Wednesday, August 12, 2026

karnatakkatv.net

ಪಿಎಂ ಕೇರ್ಸ್ ಫಂಡ್ ಗೆ ಧರ್ಮಸ್ಥಳ ಧರ್ಮಾಧಿಕಾರಿಯವರಿಂದ ದೇಣಿಗೆ

ಕರ್ನಾಟಕ ಟಿವಿ : ಶ್ರೀ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ ಡಿ ವೀರೇಂದ್ರ ಹೆಗ್ಗಡೆಯವರು ಪಿಎಂ ಕೇರ್ಸ್ ಫಂಡ್ ಗೆ 5 ಕೋಟಿ ದೇಣಿಗೆಯನ್ನ ನೀಡಿದ್ದಾರೆ.  ಕೋವಿಡ್ ವಿರುದ್ಧ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಹಣಕಾಸಿನ ನೆರವು ಕೇಳಿದ್ರು ಈ ಹಿನ್ನೆಲೆ ಡಾ. ಡಿ ವೀರೇಂದ್ರ ಹೆಗ್ಗಡೆಯವರು 5 ಕೋಟಿಯನ್ನ ನೀಡಿದ್ದಾರೆ.. ಕರ್ನಾಟಕ ಟಿವಿ, ದಕ್ಷಿಣ ಕನ್ನಡ ಜಿಲ್ಲೆ https://www.youtube.com/watch?v=W6348HAikMc
- Advertisement -spot_img

Latest News

Just Asking ಎನ್ನುವ ಮುನ್ನ ಸತ್ಯ ಯಾವತ್ತಿದ್ದರೂ ಆಚೆ ಬರುತ್ತದೆ ಎನ್ನುವುದನ್ನು ಅರಿಯಲಿ: ಸಿ.ಟಿ.ರವಿ

Political News: ಓಟರ್ ಲೀಸ್ಟ್‌ನಿಂದ ನಟ ಪ್ರಕಾಶ್ ರಾಜ್ ಹೆಸರನ್ನು ತೆಗೆದು ಹಾಕಿದ್ದರ ಬಗ್ಗೆ ಪ್ರಕಾಶ್ ರಾಜ್ ಬೇಸರ ವ್ಯಕ್ತಪಡಿಸಿ, ನನ್ನ ಓಟ್ ಕಿತ್ಕೋಂಡ್ ಬಿಟ್ರು...
- Advertisement -spot_img