರು 5 ಕೋಟಿಯನ್ನ ನೀಡಿದ್ದಾರೆ.. ಕರ್ನಾಟಕ ಟಿವಿ, ದಕ್ಷಿಣ ಕನ್ನಡ ಜಿಲ್ಲೆ https://www.youtube.com/watch?v=W6348HAikMc
- Advertisement -spot_img

Latest News

ಟೀ ಕುಡಿಯೋಕೆ ಕಾಸಿಲ್ಲ! ಅಪ್ಪು ಸರ್ ಕರ್ದಿದ್ರು!: Mahantesh Hiremath Podcast

Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್‌ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ. https://www.youtube.com/watch?v=LrBVXnJ-WGM ಈ ಬಗ್ಗೆ ಮಹಾಂತೇಷ್...
- Advertisement -spot_img